ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Channaveer Kanvi: ವಿಶ್ವವಿನೂತನ, ವಿದ್ಯಾಚೇತನ, ಚನ್ನವೀರ ಸರ್ವಹೃದಯ ಸಂಸ್ಕಾರಿ

Vivek Biradar by Vivek Biradar
February 16, 2022
in Marjala Manthana, Newsbeat, ಮಾರ್ಜಲ ಮಂಥನ
Channaveer Kanvi Saaksha Tv
Share on FacebookShare on TwitterShare on WhatsappShare on Telegram

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

November 11, 2025

ವಿಶ್ವವಿನೂತನ, ವಿದ್ಯಾಚೇತನ, ಚನ್ನವೀರ ಸರ್ವಹೃದಯ ಸಂಸ್ಕಾರಿ Saaksha Tv

ಧಾರವಾಡ: ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದೇ ಪ್ರಸಿದ್ಧರಾದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ (93) ಅವರು ವಿಧಿವಶರಾಗಿದ್ದಾರೆ.

ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ್ದ ಚನ್ನವೀರ ಕಣವಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಸಾಹಿತಿ ಚನ್ನವೀರ ಕಣವಿಯವರು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದವರು. ತಮ್ಮ 93 ವರ್ಷದ ತುಂಬು ಜೀವನದಲ್ಲಿ ಕನ್ನಡ ಸಾಹಿತ್ಯವನ್ನು ಉಸಿರಾಗಿಸಿಕೊಂಡವರು. ಇವರು ನಾಡುಕಂಡ ಕಂಡ ಅತ್ಯಂತ ಸೃಜನ ಶೀಲ ಸಾಹಿತ್ಯ ರಚನೆ ಕಾರರು. ಸಜ್ಜನಿಕೆಯ ಸಾಕಾರ ಮೂರ್ತಿ, ಅವರ ಮಾತುಗಳು ,ಮೃದು ಮತ್ತು ಮನಸ್ಸಿಗೆ ಮುಟ್ಟುವಂತಹ ಮಾತುಗಳು. ಅವರದು ಅಪರೂಪದ ವ್ಯಕ್ತಿತ್ವ. ಎಲ್ಲ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಂತಹ ಸಾಹಿತ್ಯ ರಚನೆ ಮಾಡಿದ್ದರು. ಸಾಹಿತ್ಯ ಮುಖಾಂತರ ಕಲ್ಪನೆ ಮತ್ತು ವಾಸ್ತವಾಂಶವನ್ನು ಬಿಂಬಿಸಿದವರು. ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿಗೆ ಗೌರವ ಬರುವ ರೀತಿಯಲ್ಲಿ ಅವರ ವ್ಯಕ್ತಿತ್ವವಿತ್ತು.

ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಗಳು

ಜನಪ್ರಿಯ ಕಾವ್ಯ ವಿಶ್ವಭಾರತಿಗೆ ಕನ್ನಡದಾರತಿ, ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ, ಹೂವು ಹೊರಳುವುವು ಸೂರ್ಯನ ಕಡೆಗೆ, ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಇನ್ನೂ ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ 1949ರಲ್ಲಿ ಬಿಡುಗಡೆಯಾಗಿತ್ತು, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತಿಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ, ಸೇರಿ 15ಕ್ಕೂ ಹೆಚ್ಚು ಕವನ ಸಂಕಲನಗಳು ಪ್ರಕಟಗೊಂಡಿವೆ.

ಸಾಹಿತ್ಯಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಮಧುರಚೆನ್ನ, ಸಮತೋಲನ ಇವರ ವಿಮರ್ಶಾತ್ಮಕ ಕೃತಿಗಳು, ಹಕ್ಕಿ ಪುಕ್ಕ ಮತ್ತು ಚಿಣ್ಣರ ಲೋಕವ ತೆರೆಯೋಣ ಕವನ ಸಂಕಲನ ಮಕ್ಕಳ ಕೃತಿಗಳು

ಸಂದ ಪ್ರಶಸ್ತಿಗಳು

ಇವರಿಗೆ 1981ರಲ್ಲಿ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1996ರಲ್ಲಿ ಹಾಸನದಲ್ಲಿ ನಡೆದ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ, 2008ರಲ್ಲಿ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷತೆ, ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ ನೀಡಲಾಗಿದೆ. ಅಲ್ಲದೇ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, 2020ರಲ್ಲಿ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

Tags: #Saaksha TVChannaveer Kanvi
ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

by Shwetha
November 11, 2025
0

ಮಧ್ಯಪ್ರದೇಶದ ಪದ್ಮರ್ಹಿ ಗಿರಿಧಾಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ತರಬೇತಿ ಶಿಬಿರದಲ್ಲಿ ವಿಶೇಷ ಘಟನೆ ನಡೆದಿದೆ. ತರಬೇತಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 10...

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

by Shwetha
November 11, 2025
0

ತಿರುಪತಿಯ ಪವಿತ್ರ ಲಡ್ಡು ಪ್ರಸಾದದ ಶುದ್ಧತೆಗೆ ಕಳಂಕ ತರುವಂತಹ ಆಘಾತಕಾರಿ ಹಗರಣವೊಂದು ಸಿಬಿಐ ತನಿಖೆಯಿಂದ ಹೊರಬಿದ್ದಿದೆ. ಉತ್ತರಾಖಂಡ ಮೂಲದ ಡೈರಿಯೊಂದು ಒಂದೇ ಒಂದು ಹನಿ ಹಾಲು ಅಥವಾ...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram