ಮೈಸೂರು : ಲಾಕ್ಡೌನ್ ಸಡಿಲಿಕೆ ವಿಚಾರದಲ್ಲಿ ತೀರ್ಮಾನ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ. ಮೈಸೂರಿನಲ್ಲಿ ಕರೊನಾ ಕಂಟ್ರೋಲ್ಗೆ ಬರುತ್ತಿದೆ. ಆದರೆ ಲಾಕ್ಡೌನ್ ಸಡಿಲಿಕೆ ಮಾಡುವ ಬಗ್ಗೆ ಇನ್ನಷ್ಟೆ ಚರ್ಚೆ ಆಗಬೇಕಿದೆ. ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದ್ದರು. ಆ ಕಾರಣಕ್ಕಾಗಿ ಮಾರುಕಟ್ಟೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಏಕಾಏಕಿ ಬೇರೆ ಕಡೆ ಹೋಗಿ ವ್ಯಾಪಾರ ಮಾಡಿ ಅಂತ ಹೇಳಲು ಸಾಧ್ಯವಿಲ್ಲ. ಸ್ಥಳಾಂತರ ಆಗುವ ಜಾಗದಲ್ಲಿ ಮೂಲಸೌಕರ್ಯ ಒದಗಿಸಬೇಕು. ಮೈಸೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿಕೆ.
ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!
ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್ನಲ್ಲಿ ಹೆಸರಿರುವ...








