ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದುಡ್ಡಿನಾಸೆಗೆ ಸ್ವಂತ ಸೊಸೆಯನ್ನ ಮಾರಾಟ ಮಾಡಿದ ಕೀಚಕ

Namratha Rao by Namratha Rao
June 8, 2021
in Crime, National, ಅಪರಾಧ
teenage Christian girl
Share on FacebookShare on TwitterShare on WhatsappShare on Telegram

Related posts

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

June 10, 2026
ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

June 9, 2026

ದುಡ್ಡಿನಾಸೆಗೆ ಸ್ವಂತ ಸೊಸೆಯನ್ನ ಮಾರಾಟ ಮಾಡಿದ ಕೀಚಕ

ಉತ್ತರಪ್ರದೇಶ :  ಗಮಂನ ತಂದೆ ಸೊಸೆಯಂದಿರಿಗೆ ಅಪ್ಪನ ಸಮಾನರಾಗಿರುತ್ತಾರೆ.. ಆದ್ರೆ ಇಲ್ಲೊಬ್ಬ ಕೀಚಕ ಮಾವ  ಈ ಸಂಬಂಧಕ್ಕೆ ಮಸಿ ಬಳೆಯುವ ಕೆಲಸ ಮಾಡಿದ್ದಾನೆ..  ಮಗನಿಗೆ ಗೊತ್ತಾಗದಂತೆ ಆತನ ಪತ್ನಿಯನ್ನ 80 ಸಾವಿರ ರೂಪಾಯಿಗೆ  ಮಾರಾಟ ಮಾಡಿದ್ದಾನೆ.. ಇಂತಹ ಹೇಯ ಕೃತ್ಯ ಅಪರಾಧಗಳ ಆಗರ    ಉತ್ತರ ಪ್ರದೇಶದಲ್ಲಿ ನಡೆದಿದೆ.

ಸೋಶಿಯಲ್ ಮೀಡಿಯಾ ಮೂಲಕವಾಗಿ ಸ್ನೇಹಿತರಾಗಿದ್ದ ಅಸ್ಸಾಂ ಮೂಲದ ಯುವತಿ ಮತ್ತು ಉತ್ತರ ಪ್ರದೇಶ ಮೂಲದ ಪ್ರಿನ್ಸ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದರು. ಪ್ರಿನ್ಸ್ ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು. ಹೀಗಾಗಿ ಗಾಜಿಯಾಬಾದ್‍ನಲ್ಲಿ ವಾಸವಾಗಿದ್ದ. ಆತನ  ತಂದೆ ಸೊಸೆಯನ್ನು ಬರಾಬಂಕಿಯಲ್ಲಿರುವ ನಮ್ಮ ನನೆಗೆ ಬಾ ಎಂದು ಕರೆಸಿಕೊಂಡಿದ್ದರು.

ಆತನ ಮಾತಿಗೆ ಬೆಲೆ ಕೊಟ್ಟು ಸೊಸೆ ಜೂನ್ 4ರಂದು  ಮಾವನ ಮನೆಗೆ ಹೋಗಿದ್ದಳು. ಆದ್ರೆ ಅಲ್ಲಿ ಮತ್ತೊಬ್ಬ ಯುವಕನಿದ್ದ. ಆತ  ಸಂಜೆ ವೇಳೆ ಆತನೇ  ಆಕೆಯನ್ನ ಗಂಡನ ಮನೆಗೆ ಬಿಡುವುದಾಗಿ ಹೇಳಿ  ಕರೆದೊಯ್ದಿದ್ದಾನೆ. ಮಾವನ ಒತ್ತಾಯದ ಬಳಿಕ ಆಕೆ ಆ ಯುವಕನ ಜೊತೆಗೆ ತೆರಳಿದ್ದಾಲೆ..   ಆದರೆ ಆತ ಆಕೆಯನ್ನು ಗಾಜಿಯಾಬಾದ್ ಬದಲಾಗಿ ಬೇರೆ ಕಡೆಗೆ ಕರೆದುಕೊಂಡು ಹೋಗಿದ್ದಾನೆ.

ಇತ್ತ ಇಷ್ಟೊತ್ತಾದರೂ ಪತ್ನಿ ಮನೆಗೆ ಬಾರದಕ್ಕೆ ಗಾಬರಿಗೊಂಡ ಆಕೆಯ ಪತಿ ಪ್ರಿನ್ಸ್ ತನ್ನ ತಂದೆಯ ಮನೆಗೆ ಹೋಗಿದ್ದಾನೆ. ಆದರೆ ಅಲ್ಲಿ ಹೆಂಡತಿಯಾಗಲೀ ತಂದೆಯಾಗಲೀ ಇಲ್ಲದಿರುವುದನ್ನು ಕಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ತನಿಖೆ ಆರಂಭಿಸಿದ ಪೊಲೀಸರಿಗೆ ಮಾವ ಸೊಸೆಯನ್ನು 80 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ವಿಚಾರ ತಿಳಿದಿದೆ.  ಅಲ್ಲದೇ ಆಕೆಯನ್ನ ಅಪಹರಿಸಿದ್ದ ಆ ಯುವಕ ಆಕೆಯೊಂದಿಗೆ ಮದುವೆ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದ ಎನ್ನಲಾಗಿದೆ. ಸದ್ಯ ಮಹಿಳೆಯನ್ನ ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.. ಅಲ್ಲದೇ ಈ ಕೃತ್ಯದಲ್ಲಿ  ಮಾವನೆಗೆ  ಸಾಥ್ ಕೊಟ್ಟಿ 9 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರೆಸಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: Crimedaughter in lawfather in lawhuman trafficing
ShareTweetSendShare
Join us on:

Related Posts

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

by Shwetha
June 8, 2026
0

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಈಗ ಸಂಚಲನ ಸೃಷ್ಟಿಯಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಒಳಗಿನ ಭಿನ್ನಮತ ಸ್ಫೋಟಗೊಂಡಿದೆ. ವಿಧಾನಸಭಾ ಚುನಾವಣೆಯ ಸೋಲಿನ ಆಘಾತದಿಂದ ಹೊರಬರಲು ಪ್ರಯತ್ನಿಸುತ್ತಿರುವ ಪಕ್ಷದ ಅಧಿನಾಯಕಿ...

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದ ಅಂತಿಮ ಗಡುವು ಜೂನ್ 30ರೊಳಗೆ ಇ ಕೆವೈಸಿ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಬಂದ್ ಆಗುವುದು ಗ್ಯಾರಂಟಿ

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದ ಅಂತಿಮ ಗಡುವು ಜೂನ್ 30ರೊಳಗೆ ಇ ಕೆವೈಸಿ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಬಂದ್ ಆಗುವುದು ಗ್ಯಾರಂಟಿ

by Shwetha
June 8, 2026
0

ಗ್ಯಾಸ್ ಸಿಲಿಂಡರ್ ಬಳಸುವ ಪ್ರತಿಯೊಬ್ಬ ಗ್ರಾಹಕರು ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಬಂದಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಜೂನ್ 30ರ ಅಂತಿಮ ಗಡುವನ್ನು ನೀಡಿದ್ದು, ಈ ಅವಧಿಯೊಳಗೆ...

ದೀದಿ ಕೋಟೆಯಲ್ಲಿ ಮಹಾ ಬಿರುಕು: ತೃಣಮೂಲ ಕಾಂಗ್ರೆಸ್ ಪತನದ ಮುನ್ಸೂಚನೆ ನೀಡಿದ ಸಂಸದ ಸುಖೇಂದು ಶೇಖರ್ ರಾಯ್! ಪಕ್ಷ ಉಳಿಸಲು ದೆಹಲಿಗೆ ಹಾರಿದ ದೀದಿ!

ದೀದಿ ಕೋಟೆಯಲ್ಲಿ ಮಹಾ ಬಿರುಕು: ತೃಣಮೂಲ ಕಾಂಗ್ರೆಸ್ ಪತನದ ಮುನ್ಸೂಚನೆ ನೀಡಿದ ಸಂಸದ ಸುಖೇಂದು ಶೇಖರ್ ರಾಯ್! ಪಕ್ಷ ಉಳಿಸಲು ದೆಹಲಿಗೆ ಹಾರಿದ ದೀದಿ!

by Shwetha
June 8, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದಂತಹ ಮಹಾ ದಂಗೆಯೊಂದು ಆರಂಭವಾಗಿದೆ. ಮಮತಾ ಬ್ಯಾನರ್ಜಿ ಅವರ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು ಈಗ ಅಕ್ಷರಶಃ ಪತನದ ಅಂಚಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram