ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವೃಶ್ಚಿಕ ರಾಶಿಯವರ ಜೀವನದ ಸಂಪೂರ್ಣ ಪ್ರೊಫೈಲ್ ಚರಿತ್ರೆ…

Mahesh M Dhandu by Mahesh M Dhandu
June 3, 2022
in Astrology, Newsbeat, ಜ್ಯೋತಿಷ್ಯ
vrischika rashi bhavishya in kannada saaksha tv

vrischika rashi bhavishya in kannada saaksha tv

Share on FacebookShare on TwitterShare on WhatsappShare on Telegram

ವೃಶ್ಚಿಕ ರಾಶಿಯವರ ಜೀವನದ ಸಂಪೂರ್ಣ ಪ್ರೊಫೈಲ್ ಚರಿತ್ರೆ…

ವೃಶ್ಚಿಕ ಲಾಭವನ್ನು ತರುತ್ತದೆ. ವೃಶ್ಚಿಕ ರಾಶಿಯ ಜನರ ಆರ್ಥಿಕ ಭಾಗವು ಬಲವಾಗಿರುತ್ತದೆ. ನೀವು ಹೂಡಿಕೆ ಮಾಡಲು ಆಸಕ್ತಿ ಹೊಂದಿದ್ದರೆ, ಈ ಸಮಯವು ಯಾವುದೇ ರೀತಿಯ ಹೂಡಿಕೆಗೆ ಮಂಗಳಕರವಾಗಿರುತ್ತದೆ. ನೀವು ಮಾಡುವ ಯಾವುದೇ ಕೆಲಸದಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನೋಡಿ, ಜನರು ಕೆಲಸದ ಸ್ಥಳದಲ್ಲಿ ನಿಮ್ಮನ್ನು ಮೆಚ್ಚುತ್ತಾರೆ. ವೃಶ್ಚಿಕ ರಾಶಿಯ ಜನರು ವ್ಯವಹಾರದಲ್ಲಿ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸರ್ಕಾರಿ ಉದ್ಯೋಗಗಳು ಮತ್ತು ಸೇವೆಗಳಿಗೆ ಸಂಬಂಧಿಸಿದ ಜನರು ತಮ್ಮ ಕೆಲಸದಿಂದಾಗಿ ಮನ್ನಣೆ ಮತ್ತು ಗೌರವವನ್ನು ಪಡೆಯುತ್ತಾರೆ. ಈ ಸಮಯದಲ್ಲಿ, ದೀರ್ಘಕಾಲದವರೆಗೆ ಸಿಲುಕಿರುವ ಹಣವನ್ನು ಸಹ ಪಡೆಯಬಹುದು.

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ವೃಶ್ಚಿಕ ರಾಶಿ ಹಾಗು ವೃಶ್ಚಿಕ ಲಗ್ನ ದವರ ಗುಣ ಸ್ವಭಾವ ವನ್ನು ನೋಡುವುದಾದರೆ ವೃಶ್ಚಿಕ ರಾಶಿಯು ಜಲತತ್ವರಾಶಿ ಯಾಗಿದ್ದು ಈ ರಾಶಿಯ ಅಧಿಪತಿ ಮಂಗಳಗ್ರಹ ಆಗಿದೆ ಇವರ ವ್ಯಕ್ತಿತ್ವ ಸುಂದರವಾಗಿರುತ್ತದೆ ಇವರು ಹಠವಾದಿ ಗಳು ಆಗಿರುತ್ತಾರೆ ಹಾಗೂ ಸಾಹಸಿಗಳು ಆಗಿರುತ್ತಾರೆ ಇವರು ತನಗೆ ಇಷ್ಟವಾದ ದಾರಿಯಲ್ಲಿ ಹೋಗುತ್ತಾರೆ ಯಾರ ಹಸ್ತಕ್ಷೇಪವು ಇವರಿಗೆ ಇಷ್ಟ ಆಗುವುದಿಲ್ಲ ಇವರು ಪರಿಶ್ರಮಿಗಳು ಆಗಿರುತ್ತಾರೆ ಇವರಿಗೆ ಯಾವುದೇ ಕೆಲಸವನ್ನು ಕೊಟ್ಟರೂ ಕೂಡ ಅದನ್ನು ಪೋಕಸ್ ಆಗಿ ಫಾಸ್ಟಾಗಿ ಮಾಡುತ್ತಾರೆ ಇವರು ತನ್ನ ಕಾರ್ಯವನ್ನು ತುಂಬಾ ಚೆನ್ನಾಗಿ ನಿಭಾಯಿಸುತ್ತಾರೆ ಇವರು ಯಾವಾಗಲೂ ಬ್ಯುಸಿಯಾಗಿರುತ್ತಾರೆ ಬಲಿಷ್ಠವಾಗಿ ಇರುತ್ತಾರೆ ಅನಾರೋಗ್ಯ ಜಾಸ್ತಿ ಕಾಡುವುದಿಲ್ಲ ಇವರು ದೃಢಪ್ರತಿಜ್ಞೆ ಆಗಿರುತ್ತಾರೆ ಯಾರಿಗಾದರೂ ಮಾತು ಕೊಟ್ಟರೆ ಪ್ರಾಮಿಸ್ ಮಾಡಿದರೆ ಕಡೆಯವರೆಗೂ ಅದನ್ನು ನಿಭಾಯಿಸುತ್ತಾರೆ ಅಂತ ಹೇಳಬಹುದು ಇವರಿಗೆ ಸಿಟ್ಟು ಬೇಗ ಬರುತ್ತದೆ

ಸಣ್ಣ ಸಣ್ಣ ವಿಷಯಕ್ಕೂ ಸಿಟ್ಟು ಬರುತ್ತದೆ ಇವರಿಗೆ ಸಿಟ್ಟು ಬಂದರೆ ಹಿಂದೆ ಮುಂದೆ ನೋಡದೆ ಸ್ಟ್ರೈಟ್ ಆಗಿ ಮಾತನಾಡುತ್ತಾರೆ ಅಂತ ಹೇಳಬಹುದು ಇದರಿಂದ ಇವರಿಗೂ ತೊಂದರೆಯಾಗುತ್ತದೆ ಹಾಗೂ ಬೇರೆಯವರಿಗೂ ತೊಂದರೆ ಆಗುವ ಸಾಧ್ಯತೆ ಇರುತ್ತದೆ ಮತ್ತು ಯಾರಾದರೂ ಇವರ ವಿರುದ್ಧ ಮಾತನಾಡಿದರೆ ಅದನ್ನು ಸಹಿಸಿಕೊಳ್ಳುವುದಕ್ಕೆ ಆಗುವುದಿಲ್ಲ ಇವರು ಪರಿಣಾಮದ ಬಗ್ಗೆ ಯೋಚಿಸದೆ ವಾದಿಸುತ್ತಾರೆ ಅಂತ ಹೇಳಬಹುದು ಹೊರಗಿನಿಂದ ಕಠೋರವಾಗಿ ಕಾಣುತ್ತಾರೆ ಇವರ ಮಾತು ಕಟೋರ ವಾಗಿರುತ್ತದೆ ಆದರೆ ಅವರ ಮನಸ್ಸು ತುಂಬಾ ಮೃದುವಾಗಿರುತ್ತದೆ ಅಂತ ಹೇಳಬಹುದು ಇವರು ತುಂಬಾ ಎಮೋಷನಲ್ ಆಗಿರುತ್ತಾರೆ ಇವರು ತನ ಭಾವನೆಗಳನ್ನು ಬಜ್ಜಿ ಇಟ್ಟುಕೊಂಡಿರುತ್ತಾರೆ ತೋರಿಸಿ ಕೊಳ್ಳುವುದಿಲ್ಲ ಆದ್ದರಿಂದ ಇವರನ್ನು ಅರ್ಥ ಮಾಡಿಕೊಳ್ಳುವುದು ಸ್ವಲ್ಪ ಕಷ್ಟ ಅಂತ ಹೇಳಬಹುದು ಇವರಿಗೆ ಬೇರೆಯವರಲ್ಲಿ ದೋಷ ಹುಡುಕುವ ಸ್ವಭಾವ ಇರಬಹುದು ಇವರಿಗೆ

ತನ್ನ ತಾಯಿಯ ಜೊತೆ ಅಟ್ಯಾಚ್ಮೆಂಟ್ ಜಾಸ್ತಿ ಇರುತ್ತದೆ ಅಂತ ಹೇಳಬಹುದು ಇವರು ಜನರ ಜೊತೆಗೆ ಬೇಗ ಬರೆಯುತ್ತಾರೆ ಇವರ ಮೆಮೊರಿ ಪವರ್ ತುಂಬಾ ಚೆನ್ನಾಗಿರುತ್ತದೆ ಇವರು ಯಾವುದನ್ನೂ ಮರೆಯುವುದಿಲ್ಲ ಇವರಿಗೆ ಯಾರಾದರೂ ಮೋಸ ಮಾಡಿದರೆ ಶತ್ರುತ್ವ ಬೆಳೆಸಿಕೊಂಡರೆ ಅದನ್ನು ತುಂಬಾ ಚೆನ್ನಾಗಿ ನಿಭಾಯಿಸುತ್ತಾರೆ ಅಂತ ಹೇಳಬಹುದು ಇವರಿಗೆ ಸೇಡು ತೀರಿಸಿಕೊಳ್ಳುವ ಸ್ವಭಾವ ಇರುತ್ತದೆ ಇವರು ರೂಲ್ಸ್ ಅನ್ನು ಫಾಲೋ ಮಾಡುತ್ತಾರೆ ಯಾರಾದರೂ ರೂಲ್ಸ್ ಅನ್ನು ಬ್ರೇಕ್ ಮಾಡಿದರೆ ಇವರಿಗೆ ಇಷ್ಟ ಆಗುವುದಿಲ್ಲ ಇವರು ಧಾರ್ಮಿಕತೆಯಲ್ಲಿ ಆಸಕ್ತರಾಗಿರುತ್ತಾರೆ ಇವರು ತನ್ನ ಕುಟುಂಬ ಹಾಗೂ ಸ್ನೇಹಿತರಿಗೆ ಸಮರ್ಪಿತ ರಾಗಿರುತ್ತಾರೆ ಇವರು ತನ್ನ ಪ್ರೀತಿಪಾತ್ರರಿಗೆ ಸರ್ವಸ್ವವನ್ನು ಅರ್ಪಿಸುತ್ತಾರೆ ಇವರು ತನ್ನ ಪರಿಶ್ರಮದಿಂದ ಜೀವನದಲ್ಲಿ ಸಫಲರಾಗುತ್ತಾರೆ.

vrischika rashi bhavishya in kannada saaksha tv
vrischika rashi bhavishya in kannada saaksha tv

ಇವರು ವಸ್ತುಗಳನ್ನು ಸಂಗ್ರಹಿಸುವುದರಲ್ಲಿ ಆಸಕ್ತರಾಗಿರುತ್ತಾರೆ ಧನ ಹಾಗೂ ಸಂಪತ್ತು ಗಳಿಸುವುದರಲ್ಲಿ ಆಸಕ್ತರಾಗಿರುತ್ತಾರೆ ಇವರು ಪ್ರೀತಿಯ ವಿಷಯದಲ್ಲಿ ತುಂಬಾ ಎಮೋಷನಲ್ ಆಗಿರುತ್ತಾರೆ ಅಂತ ಹೇಳಬಹುದು ಇವರು ಒಳ್ಳೆಯ ಸಂಗಾತಿಯಾಗಿರುತ್ತಾರೆ ಇವರು ಬುದ್ದಿವಂತ ಹಾಗೂ ಪ್ರಾಮಾಣಿಕ ಸಂಗಾತಿಯನ್ನು ಬಯಸುತ್ತಾರೆ ಇವರು ತನ್ನ ಪರಿವಾರವನ್ನು ತುಂಬಾ ಕೇರ್ ಮಾಡುತ್ತಾರೆ ಇವರು ಉದಾರಿಗಳು ಆಗಿರುತ್ತಾರೆ ಇವರಿಗೆ ಏಕಾಗ್ರತೆ ಜಾಸ್ತಿ ಇರುತ್ತದೆ ಮತ್ತು ಸ್ವಲ್ಪ ಮೂಡಿಯಾಗಿ ಇರುತ್ತಾರೆ ಇವರು ಇವರಿಗೆ ಗುಪ್ತ ವಿದ್ಯೆಯಲ್ಲಿ ಇಂಟರೆಸ್ಟ್ ಇರುತ್ತದೆ ಅಂತ ಹೇಳಬಹುದು ಇವರು ಎಲ್ಲರ ಮೇಲೆ ಡೌಟ್ ಜಾಸ್ತಿ ಪಡುತ್ತಾರೆ ಅಂತ ಹೇಳಬಹುದು ಇವರಿಗೆ ಪೋಸೆಸಿವ್ ನೆಸ್ ಜಾಸ್ತಿ ಇರುತ್ತದೆ ಅಂತ ಹೇಳಬಹುದು ಇವರು ಜನರನ್ನು ನಂಬುವುದಕ್ಕೆ ಸ್ವಲ್ಪ ಟೈಮ್ ತೆಗೆದುಕೊಳ್ಳುತ್ತಾರೆ

ಇವರು ಯಾರನ್ನು ಬೇಗ ನಂಬುವುದಿಲ್ಲ ಇವರು ಎಚ್ಚರದಿಂದ ಇರುತ್ತಾರೆ ಇವರಿಗೆ ಮೋಸ ಮಾಡುವುದು ತುಂಬಾ ಕಷ್ಟ ಅಂತ ಹೇಳಬಹುದು ಇವರು ರಾಜನೀತಿಯಲ್ಲಿ ಚತುರ ರಾಗಿರುತ್ತಾರೆ ಇವರು ಯಾರಿಗೂ ಹೆದರುವುದಿಲ್ಲ ಇದು ಈ ರಾಶಿಯವರ ವಿಶೇಷಗುಣ ಆಗಿರುತ್ತದೆ ಇವರು ಸ್ಥಿರವಾಗಿ ರುತ್ತಾರೆ ಬುದ್ಧಿವಂತರಾಗಿರುತ್ತಾರೆ ಪ್ರಕೃತಿಯನ್ನು ತುಂಬಾ ಇಷ್ಟಪಡುತ್ತಾರೆ ಯಾವುದೇ ವಿಷಯ ಆದರೂ ಆಳಕ್ಕಿಳಿದು ಸತ್ಯವನ್ನು ಹುಡುಕುವುದಕ್ಕೆ ಪ್ರಯತ್ನ ಮಾಡುತ್ತಾರೆ ಇವರು ದೃಢ ನಿಶ್ಚಯದವರು ಆಗಿರುತ್ತಾರೆ ಮತ್ತು ಶಾಂತವಾಗಿ ಇರುತ್ತಾರೆ ಧೈರ್ಯವಂತ ರಾಗಿರುತ್ತಾರೆ ಇವರು ತನಗೆ ಸಿಗುವಂತಹ ಆಪರ್ಚುನಿಟಿ ಯನ್ನು ತುಂಬಾ ಚೆನ್ನಾಗಿ ಯು ಟಿ ಲೈಸ್ ಮಾಡುತ್ತಾರೆ ಅಂತ ಹೇಳಬಹುದು ಬೇರೆಯವರ ಯೋಚನೆಯನ್ನು ಬೇಗ ಕಂಡುಹಿಡಿಯುತ್ತಾರೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇವರು ತುಂಬಾ ಯೋಚಿಸಿ ಕರ್ಚು ಮಾಡುತ್ತಾರೆ ತನ್ನ ರಹಸ್ಯವನ್ನು ಯಾರೊಂದಿಗೂ ಹೇಳುವುದಿಲ್ಲ ಇವರು ಒಂದು ವೇಳೆ ಹೇಳಿದರೆ ಮುಕ್ತವಾಗಿ ಎಲ್ಲವನ್ನು ಹೇಳಿಬಿಡುತ್ತಾರೆ ಇವರು ಇವರ ಲೈಫಿನಲ್ಲಿ ಯಾವುದೇ ಪ್ರಾಬ್ಲಮ್ ಬಂದರು ಧೈರ್ಯವಾಗಿ ಎದುರಿಸುತ್ತಾರೆ ಅಂತ ಹೇಳಬಹುದು ಇವರ ಮೈಂಡೆಡ್ ತುಂಬಾ ಕ್ಲಿಯರ್ ಆಗಿರುತ್ತದೆ ಅಂತ ಹೇಳಬಹುದು ಏನೇ ಇದ್ದರೂ ಡೈರೆಕ್ಟಾಗಿ ಹೇಳುತ್ತಾರೆ ಸ್ಟ್ರೈಟ್ ಫಾರ್ವರ್ಡ್ ಆಗಿರುತ್ತಾರೆ ಗೋಲನ್ನು ಅಚೀವ್ ಮಾಡುತ್ತಾರೆ ಅಂತ ಹೇಳಬಹುದು ಇವರ ಕರಿಯರನ್ನು ನೋಡುವುದಾದರೆ ಇವರಿಗೆ ರಾಜನೀತಿ ಸಮಾಜಸೇವೆ ಪೊಲೀಸ್ ಮಿಲಿಟರಿ ಡಾಕ್ಟರ್ ಟೀಚರ್ ಹಾಗೂ ಅಗ್ನಿ ಗೆ ಸಂಬಂಧಿಸಿದ ಕೆಲಸಗಳು ಹಾಗೂ ಬಿಜಿನೆಸ್ ಗಳು ಇವರಿಗೆ ಆಗಿ ಬರುತ್ತದೆ ಇವರ ಹೆಲ್ತನ್ನು ನೋಡುವುದಾದರೆ

ಇವರಿಗೆ ಅಸಿಡಿಟಿ ಕತ್ತು ಹಾಗೂ ಕರುಳಿಗೆ ಸಂಬಂಧಿಸಿದ ಕಾಯಿಲೆಗಳು ಪೈಲ್ಸ್ ಜನನಾಂಗಕ್ಕೆ ಸಂಬಂಧಿಸಿದ ಕಾಯಿಲೆಗಳು ಮತ್ತು ಅಲ್ಸರ್ ನಂತಹ ಕಾಯಿಲೆಗಳು ಬರಬಹುದು ಇವರಿಗೆ ಸಜೇಶನ್ ಕೊಡುವುದಾದರೆ ಇವರಿಗೆ ಸಿಟ್ಟು ಜಾಸ್ತಿ ಬರುವುದರಿಂದ ಅದನ್ನು ಕಮ್ಮಿ ಮಾಡಿಕೊಳ್ಳಬೇಕು ಸ್ವಲ್ಪ ಮೃದುವಾಗಿ ಮಾತನಾಡಿದರೆ ಒಳ್ಳೆಯದು ಕಾರವಾದ ಪದಾರ್ಥಗಳನ್ನು ಜಾಸ್ತಿ ಸೇವಿಸಬಾರದು ಇದರಿಂದ ಹೆಲ್ತ್ ಪ್ರಾಬ್ಲಮ್ ಜಾಸ್ತಿಯಾಗುತ್ತದೆ ಅಂತ ಹೇಳಬಹುದು ಮತ್ತು ಮಂಗಳವಾರ ಸಾಲವನ್ನು ಪಡೆಯಬಾರದು ಇನ್ನು ಹನುಮನ ಮಂದಿರದಲ್ಲಿ ಹನುಮಾನ್ ಚಾಲೀಸ ವನ್ನು ಪಠಿಸಿದರೆ ಮತ್ತು ಓಂ ಮಂಗಳಾಯ ನಮಃ ಎಂಬ ಮಂತ್ರವನ್ನು 108 ಬಾರಿ ಪಠಿಸಿದರೆ ಇವರಿಗೆ ಒಳ್ಳೆಯದಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: #Saaksha TVbhavishyaKannadavrischika rashi
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram