ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ  ದೇವಸ್ಥಾನಕ್ಕೆ ಭೇಟಿ ನೀಡಿ ಹೀಗೆ ಮಾಡಿದರೆ ಅಷ್ಟಐಶ್ವರ್ಯ ನಿಮ್ಮ ಹಿಂದೆ ಸಾಲುಸಾಲಾಗಿ ಪ್ರಾಪ್ತಿಯಾಗುತ್ತದೆ..!!

Naveen Kumar B C by Naveen Kumar B C
January 4, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ  ದೇವಸ್ಥಾನಕ್ಕೆ ಭೇಟಿ ನೀಡಿ ಹೀಗೆ ಮಾಡಿದರೆ ಅಷ್ಟಐಶ್ವರ್ಯ ನಿಮ್ಮ ಹಿಂದೆ ಸಾಲುಸಾಲಾಗಿ ಪ್ರಾಪ್ತಿಯಾಗುತ್ತದೆ..!!

ಪ್ರತಿಯೊಬ್ಬರು ಕೂಡ ದೇವಸ್ಥಾನಕ್ಕೆ ಹೋಗಲೇಬೇಕು ಹೌದು ದೇವಸ್ಥಾನಕ್ಕೆ ಹೋಗುವುದರಿಂದ ಕೇವಲ ಮನಶ್ಶಾಂತಿ ಅಥವಾ ಆಧ್ಯಾತ್ಮಿಕ ಭಾವನೆ ಗಳು ಮಾತ್ರ ನಮ್ಮಲ್ಲಿ ಹುಟ್ಟುವುದಲ್ಲ ದೇವಸ್ಥಾನಕ್ಕೆ ಹೋಗುವುದರಿಂದ ನಮಗೆ ವೈಜ್ಞಾನಿಕವಾಗಿ ಕೂಡ ಅನೇಕ ಲಾಭಗಳಿವೆ ಹಾಗಾದರೆ

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ನಾವು ಈ ದಿನದ ಮಾಹಿತಿಯಲ್ಲಿ ನಿಮಗೆ ದೇವಾಲಯವನ್ನು ಕುರಿತು ಒಂದಿಷ್ಟು ವಿಶೇಷ ವಿಚಾರಗಳನ್ನ ತಿಳಿಸಿಕೊಡುತ್ತೇವೆ ಅದು ಆಧ್ಯಾತ್ಮಿಕವಾಗಿಯೂ ಆಗಿದೆ ಮತ್ತು ವೈಜ್ಞಾನಿಕ ವಾಗಿಯೂ ಕೂಡ ಆಗಿದೆ.

ಆದ್ದರಿಂದ ದೇವಸ್ಥಾನಕ್ಕೆ ಸುಮ್ಮನೆ ಕಾಟಾಚಾರಕ್ಕೆ ಹೋಗುವವರು ಈ ಮಾಹಿತಿಯನ್ನು ತಿಳಿಯಿರಿ ಜೊತೆಗೆ ದೇವಸ್ಥಾನಕ್ಕೆ ಯಾವ ಸಮಯದಲ್ಲಿ ಹೋಗುವುದರಿಂದ ನಮಗೆ ಇನ್ನೂ ಹೆಚ್ಚಿನ ಲಾಭ ಆಗುತ್ತದೆ.
Temple

ಹಾಗೂ ದೇವಸ್ಥಾನಕ್ಕೆ ಯಾವ ಸಮಯದಲ್ಲಿ ಹೋದರೆ ತುಂಬಾ ಉತ್ತಮ ಈ ಎಲ್ಲ ವಿಚಾರಗಳನ್ನು ತಿಳಿಯೋಣ ಇಂದಿನ ಲೇಖನದಲ್ಲಿ.

ಹೌದು ಸಾಮಾನ್ಯವಾಗಿ ನಾವು ಅಮ್ಮನವರ ದೇವಸ್ಥಾನಕ್ಕೆ ವಿಷ್ಣು ದೇವಾಲಯಕ್ಕೆ ಮತ್ತು ವಿಷ್ಣು ಸ್ವರೂಪದ ದೇವಾಲಯಗಳಿಗೆ ಈಶ್ವರನ ಮತ್ತು ಈಶ್ವರನ ಸ್ವರೂಪದ ದೇವಾಲಯಗಳಿಗೆ ಹೋಗುತ್ತೇವೆ.

ಆದರೆ ಈ ರೀತಿ ನಾವು ದೇವಾಲಯಗಳಿಗೆ ಹೋಗುವಾಗ ದೇವಾಲಯಕ್ಕೆ ಹೋಗುವ ಸಮಯವನ್ನು ಕೂಡ ಸಮಯದ ಬಗ್ಗೆಯೂ ಕೂಡ ತಿಳಿದಿರಬೇಕು .

ಯಾವುದೆಂದರೆ ಆ ಸಮಯದಲ್ಲಿ ಹೋದರೆ ನಮಗೆ ದೇವಾಲಯಕ್ಕೆ ಹೋಗುವುದರಿಂದ ಆ ದೊರೆಯುವ ಲಾಭಗಳು ದೊರೆಯುವುದಿಲ್ಲ. ಆದ್ದರಿಂದ ನೀವು ಮೊದಲನೆಯದಾಗಿ ತಿಳಿಯಿರಿ, ನೀವು ವಿಷ್ಣು ದೇವಾಲಯಕ್ಕೆ ಹೋಗುವುದಾದರೆ ಬೆಳಗ್ಗಿನ ಸಮಯದಲ್ಲಿ ಹೌದು ಆದಷ್ಟೂ ಬೆಳಗಿನ ಸಮಯದಲ್ಲಿ ದೇವಾಲಯಕ್ಕೆ ಹೋಗುವುದು ಉತ್ತಮ.

ಅಷ್ಟೇ ಅಲ್ಲ ವಿಷ್ಣುದೇವನ ಸ್ವರೂಪ ಅಂದರೆ ಅದು ನಾರಾಯಣಸ್ವಾಮಿ ನಾರಾಯಣನ ಪ್ರತಿರೂಪ ನಾರಾಯಣಿ ಅಂದರೆ ಅಮ್ಮನವರ ದೇವಾಲಯಕ್ಕೆ ಹೋಗುವುದಕ್ಕೂ ಕೂಡ ಉತ್ತಮ ಸಮಯ ಅಂದರೆ ಅದು ಬೆಳಗಿನ ಸಮಯವೇ ಆಗಿರುತ್ತದೆ.

ಈ ರೀತಿ ನೀವು ವಿಷ್ಣು ದೇವಾಲಯಕ್ಕೆ ಮತ್ತು ಅಮ್ಮನವರ ದೇವಾಲಯಕ್ಕೆ ಬೆಳಗಿನ ಸಮಯದಲ್ಲಿ ಹೋದರೆ ನಿಮಗೆ ಆಗುವ ಲಾಭ ಏನು ಅಂದರೆ ಬೆಳಗಿನ ಸಮಯದಲ್ಲಿ ಹೋಗುವುದರಿಂದ ಅಲ್ಲಿ ನೀಡುವ ತೀರ್ಥ ಸೇವನೆಯಿಂದಾಗಿ ನಿಮಗೆ ದೇವರ ಅನುಗ್ರಹ ಮಾತ್ರ ದೊರೆಯುವುದೆಲ್ಲ ವೈಜ್ಞಾನಿಕವಾಗಿ ಹೇಳಬೇಕೆಂದರೆ ಈ ತುಳಸೀದಳದ ನೀರನ್ನು ನೀವು ಸೇವನೆ ಮಾಡಿದರೆ ನಿಮ್ಮಲ್ಲಿರುವ ಶ್ವಾಸಕೋಶಕ್ಕೆ ಸಂಬಂಧಪಟ್ಟ ಸಮಸ್ಯೆಗಳ ಆಗಿರಲಿ ಅಥವಾ ಅಲರ್ಜಿ ಸಮಸ್ಯೆ ಕೆಮ್ಮಿನ ಸಮಸ್ಯೆ ಇವೆಲ್ಲವೂ ನಿವಾರಣೆ ಆಗುತ್ತದೆ.

ಇನ್ನೂ ಶಿವಾಲಯಕ್ಕೆ ನೀವು ಹೋಗುವುದಾದರೆ ಸಂಜೆಯ ಸಮಯದಲ್ಲಿ ಅಂದರೆ ಸಾಯಂಕಾಲದ ಸಮಯದಲ್ಲಿ ತೆರಳಿ ಈ ಗೋಧೂಳಿ ಸಮಯದಲ್ಲಿ ನೀವು ಶಿವನ ದೇವಾಲಯಕ್ಕೆ ಹೋದರೆ ನೀವು ಶಿವನ ದರ್ಶನದಿಂದ ನಿಮ್ಮ ಮನಸ್ಸು ಶಾಂತಿಯಾಗುತ್ತದೆ.

ಯಾಕೆ ಅಂದರೆ ಶಿವನನ್ನು ಮೊದಲೇ ನೋಡುವುದಕ್ಕೆ ಧ್ಯಾನ ಸ್ವರೂಪಿಯಾಗಿ ಇರುತ್ತಾರೆ ಅವರ ಆ ಶಾಂತ ಸ್ವಭಾವದ ಮುಖದ ದರ್ಶನವನ್ನು ಪಡೆದರೆ ನಮಗೂ ಕೂಡ ಸುಸ್ತು ಆಯಾಸ ಎಲ್ಲವೂ ನಿವಾರಣೆ ಆಗುತ್ತದೆ.ಅಷ್ಟೇ ಅಲ್ಲ ನೀವು ಬೆಳಿಗ್ಗಿನಿಂದ ದಣಿದಿರುತ್ತೀರಿ .

Temple

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ನಂತರ ನೀವು ಶುಭ್ರಗೊಂಡು ಸಾಯಂಕಾಲ ಸಮಯದಲ್ಲಿ ಶಿವನ ದೇವಾಲಯಕ್ಕೆ ಹೋದರೆ ಅಲ್ಲಿ ತೀರ್ಥವಾಗಿ ಕೊಡುವ ಬಿಲ್ವಪತ್ರೆಯ ಎಲೆಯ ನೀರನ್ನು ಅಂದರೆ ತೀರ್ಥವನ್ನು ಸೇವನೆ ಮಾಡುವುದರಿಂದ ನೀವು ಬೆಳಗಿನಿಂದ ಸೇವನೆ ಮಾಡಿದ ಆಹಾರ ಸರಿಯಾಗಿ ಜೀರ್ಣಗೊಳ್ಳುತ್ತದೆ ಮತ್ತು ರಾತ್ರಿ ಮಾಡುವ ಊಟವೂ ಕೂಡ ಸಂಪೂರ್ಣವಾಗಿ ಜೀರ್ಣಗೊಂಡು ನಿಮ್ಮ ಆರೋಗ್ಯ ಉತ್ತಮವಾಗುತ್ತದೆ ಮತ್ತು

ದೇವಸ್ಥಾನಕ್ಕೆ ಹೋಗುವುದರಿಂದ ಮನಶ್ಶಾಂತಿ ಸ್ಟ್ರೆಸ್ ಕಡಿಮೆಯಾಗುತ್ತದೆ ಈ ರೀತಿ ನೀವು ದೇವಾಲಯಕ್ಕೆ ಹೋಗುವ ಸಮಯವನ್ನು ಸರಿಯಾಗಿ ತಿಳಿದಿದ್ದರೆ ನಿಮಗೆ ದೇವಾಲಯದಿಂದ ಆಗುವ ಲಾಭಗಳು ಈ ರೀತಿ ಇರುತ್ತದೆ ಅದು ವೈಜ್ಞಾನಿಕವಾಗಿ ಕೂಡ ಹೌದು ಮತ್ತು ಆಧ್ಯಾತ್ಮಿಕವಾದ ಲಾಭಗಳು ಕೂಡ ನಿಮಗೆ ಲಭಿಸುತ್ತದೆ ಧನ್ಯವಾದ.

ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram