Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Bagalakote: ಟಾಟಾ ಏಸ್ ಗೆ ಅಪರಿಚಿತ ವಾಹನ ಡಿಕ್ಕಿ | ಇಬ್ಬರ ಸಾವು

Vivek Biradar by Vivek Biradar
February 6, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Tata Ace Saaksha Tv
Share on FacebookShare on TwitterShare on WhatsappShare on Telegram

ಟಾಟಾ ಏಸ್ ಗೆ ಅಪರಿಚಿತ ವಾಹನ ಡಿಕ್ಕಿ | ಇಬ್ಬರ ಸಾವು Saaksha Tv

ಬಾಗಲಕೋಟೆ: ವಾಹನವೊಂದು ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದ ಸಮೀಪ ನಡೆದಿದೆ.

Related posts

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

June 8, 2023
Heavy Rain: ಯಾದಗಿರಿ ಜಿಲ್ಲೆಯಲ್ಲಿ ಭರ್ಜರಿ ಮಳೆ

ವ್ಯಾಪಕ ಮಳೆಗೆ ಹಾರಿದ ತಗಡುಗಳು; ಮಗುವಿನ ಸ್ಥಿತಿ ಗಂಭೀರ

June 7, 2023

4 ವರ್ಷದ ಶಿವು ಗೋಸಾವಿ  ಹಾಗೂ 35 ವರ್ಷದ ಗೋಪಾಲ ಗೋಸಾವಿ ಮೃತ ದುರ್ದೈವಿಗಳು. ಟಾಟಾ ಏಸ್ ಒಂದರಲ್ಲಿ . ಹತ್ತಕ್ಕೂ ಹೆಚ್ಚು ಜನರು ವಿಜಯಪುರದಿಂದ ರಾಮದುರ್ಗಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಹಳಗೇರಿ ಬಳಿ ಹಿಂಬದಿಯಿಂದ ಬಂದ ವಾಹನ ಟಾಟಾ ಏಸ್​ಗೆ ಗುದ್ದಿದೆ.

Police Saaksha Tv

ಟಾಟಾ ಏಸ್ ಗೆ  ವಾಹನ ಗುದ್ದಿದ ಪರಿಣಾಮ ಟಾಟಾ ಏಸ್ ಪಕ್ಕದಲ್ಲಿದ್ದ ಹೊಲದಲ್ಲಿ ಬಿದ್ದಿದ್ದೆ. ಟಾಟಾ ಏಸ್ ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದು. ಉಳಿದವರು ಗಾಯಗೊಂಡಿದ್ದಾರೆ. ಈ ಕುರಿತು ಕೆರೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: #Saaksha TVCrimepolice
ShareTweetSendShare
Join us on:

Related Posts

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

Heavy Rain: ಯಾದಗಿರಿ ಜಿಲ್ಲೆಯಲ್ಲಿ ಭರ್ಜರಿ ಮಳೆ

ವ್ಯಾಪಕ ಮಳೆಗೆ ಹಾರಿದ ತಗಡುಗಳು; ಮಗುವಿನ ಸ್ಥಿತಿ ಗಂಭೀರ

by Honnappa Lakkammanavar
June 7, 2023
0

Bidar : ರಾಜ್ಯಕ್ಕೆ ಇನ್ನು ಮುಂಗಾರು ಎಂಟ್ರಿ ಆಗಿಲ್ಲ ಎಂದು ರೈತರು ಕಂಗಾಲಾಗಿದ್ದರು. ಆದರೆ, ಇದರ ಮಧ್ಯೆ ಹಲವೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸುವಂತಾಗಿದೆ....

ನೇಣಿಗೆ ಶರಣಾದ ಸಹೋದರಿಯರು

ನೇಣಿಗೆ ಶರಣಾದ ಸಹೋದರಿಯರು

by Honnappa Lakkammanavar
June 5, 2023
0

ಧಾರವಾಡ: ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಇಬ್ಬರು ಸಹೋದರಿಯರು ನೇಣಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಲಘಟಗಿ ಪಟ್ಟಣದ ಬೆಂಡಿಗೇರಿ ಓಣಿಯಲ್ಲಿ ಈ ಘಟನೆ...

ಇಬ್ಬರು ಮಕ್ಕಳನ್ನೇ ಕೊಲೆ ಮಾಡಿದ ತಾಯಿ

ಇಬ್ಬರು ಮಕ್ಕಳನ್ನೇ ಕೊಲೆ ಮಾಡಿದ ತಾಯಿ

by Honnappa Lakkammanavar
June 2, 2023
0

ಅಪ್ಪ- ಅಮ್ಮನ ಜಗಳದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ನಡೆದಿದೆ. ಹೆತ್ತ ತಾಯಿಯೇ ಇಲ್ಲಿ ಮಕ್ಕಳನ್ನು...

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

karnataka Assembly Election: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಶಕ್ಕೆ!

by Honnappa Lakkammanavar
May 8, 2023
0

ಬೆಳಗಾವಿ : ಮತದಾರರಿಗೆ ಹಂಚಲು ಭಾರೀ ಪ್ರಮಾಣದಲ್ಲಿ ತಂದಿದ್ದ ಕುಕ್ಕರ್(Cooker) ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಡಸಲೂರ ಗ್ರಾಮದಲ್ಲಿ 25 ಲಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಸೋಮಾಲಿಯಾದಲ್ಲಿ ಭೀಕರ ಬಾಂಬ್ ಸ್ಫೋಟ

ಸೋಮಾಲಿಯಾದಲ್ಲಿ ಭೀಕರ ಬಾಂಬ್ ಸ್ಫೋಟ

June 10, 2023
6200+ ಸ್ಕ್ರೀನ್ಗಳಲ್ಲಿ ಬರಲಿದೆ ಆದಿಪುರುಷ್

6200+ ಸ್ಕ್ರೀನ್ಗಳಲ್ಲಿ ಬರಲಿದೆ ಆದಿಪುರುಷ್

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram