ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Union budget 2022 | ಕೇಂದ್ರ ಬಜೆಟ್‌ 2022-23 ಮುಖ್ಯಾಂಶಗಳು ಇಲ್ಲಿವೆ…

Mahesh M Dhandu by Mahesh M Dhandu
February 1, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Union budget 2022 | ಕೇಂದ್ರ ಬಜೆಟ್‌ 2022-23 ಮುಖ್ಯಾಂಶಗಳು ಇಲ್ಲಿವೆ… union budget 2022 highlights in kannada

ನವದೆಹಲಿ : ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಐದನೇ ಬಾರಿಗೆ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್‌ ಭಾಷಣದ ವೇಳೆ  ಅವರು, ಭಾರತ ಈಗ 75 ವರ್ಷಗಳ ಸ್ವಾತಂತ್ರತ್ಯ ಸಂಭ್ರಮದಲ್ಲಿದೆ. ಈ ಅಮೃತ ಕಾಲದದಲ್ಲಿ ಮುಂದೆ 25 ವರ್ಷಗಳಲ್ಲಿ ಭಾರತ ಆರ್ಥಿಕತೆಯ ನೀಲನಕ್ಷೆಯನ್ನು ದೂರದೃಷ್ಟಿ ಈ ಬಜೆಟ್‌ನಲ್ಲಿದೆ ಎಂದು ತಿಳಿಸಿದರು.

Related posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

August 12, 2026
PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

August 12, 2026

ಕೇಂದ್ರ ಬಜೆಟ್ ನ ಮುಖ್ಯಾಂಶಗಳು ಹೀಗಿವೆ.

  • ಶೀಘ್ರದಲ್ಲಿಯೇ ಎಲ್ ಐಸಿಯಿಂದ ಬಂಡವಾಳ ಹಿಂತೆಗೆತೆ, ಡಿಜಿಟಲ್ ಆರ್ಥಿಕತೆಗೆ ಹೆಚ್ಚಿನ ಒತ್ತು.
  • ಈಬಾರಿ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಒತ್ತು, ದೇಶದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ
  • ಏರ್ ಇಂಡಿಯಾ ಮೇಲಿನ ಬಂಡವಾಳ ಸಂಪೂರ್ಣ ಹಿಂತೆಗೆಯಲಾಗಿದೆ
  • ಪಿಎಂ ಗತಿ ಶಕ್ತಿ ದೇಶದ ಆರ್ಥಿಕತೆಗೆ ವೇಗ ನೀಡಲಿದೆ.
  • ರಸ್ತೆ ನಿರ್ಮಾಣಕ್ಕೆ ಪ್ರಮುಖ ಆದ್ಯತೆ
  • 25 ಸಾವಿರ ಕೋಟಿ ರೂ ಹೆಚ್ಚುವರಿ ಹೂಡಿಕೆ
  • ವೇಗದ ಸುರಕ್ಷಿತ ಸಾಗಾಣಿಕೆಗೆ ಆದ್ಯತೆ
  • 400 ಹೆಚ್ಚುವರಿ ವಂದೇ ಭಾರತ್ ರೈಲು ಆರಂಭ
  • ರೈಲ್ವೆ ಇಲಾಖೆಯಿಂದ ಹೊಸ ಸೇವೆ
  • ರೈಲ್ವೆ ನಿಲ್ದಾಣಗಳ ಉನ್ನತೀಕರಣಕ್ಕೆ ಆದ್ಯತೆ
  • ರೈತರಿಂದ 1200 ಲಕ್ಷ ಮೆಟ್ರಿಕ್ ಟನ್ ಗೋಧಿ, ಭತ್ತ ಖರೀದಿ
  • ಕನಿಷ್ಠ ಬೆಂಬಲ ಬೆಲೆ ಘೋಷಣೆಗೆ 2.73 ಲಕ್ಷ ಕೋಟಿ ಘೋಷಣೆ
  • ಬೆಳೆ ಸಮೀಕ್ಷೆಗೆ ಡ್ರೋಣ್ ಬಳಕೆ
  • ದೇಶದ ಐದು ದಿನಗಳ ಜೋಡಣೆಗೆ ಸಮ್ಮತಿ
  • ಸೋಲಾರ್ ಪವರ್ ಗೆ 4300 ಕೋಟಿ ರೂಪಾಯಿ
  • ಸಣ್ಣ ಉದ್ದಿಮೆಗಳಿಗೆ 2023ರ ಮಾರ್ಚ್ ವರೆಗೂ ಕ್ರಿಡಿಟ್ ಸ್ಕೀಂ ವಿಸ್ತರಣೆ
  • 50 ಸಾವಿರ ರೂಪಾಯಿ ನಿಧಿಯ ಮೊತ್ತ 5 ಲಕ್ಷ ಕೋಟಿಗೆ ಹೆಚ್ಚಳ
  • ಕೌಶಲ್ಯಾಭಿವೃದ್ಧಿಗೆ ಆನ್ ಲೈನ್ ತರಭೇತಿ
  • ಸರ್ಕಾರಿ ಶಾಲೆ ಮಕ್ಕಳಿಗೆ ಒನ್ ಕ್ಲಾಸ್ – ಒನ್ ಟಿವಿ ಕಾರ್ಯಕ್ರಮ
  • 200 ಟಿವಿ ಚಾನೆಲ್ ಗಳ ಮೂಲಕ ಪರ್ಯಾಯ ಪಾಠ
  • ಎಣ್ಣೆ ಕಾಳು ಬೆಳೆಯುವ ರೈತರಿಗೆ ಹೆಚ್ಚಿನ ಒತ್ತು
  • ಶೂನ್ಯ ಬಂಡಾವಳದ ಕೃಷಿ, ನೈಸರ್ಗಿಕ ಕೃಷಿಗೆ ಕೇಂದ್ರ ಆದ್ಯತೆ
  • ಸಿರಿಧಾನ್ಯ ಬೆಳೆಗೆ ಅಂತರಾಷ್ಟ್ರೀಯ ಮಾರುಕಟ್ಟೆ
  • 2023 ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ
  • ಮಾತೃಭಾಷೆಯಲ್ಲೇ ಡಿಜಿಟಲ್ ಪಾಠ ಅಭಿವೃದ್ಧಿ
  • ಆರೋಗ್ಯ ಕ್ಷೇತ್ರದ ಡಿಜಿಟಲೀಕರಣಕ್ಕೆ ಒತ್ತು
  • ವಿಶ್ವದರ್ಜೆಯ ಡಿಜಿಟಲ್ ಯೂನಿರ್ವಸಿಟಿ ಸ್ಥಾಪನೆ
  • ಮಹಿಳಾ ಸಬಲೀಕರಣಕ್ಕೆ ಸಕ್ಷಮ ಅಂಗನವಾಡಿ ಯೋಜನೆ
  • 2 ಲಕ್ಷ ಅಂಗನವಾಡಿಗಳ ಉನ್ನತೀಕರಣ
  • ಅಂಗನವಾಡಿಗಳಿಗೆ ಆಡಿಯೋ, ವಿಡಿಯೋ ವ್ಯವಸ್ಥೆ
  • ಹರ್ ಘರ್, ನಲ್ ಜಲ್ ಯೋಜನೆ : 12 ಕೋಟಿ ಮನೆಗಳಿಗೆ ನಲ್ಲಿ ನೀರು (60 ಸಾವಿರ ಕೋಟಿ ಮೀಸಲು)
  • 2 ವರ್ಷದಲ್ಲಿ 5.5 ಕೋಟಿ ಮನೆಗಳಿಗೆ ನೀರು ಪೂರೈಕೆ
  • 2022-23ರಲ್ಲಿ 3.8 ಕೋಟಿ ಮನೆಗಳಿಗೆ ನೀರಿನ ವ್ಯವಸ್ಥೆ
  • 2023ರ ಒಳಗೆ 18 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಗಡಿ ಪ್ರದೇಶದ ಗ್ರಾಮಗಳ ಅಭಿವೃದ್ಧಿಗೆ ಒತ್ತು
  • ಮೂಲಸೌಲಭ್ಯ, ಪ್ರವಾಸೋಧ್ಯಮ ಕೇಂದ್ರಗಳ ಸ್ಥಾಪನೆ

* ಪೋಸ್ಟ್ ಆಫೀಸ್ ಗಳಿಗೆ ಬ್ಯಾಂಕ್ ಸ್ವರೂಪ, ಎಟಿಎಂ ಡಿಜಿಟಲ್ ಬ್ಯಾಂಕ್ ಸೇವೆ.

* 1.4  ಲಕ್ಷ ಪೋಸ್ಟ್ ಆಫೀಸ್ ಗಳ ಸ್ವರೂಪ ಬದಲು

* 74 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪನೆ

* 25 ಸಾವಿರ ಅನವಶ್ಯಕ ನಿಯಮಗಳ ರದ್ದು

* 1483 ಅನುಪಯುಕ್ತ ಕಾನೂನು ರದ್ದು

* ಲೈಸೆನ್ಸ್ ರಾಜ್ ಕಿತ್ತು ಹಾಕಲು ಕ್ರಮ

* ಗ್ರಾಮ ಸೌಕರ್ಯಕ್ಕೆ ವಿಶೇಷ ಅನುದಾನ

* 2022-23ರಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 80 ಲಕ್ಷ ಮನೆ ನಿರ್ಮಾಣ

* ಇ-ಪಾಸ್ ಪೋರ್ಟ್ ಜಾರಿ, ಚಿಪ್ ಒಳಗೊಂಡ ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ಜಾರಿಗೆ ನಿರ್ಧಾರ

* ಎಲೆಕ್ಟ್ರಿಕ್ ವಾಹನಗಳ ಅಭಿವೃಧ್ಧಿಗೆ ಒತ್ತು

* ಬ್ಯಾಟರಿ ಬದಲಾವಣೆಗೆ ಯೋಜನೆ

* ಎಲೆಕ್ಟ್ರಿಕ್ ವಾಹನ ಬ್ಯಾಟರಿ ಬದಲಾವಣೆ ಕೇಂದ್ರ ಸ್ಥಾಪನೆ

* ಒನ್ ನೇಷನ್, ಒನ್ ರಿಜಿಸ್ಟ್ರೇಷನ್ ವ್ಯವಸ್ಥೆ ಸ್ಥಾಪನೆ

* ಜಮೀನು ದಾಖಲೆಗಳ ಡಿಜಿಟಲೀಕರಣಕ್ಕೆ ಒತ್ತು

* 8 ಭಾಷೆಗಳಲ್ಲಿ ಜಮೀನು ದಾಖಲೆಗಳ ಡಿಜಿಟಲೀಕರಣ

* 2022ರಲ್ಲೇ 5ಜಿ ತರಂಗಾಂತರ ಹರಾಜು.

* 5ಜಿಗೆ ಅಗತ್ಯ ಮೂಲಸೌಲಭ್ಯ ನಿರ್ಮಾಣಕ್ಕೆ ಒತ್ತು

* 5ಜಿ ಸಂಬಂಧಿತ ವಸ್ತುಗಳ ಉತ್ಪಾದನೆಗೆ ಪ್ರೋತ್ಸಾಹ ಧನ

Tags: #Saaksha TVnew dehlinirmala seetharamanunion budget
ShareTweetSendShare
Join us on:

Related Posts

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram