ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Vegetable juices : ಹೊಳೆಯವ ಚರ್ಮಕ್ಕಾಗಿ  ಈ ಎರಡು ತರಕಾರಿ ಜ್ಯೂಸ್ ; ರುಚಿಯೂ ಅದ್ಭುತ…    

ನಿಜವಾದ ಹೊಳಪಾದ ನುಣುಪಾದ ಚರ್ಮವನ್ನ ಪಡೆಯಲು  ಸರಿಯಾದ  ಆಹಾರ ಮತ್ತು ಪೋಷಕಾಶಂಗಳನ್ನ ಸೇವಿಸುವ ಮೂಲಕ  ದೇಹದ ಒಳಗಿನಿಂದ ಪೋಷಣೆ  ಸಿಗುವಂತೆ ಮಾಡಬೇಕು. 

Naveen Kumar B C by Naveen Kumar B C
January 4, 2023
in Newsbeat, Health, ಆರೋಗ್ಯ
glowing skin
Share on FacebookShare on TwitterShare on WhatsappShare on Telegram

Vegetable juices : ಹೊಳೆಯವ ಚರ್ಮಕ್ಕಾಗಿ  ಈ ಎರಡು ತರಕಾರಿ ಜ್ಯೂಸ್ ; ರುಚಿಯೂ ಅದ್ಭುತ…

ಹೊಳೆಯುವ ನುಣುಪಾದ  ಮತ್ತು ನಯವಾದ ಚರ್ಮವನ್ನ ಪಡೆಯಲು  ನಾವು ಹಲವು ಹಣ್ಣುಗಳ  ಪೇಸ್ ಪ್ಯಾಕ್ ಮತ್ತು  ಸೀರಮ್ ಗಳನ್ನ ಬಳಸುತ್ತೇವೆ. ಆದರೇ ಇದು   ಚರ್ಮಕ್ಕೆ ಸ್ವಲ್ಪ ಮಟ್ಟಿಗಿನ ಸಹಾಯ ಮಡುತ್ತವೆಯಷ್ಟೆ.  ನಿಜವಾದ ಹೊಳಪಾದ ನುಣುಪಾದ ಚರ್ಮವನ್ನ ಪಡೆಯಲು  ಸರಿಯಾದ  ಆಹಾರ ಮತ್ತು ಪೋಷಕಾಶಂಗಳನ್ನ ಸೇವಿಸುವ ಮೂಲಕ  ದೇಹದ ಒಳಗಿನಿಂದ ಪೋಷಣೆ  ಸಿಗುವಂತೆ ಮಾಡಬೇಕು.

ಸುಂದರ ಮತ್ತು ಹೊಳೆಯುವ ಚರ್ಮಕ್ಕಾಗಿ  ಸರಿಯಾದ ರೀತಿಯಲ್ಲಿ  ಹಣ್ಣು ಮತ್ತು ತರಕಾರಿಗಳ ಮಿಶ್ರಣದ ಜ್ಯೂಸ್   ಸೇವಿಸುವ ಕೆಲವು ರೆಸಿಪಿಗಳು ಇಲ್ಲಿವೆ ನೋಡಿ.

 

ಸಿಹಿ ಬೀಟ್  ಕ್ಯಾರೆಟ್ ಜ್ಯೂಸ್…

ಪದಾರ್ಥಗಳು:

½ ಕಪ್ ಕತ್ತರಿಸಿದ ಕ್ಯಾರೆಟ್

½ ಕಪ್ ಕತ್ತರಿಸಿದ ಬೀಟ್ರೂಟ್

ರುಚಿಗೆ ಉಪ್ಪು ಮತ್ತು ಮೆಣಸು

ನಿಂಬೆ ರಸ

½ ಗ್ಲಾಸ್ ನೀರು

ಹೇಗೆ ತಯಾರಿಸುವುದು:

ಕ್ಯಾರೆಟ್ ಮತ್ತು ಬೀಟ್ರೂಟ್ ನೀರಿನೊಂದಿಗೆ  ಮಿಕ್ಸಿಗೆ ಹಾಕಿ  ರಸ ಮಾಡಿಕೊಳ್ಳಿ, ನಂತರ  ಮಿಶ್ರಣಕ್ಕೆ ಉಪ್ಪು, ಮೆಣಸು ಮತ್ತು ನಿಂಬೆ ರಸವನ್ನು ಸೇರಿಸಿ.

 ಈ ಜ್ಯೂಸ್ ಅನ್ನ  ತಕ್ಷಣವೇ ಸೇವಿಸಬೇಕು ಇಲ್ಲದಿದ್ದರೆ ಅದು ವಿಚಿತ್ರ ರುಚಿಯನ್ನ ಪಡೆದುಕೊಳ್ಳುತ್ತದೆ.  ಈ ರುಚಿಯನ್ನ ಹೆಚ್ಚಿಸಲು ನೀವು   ಕೊತ್ತಂಬರಿ ಸೊಪ್ಪುನ್ನ  ಸೇರಿಸಿಕೊಳ್ಳಬಹುದು.  ಈ ಜ್ಯೂಸ್‌ನಲ್ಲಿ ವಿಟಮಿನ್ ಎ ಮತ್ತು ಐರನ್ ಸಮೃದ್ಧವಾಗಿದೆ ಇದು ಸ್ಪಷ್ಟವಾದ ಹೊಳೆಯುವ ಮೈಬಣ್ಣವನ್ನು ಸಾಧಿಸಲು ಸಹಾಯ ಮಾಡುತ್ತದೆ.

 

 

ಪಾಲಕ  ಜ್ಯೂಸ್… 

ಪದಾರ್ಥಗಳು:

½ ಕಪ್ ಪಾಲಕ್  ಸೊಪ್ಪು

1 ಸಣ್ಣ ಮಾಗಿದ ಬಾಳೆಹಣ್ಣು

1 ಗ್ಲಾಸ್ ನೀರು

ಒಂದು ಚಿಟಿಕೆ ದಾಲ್ಚಿನ್ನಿ ಪುಡಿ

ತಯಾರಿಸುವುದು ಹೇಗೆ ?

ಪಾಲಕ  ಸೊಪ್ಪನ್ನ ಚೆನ್ನಾಗಿ  ತೊಳೆದುಕೊಂಡು  ನೀರು  ಮತ್ತು ಬಾಳೆ ಹಣ್ಣು ಸೇರಿಸಿ  ಮಿಕ್ಸಿಗೆ ಹಾಕಿ ಜ್ಯೂಸ್ ಮಾಡಿಕೊಳ್ಳಿ.   ಈ  ಜ್ಯೂಸ್ ಗೆ  ದಾಲ್ಚಿನ್ನಿ  ಪುಡಿ ಸೇರಿಸಿ.   ಚೆನ್ನಾಗಿ  ಮಾಗಿದ ಬಾಳೆಹಣ್ಣು ಹಾಕುವುದರಿಂದ  ಸಕ್ಕೆರೆ ಹಾಕುವುದನ್ನ ತಪ್ಪಿಸಬಹುದು.

ಈ  ಜ್ಯೂಸ್ ನಲ್ಲಿ  ಸೂರ್ಯ ಕಿರಣಗಳು  ಮತ್ತು ಮಾಲಿನ್ಯದಿಂದ ಚರ್ಮದ ಹಾನಿಯನ್ನು ಸರಿಪಡಿಸಲು ಸಹಾಯ ಮಾಡುತ್ತದೆ.

ಯಾವುದನ್ನಾದರೂ ಅತಿಯಾಗಿ ಸೇವಿಸಿದರೆ ಹಾನಿಕಾರಕವಾಗಬಹುದು.  ವಾರದಲ್ಲಿ ಎರಡು ಜ್ಯೂಸ್ ಮಿಶ್ರಣಗಳನ್ನು ಸೇವಿಸಲು ಮತ್ತು  ಎಲ್ಲಾ ಜ್ಯೂಸ್ ಗಳಿಗೆ ತಾಜಾ ಹಣ್ಣು ತರಕಾರಿಗಳನ್ನ ಬಳಸಿ..

Vegetable juices: These two vegetable juices for glowing skin; The taste is amazing…

Related posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026
ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

March 18, 2026
Tags: glowing skinVegetable juices
ShareTweetSendShare
Join us on:

Related Posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram