ADVERTISEMENT
Wednesday, April 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಜಯ್ ಹಜಾರೆ ಟ್ರೋಫಿ ಫೈನಲ್ – ಕಣಕ್ಕಿಳಿದ ಪೃಥ್ವಿ ಶಾ – ಮುಂಬೈಗೆ ಗೆಲ್ಲಲು 313 ರನ್ ಗಳ ಗುರಿ..!

admin by admin
March 14, 2021
in Newsbeat, Sports, ಕ್ರೀಡೆ
prithvi shaw mumbai saakshatv vijay hajare final
Share on FacebookShare on TwitterShare on WhatsappShare on Telegram

ವಿಜಯ್ ಹಜಾರೆ ಟ್ರೋಫಿ ಫೈನಲ್ – ಕಣಕ್ಕಿಳಿದ ಪೃಥ್ವಿ ಶಾ – ಮುಂಬೈಗೆ ಗೆಲ್ಲಲು 313 ರನ್ ಗಳ ಗುರಿ..!

Vijay Hazare Trophy -Uttar Pradesh vs Mumbai, Final

Related posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

April 21, 2026
ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026

madhav koushik uttarapradesh saakshatvದೆಹಲಿಯಲ್ಲಿ ನಡೆಯುತ್ತಿರುವ ವಿಜಯ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಉತ್ತರ ಪ್ರದೇಶ ತಂಡ ಗೆಲ್ಲಲು 313 ರನ್ ಗಳ ಸವಾಲು ಒಡ್ಡಿದೆ.
ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಉತ್ತರ ಪ್ರದೇಶ ತಂಡ ನಿಗದಿತ 50 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 312 ರನ್ ಗಳಿಸಿದೆ.
ಉತ್ತರ ಪ್ರದೇಶ ತಂಡದ ಪರ ಆರಂಭಿಕ ಮಾಧವ್ ಕೌಶಿಕ್ ಅವರು ಅಜೇಯ ಶತಕ ದಾಖಲಿಸಿ ಮಿಂಚು ಹರಿಸಿದ್ರು. ಮಾಧವ್ ಕೌಶಿಕ್ ಅವರು 156 ಎಸೆತಗಳಲ್ಲಿ 15 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳ ಸಹಾಯದಿಂದ ಮನಮೋಹಕ 158 ರನ್ ದಾಖಲಿಸಿದ್ರು.
ಇನ್ನುಳಿದಂತೆ ಮತ್ತೊಬ್ಬ ಆರಂಭಿಕ ಸಮರ್ಥ್ ಸಿಂಗ್ 55 ರನ್ ಗಳಿಸಿದ್ರೆ, ಪ್ರಿಯಮ್ ಗರ್ಗ್ 21 ರನ್, ಹಾಗೂ ಆಕಾಶ್ ದೀಪ್ ನಾಥ್ 55 ರನ್ ಮತ್ತು ಉಪೇಂದ್ರ ಯಾದವ್ ಅಜೇಯ 9 ರನ್ ಗಳಿಸಿದ್ರು. ನಾಯಕ ಕರಣ್ ಶರ್ಮಾ ಶೂನ್ಯ ಸುತ್ತಿದ್ರು. ಮುಂಬೈ ತಂಡದ ಪರ ತನುಷ್ ಕೋಟ್ಯಾನ್ ಎರಡು ವಿಕೆಟ್ ಹಾಗೂ ಪ್ರಶಾಂತ್ ಸೋಲಂಕಿ ಒಂದು ವಿಕೆಟ್ ಪಡೆದ್ರು.

Vijay Hazare Trophy -Uttar Pradesh vs Mumbai, Final
ಗಾಯಗೊಂಡ ಪೃಥ್ವಿ ಶಾ ಮತ್ತೆ ಕಣಕ್ಕೆ
ಇದೇ ವೇಳೆ ಪಂದ್ಯದ 24ನೇ ಓವರ್ ನಲ್ಲಿ ಮುಂಬೈ ತಂಡದ ನಾಯಕ ಪೃಥ್ವಿ ಶಾ ಅವರು ಮೊಣಕಾಲಿನ ಮುಂಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದರು. ನೋವನ್ನು ತಡೆಯಲು ಅಸಾಧ್ಯವಾಗಿ ಅವರು ಪೆವಿಲಿಯನ್ ಕೂಡ ಸೇರಿಕೊಂಡಿದ್ದರು. ಆದ್ರೆ ಪೃಥ್ವಿ ಶಾ ಪಂದ್ಯದಿಂದ ಹೊರಗಿರುವ ಮನಸ್ಸು ಮಾಡಲಿಲ್ಲ. ನೋವು ಕಡಿಮೆಯಾಗುತ್ತಿದ್ದಂತೆ prithvi shaw injured saakshatv mumbaiಮತ್ತೆ ಮೈದಾನಕ್ಕೆ ಬಂದ ಪೃಥ್ವಿ ಶಾ ಅವರು ಆಕಾಶ್ ದೀಪ್ ಅವರನ್ನು ರನೌಟ್ ಮಾಡುವಲ್ಲಿ ಕೂಡ ಸಫಲರಾಗಿದ್ದರು.
ನೋವನ್ನು ಸಹಿಸಿಕೊಂಡು ಮುಂಬೈ ತಂಡದ ಇನಿಂಗ್ಸ್ ಆರಂಭಿಸಿರುವ ಪೃಥ್ವಿ ಸ್ಪೋಟಕ ಆಟವನ್ನಾಡಿದ್ದರು. ಈ ವರದಿ ಪ್ರಕಟವಾಗುತ್ತಿದ್ದಾಗ ಶಾ 22 ಎಸೆತಗಳಲ್ಲಿ 40 ರನ್ (7 ಬೌಂಡರಿ ಮತ್ತು 1 ಸಿಕ್ಸರ್ ಕೂಡ) ಬಾರಿಸಿದ್ದರು. ಸದ್ಯ ವಿಜಯ ಹಜಾರೆ ಟ್ರೋಫಿಯಲ್ಲಿ ದಾಖಲೆಯ ರನ್ ಕೂಡ ದಾಖಲಿಸಿದ್ದರು. ಈಗಾಗಲೇ ಅವರ ಹೆಸರಿನಲ್ಲಿ ನಾಲ್ಕು ಶತಕಗಳು ಸೇರಿಕೊಂಡಿವೆ. ಐದನೇ ಶತಕ ದಾಖಲಾಗುತ್ತಾ ಅನ್ನೋದನ್ನು ಕಾದು ನೋಡಬೇಕು.

#Vijay Hazare Trophy #Uttar Pradesh #Mumbai #saakshatv #kannadasports #kannadanews #sports #cricket #Prithvi Shaw

Tags: #Prithvi Shaw#saakshatvbcciCricketFinalkanandasportsMadhav KaushikSportsUttar Pradesh vs MumbaiVijay Hazare TrophyVijay Hazare Trophy 2021
ShareTweetSendShare
Join us on:

Related Posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

by Shwetha
April 21, 2026
0

ರಾಜ್ಯದ ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 890 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕರ್ನಾಟಕ...

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

by Shwetha
April 21, 2026
0

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿರುವ ದಾಳಿ ರಾಜ್ಯ ರಾಜಕಾರಣದಲ್ಲಿ...

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

by Shwetha
April 21, 2026
0

ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram