ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood : ಆಟಿಸಂ ಸಮಸ್ಯೆ ವಿವರಿಸುವ ಕನ್ನಡದ ಮೊದಲ ಸಿನಿಮಾ.. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಸಾರಥ್ಯದಲ್ಲಿ ‘ವರ್ಣಪಟಲ’

Namratha Rao by Namratha Rao
March 9, 2022
in Cinema, Newsbeat, ಮನರಂಜನೆ
varnapatala kannada film - saakshatv

varnapatala kannada film - saakshatv

Share on FacebookShare on TwitterShare on WhatsappShare on Telegram

Sandalwood : ಆಟಿಸಂ ಸಮಸ್ಯೆ ವಿವರಿಸುವ ಕನ್ನಡದ ಮೊದಲ ಸಿನಿಮಾ.. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಸಾರಥ್ಯದಲ್ಲಿ ‘ವರ್ಣಪಟಲ’

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ವರ್ಲ್ಡ್ ಪ್ರೀಮಿಯರ್ ಫಿಲ್ಮ್‌ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್‌ ಫಿಲ್ಮ್ ಅವಾರ್ಡ್‌ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಜೊತೆಗೆ ಹಲವು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ನೈಜಘಟನೆಯಾಧಾರಿತ ವರ್ಣಪಟಲ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.. ಎಲ್ಲರ ಅಮ್ಮಂದಿರ ತರ ನಾನು ಅಮ್ಮ ಅಲ್ಲ.. ಎಲ್ಲರ ಮಕ್ಕಳಂತೆ ನನ್ನ ಮಗಳಲ್ಲ .. ಎಂಬ ಡೈಲಾಗ್ ನಿಂದ ಶುರುವಾಗುವ ಟ್ರೇಲರ್ ನಲ್ಲಿ ಪ್ರೀತಿ, ಮಮತೆ, ನೋವು ಎಲ್ಲವನ್ನು ಒಳಗೊಂಡಿದೆ.
ನಿತ್ಯಾ ತಾನು ಪ್ರೀತಿಸಿದ ಹುಡುಗ ಮೈಕಲ್ ನನ್ನು ಮದುವೆಯಗ್ತಾಳೆ . ಮದುವೆಯ ಬಳಿಕ ಹೆಣ್ಣು ಮಗುವಿಗೆ ನಿತ್ಯ ತಾಯಿ ಆಗ್ತಾಳೆ. ಆ ಮಗುವೇ ಮೈನಾ. ಆದ್ರೆ ಎಲ್ಲಾ ಸರಿಯಿದ್ದ ನಿತ್ಯಾಳ ಬದುಕಲ್ಲಿ ಮೈನಾ ಅನ್ನೋ ಮಗಳಿಂದ ಜೀವನವೇ ಬದಲಾಗಿ ಹೋಗುತ್ತೆ.. ಮೈನಾ ಆಟಿಸಂ ಅನ್ನೋ ಖಾಯಿಲೆಯಿಂದ ಬಳಲುತ್ತಿರುತ್ತಾಳೆ. ಇದರಿಂದ ನಿತ್ಯಾ ಸಾಕಷ್ಟು ತೊಂದರೆ ಅನುಭವಿಸುತ್ತಾಳೆ. ಆ ಖಾಯಿಲೆಯಿಂದ ಮೈನಾಳನ್ನು ನಿತ್ಯಾ ಹೇಗೆ ಹೊರ ತರುತ್ತಾರೆ ಅನ್ನೋದು ಚಿತ್ರಕಥೆ.

varnapatala kannada film - saakshatv

ಮಕ್ಕಳನ್ನು ಹೆಚ್ಚಾಗಿ ಕಾಡುವ ಆಟಿಸಂ ಸಮಸ್ಯೆ ಕುರಿತು ನಿರ್ದೇಶಕರು ಬೆಳಕು ಚೆಲ್ಲಿದ್ದಾರೆ. ಜೊತೆಗೆ ತಾಯಿ ಮಗುವಿನ ಬಾಂಧವ್ಯವನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ. ನಿತ್ಯಾ ಪಾತ್ರಕ್ಕೆ ಕಿರುತೆರೆಯ ಖ್ಯಾತ ನಟಿ ಜ್ಯೋತಿ ರೈ ನಾಯಕಿಯಾಗಿ ನಟಿಸಿದ್ದು, ತುಳು ಸಿನಿಮಾಗಳಿಂದ ಖ್ಯಾತಿ ಗಳಿಸಿರುವ ಅನೂಪ್ ಸಾಗರ್ ನಾಯಕನಾಗಿ ನಟಿಸಿದ್ದಾರೆ. ಖ್ಯಾತ ಬಹುಭಾಷಾ ನಟಿ ಸುಹಾಸಿನಿ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಧನಿಕ ಹೆಗ್ಡೆ, ಚೇತನ್ ರೈ ಮಾಣಿ, ಇಳಾ ವಿಟ್ಲಾ, ಅರವಿಂದ್ ರಾವ್‌ ಹಾಗೂ ಶ್ರೀಕಾಂತ್ ಹೆಬ್ಳಿಕರ್ ಮೊದಲಾದವರು ನಟಿಸಿದ್ದಾರೆ.

ವರ್ಣಪಟಲ ಸಿನಿಮಾದ ಚಿತ್ರಕಥೆ ಹಾಗೂ ನಿರ್ಮಾಣವನ್ನು ಡಾ. ಸರಸ್ವತಿ ಹೊಸದುರ್ಗ, ಕವಿತಾ ಸಂತೋಷ್ ಹೊತ್ತಿದ್ದು. ಈ ಚಿತ್ರಕ್ಕೆ ಕಾರ್ತೀಕ್ ಸರ್ಗೂರು ರವರ ಸಾಹಿತ್ಯವಿದ್ದು, ಕಿರುತೆರೆಯ ಖ್ಯಾತ ನಿರ್ದೇಶಕ ವಿನು ಬಳಂಜ ಸಂಭಾಷಣೆ ಬರೆದಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ದಕ್ಷಿಣ ಕನ್ನಡದ ಮಡಂತ್ಯಾರು, ಮಂಗಳೂರು, ಮಡಿಕೇರಿ, ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಕನ್ನಡದಲ್ಲಿ ಆಟಿಸಂ ಕುರಿತು ತಯಾರಾಗಿರುವ ಮೊದಲ ಸಿನಿಮಾ ವರ್ಣಪಟಲ..ಕಮರ್ಷಿಯಲ್ ಸಿನಿಮಾಗಳ ನಡುವೆ ಕಥೆಯನ್ನೇ ನಾಯಕರನ್ನಾಗಿಸಿ, ಬೇರೆ ಭಾಷೆಗಳ ಕಥೆಗಳ ಜೊತೆಗೆ ಪೈಪೋಟಿ ಕೊಂಡಂತೆ ಇರುವ, ಅಟಿಸಂ ಮಕ್ಕಳ ತಂದೆತಾಯಿಗಳಿಗೆ ಒಂದು ಬಾಹ್ಯ ಬೆಂಬಲವನ್ನು ಕೊಡುವ ಉದ್ದೇಶ ಈ ವರ್ಣಪಟಲ ಸಿನಿಮಾದ ಉದ್ದೇಶವಾಗಿದ್ದು , ಇದು ಎಲ್ಲರ ಗಮನವನ್ನು ಸೆಳೆಯುತ್ತಿದೆ, ಅನ್ನುವುದು ವಿಶೇಷ.

Tags: kannada filmsSandalwoodvarnapatala
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram