ADVERTISEMENT
Wednesday, July 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCBಯಿಂದ ವಿರಾಟ್ ಔಟ್.. ಸಂಜಯ್ ಬಂಗಾರ್ ಸ್ಪಷ್ಟನೆ..!!

Mahesh M Dhandu by Mahesh M Dhandu
April 28, 2022
in Newsbeat, Sports, ಕ್ರಿಕೆಟ್
Virat out of RCB .. Sanjay Bangar clarifies saaksha tv

Virat out of RCB .. Sanjay Bangar clarifies saaksha tv

Share on FacebookShare on TwitterShare on WhatsappShare on Telegram

RCBಯಿಂದ ವಿರಾಟ್ ಔಟ್.. ಸಂಜಯ್ ಬಂಗಾರ್ ಸ್ಪಷ್ಟನೆ..!!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ ಮತ್ತೊಮ್ಮೆ ವಿಫಲರಾಗಿರೋದು ಗೊತ್ತಿರುವ ವಿಚಾರವೇ. ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿದಿದ್ದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮೋಷನ್ ಪಡೆದರೂ ರನ್ ಗಳಿಸುವುರಲ್ಲಿ ವಿರಾಟ್ ಕೊಹ್ಲಿ ಮತ್ತೆ ವಿಫಲರಾದರು. ಮೊದಲ ಔವರ್ ನಲ್ಲಿ ಎರಡು ಬೌಂಡರಿಗಳನ್ನು ಬಾರಿಸಿದ ವಿರಾಟ್ ಕೊಹ್ಲಿ ಫಾರ್ಮ್ ಗೆ ಬಂದ ಸೂಚನೆ ನೀಡಿದರು. ಆದ್ರೆ ನಂತರದ ಔವರ್ ನಲ್ಲಿಯೇ ವಿರಾಟ್ ಕೊಹ್ಲಿ ಪ್ರಸಿದ್ಧ ಕೃಷ್ಣ ಬೌಲಿಂಗ್ ನಲ್ಲಿ ಪರಾಗ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಇದರೊಂದಿಗೆ ವಿರಾಟ್ ಕೊಹ್ಲಿ 9 ರನ್ ಗಳಿಗೆ ಪೆವಿಲಿಯನ್ ಸೇರಿಕೊಂಡರು. ಇದಲ್ಲದೇ ಈ ಸೀಸನ್ ನಲ್ಲಿ ವಿರಾಟ್ ಕೊಹ್ಲಿ ಮೊದಲು ಮೂರನೇ ಕ್ರಮಾಂಕದಲ್ಲಿ 8 ಪಂದ್ಯಗಳನ್ನಾಡಿದ್ದಾರೆ. ಈ ಪೈಕಿ  17ರ ಸರಾಸರಿಯಲ್ಲಿ 119 ರನ್ ಕಲೆ ಹಾಕಿದ್ದಾರೆ. ಅಲ್ಲದೆ ಒಂದೇ ಪಂದ್ಯದಲ್ಲಿ 48 ರನ್ ಬಾರಿಸಿ ಮಿಂಚಿದ್ದಾರೆ. ಇವರ ಪ್ರಸಕ್ತ ಸಾಲಿನ ಸ್ಟ್ರೈಕ್ ರೇಟ್ ಸಹ 122.68 ಆಗಿದೆ. ಬೌಂಡರಿ ಸಿಕ್ಸರ್ ಗಳ ಚಿತ್ತಾರ ಬಿಡಿಸುತ್ತಿದ್ದ ಕೊಹ್ಲಿ ಈ ಬಾರಿ ಕೇವಲ 9 ಬೌಂಡರಿ, 2 ಸಿಕ್ಸರ್ ಬಾರಿಸಿದ್ದಾರೆ.

Related posts

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

July 9, 2025
ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

July 9, 2025

ಒಟ್ಟಾರೆ ಸೀಸನ್ ನಲ್ಲಿ ವಿರಾಟ್ ಕೊಹ್ಲಿ 9 ಪಂದ್ಯಗಳಲ್ಲಿ ಕೇವಲ 128 ರನ್ ಗಳಷ್ಟೆ ಬಾರಿಸಿದ್ದಾರೆ. ಹೀಗಾಗಿ ಅವರನ್ನ ತಂಡದಿಂದ ಕೈಬಿಡಬೇಕು ಅನ್ನೋ ವಾದ ಜೋರಾಗಿದೆ. ಬ್ಯಾಡ್ ಫಾರ್ಮ್ ನಿಂದ ರನ್ ಗಳಿಸಲು ಪರದಾಡುತ್ತಿರುವ ವಿರಾಟ್ ಕೊಹ್ಲಿ ಬದಲಿಗೆ ಯುವ ಆಟಗಾರರಿಗೆ ಮಣೆ ಹಾಕುಬೇಕು ಎಂದು ಸೋಶಿಯಲ್ ಮೀಡಿಯಾ ಕ್ರಿಕೆಟ್ ಪಂಡಿತರು ವಾದ ಮಾಡುತ್ತಿದ್ದಾರೆ.

Virat out of RCB .. Sanjay Bangar clarifies saaksha tv

ಈ ವಾದ ಜೋರಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಡ್ ಕೋಚ್ ಸಂಜಯ್ ಬಂಗಾರ್ ತುಟಿಬಿಚ್ಚಿದ್ದು,  ವಿರಾಟ್ ಕೊಹ್ಲಿ ಅವರನ್ನ ತಂಡದಿಂದ ಹೊರಗಿಡುವ ಪ್ರಶ್ನೆ ಇಲ್ಲ ಎಂದು ಟೀಕಾಕಾರರಿಗೆ ಖಡಕ್ ಉತ್ತರ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ.  ವಿರಾಟ್ ಕೊಹ್ಲಿ ಶ್ರೇಷ್ಠ ಕ್ರಿಕೆಟಿಗ. ಈ ಹಿಂದೆಯೂ ಇಂತಹ ಹಲವು ಏಳುಬೀಳುಗಳನ್ನು ವಿರಾಟ್ ಕಂಡಿದ್ದಾರೆ. ನಾನು ಕೊಹ್ಲಿಯನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಕೆಲವು ಪಂದ್ಯಗಳಲ್ಲಿ ಕಡಿಮೆ ರನ್ ಗಳಿಸಿದರೂ ಮುಂದಿನ ಪಂದ್ಯಗಳಲ್ಲಿ ಮುಗಿಬೀಳುವ ಸಾಧ್ಯತೆಗಳಿವೆ. ಈ ಮಾತ್ರಕ್ಕೆ ಅವರನ್ನ ತಂಡದಿಂದ ಕೈ ಬಿಡಬೇಕು ಅನ್ನೋದು ಸರಿಯಲ್ಲ. ಯಾರಿಗೆ ಗೊತ್ತು.. ಮುಂಬರುವ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ರನ್ ಗಳಿಸಿ ಪಂದ್ಯಗಳನ್ನ ಗೆಲ್ಲಿಸಿಕೊಡಬಹುದು. ಅವರ ಬ್ಯಾಟಿಂಗ್ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ. ಏಕೆಂದರೆ ಅಭ್ಯಾಸದ ವೇಳೆ ಕೊಹ್ಲಿ ಎಲ್ಲರಿಗಿಂತ ಹೆಚ್ಚು ಕಷ್ಟಪಡುತ್ತಿದ್ದಾರೆ. ಅವರ ಹೊಡೆತಗಳ ಆಯ್ಕೆಯಲ್ಲೂ ನಿಖರತೆ ಇರುತ್ತದೆ. ಆದರೆ ಕೆಲವು ತಪ್ಪುಗಳಿಂದಾಗಿ ಬ್ಯಾಟಿಂಗ್‌ನಲ್ಲಿ ಮಿಂಚಲು ಸಾಧ್ಯವಾಗುತ್ತಿಲ್ಲ ಎಂದು ಸಂಜಯ್ ಬಂಗಾರ್ ಹೇಳಿದ್ಧಾರೆ.

ಇನ್ನು ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಇದಕ್ಕೂ ಮೊದಲು ಇನ್ನಿಂಗ್ಸ್ ಆರಂಭಿಸಿದ ಅನುಜ್ ರಾವತ್ ಮುಂಬೈ ಇಂಡಿಯನ್ಸ್ ವಿರುದ್ಧ 66 ರನ್ ಹೊರತುಪಡಿಸಿ ಉಳಿದ ಆರು ಪಂದ್ಯಗಳಲ್ಲಿ 63 ರನ್ ಗಳಿಸಿದ್ದರು.  ಕೊಹ್ಲಿಗೆ ಓಪನಿಂಗ್ ಮಾಡಿದ ಅನುಭವವಿದೆ. ಮುಂಬರುವ ಪಂದ್ಯಗಳಲ್ಲೂ ಮುಂದುವರಿಯುವ ಸಾಧ್ಯತೆ ಇದೆ. ಕೊಹ್ಲಿ ಹೊರತುಪಡಿಸಿದರೆ ಮ್ಯಾಕ್ಸ್ ವೆಲ್, ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಫಾರ್ಮ್ ನಲ್ಲಿದ್ದಾರೆ.  ಒಂದು ಪಂದ್ಯದಲ್ಲಿ  ವಿಫಲರಾದ ಮಾತ್ರಕ್ಕೆ ಅವರನ್ನು ದೂಷಿಸುವ ಅಗತ್ಯವಿಲ್ಲ.  ನಮ್ಮ ತಂಡ ಈಗ ಏಳನೇ ಕ್ರಮಾಂಕದವರೆಗಿನ ಬ್ಯಾಟ್ಸ್‌ಮನ್‌ಗಳನ್ನು ಹೊಂದಿದೆ. ಇದು ನಮಗೆ ಶಕ್ತಿ ಎಂದು ನಾನು ಹೇಳಬಲ್ಲೆ ಎಂದಿದ್ದಾರೆ ಸಂಜಯ್.

  Virat out of RCB .. Sanjay Bangar clarifies

Tags: #Saaksha TVCricketIPLRCBvirat kohli
ShareTweetSendShare
Join us on:

Related Posts

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

by Shwetha
July 9, 2025
0

Goa Shipyard Recruitment 2025: ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ (GSL) ದೇಶದ ಪ್ರಮುಖ ಶಿಪ್‌ಬಿಲ್ಡಿಂಗ್ ಪಿಎಸ್ಸುಗಳಲ್ಲಿ ಒಂದಾಗಿ ಭಾರತದ ನೌಕಾಪಡೆಯು ಮತ್ತು ಕೋಸ್ಟ್ ಗಾರ್ಡ್ ಗೆ ರಕ್ಷಣಾ...

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

by Shwetha
July 9, 2025
0

ಬಡ ಜನರ ಉದ್ಧಾರಕ್ಕಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವ ನಡುವೆ, ಈ ಯೋಜನೆಗಳ ಪರಿಣಾಮವಾಗಿ ಜನರಲ್ಲಿ ಜಡತ್ವ ಮೂಡುತ್ತಿದೆ ಎಂಬ...

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

by Shwetha
July 9, 2025
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. 7 ಕೋಟಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಸದಸ್ಯರು ಈ ಬಾರಿ ಬಡ್ಡಿ ಹಣವನ್ನು ಸಮಯಕ್ಕೆ...

ಹಣ ಬಿಡುಗಡೆ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಮುಷ್ಕರ ಕೊನೆ – ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ

ಹಣ ಬಿಡುಗಡೆ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಮುಷ್ಕರ ಕೊನೆ – ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ

by Shwetha
July 9, 2025
0

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಪಡಿತರ ವಿತರಣೆ ಸೇರಿದಂತೆ ವಿವಿಧ ಸರಕಾರದ ಸಾಗಣೆ ಕಾರ್ಯಗಳಿಗೆ ಲಾರಿಗಳ ಲಭ್ಯತೆ ಸಮಸ್ಯೆಯಾಗಿ ಪರಿಣಮಿಸಿತ್ತು. ಕಾರಣವೇನೆಂದರೆ, ಪಡಿತರ ವಸ್ತುಗಳ ಸಾಗಣೆಗೆ ಸರ್ಕಾರ...

ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಕರ್ನಾಟಕ ಸರ್ಕಾರದಿಂದ ಶೀಘ್ರ ಕಾಯಿದೆ ಜಾರಿ?

ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಕರ್ನಾಟಕ ಸರ್ಕಾರದಿಂದ ಶೀಘ್ರ ಕಾಯಿದೆ ಜಾರಿ?

by Shwetha
July 9, 2025
0

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಮುಂದಿನ ಅಧಿವೇಶನದಲ್ಲಿಯೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram