ADVERTISEMENT
Monday, April 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಯನಾಡು ದುರಂತ; ಕೈ, ಕಾಲು, ರುಂಡ, ದೇಹ ಕತ್ತರಿಸಿದ ಮೃತದೇಹಗಳು!

ಯಾರ ಕೈ, ಯಾರ ಕಾಲು, ಯಾರ ರುಂಡ?

Author2 by Author2
August 1, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಯನಾಡು: ವಯನಾಡಿನ ಭೀಕರ ಸ್ಫೋಟಕ್ಕೆ ಇಡೀ ದೇಶವೇ ಕಣ್ಣೀರು ಸುರಿಸುತ್ತಿದೆ. ಪ್ರಕೃತಿ ಮಾತೆಯ ಅರ್ಧ ನಿಮಿಷದ ಮುನಿಸಿಗೆ ಸಾವಿರಾರೂ ಜನರ ಬದುಕು ಬೀದಿಗೆ ಬಂದು ನಿಂತಿದೆ. ನೂರಾರು ಕುಟಂಬಗಳು ತಮ್ಮ ಸದಸ್ಯರನ್ನು ಕಳೆದುಕೊಂಡು ಗೋಳಾಡುತ್ತಿವೆ.

ಮೃತದೇಹಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದಾಗಿ ಮಲ್ಪಾಡಿಯಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ. ತಮ್ಮವರ ಹೆಣ ಕಂಡ ಕೂಡಲೇ ಕೆಲವರು ಮುಗಿಲು ಮುಟ್ಟುವ ಆಕ್ರಂದನ ಅಲ್ಲಿ ಎಂಥವರನ್ನೂ ಬೆಚ್ಚಿ ಬೀಳಿಸುತ್ತಿದೆ. ಅಂಬುಲೆನ್ಸ್‌ನಲ್ಲಿ ಬಂದ ಹೆಣ ತಮ್ಮವರದಲ್ಲ ಎಂದಾಗ ಅಯ್ಯೋ ನಮ್ಮವರ ಹೆಣ ಸಿಗುತ್ತೋ ಇಲ್ವೋ ಎಂದು ಒದ್ದಾಡಿ, ದೇವರಿಗೆ ಪ್ರಾರ್ಥಿಸುತ್ತಿದ್ದಾರೆ.

Related posts

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

April 20, 2026
ಶ್ರೀರಾಮನ ಬಗ್ಗೆ ವ್ಯಂಗ್ಯವಾಡಿದ ಆರೋಪ : ಮತಾಂಧ ರಾಜಕಾರಣಕ್ಕೆ ನಾನು ಬಗ್ಗಲ್ಲ ವಿರೋಧಿಗಳ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

ಶ್ರೀರಾಮನ ಬಗ್ಗೆ ವ್ಯಂಗ್ಯವಾಡಿದ ಆರೋಪ : ಮತಾಂಧ ರಾಜಕಾರಣಕ್ಕೆ ನಾನು ಬಗ್ಗಲ್ಲ ವಿರೋಧಿಗಳ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

April 20, 2026

ದೇಹವೇ ಇರದ ಆರು ಬರೀ ಕೈಗಳು ಇಲ್ಲಿಯವರೆಗೆ ಸಿಕ್ಕಿವೆ. ಇವು ಯಾರ ಕೈ? ಪತ್ತೆ ಮಾಡುವುದು ಹೇಗೆ? ಇನ್ನೂ ಮೂರು ತಲೆ ಸಿಕ್ಕಿವೆ. ಆದರೆ ಮುಖದ ಗುರುತೇ ಸಿಗದ ಮಟ್ಟಕ್ಕೆ ಮುಖಗಳು ಜಜ್ಜಿ ಹೋಗಿವೆ. ಯಾರ ತಲೆ ಎನ್ನುವುದೇ ತಿಳಿಯುತ್ತಿಲ್ಲ. ಎಂಟು ಪ್ರತ್ಯೇಕವಾದ ಕಾಲು ಸಿಕ್ಕಿವೆ. ಐದು ತಲೆ ಇರದ ಅರ್ಧ ದೇಹ ಸಿಕ್ಕಿವೆ. ಎಲ್ಲವನ್ನೂ ತಂದು ಎನ್‌ಡಿಆರ್‌ಎಫ್‌ ಶವಗಾರ ಸೇರಿಸಿದ್ದಾರೆ. ಇದನ್ನು ನೋಡುತ್ತಿದ್ದರೆ ವಿಧಿಯ ಕ್ರೂರತೆಗೆ ಶಾಪ ಹಾಕುವಂತಾಗುತ್ತಿದೆ.

ಚೂರಲ್ಮಲ ಎಂಬ ಗ್ರಾಮಕ್ಕೆ ಸಮೃದ್ಧ ಊರು ಎಂಬ ಪಟ್ಟ. ಜೊತೆಗೆ ಇಲ್ಲಿದ್ದವರೆಲ್ಲ ಬಡತನದಲ್ಲೇ ಸುಖ ಉಂಡವರು. ಎಲ್ಲಾದಕ್ಕಿಂತಾ ಹೆಚ್ಚಾಗಿ ಶೇ.98 ಭಾಗದ ಜನ ಇಲ್ಲಿ ತಮ್ಮ ಸ್ವಂತ ಮನೆಗಳಲ್ಲೇ ವಾಸಿಸುತ್ತಿದ್ದರು. ಐಷಾರಾಮಿ ಅಲ್ಲದಿದ್ದರೂ ತಮ್ಮದು ಎಂದು ಒಂದು ಸ್ವಂತ ನೆಲೆ ಕಟ್ಟಿಕೊಂಡವರು ಚೂರಲ್ಮಲ ಗ್ರಾಮದ ಜನ. ಗ್ರಾಮದಲ್ಲಿ ಕಟ್ಟಿದ ಐದು ಮನೆಗಳಿಗೆ ಇನ್ನು ಒಂದು ಎರಡು ತಿಂಗಳಲ್ಲಿ ಗೃಹಪ್ರವೇಶ ಆಗಬೇಕಿತ್ತು. ಆದರೆ, ಇದರಲ್ಲಿ ಬಹುತೇಕರು ತಮ್ಮ ಸ್ವಂತ ಮನೆಗಳ ಜೊತೆಗೆ ಸಮಾಧಿಯಾಗಿದ್ದಾರೆ.

Tags: bodies cut off!feetlegsWayanad Tragedy; Dead bodies with hands
ShareTweetSendShare
Join us on:

Related Posts

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

ಮೋದಿ ಅವರಿಗೆ 10 ರೂಪಾಯಿಯ ಮಂಡಕ್ಕಿ ತಿನ್ನಿಸಿದ ಬಡ ವ್ಯಾಪಾರಿಗೆ ಈಗ ಕಾಡುತ್ತಿದೆ ಒಂದು ದೊಡ್ಡ ಕೊರಗು

by Shwetha
April 20, 2026
0

ಪಶ್ಚಿಮ ಬಂಗಾಳದ ಝಾರ್‌ಗ್ರಾಮ್ ನಗರದಲ್ಲಿ ಮಂಡಕ್ಕಿ ಮಾರಾಟ ಮಾಡುವ ವಿಕ್ರಮ್ ಎಂಬ ವ್ಯಕ್ತಿಗೆ ಪ್ರಧಾನಿ ಮೋದಿ ಅವರು ತಮ್ಮ ಅಂಗಡಿಗೆ ಬರುತ್ತಾರೆ ಎಂಬುದು ಕನಸಿನ ಮಾತಾಗಿತ್ತು. ದೇಶದ...

ಶ್ರೀರಾಮನ ಬಗ್ಗೆ ವ್ಯಂಗ್ಯವಾಡಿದ ಆರೋಪ : ಮತಾಂಧ ರಾಜಕಾರಣಕ್ಕೆ ನಾನು ಬಗ್ಗಲ್ಲ ವಿರೋಧಿಗಳ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

ಶ್ರೀರಾಮನ ಬಗ್ಗೆ ವ್ಯಂಗ್ಯವಾಡಿದ ಆರೋಪ : ಮತಾಂಧ ರಾಜಕಾರಣಕ್ಕೆ ನಾನು ಬಗ್ಗಲ್ಲ ವಿರೋಧಿಗಳ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

by Shwetha
April 20, 2026
0

ಇತ್ತೀಚೆಗೆ ನಡೆದ ಸಾಹಿತ್ಯೋತ್ಸವವೊಂದರಲ್ಲಿ ಕಲೆ ಮತ್ತು ಅದರ ಸ್ಥಿರತೆ ಎಂಬ ವಿಷಯದ ಕುರಿತು ಮಾತನಾಡಿದ್ದ ನಟ ಪ್ರಕಾಶ್ ರಾಜ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ...

ದೀದಿ ನಾಡಲ್ಲಿ ನಮೋ ಅಲೆ : ಬಂಗಾಳದಲ್ಲಿ ಇನ್ನು ನಡೆಯಲ್ಲ ದೀದಿ ದರ್ಬಾರ್ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರ ಸುರಕ್ಷತೆ ಗ್ಯಾರಂಟಿ ಎಂದ ಮೋದಿ

ದೀದಿ ನಾಡಲ್ಲಿ ನಮೋ ಅಲೆ : ಬಂಗಾಳದಲ್ಲಿ ಇನ್ನು ನಡೆಯಲ್ಲ ದೀದಿ ದರ್ಬಾರ್ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರ ಸುರಕ್ಷತೆ ಗ್ಯಾರಂಟಿ ಎಂದ ಮೋದಿ

by Shwetha
April 20, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಕಣ ಈಗ ಅಕ್ಷರಶಃ ರಂಗೇರಿದೆ. ಚುನಾವಣೆ ಮತದಾನಕ್ಕೆ ಇನ್ನು ಕೇವಲ ನಾಲ್ಕು ದಿನಗಳು ಬಾಕಿ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳದ...

ಫೈಲ್ ಎಲ್ಲಿ ಅಂತ ಕೇಳಿದ್ರೆ ನೆನಪಿಲ್ಲ ಅಂದ ಅಧಿಕಾರಿ : ಮೇಜಿನ ಮೇಲೆ ಬಾದಾಮಿ ಸುರಿದು ನೆನಪಿನ ಶಕ್ತಿ ಹೆಚ್ಚಿಸಲು ಮುಂದಾದ ಛತ್ತೀಸ್‌ಗಢದ ವ್ಯಕ್ತಿಯ ವಿಶಿಷ್ಟ ಪ್ರತಿಭಟನೆಗೆ ದೇಶವೇ ಫಿದಾ

ಫೈಲ್ ಎಲ್ಲಿ ಅಂತ ಕೇಳಿದ್ರೆ ನೆನಪಿಲ್ಲ ಅಂದ ಅಧಿಕಾರಿ : ಮೇಜಿನ ಮೇಲೆ ಬಾದಾಮಿ ಸುರಿದು ನೆನಪಿನ ಶಕ್ತಿ ಹೆಚ್ಚಿಸಲು ಮುಂದಾದ ಛತ್ತೀಸ್‌ಗಢದ ವ್ಯಕ್ತಿಯ ವಿಶಿಷ್ಟ ಪ್ರತಿಭಟನೆಗೆ ದೇಶವೇ ಫಿದಾ

by Shwetha
April 20, 2026
0

ಸರ್ಕಾರಿ ಕಚೇರಿಗಳಲ್ಲಿ ಕೆಲಸ ಆಗಬೇಕೆಂದರೆ ಚಪ್ಪಲಿ ಸವೆಯುವಂತೆ ಅಲೆಯಬೇಕು ಎಂಬ ಮಾತಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ನೀಡಿದ ತಿರುಗೇಟು ಈಗ ಇಡೀ ದೇಶಾದ್ಯಂತ ಸದ್ದು...

ಟೋಪಿ ಧರಿಸಲು ಮೌಲ್ವಿ ಎಷ್ಟೇ ಬಲವಂತ ಮಾಡಿದ್ರೂ ಬಗ್ಗದ ಬಿಹಾರ ಉಪಮುಖ್ಯಮಂತ್ರಿ: ಸಮ್ರಾಟ್ ಚೌಧರಿ ವಿಡಿಯೋ ಈಗ ಭಾರಿ ವೈರಲ್

ಟೋಪಿ ಧರಿಸಲು ಮೌಲ್ವಿ ಎಷ್ಟೇ ಬಲವಂತ ಮಾಡಿದ್ರೂ ಬಗ್ಗದ ಬಿಹಾರ ಉಪಮುಖ್ಯಮಂತ್ರಿ: ಸಮ್ರಾಟ್ ಚೌಧರಿ ವಿಡಿಯೋ ಈಗ ಭಾರಿ ವೈರಲ್

by Shwetha
April 19, 2026
0

ಬಿಹಾರದ ನೂತನ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿಜೆಪಿ ನಾಯಕ ಸಮ್ರಾಟ್ ಚೌಧರಿ ಅವರ ವಿಡಿಯೋವೊಂದು ಈಗ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಅಭಿನಂದನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram