Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

political news | ಈ ಬಾರಿ ವಿಜಯಪುರಕ್ಕೆ ಅನ್ಯಾಯ ಆಗಲ್ಲ : ಯತ್ನಾಳ್

Mahesh M Dhandu by Mahesh M Dhandu
January 25, 2022
in Mumbai Karnataka, Newsbeat, ಮುಂಬೈ ಕರ್ನಾಟಕ
BASANAGOUDA PATIL YATNAL Saaksha Tv
Share on FacebookShare on TwitterShare on WhatsappShare on Telegram

ಈ ಬಾರಿ ವಿಜಯಪುರಕ್ಕೆ ಅನ್ಯಾಯ ಆಗಲ್ಲ : ಯತ್ನಾಳ್

ವಿಜಯಪುರ :   ಈ ಬಾರಿ ಯಾವುದೇ ಪರಿಸ್ಥಿತಿಯಲ್ಲೂ ವಿಜಯಪುರ ಜಿಲ್ಲೆಗೆ ಅನ್ಯಾಯವಾಗುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Related posts

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023
ಗಣೇಶೋತ್ಸವ ಮೆರವಣಿಗೆ; ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಗೆ ಹೃದಯಾಘಾತ

ಗಣೇಶೋತ್ಸವ ಮೆರವಣಿಗೆ; ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಗೆ ಹೃದಯಾಘಾತ

October 1, 2023

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನನ್ನ ಲೆಕ್ಕಾಚಾರದ ಪ್ರಕಾರ ಶೀಘ್ರದಲ್ಲಿ ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆಗಳು ಆಗಬಹುದು. ಉಳಿದಿರುವ ನಾಲ್ಕು ಸ್ಥಾನಗಳು ಭರ್ತಿ ಆಗಬಹುದು ಎಂಬ ನಿರೀಕ್ಷೆ ಇದೆ.

ಈ ಸಲ ಯಾವುದೇ ಪರಿಸ್ಥಿತಿಯಲ್ಲಿ ವಿಜಯಪುರ ಜಿಲ್ಲೆಗೆ ಅನ್ಯಾಯ ಆಗುವುದಿಲ್ಲ. ಯಾವುದು ಗುಪ್ತ ಸಭೆಗಳಿಲ್ಲ, ಎಲ್ಲವೂ ಪಕ್ಷದ ಬೆಳವಣಿಗೆಗೆ, 2023 ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆಲ್ಲಬೇಕಿದೆ.

ಸುಮಾರು 139 ಸೀಟ್ ಗೆಲ್ಲುವಷ್ಟು ಹಾಗೂ ಈಗಿರುವ 25 ಲೋಕಸಭಾ ಉಳಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಸಭೆಗಳು ಆಗುತ್ತಿವೆ.

ಇದರಲ್ಲಿ ಯಾವುದೂ ಪಕ್ಷ ವಿರೋಧಿ, ಹಿನ್ನೆಡೆ, ಪಕ್ಷಕ್ಕೆ ದ್ರೋಹ ಮಾಡುವಂತಹದ್ದು ಇಲ್ಲ. ಉಮೇಶ ಕತ್ತಿ, ನಾನು, ರೇಣುಕಾಚಾರ್ಯ, ರಮೇಶ ಜಾರಕಿಹೊಳಿ ಅವರೆಲ್ಲ ಸೇರಿ ಮಾಡಿದ್ದು ಇದೇ ಸಭೆ.

Vijayapura MLA Basanagouda patil yatnal reaction saaksha tv
Basanagouda patil yatnal saaksha tv

ಇವೆಲ್ಲ ಗುಪ್ತ ಸಭೆಗಳಲ್ಲ, ಬಹಿರಂಗ ಸಭೆಗಳು. ಯಾರನ್ನೇ ಸಚಿವರನ್ನಾಗಿ ಮಾಡಿದ್ರೂ ಕನಿಷ್ಟ ಒಂದು ಅಥವಾ ಒಂದೂವರೇ  ವರ್ಷ ಅವಕಾಶ ಕೊಟ್ಟರೆ, ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಅನುಕೂಲ ಆಗುವುದು.

ಚುನಾವಣೆ ಕೇವಲ ಆರು ತಿಂಗಳು ಇದ್ದಾಗ ಸಚಿವ ಸಂಪುಟ ಮಾಡಿದ್ರೆ ಇಲಾಖೆ ಬಗ್ಗೆ ಅಧ್ಯಯನ ಮಾಡುವುದರಲ್ಲೇ ಸಮಯ ಕಳೆಯುತ್ತೆ ಎಂದು ಬೇಗ ಸಂಪುಟ ವಿಸ್ತರಣೆ ಆಗಬೇಕು ಅಂತಾ ಒತ್ತಾಯಿಸಿದರು.

ಚುನಾವಣೆ ಸಮೀಪ ಬಂದಾಗ ಅಧಿಕಾರಿಗಳು ದರ್ಪ‌ನಡೆಯುತ್ತೆ. ವಿಜಯಪುರ, ಯಾದಗಿರಿ, ಕಲಬುರಗಿ, ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಅನೇಕ ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚನೆಗೊಂಡಿವೆ.

ಅವುಗಳಿಗೆ ಸೂಕ್ತ ಸ್ಥಾನಮಾನ, ಜಾತಿ ಆಧಾರದ ಮೇಲೆ ಎಲ್ಲ ಜಾತಿಯವರಿಗೂ ಸೂಕ್ತ ಪ್ರಾತಿನಿಧ್ಯ ಕೊಡಬೇಕು.

ಬೊಮ್ಮಾಯಿ ನೇತ್ರತ್ವದ ಸರ್ಕಾರ ಒಳ್ಳೇ ಕೆಲಸ ಮಾಡಬೇಕು ಎನ್ನುವುದು ಬಿಟ್ಟರೆ, ಯಾವ ಶಾಸಕರು ಮಂತ್ರಿಯಾಗಬೇಕು ಎಂಬ ಲಾಬಿ ಇಲ್ಲ, ಬೊಮ್ಮಾಯಿ ವಿರುದ್ಧವೂ ಅಲ್ಲ, ಇವು ಪಕ್ಷದ ಹಿತದೃಷ್ಠಿಯಿಂದ ಆದಂತಹ ಸಭೆಗಳು ಎಂದು ಕತ್ತಿ ಸಭೆಯ ಬಗ್ಗೆ ಸ್ಪಷ್ಟನೆ ನೀಡಿದರು.

Tags: #Saaksha TVBasanagouda Patil YatnalMumbai karnataka
ShareTweetSendShare
Join us on:

Related Posts

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

by Honnappa Lakkammanavar
October 2, 2023
0

1.5 ಲಕ್ಷ ರೂ. ಮೌಲ್ಯದ ಮಂಗಳಸೂತ್ರವನ್ನು ಎಮ್ಮೆಯೊಂದು ನುಂಗಿರುವ ಘಟನೆ ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ನಡೆದಿದೆ. ರೈತ ರಾಮಹರಿ ಅವರ ಪತ್ನಿ ಸ್ನಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸೋಯಾಬೀನ್,...

ಗಣೇಶೋತ್ಸವ ಮೆರವಣಿಗೆ; ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಗೆ ಹೃದಯಾಘಾತ

ಗಣೇಶೋತ್ಸವ ಮೆರವಣಿಗೆ; ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಗೆ ಹೃದಯಾಘಾತ

by Honnappa Lakkammanavar
October 1, 2023
0

ಈಗ ಎಲ್ಲೆಲ್ಲೂ ಗಣೇಶೋತ್ವದ ಮೆರವಣಿಗೆ ನಡೆಯುತ್ತಿದೆ. ಡಿಜೆ ಹಾಕಿ ಎಲ್ಲರೂ ಹೆಜ್ಜೆ ಹಾಕುತ್ತಿದ್ದಾರೆ. ಹಲವೆಡೆ ಮಹಿಳೆಯರೂ ಸೇರಿದಂತೆ ಸ್ಟೆಪ್ಸ್ ಹಾಕುತ್ತಿದ್ದಾರೆ. ಹೀಗೆ ಹೆಜ್ಜೆ ಹಾಕುತ್ತಿದ್ದ ವೇಳೆ ಮಹಿಳೆಗೆ...

ಮೊಬೈಲ್ ಕಳ್ಳನನ್ನು ಹಿಡಿದ ಯುವತಿ!

ಮೊಬೈಲ್ ಕಳ್ಳನನ್ನು ಹಿಡಿದ ಯುವತಿ!

by Honnappa Lakkammanavar
September 29, 2023
0

ಹಾವೇರಿ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಬಂದ್ ಗೆ ಹಲವು ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ವೇಳೆ ಬಸ್ ಗಾಗಿ ಕಾಯುತ್ತಿದ್ದ ಯುವತಿಯ...

ಭೀಕರ ಅಪಘಾತ; ತಂದೆ-ಮಗ ಸಾವು

ಭೀಕರ ಅಪಘಾತ; ತಂದೆ-ಮಗ ಸಾವು

by Honnappa Lakkammanavar
September 28, 2023
0

ಗದಗ : ಕಾರು (Car) ಹಾಗೂ ಬಸ್ (Bus) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತಂದೆ ಹಾಗೂ ಮಗ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಕುಂಡಿ ಬಳಿಯ...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

October 3, 2023
ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

October 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram