ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹೆಂಡತಿ ಹುಡುಗಾಟಕ್ಕೆ ಬಲಿಯಾದ ಪತಿ: ಅಸಲಿಗೆ ಆಗಿದ್ದೇನು..!

Mahesh M Dhandu by Mahesh M Dhandu
December 15, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹೆಂಡತಿ ಹುಡುಗಾಟಕ್ಕೆ ಬಲಿಯಾದಪತಿ: ಅಸಲಿಗೆ ಆಗಿದ್ದೇನು..!

ಆಂಧ್ರ ಪ್ರದೇಶ: ಪತ್ನಿಯೊಬ್ಬಳ ಹುಡುಗಾಟಕ್ಕೆ ಪತಿ ಪ್ರಾಣ ಕಳೆದುಕೊಂಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ. ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪತಿ ಪತ್ನಮಿ ನಡುವಿನ ಗಲಾಟೆ ಪತಿಯ ಸಾವಿನಲ್ಲಿ ದುರಂತ ಅಂತ್ಯ ಕಂಡಿದೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಮಿಸ್ ಆಗಿ ಮತ್ತೊಬ್ಬರ ಖಾತೆಗೆ 18.60 ಲಕ್ಷ ರೂ : ದುಡ್ಡು ವಾಪಸ್ ಕೇಳಿದ ಮಹಿಳೆಗೆ ಕಾದಿತ್ತು ಶಾಕ್..!

28 ವರ್ಷದ ವೆಂಕಟ ರವಿಕುಮಾರ್ ಹಾಗೂ ಪತ್ನಿ ಪುಷ್ಪಶಿವ ಎಂಬುವವರು ಮೂರು ವರ್ಷಗಳ ಹಿಂದೆ ಮದುವೆ ಆಗಿದ್ದರು. ಅವರಿಗೆ 11 ತಿಂಗಳ ಮಗು ಇದೆ. ಇವರು ಮಂಡಿಕುಡುರು ಮಂಡಲದ ಪೆದ್ದಪಟ್ನಂ ಗ್ರಾಮದಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಯಾವುದೋ ವಿಚಾರವಾಗಿ ದಂಪತಿ ನಡುವೆ ಕಲಹ ಉಂಟಾಗಿದೆ ಎನ್ನಲಾಗ್ತಿದೆ. ಬಳಿಕ ಬೆಳಗಾಗುವಷ್ಟರಲ್ಲಿ ರವಿಕುಮಾರ್ ಪತ್ನಿ ಮನೆಯಿಂದ ನಾಪತ್ತೆಯಾಗಿದ್ರು. ಇತ್ತ ಪತ್ನಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದಾನೆ. ಆದ್ರೆ ಎಲ್ಲೂ ಸಿಕ್ಕಿಲ್ಲ. ಬಳಿಕ ಗೋದಾವರಿ ನದಿ ದಡದಲ್ಲಿ ಪತ್ನಿಯ ಚಪ್ಪಲಿಗಳು ಕಂಡುಬಂದಿವೆ. ಇದರಿಂದ ಗಾಬರಿಗೊಂಡ ವೆಂಕಟ ಪತ್ನಿ ಆತ್ಮಹತ್ಯೆಗೆ ಶರಣಾಗಿರಬೇಕೆಂಬ ನಿರ್ಧಾರಕ್ಕೆ ಬಂದಿದ್ದಾನೆ.

ಲವರ್ ನ ಬಿಡಲ್ಲ ಅಂದ ಮಗನ ಮೇಲಿನ ಸಿಟ್ಟಿಗೆ ಹೀಗಾ ಮಾಡೋದು..!

ಇದೇ ಬೇಸರದಲ್ಲಿ ಪಸ್ಸರ್ಲಪುಡಿಯ ಸೇತುವೆ ಬಳಿ ಹೋದ ವೆಂಕಟ ಪತ್ನಿಯನ್ನ ಕಾಪಾಡುವ ಸಲುವಾಗಿ ನೀರಿಗೆ ಹಾರಿದ್ದಾನೆ. ಆದ್ರೆ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿದ್ದಾನೆ. ಆದ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದುಕೊಂಡಿದ್ದ ಪತ್ನಿ ಪಲಕೋಲ್ನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದಳು ಎಂಬುದು ಆನಂತರ ಪೊಲೀಸರಿಗೆ ತಿಳಿದುಬಂದಿದೆ. ಒಟ್ನಲ್ಲಿ ಪತ್ನಿಯ ನಿರ್ಲಕ್ಯದಿಂದಾಗಿ ವೆಂಕಟ ರವಿಕುಮಾರ್ ಪ್ರಾಣ ಪಕ್ಷಿಯೇ ಹಾರಿಹೋಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: andhra pradeshaviral story
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram