ಮೈಸೂರು : ಲಾಕ್ಡೌನ್ ಸಡಿಲಿಕೆ ವಿಚಾರದಲ್ಲಿ ತೀರ್ಮಾನ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ. ಮೈಸೂರಿನಲ್ಲಿ ಕರೊನಾ ಕಂಟ್ರೋಲ್ಗೆ ಬರುತ್ತಿದೆ. ಆದರೆ ಲಾಕ್ಡೌನ್ ಸಡಿಲಿಕೆ ಮಾಡುವ ಬಗ್ಗೆ ಇನ್ನಷ್ಟೆ ಚರ್ಚೆ ಆಗಬೇಕಿದೆ. ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದ್ದರು. ಆ ಕಾರಣಕ್ಕಾಗಿ ಮಾರುಕಟ್ಟೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಏಕಾಏಕಿ ಬೇರೆ ಕಡೆ ಹೋಗಿ ವ್ಯಾಪಾರ ಮಾಡಿ ಅಂತ ಹೇಳಲು ಸಾಧ್ಯವಿಲ್ಲ. ಸ್ಥಳಾಂತರ ಆಗುವ ಜಾಗದಲ್ಲಿ ಮೂಲಸೌಕರ್ಯ ಒದಗಿಸಬೇಕು. ಮೈಸೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿಕೆ.
ದೇವರಿಗೂ ಮದ್ಯದ ನಂಟಿದೆ ನನ್ನ ಸಚಿವರೂ ಕುಡೀತಾರೆ: ಮದ್ಯಪಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
ಬೆಂಗಳೂರಿನಲ್ಲಿ ನಡೆದ ಸಹಕಾರ ಸಮೃದ್ಧಿ ಸೌಧದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಒಂದು ಹೇಳಿಕೆ ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಮದ್ಯಪಾನದ ಕುರಿತು...








