ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಗುರು ಬಸವೇಶ್ವರ ಸ್ವಾಮಿ ದೇವಾಲಯ, ಕೊಟ್ಟೂರು, ವಿಜಯನಗರ ಇತಿಹಾಸ ಮತ್ತು ಮಹಿಮೆಯ ಅನಾವರಣ

Unveiling the history and glory of Sri Guru Basaveshwara Swamy Temple, Kotturu, Vijayanagara

Shwetha by Shwetha
August 25, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಕೊಟ್ಟೂರು ಪಟ್ಟಣದ ಮಧ್ಯ ಭಾಗದಲ್ಲಿ ಶ್ರೀ ಗುರು ಬಸವೇಶ್ವರಸ್ವಾಮಿ ದೇವಸ್ಥಾನವು ಇರುತ್ತದೆ. ಶ್ರೀ ಗುರು ಬಸವೇಶ್ವರಸ್ವಾಮಿ ದೇವಸ್ಥಾನವು ಮೂಲ ದೇವರು ಶ್ರೀ ವೀರಭದ್ರೇಶ್ವರ ದೇವಾಲಯವು ಸುಮಾರು 5ನೇ ಶತಮಾನದ ದೇವಾಲಯ ನಂತರ ಶ್ರೀ ಗುರು ಬಸವೇಶ್ವರ( ಶ್ರೀ ಕೊಟ್ಟೂರೇಶ್ವರ ) ದೇವಾಲಯವು ನಿರ್ಮಾಣ ಸುಮಾರು 1560 ರಿಂದ 1600 ನೇ ಶತಮಾನದ ದೇವಾಲಯವಾಗಿರುತ್ತದೆ. ಇಲ್ಲಿಗೆ 500 ರಿಂದ 550 ವರ್ಷಗಳಾದವು ಮತ್ತು ಹರಪನಹಳ್ಳಿಯ ಸೋಮಶೇಖರ ರಾಜನು ಭಕ್ತಿಯಿಂದ ದೇವಾಲಯವನ್ನು ನಿರ್ಮಿಸಿಕೊಟ್ಟಿರುತ್ತಾನೆ. ಏಕೆಂದರೇ ಮೇದಕೇರಿ ಸೈನವು ದಂಡೆತ್ತಿ ಬಂದಾಗ ಅವರಿಗೆ ಅನೇಕ ಜಂಗಮರ ರೂಪತಾಳಿ ಶತೃ ಸೈನವನ್ನು ಇಮ್ಮೆಟ್ಟಿಸಿ ಅವರಿಂದ ಸೋಮಶೇಖರ ರಾಜನನ್ನು ರಕ್ಷಿಸಿದ್ದರು.

ಮೂಲ ಮೂರ್ತಿ ವೀರಭದ್ರೇಶ್ವರನ ಮೂರ್ತಿ ಪುರ-ದೇವರು ಪ್ರತಿಷ್ಟಾಸಿದ್ದ ನಂತರ ಶ್ರೀ ಗುರು ಕೊಟ್ಟೂರೇಶ್ವರರು ಸಿದ್ದ ಪುರುಷರು ವಿಭೂತಿಯ ಸುತ್ತವರಿದು ಲೋಹದ ಮೂರ್ತಿಯನ್ನು ತಯಾರಿಸಿ ಪ್ರತಿಷ್ಠೆಮಾಡಿ ಇದೇ ಉತ್ಸವಮೂರ್ತಿಯಾಗಿರುತ್ತದೆ. ಭಕ್ತರ ಇಚ್ಚಿಸಿದ ಕಾರ್ಯ ನೆರವೇರಲು, ಭಕ್ತರ ಕೋರಿಕೆ ಈಡೇರಲು ಇಹಲೋಕದ ಸುಖ-ಪರ ಲೋಕದ ಸುಖ ದೊರೆಯಲು ವೀರಶೈವ ಧರ್ಮದ ಮೂಲ ತತ್ವಗಳಾದ ಅಷ್ಠಾವರಣ-ಷಟಸ್ಠಲ-ಪಂಚಾಚಾರ ಸಿದ್ದಾಂತಗಳ ತತ್ವವದ ಮಹತ್ವ ತಿಳಿಸಲು ಸಿಂಹಾಸನದ ಮೇಲೆ ವಿರಾಜಮಾನವಾಗಿದೆ. ಮತ್ತು ಮೂಲ ಶ್ರೀ ವೀರಭದ್ರೇಶ್ವರನುಡಿಯನ್ನು 16ನೇ ಶತಮಾನದಲ್ಲಿ ಹರಪನಹಳ್ಳಿಯ ಪಾಳೇಗಾರರಾದ ಸೋಮಶೇಖರ ರಾಜನು ನಿರ್ಮಿಸಿದ್ದಾನೆ ಎಂಬ ಪ್ರತೀತಿ ಇದೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಶ್ರೀ ಗುರು ಬಸವೇಶ್ವರಸ್ವಾಮಿ ದೇವಾಲಯಕ್ಕೆ ಭಕ್ತರು ವಿಶೇಷವಾಗಿ ಸೋಮವಾರ, ಗುರುವಾರ, ಅಮವಾಸ್ಯೆ ಹಬ್ಬಗಳು ವಿಶೇಷವಾಗಿ ಭಕ್ತಾಧಿಗಳು ಆಗಮಿಸುತ್ತಾರೆ. ಕಾರ್ತಿಕ ಮಾಸದಲ್ಲಿ “ ಕೊಟ್ಟೂರೇಶ ಲಿಂಗಮಾಲ” ಧರಿಸಿ ಕಾರ್ತಿಕ ಮಾಸ ಪರ್ಯಂತರ ಆಚರಿಸಿ ಕಾರ್ತಿಕ ಮಾಸ ಮುಗಿಯುವರೆಗೆ ಆಚರಿಸಿ ತಮ್ಮ ಇಷ್ಟದ ಬೇಡಿಕೆಯನ್ನು ಈಡೇರಿಸಿಕೊಳ್ಳುತ್ತಾರೆ. ಬಹಳ ವಿಶೇಷವಾಗಿ ಮಾಘ ಮಾಸದ ಮೂಲ ನಕ್ಷತ್ರದಲ್ಲಿ ಶ್ರೀ ಸ್ವಾಮಿಯ ಮಹಾರಥೋತ್ಸವಕ್ಕೆ ದೂರದ ಊರು ಪಟ್ಟಣದದಿಂದ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿ ಕೊಳ್ಳಲು “ಪಾದಯಾತ್ರೆ” ಯಿಂದ ಬರಿಗಾಲಿನಿಂದ ಬೆತ್ತ ಹಿಡಿದು ಕೊಟ್ಟೂರೇಶ್ವರರ ನಾಮ ಜಪಿಸುತ್ತಾ, ಲಕ್ಷಲಕ್ಷ ಜನರು ಕೊಟ್ಟೂರಿಗೆ ಆಗಮಿಸುತ್ತಾರೆ. ಈ ದೃಶ್ಯ ನೋಡಲು ಬಹು ವಿಹಂಗಮ ಮತ್ತು ಆಶ್ಚರ್ಯಕರ ವಾಗಿರುತ್ತದೆ.

ಈ ಹಿಂದಿನ ಕಾಲದಲ್ಲಿ ಸಾವಿರಾರು ಜನ (ಬಂಡಿ) ಎತ್ತಿನಗಾಡಿಯನ್ನು ಕಟ್ಟಿಕೊಂಡು ಕುಟುಂಬ ಸಮೇತ ಬಂದು 2-3 ದಿನ ಇದ್ದು ಸಿಹಿಯನ್ನು ಮಾಡಿ ಜಂಗಮರಿಗೆ ಪ್ರಸಾದ – ದಕ್ಷಿಣೆ ಕೊಟ್ಟು “ಗಣಂಗಳ ತೃಪ್ತಿ “ ಮಾಡಿಸುತ್ತಿದ್ದರು. ಶ್ರಾವಣಮಾಸದಲ್ಲಿ ರುದ್ರಾಭಿಷೇಕ ಮಾಡಿಸಿ ದಾಸೋಹ ಮಾಡಿಸುತ್ತಾರೆ.

ವಿಶೇಷವಾಗಿ ಶ್ರೀ ಸ್ವಾಮಿಗೆ ನಿತ್ಯ ರುದ್ರಾಬಿಷೇಕ ಪೂಜಾ, ಪಂಚಾಮೃತ ಅಭಿಷೇಕ ಪೂಜಾ, ಅಷ್ಟೋತ್ತರ ನಾಮವಳಿ ಪೂಜಾ, ಮಹಾಮಂಗಳಾರತಿ ಪೂಜಾ ಎಲೆ ಪೂಜೆ ಮತ್ತು ದೀಪಾರಾಧನೆ ಪೂಜಾ ಹೂವು-ಹಣ್ಣಿನ ಅಲಂಕಾರದ ಪೂಜೆಗಳನ್ನು ಮಾಡುತ್ತಾರೆ. ಮತ್ತು ಶ್ರೀ ಸ್ವಾಮಿಗೆ ಮೂರು ಪೂಜಾ ಸಮಯದಲ್ಲಿ ಜಂಗಮ ಕ್ರೀಯಾಮೂರ್ತಿಗಳಿಂದ ಪಾದೋತಕ ಪ್ರಸಾದ ನೀಡುತ್ತಾರೆ.

ದೇವಾಲಯದ ಹಳೆಯ ಗ್ರಂಥದ ಪ್ರಕಾರ ಕೊಟ್ಟೂರು ಬಸವೇಶ್ವರ ಚಾರಿತ್ರ ಬಸವಲಿಂಗ ಕವಿ ರಚಿಸಿರುವ ಪುರಾಣವಿದೆ. ಹಾಗೂ ಗಚ್ಚಿನ ಮಠದಲ್ಲಿ ( ಕೊಟ್ಟೂರೇಶ್ವರರು ) ಜೀವಂತ ಸಮಾಧಿಮಠ ಶಾಸನದ ಲಿಪಿ ಇದೆ. ಮತ್ತು ಶಿವನಿಗೆ ಸಂಭAದಿಸಿದ ಚಿತ್ರಗಳು ವೀರಭದ್ರೇಶ್ವರನ ವಿಶೇಷ ಭಂಗಿಯ ಚಿತ್ರöಗಳು ಬಸವಣ್ಣನ ಮೂರ್ತಿಗಳು ಹಾಗೂ ಕಂಬದಲ್ಲಿ ಚೌಡಮ್ಮದೇವಿ ಮತ್ತು ಗುಡಿಯ ಮೇಲೆ ಜುಂಜಪ್ಪ ದೇವರು ಇರುತದ್ತೆ. ಮತ್ತು ಈಗಲೂ ಕಾಣಬಹುದಾಗಿದೆ. ವಿಶೇಷವಾಗಿ ಮಡಿನೀರು ಸುರಿಯುವುದು, ಕಾರ್ತೀಕೋತ್ಸವ ಸಮಯದಲ್ಲಿ ಒಣ ಕೊಬ್ಬರಿ ಸುಡುವುದು, ಡೀಡುನಮಸ್ಕಾರ ಹಾಕುವುದು ಕಾತೀಕ ದೀಪ ಹಚ್ಚುವುದು. ಹಾಗೂ ಪ್ರಸಾದ ರೂಪದಲ್ಲಿ ಶ್ರೀ ಸ್ವಾಮಿಯ ಆರ್ಶಿವಾದ ಕಾಯಿಗಳಉ ಮತ್ತು ಪಾದೋದಕ ಸೇವನೆಯು ಸಹ ನಡೆಯುತ್ತದೆ ಎಂದು ತಿಳಿದುಬಂದಿದೆ.

ಬಾಗಿಲು ತೆರೆಯುವ ಸಮಯ:

05:00 AM IST – 10:00 PM IST

ಬಾಗಿಲು ಮುಚ್ಚುವ ಸಮಯ:

10:00 PM IST – 05:00 AM IST

ಸಾಮಾನ್ಯ ದರ್ಶನ

ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram