ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ರಾಜ್ಯಾದ್ಯಂತ ಕೊರೊನಾ ಲಸಿಕೆ ವಿತರಣೆಗೆ ಕ್ಷಣಗಣನೆ: ಪ್ರಧಾನಿ ನರೇಂದ್ರ ಮೋದಿ ಚಾಲನೆ

Kariyappa N by Kariyappa N
January 16, 2021
in Newsbeat, Politics, Samagra karnataka, ರಾಜ್ಯ
Hackers covid vaccine information Beware Government warns people
Share on FacebookShare on TwitterShare on WhatsappShare on Telegram

                                                  ಒಟ್ಟು 7.17 ಲಕ್ಷ ಮಂದಿಗೆ ಲಸಿಕೆ ವಿತರಣೆ
ಬೆಂಗಳೂರು: ದೇಶಾದ್ಯಂತ ಕೋಟಿ ಕೋಟಿ ಜನರು ಎದುರು ನೋಡುತ್ತಿರುವ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಲಸಿಕೆ ವಿತರಣೆಗೆ ಪ್ರಧಾನಿ ಮೋದಿ ಇಂದು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026
ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಕರ್ನಾಟಕದಲ್ಲಿ 243 ಹಾಗೂ ಬೆಂಗಳೂರಿನ 10 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಲಸಿಕೆ ಆಯೋಜಿಸಿರುವ ವಿತರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.


ಖಾಸಗಿ ಆಸ್ಪತ್ರೆಗಳಲ್ಲೂ ಇಂದು ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಬೆಂಗಳೂರಿನ ಕೋರಮಂಗಲದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಲಸಿಕೆ ವಿತರಣೆ ನಡೆಯಲಿದೆ.
ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ಸ್‍ಗೆ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರು ಮತ್ತು ಪೆÇಲೀಸರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲೇ ನೋಂದಣಿ ಮಾಡಿಕೊಂಡ ಎಲ್ಲರಿಗೂ ಇಂದಿನಿಂದ ವಾಕ್ಸಿನ್ ನೀಡುತ್ತೇವೆ. ಲಸಿಕೆಯಿಂದ ಯಾರಿಗೂ ಆತಂಕ, ಭಯ ಬೇಡ. ಇದು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಭರವಸೆ ನೀಡಿದ್ದಾರೆ.
ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ಕೊಡಲಾಗುತ್ತೆ. ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಕಂಟ್ರೋಲ್ ರೂಂ ಇರುತ್ತದೆ. ಮೊದಲ ಹಂತದಲ್ಲಿ ದೇಶಾದ್ಯಂತ 3 ಕೋಟಿ ಮಂದಿಗೆ ಲಸಿಕೆ ನೀಡಲಾಗುತ್ತದೆ. ಚುಚ್ಚುಮದ್ದು ಪಡೆಯುವ ಕೆಲವರಿಗೆ ಜ್ವರ ಬರಬಹುದು. ಆದರೆ ಇದರಿಂದ ಗಾಬರಿ ಬೇಡ. ರಾಜ್ಯದಲ್ಲಿ ಒಟ್ಟು 7.17 ಲಕ್ಷ ಮಂದಿ ಈಗ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ಸದ್ಯ ನಮಗೆ 8.14 ಲಕ್ಷ ಲಸಿಕೆಗಳು ಕೇಂದ್ರದಿಂದ ಬಂದಿದೆ. ಪ್ರತಿ ಕೇಂದ್ರದಲ್ಲಿ100 ಮಂದಿಗೆ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

dry run

ಲಸಿಕೆ ನೀಡಿರುವ ಪ್ರತಿ ದಿನದ ಮಾಹಿತಿಯ ಬುಲೆಟಿನ್ ನಿತ್ಯ ಬಿಡುಗಡೆ ಮಾಡುತ್ತೇವೆ. ಲಸಿಕೆ ತೆಗದುಕೊಂಡ ನಂತರ ಕೆಲವರಿಗೆ ಸೈಡ್ ಎಫೆಕ್ಟ್ ಆಗಬಹುದು. ಸ್ಪಲ್ಪ ಜ್ವರ ಬರಬಹುದು. ಆಮೇಲೆ ಅದೇ ಸರಿ ಹೋಗುತ್ತೆ. ಇದಕ್ಕೆ ಆತಂಕಕ್ಕೆ ಒಳಗಾಗಬಾರದು. ಕೊರೋನಾ ಲಸಿಕೆಯಿಂದ ಏನು ಸಮಸ್ಯೆ ಆಗಲ್ಲ. ಸೋಷಿಯಲ್ ಮೀಡಿಯದಲ್ಲಿ ತಪ್ಪು ಮಾಹಿತಿ ಬಂದರೆ ಅದನ್ನು ಯಾರೂ ನಂಬಬಾರದು ಎಂದು ಸುಧಾಕರ್ ಮನವಿ ಮಾಡಿದ್ದಾರೆ.

6 ಕಡೆ ಕೊವ್ಯಾಕ್ಸಿನ್ ಲಸಿಕೆ ವಿತರಣೆ..
ಇಂದು ಅಸ್ತ್ರಜೆನಿಕಾ ಕಂಪನಿ ತಯಾರಿಸಿರುವ ಕೋವಿಶೀಲ್ಡ್ ಲಸಿಕೆ ಜತೆಗೆ, ಹೈದರಾಬಾದ್‍ನ ವಿವಾದಿತ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನೂ ಸಹ ನೀಡಲಾಗುತ್ತಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಬೆಂಗಳೂರು ನಗರ, ಶಿವಮೊಗ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ದಾವಣಗೆರೆಯಲ್ಲಿ ಕೊವ್ಯಾಕ್ಸಿನ್ ಲಸಿಕೆ ವಿತರಣೆ ಮಾಡಲಾಗುತ್ತಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 7.17 lakh people registeredCorona Vaccine deliverykarnataka stateMinister k. SudhakarPrime Minister Narendra Modi
ShareTweetSendShare
Join us on:

Related Posts

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram