ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ಮನೆಯ ವಾಸ್ತು: ಶುಭದ ಮಾರ್ಗವೆ, ಕಷ್ಟದ ಬಾಗಿಲೇ?

Vastu for Your Home: Gateway to Prosperity or Doorway to Problems?

Shwetha by Shwetha
May 18, 2025
in ಜ್ಯೋತಿಷ್ಯ, Astrology
Share on FacebookShare on TwitterShare on WhatsappShare on Telegram

ಯಾವುದು ನಿಜವಾದ ವಾಸ್ತು..?ಮನೆಯ ವಾಸ್ತು ಶಾಸ್ತ್ರದ ಬಗ್ಗೆ ಇಷ್ಟುಂತೂ ನಿಮಗೆ ಗೊತ್ತಿರಲೇಬೇಕು..!!

ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ವಾಸ್ತು ಶಾಸ್ತ್ರದ ಬಗ್ಗೆ ಹಲವಾರು ವಿಧಾನಗಳನ್ನು ಅನುಸರಿಸಿರುತ್ತಾರೆ. ಹೌದು ವಾಸ್ತು ಶಾಸ್ತ್ರದ ಪ್ರಕಾರ ನೀವು ಮನೆಯನ್ನು ನಿರ್ಮಿಸಿದ್ದೆ ಆದರೆ ನಿಮ್ಮ ಮನೆಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಎನ್ನುವುದು ಇರುತ್ತದೆ. ಹಾಗೂ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರುತ್ತದೆ ಹಾಗೇನಾದರೂ ನೀವು ನಿಮಗೆ ಇಷ್ಟ ಬಂದ ರೀತಿಯಲ್ಲಿ ಮನೆಯನ್ನು ಕಟ್ಟಿಸಿದ್ದೇ ಆದಲ್ಲಿ ಹಲವಾರು ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.

Related posts

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 12, 2026
ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 11, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆದ್ದರಿಂದ ಮನೆಯನ್ನು ಒಮ್ಮೆ ಕಟ್ಟುವುದು ಹಾಗಾಗಿ ಅದನ್ನು ಆದಷ್ಟು ಉತ್ತಮವಾದ ವಿಧಾನ ಗಳನ್ನು ಅನುಸರಿಸುವುದರ ಮೂಲಕ ಮನೆಯನ್ನು ನಿರ್ಮಾಣ ಮಾಡುವುದು ಬಹಳ ಒಳ್ಳೆಯದು. ಹಾಗಾದರೆ ಈ ದಿನ ವಾಸ್ತು ಶಾಸ್ತ್ರದ ಪ್ರಕಾರ ನಾವು ಯಾವುದೆಲ್ಲ ರೀತಿಯ ಕೆಲವೊಂದಷ್ಟು ವಿಧಾನಗಳನ್ನು ಅನುಸರಿಸಬೇಕು.

* ನಿವೇಶನದ ಪೂರ್ವ ಹಾಗೂ ಉತ್ತರ ದಿಕ್ಕಿನ ಭಾಗದಲ್ಲಿ ಹೆಚ್ಚಿಗೆ ಸ್ಥಳ ಬಿಡಬೇಕು. ಈ ರೀತಿ ಸ್ಥಳ ಬಿಟ್ಟು ಕಟ್ಟುವುದರಿಂದ ನಿಮ್ಮ ಮನೆಗೆ ಒಳ್ಳೆಯ ಬೆಳಕು ಸಿಗುವುದು ಮಾತ್ರವಲ್ಲದೆ ನಿಮ್ಮ ಮನೆಯಲ್ಲಿ ಅಭಿ ವೃದ್ಧಿ ಎನ್ನುವುದು ಹೆಚ್ಚಾಗುತ್ತಾ ಹೋಗುತ್ತದೆ.

* ಮನೆ ಕಟ್ಟುವುದನ್ನು ಶುಕ್ಲ ಪಕ್ಷದಲ್ಲಿ ಪ್ರಾರಂಭ ಮಾಡಬೇಕು. ಈ ಸಮಯವು ಬಹಳ ಶುಭಕರವಾಗಿದ್ದು ಈ ಸಮಯದಲ್ಲಿ ನೀವು ಮನೆಯನ್ನು ನಿರ್ಮಾಣ ಮಾಡುವುದರಿಂದ ಯಾವುದೇ ರೀತಿಯ ಅಡ್ಡಿ ಬರುವುದಿಲ್ಲ ಸುಲಭವಾಗಿ ಮನೆಯ ಕೆಲಸ ನಡೆಯುತ್ತದೆ. ಹಾಗಾಗಿ ಈ ಒಂದು ಶುಕ್ಲ ಪಕ್ಷದ ಸಮಯದಲ್ಲಿ ಪ್ರಾರಂಭ ಮಾಡುವುದು ಉತ್ತಮ.

* ನಿವೇಶನದ ಪೂರ್ವ ಉತ್ತರದ ನಡುವೆ ಬರುವ ಈಶಾನ್ಯ ಮೂಲೆಯ ಲ್ಲಿಯೇ ಈಶ್ವರನ ವಾಸ. ಆ ಮೂಲೆಯಲ್ಲಿಯೇ ಪೂಜಾಕೋಣೆಯನ್ನು ಕಟ್ಟಬೇಕು. ಜಾಸ್ತಿ ಸ್ಥಳವಿಲ್ಲದಿದ್ದರೆ ಒಂದು ಮಂಟಪವನ್ನು ಇಟ್ಟು ಪೂಜಿಸಬೇಕು.
* ದೇವರ ಮುಖವನ್ನು ಉತ್ತರ ಪೂರ್ವ ಅಥವಾ ಪಶ್ಚಿಮದಲ್ಲಿ ಇಡ ಬಹುದು. ಆದರೆ ದಕ್ಷಿಣಾಭಿಮುಖವಾಗಿ ದೇವರನ್ನು ಸ್ಥಾಪಿಸಬಾರದು. ದೇವರನ್ನು ಪೂಜಿಸುವ ವ್ಯಕ್ತಿ ಪೂರ್ವಾಭಿಮುಖವಾಗಿ ಇದ್ದರೆ ಒಳ್ಳೆಯದು.

* ಶೌಚಾಲಯವನ್ನು ಈಶಾನ್ಯ ದಿಕ್ಕಿನಲ್ಲಿ ಕಟ್ಟಬಾರದು, ಪಶ್ಚಿಮ ದಕ್ಷಿಣ ನೈರುತ್ಯ ದಿಕ್ಕುಗಳ ವಲಯದಲ್ಲಿ ಬರುವಂತೆ ಕಟ್ಟಬೇಕು. ಈಶಾನ್ಯ ದಿಕ್ಕಿನಲ್ಲಿ ಸೆಪ್ಟಿಕ್ ಟ್ಯಾಂಕ್ ಕಟ್ಟಬಾರದು ಪ್ರವೇಶ ದ್ವಾರಕ್ಕೆ ಹೊಂದಿ ಕೊಂಡು ಶೌಚಾಲಯ ಕಟ್ಟಬಾರದು.
* ಮನೆಯ ಪೂರ್ವ ಉತ್ತರ ಈಶಾನ್ಯ ದಿಕ್ಕುಗಳನ್ನು ಭಾಗವು ತಗ್ಗು ಅಥವಾ ಇಳಿಜಾರು ಇದ್ದರೆ ಶುಭ.
* ಆಗ್ನೇಯ ಭಾಗದಲ್ಲಿ ಅಡುಗೆ ಮನೆಯು ಇರಬೇಕು ಒಂದು ವೇಳೆ
ಅಡುಗೆ ಮನೆ ಮಾಡಬಹುದು ಈಶಾನ್ಯದಲ್ಲಿ ಅಡುಗೆ ಮನೆ ಇರಬಾರದು.

* ಸಾಧ್ಯವಾಗದಿದ್ದರೆ ವಾಯು ವ್ಯದಲ್ಲಿ ಮುಖ್ಯದ್ವಾರದಿಂದ ನೇರವಾಗಿ ಅಡುಗೆಮನೆ ಇರಬಾರದು.
* ಪೂರ್ವ ಉತ್ತರ ಈಶಾನ್ಯಗಳಲ್ಲಿ ತುಳಸಿ ಕಟ್ಟೆ ಬೃಂದಾವನವನ್ನು ಕಟ್ಟ ಬಾರದು, ಆ ದಿಕ್ಕುಗಳಲ್ಲಿ ತುಳಸಿ ಗಿಡಗಳ ಕುಂಡಗಳನ್ನು ಇಡಬಾರದು, ದಕ್ಷಿಣ ದಕ್ಷಿಣ ನೈರುತ್ಯ ಪಶ್ಚಿಮ ನೈರುತ್ಯದಲ್ಲಿ ತುಳಸಿ ಬೃಂದಾವನವನ್ನು ಕಟ್ಟಬಹುದು ಅಥವಾ ಕುಂಡಗಳನ್ನು ಇಡಬಹುದು.
* ಬಾವಿ ಬೋರ್ ವೆಲ್ ನೀರಿನ ಸಂಪು ಇತ್ಯಾದಿ ನೀರಿನ ಮೂಲಗಳನ್ನು ಈಶಾನ್ಯ ದಿಕ್ಕಿನಲ್ಲಿ ತೆಗೆಸಬೇಕು ಅಥವಾ ಹಾಕಿಸಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

* ಮನೆಯ ಮೇಲಕ್ಕೆ ಇರುವ ಮೆಟ್ಟಿಲುಗಳು ಉತ್ತರದಿಂದ ದಕ್ಷಿಣಕ್ಕೆ ಅಥವಾ ಪೂರ್ವದಿಂದ ಪಶ್ಚಿಮಕ್ಕೆ ಏರುವಂತೆ ಇರಬೇಕು ಮನೆಯ ಈಶಾನ್ಯ ಭಾಗದಲ್ಲಿ ಯಾವುದೇ ಮೆಟ್ಟಿಲುಗಳು ಇರಬಾರದು.
* ವಿದ್ಯಾರ್ಥಿಗಳು ಪೂರ್ವ ಈಶಾನ್ಯ ಅಥವಾ ಉತ್ತರಾಭಿಮುಖವಾಗಿ ನೇರವಾಗಿ ಕುಳಿತು ಅಭ್ಯಾಸ ಮಾಡಬೇಕು ಪೂರ್ವ ಅಥವಾ ಉತ್ತರದ ಗೋಡೆಗೆ ಬರೆಯುವ ಹಲಗೆಯನ್ನು ಅಳವಡಿಸಬೇಕು.
* ಕಾರ್ ಸ್ಕೂಟರ್ ಇತ್ಯಾದಿ ವಾಹನಗಳನ್ನು ಪೂರ್ವ ಉತ್ತರ ಅಥವಾ ವಾಯುವ್ಯ ಭಾಗದಲ್ಲಿ ನಿಲ್ಲಿಸಬೇಕು.

ShareTweetSendShare
Join us on:

Related Posts

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 12, 2026
0

ದಿನ ಭವಿಷ್ಯ 12-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಹೊಸ ಜವಾಬ್ದಾರಿಗಳು...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 11, 2026
0

ದಿನ ಭವಿಷ್ಯ 11-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಧ್ಯಮ ಫಲ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲು ಇದು ಸಕಾಲವಲ್ಲ. ಇಂದು ಯಾವುದೇ ದೊಡ್ಡ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 10, 2026
0

ದಿನ ಭವಿಷ್ಯ 10-07-2026 ಮೇಷ ರಾಶಿ ಈ ದಿನ ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ಸಹೋದ್ಯೋಗಿಗಳೊಂದಿಗೆ ವಾದ ವಿವಾದಗಳಿಗೆ ಹೋಗಬೇಡಿ....

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 9, 2026
0

ದಿನ ಭವಿಷ್ಯ 09-07-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಗ್ರಹಗಳ ಶುಭ ದೃಷ್ಟಿಯಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೊಸ ಉತ್ಸಾಹ ಕಂಡುಬರುತ್ತದೆ. ಉದ್ಯೋಗಿಗಳಿಗೆ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 8, 2026
0

ದಿನ ಭವಿಷ್ಯ 08-07-2026 1. ಮೇಷ ರಾಶಿ ಇಂದು ನಿಮ್ಮಲ್ಲಿ ಉತ್ಸಾಹ ಮತ್ತು ಚೈತನ್ಯ ತುಂಬಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನಿರ್ಧಾರಗಳಿಗೆ ಮೇಲಧಿಕಾರಿಗಳಿಂದ ಮನ್ನಣೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram