ADVERTISEMENT
Friday, July 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವನಾಥ್ ಸ್ವಲ್ಪ ತಾಳ್ಮೆ ವಹಿಸಿದ್ರೆ, ಮುಂದೆ ಒಳ್ಳೆ ಭವಿಷ್ಯ ಇರುತ್ತೆ : ಹೆಚ್.ನಾಗೇಶ್

admin by admin
June 18, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಕೋಲಾರ : ಹೆಚ್. ವಿಶ್ವನಾಥ್ ಗೆ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ ತಪ್ಪಿರೋದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೂ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಲು ಒಲವಿತ್ತು, ಆದ್ರೆ ಹೈ ಕಮಾಂಡ್ ಕೈ ಬಿಟ್ಟಿರುವುದು ಬೇಸರ ತಂದಿದೆ. ಕಾರಣಾಂತರಗಳಿಂದ ವಿಶ್ವನಾಥ್ ಅವರ ಹೆಸರನ್ನ ಕೈ ಬಿಡಲಾಗಿದೆ. ಅವರು ಒಂದು ಪಕ್ಷದ ಅಧ್ಯಕ್ಷರಾಗಿದ್ದವರು, ಅವರ ಆಗಮನ ಬಿಜೆಪಿಗೆ ಆನೆ ಬಲ ಬಂದಂತಾಗಿತ್ತು. ಆದರೆ ಸ್ವಲ್ಪ ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯ ಇದೆ ಎಂದರು.

Related posts

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ದೇವಸ್ಥಾನದ ಗಂಟೆಗೆ ಬದಲಾಗಿ ಶಾಲೆಗಳ ಗಂಟೆ ಬಾರಿಸೋಣ – ಶಿಕ್ಷಣ ಸಚಿವ ಮಧು ಬಂಗಾರಪ್ಪ

July 10, 2025
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಕೊಬ್ಬರಿ ಮಿಠಾಯಿ ರೆಸಿಪಿ

July 10, 2025

ಇನ್ನು ಪಕ್ಷಕ್ಕೆ ದುಡಿದವರನ್ನ ಬಿಟ್ಟು, ಮೂಲ ಬಿಜೆಪಿಗರಿಗೆ ಇಬ್ಬರಿಗೆ ಟಿಕೆಟ್ ನೀಡುವ ಮೂಲಕ ಕಾಂಪ್ರಮೈಸಿಂಗ್ ಫಾರ್ಮುಲಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವರ ಬಳಿ ಮಾತನಾಡಿ ಮನವೊಲಿಸಲು ಪ್ರಯತ್ನ ಮಾಡುವೆ ಎಂದು ನಾಗೇಶ್ ಹೇಳಿದ್ದಾರೆ.

Tags: BJPBJP MLC TICKETH NageshH Vishwanth
ShareTweetSendShare
Join us on:

Related Posts

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ದೇವಸ್ಥಾನದ ಗಂಟೆಗೆ ಬದಲಾಗಿ ಶಾಲೆಗಳ ಗಂಟೆ ಬಾರಿಸೋಣ – ಶಿಕ್ಷಣ ಸಚಿವ ಮಧು ಬಂಗಾರಪ್ಪ

by Shwetha
July 10, 2025
0

ದೇವಸ್ಥಾನದ ಗಂಟೆ ಹೊಡೆಯುವುದಕ್ಕಿಂತ, ಶಾಲೆಗಳ ಗಂಟೆ ಬಾರಿಸುವುದು ಸಾಮಾಜಿಕವಾಗಿ ಹೆಚ್ಚು ಮಹತ್ವದ್ದು ಎಂಬ ಹೇಳಿಕೆಯಿಂದ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತೆ ಸುದ್ದಿಯಲ್ಲಿದ್ದಾರೆ. ಕೊಪ್ಪಳ ಜಿಲ್ಲೆಯ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಕೊಬ್ಬರಿ ಮಿಠಾಯಿ ರೆಸಿಪಿ

by Shwetha
July 10, 2025
0

ರುಚಿಕರವಾದ ಕೊಬ್ಬರಿ ಮಿಠಾಯಿ (ಕೋಕನಟ್ ಬರ್ಫಿ) ಮಾಡುವ ಸುಲಭ ವಿಧಾನ ಇಲ್ಲಿದೆ: ಕೊಬ್ಬರಿ ಮಿಠಾಯಿ ಮಾಡುವ ವಿಧಾನ ಬೇಕಾಗುವ ಸಾಮಗ್ರಿಗಳು: * ತಾಜಾ ತುರಿದ ಕೊಬ್ಬರಿ (ತೆಂಗಿನಕಾಯಿ):...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

by Shwetha
July 10, 2025
0

ಹೊಳೆನರಸೀಪುರದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾಗಿ ಆರೋಪಗೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ....

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಆಧಾರ್ ಫಸ್ಟ್ ಐಡೆಂಟಿಫಿಕೇಶನ್ ಅಲ್ಲ – UIDAI ಮುಖ್ಯಸ್ಥ ಭುವನೇಶ್ ಕುಮಾರ್ ಸ್ಪಷ್ಟನೆ

by Shwetha
July 10, 2025
0

ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಮತದಾರರ ದೃಢೀಕರಣ ಪ್ರಕ್ರಿಯೆಯ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ನಕಲಿ ಮತದಾನ ತಡೆಯುವ ಉದ್ದೇಶದಿಂದ ಆಧಾರ್ ಲಿಂಕ್ ಮಾಡುವ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ನಿಮ್ಮ ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆಯೇ? ಇಲ್ಲಿದೆ ಮೂರು ಸರಳ ಪರಿಹಾರ ಆಹಾರಗಳು!

by Shwetha
July 10, 2025
0

ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾಗದಂತೆ ನೋಡಿಕೊಳ್ಳಲು ಹಲವಾರು ಆಹಾರಗಳಿವೆ. ಅವುಗಳಲ್ಲಿ ಪ್ರಮುಖವಾದ ಮೂರು ಆಹಾರಗಳು ಇಲ್ಲಿವೆ: 1. ಹಸಿರು ಸೊಪ್ಪು ತರಕಾರಿಗಳು (ಉದಾಹರಣೆಗೆ: ಪಾಲಕ್ ಸೊಪ್ಪು, ನುಗ್ಗೆ ಸೊಪ್ಪು)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram