ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಬಾಡಿದ ತುಳಸಿಗಿಡವನ್ನು ಏನು ಮಾಡಬೇಕು..? ತುಳಸಿಯ ಮಹತ್ವ ಮತ್ತು ಪ್ರಯೋಜನಗಳೇನು..

Mahesh M Dhandu by Mahesh M Dhandu
May 25, 2022
in Astrology, Newsbeat, ಜ್ಯೋತಿಷ್ಯ
uses of tulsi plant in kannada saaksha tv

uses of tulsi plant in kannada saaksha tv

Share on FacebookShare on TwitterShare on WhatsappShare on Telegram

ಬಾಡಿದ ತುಳಸಿಗಿಡವನ್ನು ಏನು ಮಾಡಬೇಕು..? ತುಳಸಿಯ ಮಹತ್ವ ಮತ್ತು ಪ್ರಯೋಜನಗಳೇನು..?

ಉತ್ತರ: ತುಳಸಿ ಒಂದು ಸಸ್ಯ. ಆ ಸಸ್ಯದಲ್ಲಿರುವ ಜೀವಕ್ಕೆ ಎಷ್ಟು ಆಯುಷ್ಯವಿದೆಯೋ ಅಷ್ಟು ದಿವಸ ಇರುತ್ತದೆ. ಆ ನಂತರ ಗಿಡ ಬಾಡಿ(ಸತ್ತು) ಹೋಗುತ್ತದೆ.

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ತುಳಸಿಕಟ್ಟೆಯ ಅಥವ ಮನೆಯ ಹತ್ತಿರದ ಬಾಡಿ ಹೋದ ತುಳಸೀ ಗಿಡವನ್ನು ಅವಶ್ಯವಾಗಿ ತೆಗೆಯಬಹುದು. ತೆಗೆದು ಹೊಸ ಸಸಿಯನ್ನು ತಂದು ನೆಡಬೇಕು.

ಬಾಡಿ ಹೋದ ಗಿಡವನ್ನು, ಮಂಗಳವಾರ, ಶುಕ್ರವಾರ, ಅಮಾವಾಸ್ಯಾ, ಪೌರ್ಣಮಿ, ಸಂಕ್ರಾಂತಿಗಳಂದು ತೆಗೆಯಬಾರದು.. ದ್ವಾದಶಿಯಂತೂ ಸರ್ವಥಾ ತೆಗೆಯಬಾರದು.

ಸಾಮಾನ್ಯವಾಗಿ ಯಾವುದೇ ಗಿಡವನ್ನು ಪುರುಷರೇ ತೆಗೆಯಬೇಕು. ವಂಶವನ್ನು ಬೆಳೆಸುವ ಮಹತ್ತರ ಸೌಭಾಗ್ಯದ ಕಾರ್ಯವನ್ನು ಹೊತ್ತಿರುವ ಸ್ತ್ರೀಯರು ಅದನ್ನು ಮಾಡತಕ್ಕದ್ದಲ್ಲ. ಅತ್ಯಂತ ಅನಿವಾರ್ಯ ಸಂದರ್ಭದಲ್ಲಿ ಸ್ತ್ರೀಯರು ಬಾಡಿ ಹೋದ ಗಿಡವನ್ನು ತೆಗೆಯಬಹುದು.ಹೊಸದಾದ ಗಿಡವನ್ನು ಮುತ್ತೈದೆಯಾದ ಸ್ತ್ರೀಯರು ನೆಡುವುದು ಇಡಿಯ ಕುಲಕ್ಕೆ ಯಶಸ್ಸನ್ನು ನೀಡುವ ಪುಣ್ಯಕಾರ್ಯ.

ಗಿಡ ತೆಗೆದಾದ ಮೇಲೆ ನೆರಳಿನಲ್ಲಿ ಒಂದಷ್ಟು ದಿವಸ ಪೂರ್ಣ ಒಣಗಿಸಬೇಕು.
ಕಾಂಡದ ಬಳಿಯಿರುವ ದೊಡ್ಡ ಗಾತ್ರದ ಕಾಷ್ಠಗಳನ್ನು ಕೆಲವು ಹೋಮ ಹವನಗಳಲ್ಲಿ ಬಳಸುವುದರಿಂದ ಹತ್ತಿರದ ವೈದಿಕರಿಗೆ ಮತ್ತು ದೇವಾಲಯಗಳಲ್ಲಿ ನೀಡಬಹುದು .
ರೆಂಬೆ ಕೊಂಬೆಗಳಲ್ಲಿರುವ ಸಣ್ಣ ಸಣ್ಣ ಗಾತ್ರದ ಕಡ್ಡಿಗಳನ್ನೆಲ್ಲ ಪುಟ್ಟಪುಟ್ಟದಾಗಿ ಮುರಿದಿಟ್ಟುಕೊಳ್ಳಬೇಕು. ನಿತ್ಯ ವೈಶ್ವದೇವ ಮಾಡಬೇಕಾದರೆ, ಅಥವಾ ಹೋಮ ಮಾಡಬೇಕಾದರೆ ಅದನ್ನು ಬಳಸಬೇಕು. ದಪ್ಪ ಗಾತ್ರದ ಕಡ್ಡಿಯನ್ನು ಗಂಧ ತೇಯುವಾಗ ಬಳಸಬೇಕು. ತುಳಸೀಕಾಷ್ಠವನ್ನು ಸಾಣೆಕಲ್ಲಿನ ಮೇಲೆ ತೇದ ನಂತರ ಅದರಿಂದ ಬರುವ ಗಂಧದ ನೀರನ್ನು ಸ್ವಾದೂದದಕ್ಕೆ ಸೇರಿಸಿ ದೇವರಿಗೆ ಅಭಿಷೇಕ ಮಾಡಬೇಕು. ದೇವರಿಗೆ ಅತ್ಯಂತ ಪ್ರಿಯ.

ಕಾಂಡದ ಬಳಿಯಿರುವ ದೊಡ್ಡ ಗಾತ್ರದ ಕಾಷ್ಠಗಳನ್ನು ತುಳಸೀ ಮಣಿಗಳನ್ನು ಮಾಡಲು ಎತ್ತಿಟ್ಟುಕೊಳ್ಳಬಹುದು.

ಮತ್ತು ವಿಗ್ರಹಗಳನ್ನು ಸ್ವಚ್ಛ ಮಾಡಲು, ಪಂಚಾಮೃತ ಅಭಿಷೇಕ ಮಾಡಿದಾಗ ವಿಗ್ರಹದಲ್ಲಿ ಉಳಿಯುವ ಅಂಶಗಳನ್ನು ತೆಗೆಯಲು ಪುಟ್ಟ ಪುಟ್ಟ ತುಳಸೀಕಾಷ್ಠಗಳು ತುಂಬ ಉಪಯೋಗವಾಗುತ್ತವೆ.

ತುಳಸಿಯ ಕಾಷ್ಠವನ್ನು ತೆಗೆಯುವಾಗ ಕೈಗೆ ಸಿಗದಷ್ಟು ಸಣ್ಣಸಣ್ಣ ತುಳಸೀಕಾಷ್ಠದ ಕಣಗಳು ನೆಲದ ಮೇಲಿರುತ್ತವೆ. ಜೋಪಾನವಾಗಿ ಅವೆಲ್ಲವನ್ನು ತೆಗೆದು ಒಂದು ಉತ್ತಮ ಪಾತ್ರೆಯಲ್ಲಿಟ್ಟುಕೊಂಡು ದೇವರಿಗೆ ಧೂಪ ಹಾಕುವಾಗ ಅದನ್ನು ಬಳಸಬೇಕು. ಇದು ದೇವರಿಗೆ ಅತ್ಯಂತ ಪ್ರಿಯ.

uses of tulsi plant in kannada saaksha tv
uses of tulsi plant in kannada saaksha tv

ಮನೆಯಲ್ಲಿ ಮರಣವುಂಟಾದಾಗ, ದೇಹವನ್ನು ಸುಡಬೇಕಾದರೆ ಚಿತೆಯಲ್ಲಿನ ನೂರಾರು ಕಟ್ಟಿಗೆಗಳ ಮಧ್ಯದಲ್ಲಿ ಒಂದು ಸಣ್ಣ ತುಳಸೀಕಾಷ್ಠವಿದ್ದರೂ ಸಕಲ ಪಾಪಗಳಿಂದ ಜೀವ ಮುಕ್ತನಾಗುತ್ತಾನೆ ಎಂದು ಶಾಸ್ತ್ರದ ವಚನವಿದೆ.

ಯದ್ಯೇಕಂ ತುಲಸೀಕಾಷ್ಠಂ
ಮಧ್ಯೇ ಕಾಷ್ಠಶತಸ್ಯ ಚ
ದಾಹಕಾಲೇ ಭವೇನ್ಮುಕ್ತಿಃ
ಪಾಪಕೋಟಿಯುತಸ್ಯ ಚ

ಹೀಗಾಗಿ ಸಾವುಂಟಾದವರ ಮನೆಗೆ ಹೋಗುವಾಗ ಮನೆಯಲ್ಲಿನ ಒಂದಷ್ಟು ಕಾಷ್ಠವನ್ನು ತೆಗೆದುಕೊಂಡು ಹೋಗಿ ಕೊಡಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಹೀಗೆ, ಕೈಗೆ ಸಿಗಲಾರದಂತಹ ಕಣದಿಂದ ಪುಡಿಯಿಂದ ಆರಂಭಿಸಿ ಗಟ್ಟಿಯ ಕಾಷ್ಠದವರೆಗೆ ತುಳಸೀ ಗಿಡ ಭಗವಂತನಿಗೆ ಸಮರ್ಪಿತವಾಗಬೇಕು. ತುಳಸೀ ಕಾಷ್ಟದಿಂದ ಮಣಿಗಳ ಮಾಡಿ ಧಾರಣೆ ಮಾಡಬಹುದು ಇದು ಶರೀರ ಹಾಗೂ ಮನಸ್ಸನ್ನು ಶುದ್ಧೀಕರಿಸುವುದು. ದೇವರ ಪೂಜೆಗೆ ತುಳಸಿ ಸಿಗದಿದ್ದಾಗ ತುಳಸೀ ಕಾಷ್ಟವನ್ನಾದರೂ ಉಪಯೋಗಿಸಬಹುದು. ತುಲಸೀ ಕಾನನಂ ಯತ್ರ ಯತ್ರ ಪದ್ಮವನಾನಿ ಚ। ವಸಂತಿ ವೈಷ್ಣವಾ ಯತ್ರ ತತ್ರ ಸನ್ನಿಹಿತೋ ಹರಿಃ।

ಯಾವ ಕಾರಣಕ್ಕೂ ಬಿಸಾಡಬಾರದು.

Tags: #Saaksha TVKannadatulsi plant
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram