ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೈವ ಕ್ಷೇತ್ರಕ್ಕೆ ಹೋಗುವಾಗ ತೆಂಗಿನಕಾಯಿ ಮತ್ತು ಬಾಳೆಹಣ್ಣು ತೆಗೆದುಕೊಂಡು ಹೋಗುತ್ತೇವೆ ಹಾಗಿದ್ದರೆ ಏನಿದರ ಮಹತ್ವ

admin by admin
June 23, 2022
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದೈವ ಕ್ಷೇತ್ರಕ್ಕೆ ಹೋಗುವಾಗ ತೆಂಗಿನಕಾಯಿ ಮತ್ತು ಬಾಳೆಹಣ್ಣು ತೆಗೆದುಕೊಂಡು ಹೋಗುತ್ತೇವೆ ಹಾಗಿದ್ದರೆ ಏನಿದರ ಮಹತ್ವ

Astrology Saaksha Tvಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ತೆಂಗಿನಕಾಯಿ, ಬಾಳೆಹಣ್ಣು , ಹೂವು ತೆಗೆದುಕೊಂಡು ಹೋಗುವರು.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 19, 2026
Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

March 19, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ದೇವರಿಗೆ ತೆಂಗಿನಕಾಯಿ, ಬಾಳೆಹಣ್ಣನ್ನೇ ಏಕೆ ಅರ್ಪಿಸಬೇಕೆಂದರೆ ಇವೆರಡೂ ಪವಿತ್ರ ಫಲಗಳು.

ಭೂಮಿಯಲ್ಲಿ ಬೆಳೆಯುವ ಎಲ್ಲಾ ಗಿಡದ ಹಣ್ಣುಗಳನ್ನು ಪಶು, ಪಕ್ಷಿಗಳು ತಿಂದು ಹಿಕ್ಕೆ ಹಾಕುತ್ತವೆ.

ಆ ಹಿಕ್ಕೆಯಲ್ಲಿ ಬೀಜಗಳೂ ಇರುತ್ತವೆ. ಮಾನವನೂ ಹಣ್ಣುಗಳನ್ನು ತಿಂದು ಬೀಜವನ್ನು ಎಸೆಯುತ್ತಾನೆ.

ಆ ಬೀಜದಿಂದ ಬೆಳೆದ ಗಿಡ ಮರಗಳು ಎಂಜಲಿನಿಂದ ಬೆಳೆದಂತೆ ಆಯಿತು. ಆಗ ಆ ಫಲಗಳು ಪವಿತ್ರವಾಗುವುದಿಲ್ಲ.

ಆದ್ದರಿಂದ ದೇವರಿಗೆ ಇಂಥ ಫಲಗಳು ಪೂಜೆಯ ಹೆಸರಿನಲ್ಲಿ ಸಮರ್ಪಿಸಿ ನೈವೇದ್ಯ ಮಾಡುವುದು ಶ್ರೇಷ್ಠವಲ್ಲ.

ತೆಂಗಿನಕಾಯಿ ಹಾಗೂ ಬಾಳೆಹಣ್ಣು ಈ ವರ್ಗಕ್ಕೆ ಸೇರದೇ ಇರುವ ಪವಿತ್ರ ಫಲಗಳು. .. ತೆಂಗಿನಕಾಯಿಯನ್ನು ಸಿಪ್ಪೆ ಸಹಿತ ಅಥವಾ ಒಂದು ತಿಂಗಳು ನೀರಿನ ಕುಂಭದಲ್ಲಿಟ್ಟು ಭೂಮಿಯಲ್ಲಿ ಹೂತರೆ ಅದು ಮರವಾಗಿ ಬೆಳೆಯುತ್ತದೆ.

ಆಗ ಎಂಜಲು ಇದಕ್ಕೆ ಅನ್ವಯಿಸುವುದಿಲ್ಲ.
ಬಾಳೆಹಣ್ಣು
ಬಾಳೆಹಣ್ಣು ಯಾವಾಗಲೂ ಬೀಜದಿಂದ ಬೆಳೆಯದೆ ಕಂದಿನ ಸಹಾಯದಿಂದ ಬೆಳೆಯುತ್ತದೆ ಹಾಗೂ ಕಂದಿನಿಂದ ಚಿಗುರಿ ಗಿಡವಾಗಿ ಬಾಳೆ ಫಲ ನೀಡುತ್ತದೆ.

ಅಲ್ಲದೆ ಒಮ್ಮೆ ಫಲ ಬಿಟ್ಟ ನಂತರ ತನ್ನ ಆಯುಸ್ಸು ಮುಗಿಸುತ್ತದೆ.
ಬಾಳೆ ತನ್ನ ಆಯುಸ್ಸು ಮುಗಿಸುವ ಮೊದಲು ಕಂದುಗಳನ್ನು ಮಾಡಿ ಸಸಿಗಳನ್ನು ಬೆಳೆಸುತ್ತದೆ.

ಬಾಳೆಹಣ್ಣು ಸಹ ಎಂಜಲಾಗದ ಫಲವಾಗಿದೆ. ಈ ಕಾರಣಕ್ಕಾಗಿ ದೇವರಿಗೆ ತೆಂಗಿನಕಾಯಿ ಬಾಳೆಹಣ್ಣು ಅತಿಶ್ರೇಷ್ಠವಾಗಿದೆ.

“ಹಾಗೆಯೇ ಈ ಜನ್ಮವನ್ನು ಮುಗಿಸಿಬಿಟ್ಟರೆ ಮತ್ತೆ ಜನ್ಮವಿಲ್ಲದ ಮುಕ್ತಿಯನ್ನು ಭಗವಂತನಲ್ಲಿ ಬೇಡುವುದಕ್ಕಾಗಿಯೇ ಇವೆರಡನ್ನೂ ನೈವೇದ್ಯ ಮಾಡುವ ಪದ್ದತಿಯನ್ನು ನಮ್ಮ ಹಿರಿಯರು ಮಾಡಿರುವರು”.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಮ್ಮ ಹಿರಿಯರು ಏನೇ ಮಾಡಲಿ ಅದಕ್ಕೊಂದು ಅರ್ಥವಿರುತ್ತದೆ. ಅಷ್ಟೇ ಅಲ್ಲ ಬಾಳೆ ಮರದ ಕಂದೇ ಇನ್ನೊಂದು ಮರವಾಗುತ್ತೆ;ಉಪಯೋಗಿಸದ ತೆಂಗು ಇಡೀ ಕಾಯಿಯಿಂದಲೇ ಬೆಳೆಯುತ್ತದೆ. ಅರ್ಥಾತ್ ಎಂಜಲಿನಿಂದ ಬೆಳೆಯುವುದಿಲ್ಲ.

ಪರಿಶುದ್ಧವಾದ ಪದಾರ್ಥಗಳೇ ದೇವರಿಗೆ ಅರ್ಪಿಸಲು ಯೋಗ್ಯ.

Tags: #saakshatvastroloybengalurukateel
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 19, 2026
0

ದಿನ ಭವಿಷ್ಯ: 19-03-2026 ಮೇಷ ರಾಶಿ ಇಂದು ನಿಮಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆಗಳಿವೆ. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದ್ದು...

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

by Shwetha
March 19, 2026
0

ಮೇಷ ರಾಶಿ ಈ ವರ್ಷ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಶನಿಯು ನಿಮ್ಮ ರಾಶಿಯಿಂದ ದ್ವಾದಶ ಭಾವದಲ್ಲಿ ಸಂಚರಿಸುವುದರಿಂದ ಖರ್ಚು ವೆಚ್ಚಗಳು ಹೆಚ್ಚಾಗಬಹುದು. ದೂರದ ಪ್ರಯಾಣ...

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram