ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕಾ ಅಧ್ಯಕ್ಷ ಟ್ರಂಪ್​ ಬಳಸುವ ‘ದಿ ಬೀಸ್ಟ್​’​ ಕಾರಿನ ವಿಶೇಷತೆ ಏನು..?

admin by admin
February 20, 2020
in International, Newsbeat, Politics
Trump
Share on FacebookShare on TwitterShare on WhatsappShare on Telegram

ಗುಜರಾತ್​ಗೆ ಬಂದಿಳಿದ ‘ದಿ ಬೀಸ್ಟ್​’​ ಕಾರು..!
ಟ್ರಂಪ್​ ಬಳಸುವ ಐಷಾರಾಮಿ ಕಾರು ‘ದಿ ಬೀಸ್ಟ್’​​..!
‘ದಿ ಬೀಸ್ಟ್​’​ ಕಾರಿನ ಬಗ್ಗೆ ನಿಮಗೆಷ್ಟು ಗೊತ್ತು..?
ಯಾವುದೇ ದಾಳಿಗೂ ಜಗ್ಗದು ‘ದಿ ಬೀಸ್ಟ್’​​..!

ಇದೇ ಫೆಬ್ರವರಿ 24ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಭಾರತಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಭಾರತ ಸಕಲ ತಯಾರಿ ಮಾಡಿಕೊಂಡಿದೆ. ಟ್ರಂಪ್​ ಆಗಮನದ ಹಿನ್ನೆಲೆ ಅವರ ದಿ ಬೀಸ್ಟ್​​ ಕಾರು ಆದಾಗಲೇ ಗುಜರಾತ್​ ಗೆ ಬಂದಿಳಿದಿದೆ. ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿರುವ ಟ್ರಂಪ್​ ಈ ‘ಬೀಸ್ಟ್​’ ಕಾರಿನ ಮೂಲಕವೇ ಕಾರ್ಯಕ್ರಮಗಳಿಗೆ ತೆರಳಲಿದ್ದಾರೆ.
ದಿ ಬೀಸ್ಟ್​​ ಕಾರು ಸಾಕಷ್ಟು ವಿಶೇಷತೆಗಳನ್ನ ಒಳಗೊಂಡಿದೆ. ‘ಕ್ಯಾಡಿಲಾಕ್ ‘ ಕಂಪನಿ ಈ ವಿಶೇಷ ಕಾರನ್ನು ತಯಾರಿಸಿದ್ದು, ಶಸ್ತ್ರಸಜ್ಜಿತ , ಬಹಳ ಸ್ಥಳಾವಕಾಶವುಳ್ಳ , ಐಷಾರಾಮಿ ಕಾರು ಇದಾಗಿದೆ. ಟ್ರಂಪ್​ ಅಧ್ಯಕ್ಷರಾದ ಹೊಸತರಲ್ಲಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ‘ ಕ್ಯಾಡಿಲಾಕ್ ಒನ್ ‘ ಕಾರನ್ನು ಬಳಸುತ್ತಿದ್ದರು. ಆದರೆ 2018 ಬಳಿಕ ಮತ್ತಷ್ಟು ಸುಸಜ್ಜಿತವಾದ ‘ದಿ ಬೀಸ್ಟ್’ ಕಾರನ್ನು ಬಳಸುತ್ತಿದ್ದಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

Trump

‘ದಿ ಬೀಸ್ಟ್’ ಗುಂಡು ನಿರೋಧಕ ವ್ಯವಸ್ಥೆ ಹೊಂದಿದೆ. ಕಾರಿನ ಬಾಡಿಗೆ ಐದು ಇಂಚು ದಪ್ಪದ ಮಿಲಿಟರಿ ಗ್ರೇಡ್ ‍ ನ ಲೋಹವನ್ನು ಬಳಸಲಾಗಿದೆ . ಸ್ಟೀಲ್ , ಟೈಟಾನಿಯಂ , ಅಲ್ಯುಮಿನಿಯಂ ಮತ್ತು ಸೆರಾಮಿಕ್ಸ್ ಲೋಹಗಳಿಂದ ಕಾರನ್ನ ಸಿದ್ಧಪಡಿಸಲಾಗಿದೆ . ಬೋಯಿಂಗ್ 757 ವಿಮಾನದಲ್ಲಿ ಬಳಸುವಂತಹ 8 ಇಂಚು ದಪ್ಪದ ಬಾಗಿಲುಗಳಿರುತ್ತವೆ. ಕಾರು ಬಾಗಿಲು ಹಾಕಿಕೊಂಡಾಗ 100% ರಾAಸಾಯನಿಕ ಆಯುಧ ನಿರೋಧಕ ವ್ಯವಸ್ಥೆ ಹೊಂದಿರುತ್ತದೆ.
ಕಾರಿನ ಕಿಟಕಿಗಳು ಐದು ಪದರಗಳ ಗಾಜು ಮತ್ತು ಪಾಲಿಕಾರ್ಬೊನೇಟ್ ಶೀಟ್ ‍ ಗಳನ್ನು ಹೊಂದಿವೆ . ತುರ್ತು ಸಂದರ್ಭಗಳಲ್ಲಿ ಚಾಲಕನ ಬಾಗಿಲಿನ ಕಿಟಕಿಯ ಗಾಜು 3 ಇಂಚಿನಷ್ಟು ಮಾತ್ರ ಕೆಳಕ್ಕೆ ಇಳಿಸಬಹುದು ಬಿಟ್ಟರೆ ಉಳಿದ ಯಾವುದೇ ಕಿಟಕಿಗಾಜುಗಳನ್ನು ತೆರೆಯಲು ಸಾಧ್ಯವಿಲ್ಲ.. ಹಾಗೇ ದಿ ಬೀಸ್ಟ್ ಕಾರಿಗೆ ಪಂಕ್ಚರ್ ನಿರೋಧಕ ಟಯರ್ ಗಳನ್ನು ಅಳವಡಿಸಲಾಗಿದೆ. ಒಂದು ವೇಳೆ ಟಯರ್ ಸ್ಫೋಟಗೊಂಡರೂ ಕಾರು ಚಲಿಸುವಂತಹ ಮಾದರಿಯಲ್ಲಿ ಸ್ಟೀಲ್ ರಿಮ್ ‍ ಗಳನ್ನು ವಿನ್ಯಾಸಗೊಳಿಸಲಾಗಿದೆ.
ಒಟ್ಟಾರೆ ಹತ್ತು ಹಲವಾರು ವಿಶೇಷತೆಗಳನ್ನ ಹೊಂದಿರುವ ದಿ ಬೀಸ್ಟ್​​, ಯಾವುದೇ ದಾಳಿಯನ್ನು ತಡೆಯುವಷ್ಟು ಸಶಕ್ತವಾಗಿದೆ. ಇದೀಗಾ ಭಾರತಕ್ಕೆ ಆಗಮಿಸಿದ್ದು, ತನ್ನ ಒಡೆಯನನ್ನ ಕೂರಿಸಿಕೊಂಡು ಗುಜರಾತ್​ನ ರಸ್ತೆಗಳಲ್ಲಿ ಅಡ್ಡಾಡಲಿದೆ.

Tags: Donald TrumpNamaste Trump
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram