ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ‌,ಕಾಳಗಿ ಇತಿಹಾಸ ಮತ್ತು ಮಹಿಮೆಯ ಅನಾವರಣ

Unveiling the history and glory of Sri Revanasiddheshwara Temple, Kalgi

Shwetha by Shwetha
August 23, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಹಚ್ಚ ಹಸಿರಿನ ಹೊದಿಕೆಯ ಮಧ್ಯೆ ಇರುವ ಎತ್ತರದ ಗುಡ್ಡ.. ಅದರ ನಡುವೆ ಗಮನ ಸೆಳೆಯುವ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರೇವಗ್ಗಿ ರಟಕಲ್‌ ರೇವಣಸಿದ್ದೇಶ್ವರ ಗುಡ್ಡದ ದೇವಸ್ಥಾನ,ಇಲ್ಲಿಗೆ ಪ್ರತಿದಿನ ಸಾವಿರಾರು ಭಕ್ತರು ರೇವಣಸಿದ್ದೇಶ್ವರನ ದರ್ಶನಕ್ಕೆ ಬರುತ್ತಾರೆ. ದೇವಸ್ಥಾನಕ್ಕೆ ಬರುವ ಭಕ್ತರನ್ನು ಎತ್ತರದ ಶಿವನ ಮೂರ್ತಿ, ರೇವಣಸಿದ್ದೇಶ್ವರ ಮೂರ್ತಿ ಹಾಗೂ ರೈತರು ಹಾಗೂ ಹಸುಗಳ ಪ್ರತಿಕೃತಿಗಳಿರುವ ಹಳ್ಳಿ ಚಿತ್ರಣ ಗಮನ ಸೆಳೆಯುತ್ತವೆ

ಈ ದೇವಾಲಯದ ಮೂಲ ಮೂರ್ತಿಯಾಗಿರುವ ಶ್ರೀ ರೇಣುಕಾಚಾರ್ಯರು ಆಂಧ್ರಪ್ರದೇಶದ (ಈಗಿನ ತೆಲಂಗಾಣ) ರಾಜ್ಯದ ಕೊಲನುಪಾಕದಲ್ಲಿ ಲಿಂಗದಲ್ಲಿ ಉದ್ಭವಿಸಿರುವರೆಂದು ಜನರ ವಾಡಿಕೆಯಾಗಿರುತ್ತದೆ. ಮುಂದೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ರೇವಗ್ಗಿಯ (ರಟಕಲ್) ಗ್ರಾಮಕ್ಕೆ ಆಗಮಿಸಿ ಅಲ್ಲಿರುವ ಬೆಟ್ಟದ ಮೇಲೆ ತಪಸ್ಸು ಮಾಡಿರುವ ಐತಿಹ್ಯ ಇರುವುದರಿಂದ ಸಾಧು ಸಂತರು ಶ್ರೀ ರೇಣುಕಾ ಚಾರ್ಯರು ತಪಸ್ಸನ್ನಾಚರಿಸಿದ ತಪೋಭೂಮಿಯಾಗಿದ್ದು ಈ ಬೆಟ್ಟಕ್ಕೆ ರೇಣುಕ ಗಿರಿ ಬೆಟ್ಟವೆಂದು ಹಿಂದೆ ಕರೆಯುತ್ತಿದ್ದರು. ಅಲ್ಲದೆ ಸಾಧು ಸಂತರು ಈ ಪುಣ್ಯಭೂಮಿಯಲ್ಲಿ ಶ್ರೀ ರೇಣುಕಾಚಾರ್ಯರರ ಪಾದುಕೆಗಳನ್ನು 11ನೇ ಶತಮಾನದಲ್ಲಿ ಪ್ರತಿಷ್ಠಾಪಿಸಿ ಗರ್ಭಗುಡಿಯನ್ನು ನಿರ್ಮಿಸಲಾಗಿದೆಯಂದು ಇಲ್ಲಿನ ಜನರ ವಾಡಿಕೆಯಾಗಿರುತ್ತದೆ. ಮತ್ತು ಯಾವುದೇ ಶಾಸನಗಳು ಲಭ್ಯವಿರುವುದಿಲ್ಲ.

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಈ ಬೆಟ್ಟದಲ್ಲಿ ರೇಣುಕಾಚಾರ್ಯರರು ತಪಸ್ಸು ಮಾಡಿದ್ದರಿಂದ ಈ ದೇವಾಲಯವು ಬೆಟ್ಟದ ಮೇಲೆ ಇರುವುದರಿಂದ ಇದರ ಸುತ್ತಲೂ ಅನೇಕ ಬೆಟ್ಟ ಗುಡ್ಡಗಳಿಂದ ಕೂಡಿರುತ್ತದೆ, ನೋಡಲು ಅತ್ಯಂತ ಸುಂದರ ಮತ್ತು ರಮಣೀಯವಾಗಿರುತ್ತದೆ.

ಶ್ರೀ ರೇವಣಸಿದ್ದೇಶ್ವರ ದೇವಾಲಯವು ತಪೋ ಭೂಮಿಯಾಗಿದ್ದು ಕಾಲ ಕಾಲಕ್ಕೆ ಭಕ್ತರು ಮತ್ತು ದಾನಿಗಳಿಂದ ಜೀರ್ಣೊದ್ದಾರಗೊಂಡಿರುತ್ತದೆ ಮತ್ತು ಗರ್ಭಗುಡಿಯ ಗದ್ದುಗೆಯ ಮೇಲಿರುವ ಮೂರ್ತಿಯ ಶಿರದ ಮೇಲ್ಭಾಗದಲ್ಲಿ ಸುಂದರವಾದ ಕಲ್ಲಿನಿಂದ ಕೆತ್ತನೆಯ ಸುಂದರವಾದ ಪಕ್ಷಿಯ ಚಿತ್ರವಿರುತ್ತದೆ. ದೇವಸ್ಥಾನದ ಮುಖ್ಯದ್ವಾರದ ಬಾಗಿಲ ಮೇಲೆ ಕಲ್ಲಿನಿಂದ ಕೆತ್ತನೆಯ ಸುಂದರವಾದ ಎದುರು ಆನೆಗಳ ಚಿತ್ರ, ಮಧ್ಯಭಾಗದಲ್ಲಿ ಮೂರು ಗೊಂಬೆಗಳ ಚಿತ್ರವಿರುತ್ತದೆ.

ಈ ದೇವಸ್ಥಾನದಲ್ಲಿ ಶ್ರೀ ರೇಣುಕಾಚಾರ್ಯರು ನಿರ್ಮಿಸಿರುವ ಭಾರಂ ಬಾವಿ ಪುಷ್ಕರಣಿ ಇರುತ್ತದೆ ಈ ಪುಷ್ಕರಣಿಯಲ್ಲಿ ಭಕ್ತಾಧಿಗಳು ಸ್ನಾನ ಮಾಡಿ ದೇವರ ದರ್ಶನ ಪಡೆದರೆ ಭೂತ, ಪಿಶಾಚಿ, ಮಾಟ, ಮಂತ್ರ, ರೋಗ ರುಜಿನಗಳಿಂದ ದೋಷ ಪರಿಹಾರವಾಗುತ್ತದೆ ಎಂದು ಇಲ್ಲಿನ ಜನರ ನಂಬಿಕೆಯಾಗಿರುತ್ತದೆ.

ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ನಂತರ ಅಗ್ನಿ ಕುಂಡದಿಂದ ಭಸ್ಮ ಮತ್ತು ತೀರ್ಥ ಪಡೆಯುವುದು ಪ್ರಸಿದ್ದಿಯಾಗಿರುತ್ತದೆ. ಮತ್ತು ದೇವಸ್ಥಾನದಲ್ಲಿ ಪ್ರತಿ ವರ್ಷ ಹೋಳಿ ಹುಣ್ಣಿಮೆಯ ಮೂರು ದಿವಸ ಮುಂಚಿತ ದಿನದಂದು ರೇಣುಕಾ ಜಯಂತಿ ದಿನದಂದು ಸಾಯಂಕಾಲ ರಥೋತ್ಸವ ಜರುಗುವುದು. ಅಲ್ಲದೆ ದೇವಾಲಯದಲ್ಲಿ, ಮಹಾಪೂಜೆ, ರುದ್ರಭಿಷೇಕ, ಎಲೆ ಪೂಜೆ, ಜಂಗಮಾರ್ಚನೆ, ಗೂಳಿ ಪೂಜೆ, ಅನ್ನ ಪೂಜೆ ಕಾರ್ಯಗಳಿಂದ ಪ್ರಸಿದ್ದಿಯಾಗಿರುತ್ತದೆ.

ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಫಾಲ್ಗುಣ ಮಾಸ, ಮಖಾ ನಕ್ಷತ್ರ, ತ್ರಯೋದಶಿಯಂದು ಮಧ್ಯಾಹ್ನ ಶ್ರೀ ರೇವಣಸಿದ್ದೇಶ್ವರ ದೇವರ ತೊಟ್ಟಿಲು ಸೇವೆ ನಡೆಯುತ್ತದೆ. ಸಂತಾನಹಿನರಿಗೆ ಸಂತಾನ ಪ್ರಾಪ್ತಿಗಾಗಿ/ಫಲಕ್ಕಾಗಿ ಅಪಾರ ಪ್ರಮಾಣದಲ್ಲಿ ತೊಟ್ಟಿಲು ಸೇವೆಯಲ್ಲಿ ಭಾಗವಹಿಸುತ್ತಾರೆ. ಮತ್ತು ಶ್ರಾವಣ ಮಾಸದ ಮೂರನೆ ಸೋಮವಾರ ವಿಜೃಂಭಣೆಯಿಂದ ಪಲ್ಲಕ್ಕಿ ಉತ್ಸವ ನಡೆಯುತ್ತದೆ ಸದರಿ ಪಲ್ಲಕ್ಕಿ ಉತ್ಸವಕ್ಕೆ ಅಪಾರ ಪ್ರಮಾಣದಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ. ಈ ಪಲ್ಲಕ್ಕಿ ಉತ್ಸವದಲ್ಲಿ, ಬಾಳೆಹಣ್ಣು, ಕಲ್ಲುಸಕ್ಕರೆ, ಉತ್ತತಿ/ಕರ್ಜೂರವನ್ನು ಪಲ್ಲಕಿ ಮೇಲೆ ಎರಚುವ ಸಂಪ್ರದಾಯವಿರುತ್ತದೆ.

ಬಾಗಿಲು ತೆರೆಯುವ ಸಮಯ:
05:00 AM IST – IST

ಬಾಗಿಲು ಮುಚ್ಚುವ ಸಮಯ:
09:30 PM IST

ಸಾಮಾನ್ಯ ದರ್ಶನ

ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram