ADVERTISEMENT
Saturday, June 21, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ

admin by admin
January 29, 2021
in Newsbeat, Saaksha Special, ಎಸ್ ಸ್ಪೆಷಲ್
Venkatappa Nayaka
Share on FacebookShare on TwitterShare on WhatsappShare on Telegram

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ:

ಕೆಳದಿ ರಾಜರಲ್ಲಿ ದೀಘ೯ ಕಾಲದ ಆಡಳಿತ ಮಾಡಿದವರು, ಹೆಚ್ಚು ರಾಜ್ಯ ವಿಸ್ತಾರ ಮಾಡಿದವರು, ಇವತ್ತಿನ ಸಾಗರ ಪಟ್ಟಣ (ಸದಾಶಿವ ಸಾಗರ) ಕಟ್ಟಿದವರು, ಆನಂದಪುರ ಎಂದು ನಾಮಕರಣ, ಚಂಪಕ ಸರಸ್ಸು ನಿಮಿ೯ಸಿದ ರಾಜ ಹಿರಿಯ ವೆಂಕಟಪ್ಪ ನಾಯಕ ಕೆಳದಿ ಇತಿಹಾಸದಲ್ಲಿ ಅಗ್ರಶ್ರೇಯಾಂಕದಲ್ಲಿ ಇದ್ದರೂ ರಾಜ ವೆಂಕಟಪ್ಪ ನಾಯಕರನ್ನ ಉದ್ದೇಶ ಪೂವ೯ಕವಾಗಿ ಕಾಣದ ಕೈಗಳು ಬದಿಗೆ ಸರಿಸಲು ಅನೇಕ ಕಾರಣ ಇದೆ.

Related posts

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

June 20, 2025
ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

June 20, 2025

ಶಿವಮೊಗ್ಗ ಜಿಲ್ಲೆಯಲ್ಲಿ ಕೆಳದಿ ಅರಸರಾದ ರಾಜ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚು ಮಾಹಿತಿ ಸಾವ೯ಜನಿಕರಿಗೆ ಬೇಕಾಗಿದೆ ಇಂತಹ ಒಂದು ಉಪಯುಕ್ತ ಕೆಲಸ ಮಾನ್ಯ ಅಂಬ್ರಯ್ಯ ಮಠ 2012 ರಲ್ಲಿ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪನಾಯಕ ಎಂಬ ಐತಿಹಾಸಿಕ ಕಾದಂಬರಿ ಪ್ರಕಟಿಸಿದ್ದಾರೆ. ಈ ಪುಸ್ತಕ ಮೂರು ತಿಂಗಳಿಂದ ಅನೇಕ ಬಾರಿ ಕೆಲ ಅಧ್ಯಾಯಗಳನ್ನು ಓದಿ ನನಗೆ ಬೇಕಾಗಿದ್ದ ಅನೇಕ ಮಾಹಿತಿ ಮನನ ಮಾಡಿಕೊಂಡೆ.

ಈ ಪುಸ್ತಕ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಜನ ಮತ್ತು ಕೆಳದಿ ಇತಿಹಾಸದ ಬಗ್ಗೆ ತಿಳಿದು ಕೊಳ್ಳುವವರು ಓದಲೇ ಬೇಕು. ಸಾಗರ ಪಟ್ಟಣ ಕಟ್ಟಿದ ರಾಜ ವೆಂಕಟಪ್ಪ ನಾಯಕರ ಹೆಸರು ಎಲ್ಲಿಯೂ ಸ್ಮಾರಕವಾಗಿ ಸಾಗರದಲ್ಲೇ ಇಲ್ಲ!! ಎಂದರೆ ಅಥ೯ವಾದೀತು ರಾಜ ಮನೆತನದ ಹುನ್ನಾರ, ಅಂತರ್ ಜಾತಿ ಪ್ರೇಮ ವಿವಾಹ ಇದಕ್ಕೆ ಕಾರಣವೇ? ದುರಂತ ನಾಯಕಿ ಚಂಪಕಾರಾಣಿಯಿಂದ ಹೀಗಾಯಿತೆ? ಎಂಬ ಬಗ್ಗೆ ಮುಂದಿನ ದಿನದಲ್ಲಿ ಸಂಶೋದನೆ ಆಗಬೇಕು. ಮುಂದಿನ ದಿನದಲ್ಲಿ ಇತಿಹಾಸ ಸಂಶೋದಕರು, ಶಾಲಾ ಕಾಲೇಜುಗಳಲ್ಲಿ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚಿನ ವಿಷಯ ತಿಳಿಸಲು ಈ ಪುಸ್ತಕ ಪ್ರೇರಣೆ ಆಗಬೇಕು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇಟಲಿಯ ಪ್ರವಾಸಿ ಪಿಯೆಟ್ರೋ ಡಲ್ಲೊ ವಿಲ್ಲಾ ಇಕ್ಕೇರಿಯಲ್ಲಿ ವೆಂಕಟಪ್ಪ ನಾಯಕರ ಬೇಟಿ ಮಾಡಿದ ಬಗ್ಗೆ ಬರೆದ ದಾಖಲೆ ಈ ಪುಸ್ತಕದಲ್ಲಿದೆ. ರಾಣಿ ಅಬ್ಬಕ್ಕ, ಕಾಳು ಮೆಣಸಿನ ರಾಣಿ ಚೆನ್ನ ಬೈರಾದೇವಿ, ಬಿದನೂರಿನ ರಾಣಿ ಅಮ್ಮಿದೇವಮ್ಮ ವೆಂಕಟಪ್ಪ ನಾಯಕರಿಂದ ಸಹಾಯ ಕೇಳಿ ರಾಜ್ಯ ಕಳೆದುಕೊಂಡ ಕಥೆ ಅವರೇ ಪಾತ್ರಗಳಾಗಿ ಈ ಕಾದಂಬರಿಯಲ್ಲಿ ಅಂಬ್ರಯ್ಯ ಮಠರು ಸ್ವಾರಸ್ಯವಾಗಿ ಹೇಳಿಸಿದ್ದಾರೆ. ಅದೇ ರೀತಿ ಪಟ್ಟದ ರಾಣಿ ಭದ್ರಮ್ಮಾಜಿ, ಚಂಪಕಾ ಮತ್ತು ಶಿವಪ್ಪ ನಾಯಕರಿಂದಲೂ ಇತಿಹಾಸ ನಮಗೆ ಮನನ ಮಾಡುವಂತೆ ಬರೆದಿದ್ದಾರೆ. ಅನೇಕ ವಿದ್ವತ್ ಪೂರ್ಣ ಲೇಖನ ಬರಹಗಳನ್ನೂ, ಕಾದಂಬರಿಗಳನ್ನು ಬರೆದ ಅಂಬ್ರಯ್ಯ ಮಠರು ತಮ್ಮ ಸಂಶೋದನೆಗಾಗಿಯೇ ಕೆಳದಿ ರಾಜರ ಹಾಲಿ ಪಳಯುಳಿಕೆ ಆಗಿರುವ ರಾಜದಾನಿ ಬಿದನೂರು ನಗರದಲ್ಲಿ ನೆಲೆಸಿದ್ದಾರೆ ಅನ್ನುವುದು ಇನ್ನೊಂದು ವಿಶೇಷ.

-ಅರುಣ್ ಪ್ರಸಾದ್
ಉದ್ಯಮಿಗಳು ಮತ್ತು ಹವ್ಯಾಸಿ ಬರಹಗಾರರು
ಆನಂದಪುರ, ಸಾಗರ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: keladi Venkatappa NayakaVenkatappa Nayaka
ShareTweetSendShare
Join us on:

Related Posts

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ

by Shwetha
June 20, 2025
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ ಪ್ರತಿರಾತ್ರಿ ಮಲಗುವ ಮುನ್ನ ಈ ಒಂದು...

ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ

by Author2
June 20, 2025
0

ರಾಜ್ಯ ಸರ್ಕಾರವು ಮುಸ್ಲಿಂ ಸಮುದಾಯದ ಸಬಲೀಕರಣದ ದೃಷ್ಟಿಯಿಂದ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ವಸತಿ...

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಅನುಮೋದನೆ

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಅನುಮೋದನೆ

by Shwetha
June 20, 2025
0

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಸೌಲಭ್ಯ ಘೋಷಣೆಯಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ...

ಬೆಂಗಳೂರಿಗರ ಮನೆ ಬಾಗಿಲಿಗೇ ಇ-ಖಾತಾ ವಿತರಣೆಗೆ ಸಿದ್ದತೆ: ಜುಲೈ 1ರಿಂದ ಪ್ರಕ್ರಿಯೆ ಆರಂಭ – ಡಿಕೆ ಶಿವಕುಮಾರ್

ಬೆಂಗಳೂರಿಗರ ಮನೆ ಬಾಗಿಲಿಗೇ ಇ-ಖಾತಾ ವಿತರಣೆಗೆ ಸಿದ್ದತೆ: ಜುಲೈ 1ರಿಂದ ಪ್ರಕ್ರಿಯೆ ಆರಂಭ – ಡಿಕೆ ಶಿವಕುಮಾರ್

by Shwetha
June 20, 2025
0

ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ಇ-ಖಾತಾ ನೀಡುವ ಪ್ರಕ್ರಿಯೆ ಈಗ ಇನ್ನೂ ಒಂದು ಹೆಜ್ಜೆ ಮುಂದುವರೆದಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್...

ಮುಂಗಾರು ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಆಗಸ್ಟ್ 11ರಿಂದ ಆರಂಭ, 2 ವಾರಗಳ ಕಾಲ ನಡೆಯಲಿರುವ ಅಧಿವೇಶನ

ಮುಂಗಾರು ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಆಗಸ್ಟ್ 11ರಿಂದ ಆರಂಭ, 2 ವಾರಗಳ ಕಾಲ ನಡೆಯಲಿರುವ ಅಧಿವೇಶನ

by Shwetha
June 20, 2025
0

ವಿಧಾನಮಂಡಲದ ಮುಂಗಾರು ಅಧಿವೇಶನದ ದಿನಾಂಕವನ್ನು ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಇಂದು ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram