ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

V somanna |ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರಾ ವಿ.ಸೋಮಣ್ಣ

Mahesh M Dhandu by Mahesh M Dhandu
September 10, 2022
in Newsbeat, Politics, ರಾಜಕೀಯ
V somanna chamarajanagara bjp janaspandhana saaksha tv

V somanna chamarajanagara bjp janaspandhana saaksha tv

Share on FacebookShare on TwitterShare on WhatsappShare on Telegram

V somanna |ಬಿಜೆಪಿಯಿಂದ ಅಂತರ ಕಾಯ್ದುಕೊಂಡ್ರಾ ವಿ.ಸೋಮಣ್ಣ

ಚಾಮರಾಜನಗರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಉದ್ದೇಶ ಹಾಗೂ ಚುನಾವಣೆಗೆ ನಾವು ಸಜ್ಜು ಅಂತಾ ಸಾರಲು ರಾಜ್ಯ ಬಿಜೆಪಿ ಇಂದು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

May 10, 2026

ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರು ಎಲ್ಲರೂ ಭಾಗಿದ್ದಾರೆ. ಆದ್ರೆ ಸಭೆಯಿಂದ ಸಚಿವ ವಿ ಸೋಮಣ್ಣ ದೂರ ಉಳಿದುಕೊಂಡಿದ್ದಾರೆ.  

V somanna chamarajanagara bjp janaspandhana saaksha tv
V somanna chamarajanagara bjp janaspandhana saaksha tv

ಅಂದರೇ ಈ ಬೃಹತ್ ಕಾರ್ಯಕ್ರಮಕ್ಕೆ ವಿ ಸೋಮಣ್ಣ ಗೈರಾಗಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಹೋಗದೇ ಚಾಮರಾಜನಗರ ಜಿಲ್ಲಾಡಳಿತದ ಭವನದಲ್ಲಿ ಸಭೆ ನಡೆಸಿದ್ದಾರೆ.

ಸಚಿವ ವಿ ಸೋಮಣ್ಣ ಅವರ ಈ ನಡೆ ಅವರು ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಂಡ್ರಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

Tags: #Saaksha TVBJPChamarajanagarajanaspandhanav somanna
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಿದೆ. ಬಿಜೆಪಿಯ...

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

by Shwetha
May 10, 2026
0

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವಾಗ ಟೋಲ್ ಪ್ಲಾಜಾಗಳ ಮುಂದೆ ಗಂಟೆಗಟ್ಟಲೆ ಕಾಯುವ ಕಿರಿಕಿರಿಗೆ ಈಗ ಕೊನೆಗಾಲ ಬಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

by Shwetha
May 10, 2026
0

ಉದ್ಯೋಗಸ್ಥರಿಗೆ ಮತ್ತು ಕೆಲಸ ಬಿಟ್ಟಿರುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಬಾಕಿ ಉಳಿದಿದ್ದು, ಅದನ್ನು ಪಡೆಯಲು...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram