ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Union budget 2022 | ಕೇಂದ್ರ ಬಜೆಟ್‌ 2022-23 ಮುಖ್ಯಾಂಶಗಳು ಇಲ್ಲಿವೆ…

Mahesh M Dhandu by Mahesh M Dhandu
February 1, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Union budget 2022 | ಕೇಂದ್ರ ಬಜೆಟ್‌ 2022-23 ಮುಖ್ಯಾಂಶಗಳು ಇಲ್ಲಿವೆ… union budget 2022 highlights in kannada

ನವದೆಹಲಿ : ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಐದನೇ ಬಾರಿಗೆ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್‌ ಭಾಷಣದ ವೇಳೆ  ಅವರು, ಭಾರತ ಈಗ 75 ವರ್ಷಗಳ ಸ್ವಾತಂತ್ರತ್ಯ ಸಂಭ್ರಮದಲ್ಲಿದೆ. ಈ ಅಮೃತ ಕಾಲದದಲ್ಲಿ ಮುಂದೆ 25 ವರ್ಷಗಳಲ್ಲಿ ಭಾರತ ಆರ್ಥಿಕತೆಯ ನೀಲನಕ್ಷೆಯನ್ನು ದೂರದೃಷ್ಟಿ ಈ ಬಜೆಟ್‌ನಲ್ಲಿದೆ ಎಂದು ತಿಳಿಸಿದರು.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಕೇಂದ್ರ ಬಜೆಟ್ ನ ಮುಖ್ಯಾಂಶಗಳು ಹೀಗಿವೆ.

  • ಶೀಘ್ರದಲ್ಲಿಯೇ ಎಲ್ ಐಸಿಯಿಂದ ಬಂಡವಾಳ ಹಿಂತೆಗೆತೆ, ಡಿಜಿಟಲ್ ಆರ್ಥಿಕತೆಗೆ ಹೆಚ್ಚಿನ ಒತ್ತು.
  • ಈಬಾರಿ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಒತ್ತು, ದೇಶದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ
  • ಏರ್ ಇಂಡಿಯಾ ಮೇಲಿನ ಬಂಡವಾಳ ಸಂಪೂರ್ಣ ಹಿಂತೆಗೆಯಲಾಗಿದೆ
  • ಪಿಎಂ ಗತಿ ಶಕ್ತಿ ದೇಶದ ಆರ್ಥಿಕತೆಗೆ ವೇಗ ನೀಡಲಿದೆ.
  • ರಸ್ತೆ ನಿರ್ಮಾಣಕ್ಕೆ ಪ್ರಮುಖ ಆದ್ಯತೆ
  • 25 ಸಾವಿರ ಕೋಟಿ ರೂ ಹೆಚ್ಚುವರಿ ಹೂಡಿಕೆ
  • ವೇಗದ ಸುರಕ್ಷಿತ ಸಾಗಾಣಿಕೆಗೆ ಆದ್ಯತೆ
  • 400 ಹೆಚ್ಚುವರಿ ವಂದೇ ಭಾರತ್ ರೈಲು ಆರಂಭ
  • ರೈಲ್ವೆ ಇಲಾಖೆಯಿಂದ ಹೊಸ ಸೇವೆ
  • ರೈಲ್ವೆ ನಿಲ್ದಾಣಗಳ ಉನ್ನತೀಕರಣಕ್ಕೆ ಆದ್ಯತೆ
  • ರೈತರಿಂದ 1200 ಲಕ್ಷ ಮೆಟ್ರಿಕ್ ಟನ್ ಗೋಧಿ, ಭತ್ತ ಖರೀದಿ
  • ಕನಿಷ್ಠ ಬೆಂಬಲ ಬೆಲೆ ಘೋಷಣೆಗೆ 2.73 ಲಕ್ಷ ಕೋಟಿ ಘೋಷಣೆ
  • ಬೆಳೆ ಸಮೀಕ್ಷೆಗೆ ಡ್ರೋಣ್ ಬಳಕೆ
  • ದೇಶದ ಐದು ದಿನಗಳ ಜೋಡಣೆಗೆ ಸಮ್ಮತಿ
  • ಸೋಲಾರ್ ಪವರ್ ಗೆ 4300 ಕೋಟಿ ರೂಪಾಯಿ
  • ಸಣ್ಣ ಉದ್ದಿಮೆಗಳಿಗೆ 2023ರ ಮಾರ್ಚ್ ವರೆಗೂ ಕ್ರಿಡಿಟ್ ಸ್ಕೀಂ ವಿಸ್ತರಣೆ
  • 50 ಸಾವಿರ ರೂಪಾಯಿ ನಿಧಿಯ ಮೊತ್ತ 5 ಲಕ್ಷ ಕೋಟಿಗೆ ಹೆಚ್ಚಳ
  • ಕೌಶಲ್ಯಾಭಿವೃದ್ಧಿಗೆ ಆನ್ ಲೈನ್ ತರಭೇತಿ
  • ಸರ್ಕಾರಿ ಶಾಲೆ ಮಕ್ಕಳಿಗೆ ಒನ್ ಕ್ಲಾಸ್ – ಒನ್ ಟಿವಿ ಕಾರ್ಯಕ್ರಮ
  • 200 ಟಿವಿ ಚಾನೆಲ್ ಗಳ ಮೂಲಕ ಪರ್ಯಾಯ ಪಾಠ
  • ಎಣ್ಣೆ ಕಾಳು ಬೆಳೆಯುವ ರೈತರಿಗೆ ಹೆಚ್ಚಿನ ಒತ್ತು
  • ಶೂನ್ಯ ಬಂಡಾವಳದ ಕೃಷಿ, ನೈಸರ್ಗಿಕ ಕೃಷಿಗೆ ಕೇಂದ್ರ ಆದ್ಯತೆ
  • ಸಿರಿಧಾನ್ಯ ಬೆಳೆಗೆ ಅಂತರಾಷ್ಟ್ರೀಯ ಮಾರುಕಟ್ಟೆ
  • 2023 ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ
  • ಮಾತೃಭಾಷೆಯಲ್ಲೇ ಡಿಜಿಟಲ್ ಪಾಠ ಅಭಿವೃದ್ಧಿ
  • ಆರೋಗ್ಯ ಕ್ಷೇತ್ರದ ಡಿಜಿಟಲೀಕರಣಕ್ಕೆ ಒತ್ತು
  • ವಿಶ್ವದರ್ಜೆಯ ಡಿಜಿಟಲ್ ಯೂನಿರ್ವಸಿಟಿ ಸ್ಥಾಪನೆ
  • ಮಹಿಳಾ ಸಬಲೀಕರಣಕ್ಕೆ ಸಕ್ಷಮ ಅಂಗನವಾಡಿ ಯೋಜನೆ
  • 2 ಲಕ್ಷ ಅಂಗನವಾಡಿಗಳ ಉನ್ನತೀಕರಣ
  • ಅಂಗನವಾಡಿಗಳಿಗೆ ಆಡಿಯೋ, ವಿಡಿಯೋ ವ್ಯವಸ್ಥೆ
  • ಹರ್ ಘರ್, ನಲ್ ಜಲ್ ಯೋಜನೆ : 12 ಕೋಟಿ ಮನೆಗಳಿಗೆ ನಲ್ಲಿ ನೀರು (60 ಸಾವಿರ ಕೋಟಿ ಮೀಸಲು)
  • 2 ವರ್ಷದಲ್ಲಿ 5.5 ಕೋಟಿ ಮನೆಗಳಿಗೆ ನೀರು ಪೂರೈಕೆ
  • 2022-23ರಲ್ಲಿ 3.8 ಕೋಟಿ ಮನೆಗಳಿಗೆ ನೀರಿನ ವ್ಯವಸ್ಥೆ
  • 2023ರ ಒಳಗೆ 18 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಗಡಿ ಪ್ರದೇಶದ ಗ್ರಾಮಗಳ ಅಭಿವೃದ್ಧಿಗೆ ಒತ್ತು
  • ಮೂಲಸೌಲಭ್ಯ, ಪ್ರವಾಸೋಧ್ಯಮ ಕೇಂದ್ರಗಳ ಸ್ಥಾಪನೆ

* ಪೋಸ್ಟ್ ಆಫೀಸ್ ಗಳಿಗೆ ಬ್ಯಾಂಕ್ ಸ್ವರೂಪ, ಎಟಿಎಂ ಡಿಜಿಟಲ್ ಬ್ಯಾಂಕ್ ಸೇವೆ.

* 1.4  ಲಕ್ಷ ಪೋಸ್ಟ್ ಆಫೀಸ್ ಗಳ ಸ್ವರೂಪ ಬದಲು

* 74 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ

* 25 ಸಾವಿರ ಅನವಶ್ಯಕ ನಿಯಮಗಳ ರದ್ದು

* 1483 ಅನುಪಯುಕ್ತ ಕಾನೂನು ರದ್ದು

* ಲೈಸೆನ್ಸ್ ರಾಜ್ ಕಿತ್ತು ಹಾಕಲು ಕ್ರಮ

* ಗ್ರಾಮ ಸೌಕರ್ಯಕ್ಕೆ ವಿಶೇಷ ಅನುದಾನ

* 2022-23ರಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 80 ಲಕ್ಷ ಮನೆ ನಿರ್ಮಾಣ

* ಇ-ಪಾಸ್ ಪೋರ್ಟ್ ಜಾರಿ, ಚಿಪ್ ಒಳಗೊಂಡ ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ಜಾರಿಗೆ ನಿರ್ಧಾರ

* ಎಲೆಕ್ಟ್ರಿಕ್ ವಾಹನಗಳ ಅಭಿವೃಧ್ಧಿಗೆ ಒತ್ತು

* ಬ್ಯಾಟರಿ ಬದಲಾವಣೆಗೆ ಯೋಜನೆ

* ಎಲೆಕ್ಟ್ರಿಕ್ ವಾಹನ ಬ್ಯಾಟರಿ ಬದಲಾವಣೆ ಕೇಂದ್ರ ಸ್ಥಾಪನೆ

* ಒನ್ ನೇಷನ್, ಒನ್ ರಿಜಿಸ್ಟ್ರೇಷನ್ ವ್ಯವಸ್ಥೆ ಸ್ಥಾಪನೆ

* ಜಮೀನು ದಾಖಲೆಗಳ ಡಿಜಿಟಲೀಕರಣಕ್ಕೆ ಒತ್ತು

* 8 ಭಾಷೆಗಳಲ್ಲಿ ಜಮೀನು ದಾಖಲೆಗಳ ಡಿಜಿಟಲೀಕರಣ

* 2022ರಲ್ಲೇ 5ಜಿ ತರಂಗಾಂತರ ಹರಾಜು.

* 5ಜಿಗೆ ಅಗತ್ಯ ಮೂಲಸೌಲಭ್ಯ ನಿರ್ಮಾಣಕ್ಕೆ ಒತ್ತು

* 5ಜಿ ಸಂಬಂಧಿತ ವಸ್ತುಗಳ ಉತ್ಪಾದನೆಗೆ ಪ್ರೋತ್ಸಾಹ ಧನ

Tags: #Saaksha TVnew dehlinirmala seetharamanunion budget
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram