ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಪೂರೈಸಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ ಶಶಿಕಲಾ ಆಸ್ಪತ್ರೆಯಿಂದ ಕೆಲವೇ ಕ್ಷಣಗಳಲ್ಲಿ ಡಿಶ್ಚಾರ್ಜ್ ಆಗಲಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಶಶಿಕಲಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ.27ಕ್ಕೆ ಶಶಿಕಲಾ ನಾಲ್ಕು ವರ್ಷದ ಜೈಲು ಶಿಕ್ಷೆ ಅವಧಿ ಪೂರ್ಣಗೊಂಡಿದ್ದು, ಜೈಲು ಅಧಿಕಾರಿಗಳು ಬಿಡುಗಡೆ ಪತ್ರ ನೀಡಿದ್ದಾರೆ. ಸದ್ಯ ಕೊರೊನಾನಿಂದ ಶಶಿಕಲಾ ಗುಣಮುಖರಾಗಿದ್ದು, ಯಾವುದೇ ಹೊತ್ತಿನಲ್ಲಿ ಡಿಶ್ಚಾರ್ಜ್ ಆಗುವ ಸಾಧ್ಯತೆ ಇದೆ.
ಈಗಾಗಲೇ ತಮಿಳುನಾಡಿನ ಮೂಲೆ ಮೂಲೆಗಳಿಂದ ಶಶಿಕಲಾ ಅಭಿಮಾನಿಗಳು ವಿಕ್ಟೋರಿಯಾ ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ. ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಚಿನ್ನಮ್ಮಗೆ ಅದ್ದೂರಿ ಸ್ವಾಗತ ನೀಡಿ ತಮಿಳುನಾಡಿಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಬಲಿಗರ ಜಮಾವಣೆ ಹೆಚ್ಚಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮೊದಲು ಶಶಿಕಲಾ ಅವರು ಆಸ್ಪತ್ರೆಯಿಂದ ನೇರವಾಗಿ ತಮಿಳುನಾಡಿಗೆ ತೆರಳುತ್ತಾರೆ ಎಂದು ಬೆಂಬಲಿಗರು ಹೇಳುತ್ತಿದ್ದರು. ಆದರೆ, ಫೆಬ್ರವರಿ 11ರವರೆಗೆ ಅಮವಾಸ್ಯೆ ಇರುವುದರಿಂದ 11ರ ನಂತರ ಮಾಘಮಾಸ ಶುರುವಾಗುತ್ತದೆ. ಈ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಬೆಂಗಳೂರಿನ ಹೆಚ್ಎಎಲ್ ರಸ್ತೆಯ ತಮ್ಮದೇ ವಿಲ್ಲಾ ಅಥವಾ ಕೋರಮಂಗಲದ ಸ್ನೇಹಿತೆಯ ಮನೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಫೆ.11ರ ನಂತರ ಅದ್ದೂರಿ ಮೆರವಣಿಗೆ ಮೂಲಕ ತಮಿಳುನಾಡಿಗೆ ಎಂಟ್ರಿ ಕೊಟ್ಟು ತಮಿಳು ರಾಜಕಾರಣದಲ್ಲಿ ಭರ್ಜರಿ ಹವಾ ಎಬ್ಬಿಸುವುದು ಶಶಿಕಲಾ ಪ್ಲಾನ್ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel