ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತವರಿನಲ್ಲಿ ಸತತ 10 ಸರಣಿ ಗೆದ್ದ ಕ್ಯಾಪ್ಟನ್ ವಿರಾಟ್ ಕೊಹ್ಲಿ…ಅಳಿಸಿ ಹೋಯ್ತು ಸ್ಟೀವ್ ವಾ ದಾಖಲೆ.. ಸ್ಮಿತ್, ಪಾಂಟಿಂಗ್ ಮುಂದಿನ ಟಾರ್ಗೆಟ್…!

admin by admin
March 6, 2021
in Newsbeat, Sports, ಕ್ರೀಡೆ
virat kohli team india saakshatv
Share on FacebookShare on TwitterShare on WhatsappShare on Telegram

ತವರಿನಲ್ಲಿ ಸತತ 10 ಸರಣಿ ಗೆದ್ದ ಕ್ಯಾಪ್ಟನ್ ವಿರಾಟ್ ಕೊಹ್ಲಿ…ಅಳಿಸಿ ಹೋಯ್ತು ಸ್ಟೀವ್ ವಾ ದಾಖಲೆ.. ಸ್ಮಿತ್, ಪಾಂಟಿಂಗ್ ಮುಂದಿನ ಟಾರ್ಗೆಟ್…!

team india saakshatvಶತಕ ದಾಖಲಿಸಲಿಲ್ಲ.. ರನ್ ಗಳು ಹರಿದು ಬರಲಿಲ್ಲ. ಆದ್ರೆ ವಿರಾಟ್ ಕೊಹ್ಲಿ ಆಡಿದ್ದೇಲ್ಲಾ ದಾಖಲೆಗಳ ಪುಟಗಳಲ್ಲಿ ಸೇರಿಕೊಳ್ಳುತ್ತಿವೆ.
ಹೌದು, 2020ರಲ್ಲಿ ಮತ್ತು 2021ರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್ ನಿಂದ ರನ್ ಗಳು ಹರಿದುಬರಲಿಲ್ಲ. ಶತಕದ ಸಂಭ್ರಮವೂ ಇರಲಿಲ್ಲ. ಕೆಟ್ಟ ಫಾರ್ಮ್ ನಲ್ಲಿದ್ರೂ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಯಶಸ್ಸಿಯಾಗಿ ಮುನ್ನಡೆಸಿದ್ದಾರೆ.
ಕೇವಲ ನಾಲ್ಕೈದು ಪಂದ್ಯಗಳಲ್ಲಿ ಕೋಹ್ಲಿಯಂತಹ ಆಟಗಾರರನ್ನು ಅಳತೆ ಮಾಡುವುದು ಸಮಂಜಸವೂ ಅಲ್ಲ. ಕೊಹ್ಲಿ ಎಂಥಾ ಆಟಗಾರ ಎಂಬುದನ್ನು ಜಗತ್ತಿಗೆ ಈಗಾಗಲೇ ಪರಿಚಯಿಸಿದ್ದಾರೆ.
ಅದೇನೇ ಇರಲಿ, ನಾಯಕನಾಗಿ ವಿರಾಟ್ ಕೊಹ್ಲಿ ತವರಿನಲ್ಲಿ ಸತತ ಹತ್ತು ಸರಣಿ ಗೆದ್ದ ದಾಖಲೆಯನ್ನು ಹೊಂದಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆಯನ್ನು ಸಮಗೊಳಿಸಿದ್ದಾರೆ. ಇಲ್ಲಿಯ ತನಕ ಈ ದಾಖಲೆ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಇದೀಗ ಅದಕ್ಕೆ ವಿರಾಟ್ ಕೊಹ್ಲಿಯ ಹೆಸರು ಕೂಡ ಸೇರಿಕೊಂಡಿದೆ.

Related posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

August 3, 2026
ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

August 3, 2026

ಅಲ್ಲದೆ ತವರಿನಲ್ಲಿ ಸತತ ಹತ್ತು ಸರಣಿ ಗೆದ್ದಿದ್ದ ರಿಕಿ ಪಾಂಟಿಂಗ್ ಸಾಲಿಗೂ ಸೇರಿಕೊಂಡಿದ್ದಾರೆ ವಿರಾಟ್ ಕೊಹ್ಲಿ
ಹಾಗೇ ಇಂಗ್ಲೆಂಡ್ ವಿರುದ್ಧ 3-1ರಿಂದ ಸರಣಿ ಗೆದ್ದಾಗ ವಿರಾಟ್ ಹೆಸರಿಗೆ ಮತ್ತೊಂದು ದಾಖಲೆಯೂ ಅಂಟಿಕೊಂಡಿದೆ. ನಾಯಕನಾಗಿ ತವರಿನಲ್ಲಿ ಅತೀ ಹೆಚ್ಚು ಟೆಸ್ಟ್ ಪಂದ್ಯ ಗೆದ್ದ ದಾಖಲೆ ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಹೆಸರಿನಲ್ಲಿದೆ. ಗ್ರೇಮ್ ಸ್ಮಿತ್ ಅವರು 30 ಪಂದ್ಯಗಳನ್ನು ತವರಿನಲ್ಲಿ ಗೆದ್ದಿದ್ದಾರೆ.
team indai saakshatvಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಎರಡನೇ ಸ್ಥಾನದಲ್ಲಿದ್ದಾರೆ. ಪಾಂಟಿಂಗ್ 29 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ.
ಇದೀಗ ಮೂರನೇ ಸ್ಥಾನವನ್ನು ವಿರಾಟ್ ಕೊಹ್ಕಿ ಆಕ್ರಮಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಗೆಲುವು ವಿರಾಟ್ ಅವರ 23ನೇ ಟೆಸ್ಟ್ ಗೆಲುವು ಆಗಿದೆ. ಈ ಮೂಲಕ ಸ್ಟೀವ್ ವಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸ್ಟೀವ್ ವಾ ಅವರು 22 ಟೆಸ್ಟ್ ಪಂದ್ಯಗಳನ್ನು ತವರಿನಲ್ಲಿ ಗೆದ್ದಿದ್ದರು.
ಒಟ್ಟಿನಲ್ಲಿ ವಿರಾಟ್ ಕೊಹ್ಲಿಯವರ ನಾಯಕತ್ವವನ್ನು ಯಾರು ಎಷ್ಟೇ ಟೀಕೆ ಮಾಡಲಿ.. ಆದ್ರೆ ತಂಡವನ್ನು ಗೆಲುವಿನ ದಡ ಸೇರಿಸಿ ಯಶಸ್ವಿ ನಾಯಕನಾಗಿ ಮುಂದುವರಿಯುತ್ತಿದ್ದಾರೆ. ಬಹುಶಃ ಮುಂದಿನ ದಿನಗಳಲ್ಲಿ ಪಾಂಟಿಂಗ್ ಮತ್ತು ಸ್ಮಿತ್ ದಾಖಲೆಯನ್ನು ವಿರಾಟ್ ಅಳಿಸಿ ಹಾಕೋದು ಗ್ಯಾರಂಟಿ.

Tags: #saakshatvGraeme SmithRicky PontingSteve Waughteam indiatest cricketvirat kohliworld cricket
ShareTweetSendShare
Join us on:

Related Posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

by Shwetha
August 3, 2026
0

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಯುವ ಸಮೂಹದ (ಜೆನ್‌ಜೀ) ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸ್ಯಾಂಡಲ್‌ವುಡ್ ಮೋಹಕತಾರೆ, ಮಾಜಿ ಸಂಸದೆ ರಮ್ಯಾ...

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

by Shwetha
August 3, 2026
0

ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಗಂಭೀರ...

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

by Shwetha
August 3, 2026
0

ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮಹತ್ವದ ಹೇಳಿಕೆ ನೀಡಿದ್ದಾರೆ....

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

by Shwetha
August 3, 2026
0

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ವಿಚಾರವಾಗಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram