ಕೇಂದ್ರ ಬಜೆಟ್ 2021 : ಕರ್ನಾಟಕದ ಬೇಡಿಕೆಗಳೇನು..?
ಬೆಂಗಳೂರು : 2020 ಕರ್ನಾಟಕದ ಪಾಲಿಗೆ ಅತ್ಯಂತ ದುರದೃಷ್ಟಕರ ವರ್ಷ. ಒಂದು ಕಡೆ ಕೊರೊನಾ ಆರ್ಭಟ.. ಮತ್ತೊಂದು ಕಡೆ ಸರಣಿ ಜಲ ಪ್ರವಾಹಗಳು.
ಇನ್ನೊಂದಡೆ ಕೇಂದ್ರದಿಂದ ನಿರೀಕ್ಷಿತ ಮಟ್ಟದಲ್ಲಿ ಸಿಗದ ಬೆಂಬಲ. ಇವುಗಳ ಮಧ್ಯೆ ಖಾಲಿಯಾದ ಬೊಕ್ಕಸ.
ಆದಾಗ್ಯೂ ಆರ್ಥಿಕತೆಯನ್ನು ಹೇಗೋ ಸರಿದೂಗಿಸಿಕೊಂದು ರಾಜ್ಯ ಸರ್ಕಾರ ಆಡಳಿತದ ಬಂಡಿಯನ್ನ ನಡೆಸುತ್ತಿದೆ.
ಈ ಮಧ್ಯೆ ನಾಳೆ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ರಾಜ್ಯ ಅಪಾರ ನಿರೀಕ್ಷೆಗಳನ್ನ ಇಟ್ಟುಕೊಂಡಿದೆ. ಅದೇ ರೀತಿ ಒಂದಿಷ್ಟು ಬೇಡಿಕೆಗಳನ್ನ ಕೇಂದ್ರದ ಮುಂದೆ ಇಟ್ಟಿದೆ.
ಕರ್ನಾಟಕದ ಬೇಡಿಕೆಗಳೇನು..?
ಪ್ರಸಕ್ತ ವರ್ಷ ರಾಜ್ಯದ ಹಂಚಿಕೆಯನ್ನು ಪರಿಷ್ಕರಿಸದೇ ಕೇಂದ್ರ ಹಣಕಾಸು ಪ್ರಾಯೋಜಿತ ಯೋಜನೆಗಳಿಗೆ ಅನುದಾನವನ್ನು ಗಣನೀಯವಾಗಿ ಹೆಚ್ಚಿಸುವಂತೆ ಮನವಿ
15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಘೋಷಿಸಿರುವ 5,495 ಕೋಟಿ ರೂ. ವಿಶೇಷ ಅನುದಾನ ಸೇರಿದಂತೆ ಎಲ್ಲಾ ಬಾಕಿಗಳನ್ನು ತೆರವುಗೊಳಿಸಲು ಮನವಿ.
ಒರವಾಹ ಪರಿಹಾರ, ಜಿಎಸ್ ಟಿ ಪರಿಹಾರ ನೀಡಬೇಕೆಂದು ಆಗ್ರಹ
ಕೇಂದ್ರದ ಬಳಿ ಇರುವ ರಾಜ್ಯದ 885 ಕೋಟಿ ರೂ ಕನಿಷ್ಠ ಬೆಂಬಲ ಬೆಲೆ ಬಾಕಿ ಹಣ ಬಿಡುಗಡೆಗೊಳಿಸಬೇಕು.
ಕಡಲ ತೀರದ ಬಂದರು ಅಭಿವೃದ್ಧಿಯನ್ನ ಕೇಂದ್ರದ ಅನುದಾನದಲ್ಲೇ ಕೈಗೊಳ್ಳಬೇಕು
ಹೊಸ ಸಿಎಸ್ಎಸ್ ಯೋಜನೆ ಪರಿಚಯಿಸುವಾಗ ರಾಜ್ಯದ ಅಭಿಪ್ರಾಯವನ್ನು ಕೇಂದ್ರ ಪರಿಗಣಿಸಬೇಕು.
ಘನತ್ಯಾಜ್ಯ ನಿರ್ವಹಣೆ ಮತ್ತು ಇತರ ನಿರ್ಣಾಯಕ ಮೂಲಸೌಕರ್ಯಗಳಿಗೆ ಸಂಬಂಸಿದ ಯೋಜನೆಗಳಿಗೆ ಹೆಚ್ಚಿನ ಹಣ ವಿನಿಯೋಗಿಸಬೇಕು.
ಕೃಷ್ಣಾ ಮೇಲ್ದಂಡೆ ಯೋಜನೆ-3 ಮತ್ತು ಎತ್ತಿನಹೊಳೆಯಂತಹ ದೊಡ್ಡ ನೀರಾವರಿ ಯೋಜನೆಗೂ ಅನುದಾನ.
ರೈಲ್ವೆಗೆ ಸಂಬಂಧಿಸಿದಂತೆ ಹೆಚ್ಚಿನ ನೆರವು ನೀಡಬೇಕು
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel