ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ

admin by admin
January 29, 2021
in Newsbeat, Saaksha Special, ಎಸ್ ಸ್ಪೆಷಲ್
Venkatappa Nayaka
Share on FacebookShare on TwitterShare on WhatsappShare on Telegram

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ:

ಕೆಳದಿ ರಾಜರಲ್ಲಿ ದೀಘ೯ ಕಾಲದ ಆಡಳಿತ ಮಾಡಿದವರು, ಹೆಚ್ಚು ರಾಜ್ಯ ವಿಸ್ತಾರ ಮಾಡಿದವರು, ಇವತ್ತಿನ ಸಾಗರ ಪಟ್ಟಣ (ಸದಾಶಿವ ಸಾಗರ) ಕಟ್ಟಿದವರು, ಆನಂದಪುರ ಎಂದು ನಾಮಕರಣ, ಚಂಪಕ ಸರಸ್ಸು ನಿಮಿ೯ಸಿದ ರಾಜ ಹಿರಿಯ ವೆಂಕಟಪ್ಪ ನಾಯಕ ಕೆಳದಿ ಇತಿಹಾಸದಲ್ಲಿ ಅಗ್ರಶ್ರೇಯಾಂಕದಲ್ಲಿ ಇದ್ದರೂ ರಾಜ ವೆಂಕಟಪ್ಪ ನಾಯಕರನ್ನ ಉದ್ದೇಶ ಪೂವ೯ಕವಾಗಿ ಕಾಣದ ಕೈಗಳು ಬದಿಗೆ ಸರಿಸಲು ಅನೇಕ ಕಾರಣ ಇದೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ಶಿವಮೊಗ್ಗ ಜಿಲ್ಲೆಯಲ್ಲಿ ಕೆಳದಿ ಅರಸರಾದ ರಾಜ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚು ಮಾಹಿತಿ ಸಾವ೯ಜನಿಕರಿಗೆ ಬೇಕಾಗಿದೆ ಇಂತಹ ಒಂದು ಉಪಯುಕ್ತ ಕೆಲಸ ಮಾನ್ಯ ಅಂಬ್ರಯ್ಯ ಮಠ 2012 ರಲ್ಲಿ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪನಾಯಕ ಎಂಬ ಐತಿಹಾಸಿಕ ಕಾದಂಬರಿ ಪ್ರಕಟಿಸಿದ್ದಾರೆ. ಈ ಪುಸ್ತಕ ಮೂರು ತಿಂಗಳಿಂದ ಅನೇಕ ಬಾರಿ ಕೆಲ ಅಧ್ಯಾಯಗಳನ್ನು ಓದಿ ನನಗೆ ಬೇಕಾಗಿದ್ದ ಅನೇಕ ಮಾಹಿತಿ ಮನನ ಮಾಡಿಕೊಂಡೆ.

ಈ ಪುಸ್ತಕ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಜನ ಮತ್ತು ಕೆಳದಿ ಇತಿಹಾಸದ ಬಗ್ಗೆ ತಿಳಿದು ಕೊಳ್ಳುವವರು ಓದಲೇ ಬೇಕು. ಸಾಗರ ಪಟ್ಟಣ ಕಟ್ಟಿದ ರಾಜ ವೆಂಕಟಪ್ಪ ನಾಯಕರ ಹೆಸರು ಎಲ್ಲಿಯೂ ಸ್ಮಾರಕವಾಗಿ ಸಾಗರದಲ್ಲೇ ಇಲ್ಲ!! ಎಂದರೆ ಅಥ೯ವಾದೀತು ರಾಜ ಮನೆತನದ ಹುನ್ನಾರ, ಅಂತರ್ ಜಾತಿ ಪ್ರೇಮ ವಿವಾಹ ಇದಕ್ಕೆ ಕಾರಣವೇ? ದುರಂತ ನಾಯಕಿ ಚಂಪಕಾರಾಣಿಯಿಂದ ಹೀಗಾಯಿತೆ? ಎಂಬ ಬಗ್ಗೆ ಮುಂದಿನ ದಿನದಲ್ಲಿ ಸಂಶೋದನೆ ಆಗಬೇಕು. ಮುಂದಿನ ದಿನದಲ್ಲಿ ಇತಿಹಾಸ ಸಂಶೋದಕರು, ಶಾಲಾ ಕಾಲೇಜುಗಳಲ್ಲಿ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚಿನ ವಿಷಯ ತಿಳಿಸಲು ಈ ಪುಸ್ತಕ ಪ್ರೇರಣೆ ಆಗಬೇಕು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇಟಲಿಯ ಪ್ರವಾಸಿ ಪಿಯೆಟ್ರೋ ಡಲ್ಲೊ ವಿಲ್ಲಾ ಇಕ್ಕೇರಿಯಲ್ಲಿ ವೆಂಕಟಪ್ಪ ನಾಯಕರ ಬೇಟಿ ಮಾಡಿದ ಬಗ್ಗೆ ಬರೆದ ದಾಖಲೆ ಈ ಪುಸ್ತಕದಲ್ಲಿದೆ. ರಾಣಿ ಅಬ್ಬಕ್ಕ, ಕಾಳು ಮೆಣಸಿನ ರಾಣಿ ಚೆನ್ನ ಬೈರಾದೇವಿ, ಬಿದನೂರಿನ ರಾಣಿ ಅಮ್ಮಿದೇವಮ್ಮ ವೆಂಕಟಪ್ಪ ನಾಯಕರಿಂದ ಸಹಾಯ ಕೇಳಿ ರಾಜ್ಯ ಕಳೆದುಕೊಂಡ ಕಥೆ ಅವರೇ ಪಾತ್ರಗಳಾಗಿ ಈ ಕಾದಂಬರಿಯಲ್ಲಿ ಅಂಬ್ರಯ್ಯ ಮಠರು ಸ್ವಾರಸ್ಯವಾಗಿ ಹೇಳಿಸಿದ್ದಾರೆ. ಅದೇ ರೀತಿ ಪಟ್ಟದ ರಾಣಿ ಭದ್ರಮ್ಮಾಜಿ, ಚಂಪಕಾ ಮತ್ತು ಶಿವಪ್ಪ ನಾಯಕರಿಂದಲೂ ಇತಿಹಾಸ ನಮಗೆ ಮನನ ಮಾಡುವಂತೆ ಬರೆದಿದ್ದಾರೆ. ಅನೇಕ ವಿದ್ವತ್ ಪೂರ್ಣ ಲೇಖನ ಬರಹಗಳನ್ನೂ, ಕಾದಂಬರಿಗಳನ್ನು ಬರೆದ ಅಂಬ್ರಯ್ಯ ಮಠರು ತಮ್ಮ ಸಂಶೋದನೆಗಾಗಿಯೇ ಕೆಳದಿ ರಾಜರ ಹಾಲಿ ಪಳಯುಳಿಕೆ ಆಗಿರುವ ರಾಜದಾನಿ ಬಿದನೂರು ನಗರದಲ್ಲಿ ನೆಲೆಸಿದ್ದಾರೆ ಅನ್ನುವುದು ಇನ್ನೊಂದು ವಿಶೇಷ.

-ಅರುಣ್ ಪ್ರಸಾದ್
ಉದ್ಯಮಿಗಳು ಮತ್ತು ಹವ್ಯಾಸಿ ಬರಹಗಾರರು
ಆನಂದಪುರ, ಸಾಗರ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: keladi Venkatappa NayakaVenkatappa Nayaka
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram