ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಜಯ್ ಹಜಾರೆ  | ಕರ್ನಾಟಕ ನಾಕೌಟ್ ಗೆ ಅರ್ಹತೆ

Mahesh M Dhandu by Mahesh M Dhandu
December 15, 2021
in Newsbeat, Sports, ಕ್ರೀಡೆ
Vijay Hazare saaksha tv
Share on FacebookShare on TwitterShare on WhatsappShare on Telegram

ವಿಜಯ್ ಹಜಾರೆ  | ಕರ್ನಾಟಕ ನಾಕೌಟ್ ಗೆ ಅರ್ಹತೆ Vijay Hazare saaksha tv

ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬಂಗಾಳ ವಿರುದ್ಧ ಸೋತರೂ ಕರ್ನಾಟಕ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಅಂಕಗಳಿಕೆಯಲ್ಲಿ ಬಂಗಾಳ ಮತ್ತು ಕರ್ನಾಟಕ ತಲಾ 12 ಅಂಕ ಕಲೆ ಹಾಕಿದ್ದು, ರನ್ ಸರಾಸರಿಯಲ್ಲಿ ಮನೀಷ್ ಪಡೆ ಬಲಿಷ್ಠವಾಗಿದ್ದರಿಂದ ನಾಕೌಟ್ ಹಂತಕ್ಕೆ ಪ್ರವೇಶ ಪಡೆಯಿತು. ಇದೇ 19 ರಂದು ಮನೀಷ್ ಬಳಗ ರಾಜಸ್ಥಾನ ವಿರುದ್ಧ ಕಾದಾಟವನ್ನು ನಡೆಸಲಿದೆ.
ತಿರುವನಂತಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ 50 ಓವರ್ ಗಳಲ್ಲಿ 8 ವಿಕೆಟ್ ಗೆ 252 ರನ್ ಸೇರಿಸಿತು ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಬಂಗಾಳ 48.3 ಓವರ್ ಗಳಲ್ಲಿ 6 ವಿಕೆಟ್ ಗೆ 253 ರನ್ ಸೇರಿಸಿ ಜಯ ಸಾಧಿಸಿತು.
ಟಾಸ್ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ರವಿಕುಮಾರ್ ಸಮರ್ಥ್ (17) ಮತ್ತು ರೋಹನ್ ಕದಂ (37) ಜೋಡಿ ಉತ್ತಮ ಜೊತೆಯಾಟವನ್ನು ಕಾಣಿಕೆ ನೀಡಿತು. ಮಧ್ಯಮ ಕ್ರಮಾಂಕದಲ್ಲಿ ಕೃಷ್ಣಮೂರ್ತಿ ಸಿದ್ಧಾರ್ಥ್ (1) ನಿರಾಸೆ ಅನುಭವಿಸಿದರು.
ನಾಲ್ಕನೇ ವಿಕೆಟ್ ಗೆ ಕರುಣ್ ನಾಯರ್ ಮತ್ತು ನಾಯಕ ಮನೀಷ್ ಪಾಂಡೆ ಜೋಡಿ ತಂಡಕ್ಕೆ ಸೊಗಸಾದ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಅರ್ಧಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಸರೆಯಾಯಿತು. ಕರುಣ್ 25 ರನ್ ಗಳಿಸಿ ಔಟ್ ಆದರು. ಶ್ರೀನಿವಾಸ್ ಶರತ ಆಟ 17 ರನ್ ಗಳಿಗೆ ಸೀಮಿತವಾಯಿತು. ಸೊಗಸಾದ ಬ್ಯಾಟಿಂಗ್ ನಡೆಸುತ್ತಿದ್ದ ಮನೀಷ್ ಪಾಂಡೆ 90 ರನ್ ಬಾರಿಸಿ ಮುನ್ನುಗುತ್ತಿದ್ದಾಗ ಪ್ರಮಾಣಿಕ ತೋಡಿದ ಖೆಡ್ಡಾಗೆ ಬಲಿಯಾದರು. ಇವರ ಮನಮೋಹಕ ಇನ್ನಿಂಗ್ಸ್ ನಲ್ಲಿ ನಾಲ್ಕು ಬೌಂಡಿ ಹಾಗೂ ನಾಲ್ಕು ಸಿಕ್ಸರ್ ಸೇರಿವೆ.

Related posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

July 21, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026

Vijay Hazare saaksha tv
ಪ್ರವೀಣ್ ದುಬೆ ಅಜೇಯ 37 ರನ್ ಸಿಡಿಸಿದರು. ಉಳಿದಂತೆ ಯಾವೊಬ್ಬ ಬ್ಯಾಟ್ಸ್ ಮನ್ ಇವರಿಗೆ ಉತ್ತಮ ಸಾಥ್ ನೀಡಲಿಲ್ಲ.
ಬಂಗಾಳ ಪ್ರದೀಪ್ತ್ ಪ್ರಮಾಣಿಕ 48 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿದರು. ವೃತಿಕ್ ಚಟರ್ಜಿ ಎರಡು ವಿಕೆಟ್ ಉರುಳಿಸಿದರು.
ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಣ್ ಜೋತ್ ಖೈರ್ ಮತ್ತು ಅಭಿಷೇಕ್ ದಾಸ್ ಜೋಡಿ ಅರ್ಧಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ನೆರವಾದರು. ಅನುಷ್ಠಪ್ ಮಜುಂದಾರ್ ರನ್ ಸೇರಿಸಲು ವಿಫಲರಾದರು.
ಆರಂಭಿಕ ಅಭಿಷೇಕ್ ದಾಸ್ 48 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 58 ರನ್ ಬಾರಿಸಿ ಪ್ರತೀಕ್ ಜೈನ್ ಗೆ ವಿಕೆಟ್ ಒಪ್ಪಿಸಿದರು.
ನಾಲ್ಕನೇ ವಿಕೆಟ್ ಗೆ ಸುದೀಪ್ ಚಟರ್ಜಿ ಹಾಗೂ ಋತ್ವಿಕ್ ರಾಯ್ ಜೋಡಿ ಸೊಬಗಿನ ಆಟವನ್ನು ಆಡಿ ತಂಡಕ್ಕೆ ನೆರವಾಯಿತು. ಈ ಜೋಡಿ ಶತಕದ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾಯಿತು. ಸುದೀಪ್ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 63 ರನ್ ಬಾರಿಸಿದರೆ, ಋತ್ವಿಕ್ ಒಂದು ರನ್ ಅಂತರದಲ್ಲಿ ಅರ್ಧಶತಕ ವಂಚಿತರಾದರು. ಋತ್ವಿಕ್ 49 ರನ್ ಗಳಿಸಿದ್ದಾಗ ಇಲ್ಲದ ರನ್ ಕದಿಯಲು ಹೋಗಿ ಔಟ್ ಆದರು.
ಉಳಿದಂತೆ ಶಹಬಾಜ್ ಅಹ್ಮದ್ ಅಜೇಯ 26 ಹಾಗೂ ಸುವಂಕರ್ ಬಾಲ್ 22 ಸಿಡಿಸಿ ಔಟ್ ಆದರು.
ಕರ್ನಾಟಕದ ಪರ ಪ್ರತೀಕ್ ಜೈನ್ ಮೂರು ವಿಕೆಟ್ ಕಬಳಿಸಿದರು.

Tags: #Saaksha TVCricketkarnatakavijay hajare
ShareTweetSendShare
Join us on:

Related Posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram