ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪೃಥ್ವಿ ಶಾ ಶತಕದ ದಾಹಕ್ಕೆ ಬ್ರೇಕ್ ಹಾಕಿದ ಶಿವಮ್ ಮಾವಿ..!

admin by admin
March 14, 2021
in Newsbeat, Sports, ಕ್ರೀಡೆ
prithvi shaw mumbai saakshatv vijay hajare final
Share on FacebookShare on TwitterShare on WhatsappShare on Telegram

ಪೃಥ್ವಿ ಶಾ ಶತಕದ ದಾಹಕ್ಕೆ ಬ್ರೇಕ್ ಹಾಕಿದ ಶಿವಮ್ ಮಾವಿ..!

Vijay Hazare Trophy Final Prithvi Shaw c S Rizvi b Shivam Mavi 73run

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

prithvi shaw injured saakshatv mumbaiಒಂದು ಕಡೆ ನೋವು.. ಇನ್ನೊಂದು ಕಡೆ ತಂಡದ ಗೆಲುವು.. ಮತ್ತೊಂದೆಡೆ ಶತಕದ ದಾಹ.. ಅಷ್ಟೇ ಅಲ್ಲ. ಟೀಮ್ ಇಂಡಿಯಾವನ್ನು ಮತ್ತೆ ಸೇರಬೇಕು ಅನ್ನೋ ತವಕ.
ಗೊಂದಲ, ಮಾನಸಿಕ ಖಿನ್ನತೆ, ಬೇಸರ, ಕಣ್ಣೀರಿನೊಂದಿಗೆ ಈ ಬಾರಿಯ ವಿಜಯ ಹಜಾರೆ ಟೂರ್ನಿಯಲ್ಲಿ ಆಡಿದ್ದ ಆಟಗಾರ ಮುಂಬೈ ನಾಯಕ ಪೃಥ್ವಿ ಶಾ..
ಹಾಗೇ ನೋಡಿದ್ರೆ, ಪೃಥ್ವಿ ಶಾ ಈಗ ಇಂಗ್ಲೆಂಡ್ ಸರಣಿಯಲ್ಲಿ ಆಡಬೇಕಾಗಿತ್ತು. ಆದ್ರೆ ಆಸ್ಟ್ರೇಲಿಯಾ ಪ್ರವಾಸದಲ್ಲಿನ ಕಳಪೆ ಫಾರ್ಮ್‍ನಿಂದಾಗಿ ಪೃಥ್ವಿ ಶಾ ತಂಡದಿಂದ ಹೊರನಡೆದಿದ್ದರು. 21ರ ಹರೆಯದ ಪೃಥ್ವಿ ಶಾ ನೋವಿನಿಂದಲೇ ಹೊರಬಂದಿದ್ದರು. ಆದ್ರೆ ಶಾ ತನ್ನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಹೋಗಿದ್ದು ಸಚಿನ್ ತೆಂಡುಲ್ಕರ್ ಬಳಿ. ಸಚಿನ್ ನೀಡಿದ್ದ ಕೆಲವೊಂದು ಸಲಹೆ ಮಾರ್ಗದರ್ಶನಗಳನ್ನು ಪಡೆದುಕೊಂಡು ಕಣಕ್ಕಿಳಿದಿದ್ದು ವಿಜಯ ಹಜಾರೆ ಟ್ರೋಫಿ ಟೂರ್ನಿಯಲ್ಲಿ.
ಪೃಥ್ವಿ ಶಾ ವಿಜಯ ಹಜಾರೆ ಟೂರ್ನಿಯಲ್ಲಿ ಆಡಿದ ರೀತಿಗೆ ಕ್ರಿಕೆಟ್ ಪಂಡಿತರು ಕೂಡ ಚಕಿತಗೊಂಡಿದ್ದರು. ತನ್ನ ತಪ್ಪುಗಳನ್ನು ಸರಿಪಡಿಸಿಕೊಂಡು ರನ್ ಮಳೆಯನ್ನೇ ಸುರಿಸಿದ್ದರು. ಒಂದಲ್ಲ ನಾಲ್ಕು ಶತಕಗಳು. ಅದರಲ್ಲಿ ಒಂದು ದ್ವಿ ಶತಕ ಕೂಡ ಸೇರಿಕೊಂಡಿದೆ. ಅಷ್ಟೇ ಅಲ್ಲ, ವಿಜಯ ಹಜಾರೆ ಟೂರ್ನಿಯ ಒಂದು ಋತುವಿನಲ್ಲಿ 800ಕ್ಕಿಂತ ಅಧಿಕ ರನ್ ಕಲೆ ಹಾಕಿ ದಾಖಲೆಯನ್ನೇ ಬರೆದಿದ್ದಾರೆ. ಈ ಹಿಂದಿನ ಮಯಾಂಕ್ ಅಗರ್ ವಾಲ್ ದಾಖಲೆಯನ್ನು ಕೂಡ ಅಳಿಸಿ ಹಾಕಿದ್ದರು.
ಇದೀಗ ನಡೆಯುತ್ತಿರುವ ಫೈನಲ್ ಪಂದ್ಯದಲ್ಲೂ ಅಷ್ಟೇ. ಪೃಥ್ವಿ ಶಾ ಶತಕ ದಾಖಲಿಸಿಲಿಲ್ಲ. ಆದ್ರೆ ಪೆವಿಲಿಯನ್‍ಗೆ ಹಿಂತಿರುಗುವ ಮುನ್ನ ಪೃಥ್ವಿ ಶಾ ಉತ್ತರ ಪ್ರದೇಶ ಬೌಲರ್ ಗಳನ್ನು ಬೇವರಿಳಿಸಿದ್ದರು.

Vijay Hazare Trophy Final Prithvi Shaw c S Rizvi b Shivam Mavi 73run

prithvi shaw mumbai saakshatvಫೈನಲ್ ಪಂದ್ಯದ ಆರಂಭದಲ್ಲೇ ಪೃಥ್ವಿ ಶಾ ಗಾಯಗೊಂಡಿದ್ದರು. ಮೊಣಕಾಲಿನ ಮುಂಭಾಗಕ್ಕೆ ಚೆಂಡು ತಾಗಿರುವುದರಿಂದ ಕೆಲ ಸಮಯ ಮೈದಾನದಿಂದ ಹೊರನಡೆದಿದ್ದರು.
ಆದ್ರೆ ನೋವು ಕಡಿಮೆಯಾಗುತ್ತಿದ್ದಂತೆ ಮತ್ತೆ ಮೈದಾನಕ್ಕೆ ಬಂದು ತಂಡವನ್ನು ಮುನ್ನೆಡೆಸಿದ್ದರು. ಆದ್ರೂ ಉತ್ತರ ಪ್ರದೇಶ ತಂಡ ಮಾಧವ್ ಸೊಲಂಕಿ ಅವರ ಅಹೇಯ 158 ರನ್ ಗಳ ಸಹಾಯದಿಂದ ಮುಂಬೈ ತಂಡಕ್ಕೆ ಗೆಲ್ಲಲು 313 ರನ್ ಗಳ ಸವಾಲನ್ನು ನೀಡಿತ್ತು.
ನೋವಿನ ನಡುವೆಯೂ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ರು ಪೃಥ್ವಿ ಶಾ. 39 ಎಸೆತಗಳಲ್ಲಿ ಹತ್ತು ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳನ್ನು ಸಿಡಿಸಿದ್ರು. ಅಂತಿಮವಾಗಿ 73 ರನ್ ಗಳಿಸಿ ಪೃಥ್ವಿ ಶಾ ಪೆವಿಲಿಯನ್ ದಾರಿ ಹಿಡಿದ್ರು.
ಇದೀಗ ಮುಂಬೈ ತಂಡಕ್ಕೆ ಯಶಸ್ವಿ ಜೈಸ್ವಾಲ್, ಆದಿತ್ಯಾ ತಾರೆ ಆಸರೆಯಾಗಬೇಕಿದೆ. ರನ್ ಮೇಷಿನ್ ನಂತೆ ಆಟವಾಡಿದ್ದ ಪೃಥ್ವಿ ಶಾ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳುತ್ತಾರಾ ಅನ್ನೋದನ್ನು ಕಾದು ನೋಡಬೇಕು.

#Vijay Hazare Trophy Final #Prithvi Shaw #S Rizvi #Shivam Mavi #mumbai #uttarpradesh #saakshatv #cricket #bcci

Tags: #Prithvi Shaw#saakshatvbcciCricketmumbaiShivam MaviSportssportsnewsteam indiauttara pradeshVijay Hazare Trophy Final
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram