ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಲಕ್ಮೀನರಸಿಂಹ ಸ್ವಾಮಿ ದೇವಾಲಯ, ಬಳೆಪೇಟೆ ಮುಖ್ಯ ರಸ್ತೆ, ಬೆಂಗಳೂರು ಇತಿಹಾಸ ಮತ್ತು ಮಹಿಮೆ ಯ ಅನಾವರಣ

Unveiling the history and glory of Sri Lakminarasimha Swamy Temple, Balepet Main Road, Bangalore

Shwetha by Shwetha
August 7, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಕರ್ನಾಟಕ ರಾಜ್ಯದ ಬೃಹತ್ ಬೆಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಬಳೇಪೇಟೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯವು 250 ವರ್ಷಗಳ ಪುರಾತನ ಪ್ರಸಿದ್ಧಿ ಹೊಂದಿದ ದೇವಾಲಯವಾಗಿರುತ್ತದೆ. ದೇವಾಲಯ ಅಕ್ಕಪಕ್ಕ ಭಾಗದಲ್ಲಿ ಹೂ ಮಾರುವವರು ಹೆಚ್ಚಾಗಿ ವಾಸಿಸುತ್ತಿದ್ದು, ಆ ಜನಾಂಗದವರಿಗೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯು ಮನೆಯ ದೇವರು ಆಗಿರುತ್ತದೆ. ಆ ಜನಾಂಗದ ಮುಖಂಡರಾದ ಶ್ರೀ ಘೋರಿ ನರಸಿಂಹಯ್ಯ ಎಂಬುವವರಿಗೆ ಹಿಂದೆ ಸ್ಪಪ್ನದಲ್ಲಿ ಕಾಣಿಸಿಕೊಂಡು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಮೂರ್ತಿಯು ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವಂತಹ ಬನ್ನೇರುಘಟ್ಟದಲ್ಲಿರುವ ಸುವರ್ಣಮುಖಿ ಕೊಳದಲ್ಲಿ ಇರುವುದಾಗಿ ಗೋಚರಿಸಿತು. ಆಗ ಜನಾಂಗದವರೆಲ್ಲರೂ ಎತ್ತಿನ ಗಾಡಿಯನ್ನು ಕಟ್ಟಿಕೊಂಡು ಹೋಗಿ ನೋಡಿದಾಗ ಅಲ್ಲಿ ಅವರಿಗೆ ಆಶ್ಚರ್ಯವಾಗಿ ಒಂದೇ ರೀತಿಯ ಎರಡು ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅವಳಿ-ಜವಳಿ ವಿಗ್ರಹಗಳು ಕಾಣಿಸಿಕೊಂಡು, ಒಂದು ವಿಗ್ರಹವನ್ನು ಬನ್ನೇರುಘಟ್ಟದ ಬೆಟ್ಟದ ಮೇಲೆ ಪ್ರತಿಷ್ಠಾಪಿಸಿ ಮತ್ತೊಂದು ವಿಗ್ರಹವನ್ನು ತೆಗೆದುಕೊಂಡು ಬಂದು ಬೆಂಗಳೂರಿನ ಬಳೇಪೇಟೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

Related posts

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

August 13, 2026
ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

August 13, 2026

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ತುಂಬಾ ಹಳೆಯದಾದ ದೇವಾಲಯವನ್ನು ಕರ್ನಾಟಕ ಸರ್ಕಾರ ಹಾಗೂ ಭಕ್ತಾಧಿಗಳ ಸಹಾಯದಿಂದ 1992 ರ ವೈಶಾಖ ಮಾಸದಲ್ಲಿ ಜೀರ್ಣೋದ್ಧಾರ ಮಾಡಿ ನೂತನವಾಗಿ ಶ್ರೀ ಕೋದಂಡರಾಮ ಸ್ವಾಮಿ ಸನ್ನಿಧಿ, ಶ್ರೀ ಮಹಾಲಕ್ಷ್ಮಿ ಸನ್ನಿಧಿ, ನೂತನ ಧ್ವಜ ಸ್ಥಂಭ, ವಿಮಾನ ಗೋಪುರಗಳು, ಮುಖ ಮಂಟಪಗಳು, ರಾಜಗೋಪುರ ಮಾಡಲಾಯಿತು. ಅನಂತರ 2015 ರಲ್ಲಿ ಶ್ರೀ ಪಿಳ್ಳಾಂಜನೇಯ ಸ್ವಾಮಿ ದೇವಾಲಯದ ವಿಮಾನ ಗೋಪುರ ಮುಖ ಮಂಟಪ ಜೀರ್ಣೋದ್ಧಾರಗೊಂಡಿರುತ್ತದೆ.

ಈ ದೇವಾಲಯದಲ್ಲಿ ವೈಶಾಖ ಮಾಸ ಶುದ್ಧ ತ್ರಯೋದಶಿ, ಚಥುರ್ದಶಿ, ಪೌರ್ಣಮಿ, ಸ್ವಾತಿ ನಕ್ಷತ್ರ ಮಿಲನದಲ್ಲಿ ಶ್ರೀಯವರ ಬ್ರಹ್ಮರಥೋತ್ಸವ, ತಿರುಪ್ಪಾವಡಿ, ಲಕ್ಷಾರ್ಚನೆ ಸೇವೆಗಳು ಸುಮಾರು ಒಂದು ತಿಂಗಳ ವಿಶೇಷ ಪೂಜೆಗಳು ನಡೆಯುತ್ತದೆ. ಈ ದೇವಾಲಯದಲ್ಲಿ ಭಾದ್ರಪದ ಮಾಸದ ಶ್ರವಣ ನಕ್ಷತ್ರದಲ್ಲಿ ಪವಿತ್ರೋತ್ಸವ ಕಾರ್ಯಕ್ರಮಗಳು ಶ್ರೀ ವೈಖಾನಸಾಗಮೋಕ್ತ ಪ್ರಕಾರವಾಗಿ ಎಲ್ಲಾ ಪೂಜೆ ಪುರಸ್ಕಾರಗಳು ನಡೆಯುತ್ತದೆ. 1994ರಲ್ಲಿ ಈ ದೇವಾಲಯದ ಉತ್ಸವ ಮೂರ್ತಿ ಸನ್ನಿಧಿ (ಆಯನ್ ಮಹಲ್) ಕನ್ನಡಿ ಮಂಟಪ ಜೀರ್ಣೋದ್ಧಾರಗೊಂಡು “ನಿತ್ಯ ಕಲ್ಯಾಣಂ ಪಚ್ಚತೋರಣಂ” ಎಂಬಂತೆ ನಿತ್ಯ ಕಲ್ಯಾಣೋತ್ಸವ, ಪ್ರಾಕಾರೋತ್ಸವ ಸೇವೆಗಳು ನಡೆಯುತ್ತವೆ.

ಇಲ್ಲಿ ಭಕ್ತಾಧಿಗಳಿಗೆ ವಿವಾಹದಲ್ಲಿ ವಿಳಂಬವಾಗುತ್ತಿದ್ದರೆ ಅಂತಹವರಿಗೆ ಇಲ್ಲಿ ಕಲ್ಯಾಣ ದಾರ (ಕಂಕಣ) ಕಟ್ಟಿಸಿಕೊಂಡರೆ ವಿವಾಹ ಪ್ರಕ್ರಿಯೆ ಸುಲಭವಾಗಿ ಆಗುತ್ತಿರುವುದಾಗಿ ಭಕ್ತರ ನಂಬಿಕೆ ಹಾಗೂ ಕುಜ ದೋಷ, ಚರ್ಮ ದೋಷ ಇರುವವರಿಗೆ ಸಹ ಈ ದೇವರ ಸೇವೆ ಮಾಡಿದರೆ ಪರಿಹಾರವಾಗುತ್ತದೆ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ಪ್ರತಿ ನಿತ್ಯ ಪಂಚಾಮೃತ ಅಭಿಷೇಕ, ನಿತ್ಯ ಪ್ರಸಾದ ಸೇವೆಗಳು ನಡೆಯುತ್ತದೆ. ಚಂದ್ರಮಾನ ಯುಗಾದಿ, ಶ್ರೀರಾಮನವಮಿ, ರಥ ಸಪ್ತಮಿ, ಶ್ರಾವಣ ಮಾಸ, ನವರಾತ್ರಿ, ಕಾರ್ತೀಕ ಮಾಸ ವಿಷ್ಣು ದೀಪ, ಹನುಮಂತ ಜಯಂತಿ, ಧನುರ್ಮಾಸದಲ್ಲಿ ವಿಶೇಷ ಪೂಜೆಗಳು ನಡೆಯುತ್ತದೆ. ಪ್ರತೀ ತಿಂಗಳು ಸ್ವಾತಿ ನಕ್ಷತ್ರದಂದು ಶ್ರೀ ಸ್ವಾಮಿಯವರಿಗೆ ವಿಶೇಷ ಅಲಂಕಾರ, ಪ್ರಾಕಾರೋತ್ಸವ ಸೇವೆಗಳು ನಡೆಯುತ್ತದೆ

ಬಾಗಿಲು ತೆರೆಯುವ ಸಮಯ

07:00 AM IST – 12:30 PM IST

08:00 PM IST

ಬಾಗಿಲು ಮುಚ್ಚುವ ಸಮಯ

12:30 PM IST – 08:00 PM IST

ShareTweetSendShare
Join us on:

Related Posts

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

by Shwetha
August 13, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಮತ್ತೆ ರಾಜಕೀಯ ಕಾವು ಏರತೊಡಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು, ಒಂದು ವೇಳೆ ರಾಜ್ಯ ಸರ್ಕಾರ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಕಾವೇರಿ ನೀರು ವಿಚಾರ; ಇಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by Shwetha
August 13, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ...

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

by Shwetha
August 13, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಂಸತ್ತಿನಲ್ಲಿ ಉಂಟಾಗಿರುವ ಗದ್ದಲದ ನಡುವೆ ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram