ದೈವ ಕ್ಷೇತ್ರಕ್ಕೆ ಹೋಗುವಾಗ ತೆಂಗಿನಕಾಯಿ ಮತ್ತು ಬಾಳೆಹಣ್ಣು ತೆಗೆದುಕೊಂಡು ಹೋಗುತ್ತೇವೆ ಹಾಗಿದ್ದರೆ ಏನಿದರ ಮಹತ್ವ
ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ತೆಂಗಿನಕಾಯಿ, ಬಾಳೆಹಣ್ಣು , ಹೂವು ತೆಗೆದುಕೊಂಡು ಹೋಗುವರು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೇವರಿಗೆ ತೆಂಗಿನಕಾಯಿ, ಬಾಳೆಹಣ್ಣನ್ನೇ ಏಕೆ ಅರ್ಪಿಸಬೇಕೆಂದರೆ ಇವೆರಡೂ ಪವಿತ್ರ ಫಲಗಳು.
ಭೂಮಿಯಲ್ಲಿ ಬೆಳೆಯುವ ಎಲ್ಲಾ ಗಿಡದ ಹಣ್ಣುಗಳನ್ನು ಪಶು, ಪಕ್ಷಿಗಳು ತಿಂದು ಹಿಕ್ಕೆ ಹಾಕುತ್ತವೆ.
ಆ ಹಿಕ್ಕೆಯಲ್ಲಿ ಬೀಜಗಳೂ ಇರುತ್ತವೆ. ಮಾನವನೂ ಹಣ್ಣುಗಳನ್ನು ತಿಂದು ಬೀಜವನ್ನು ಎಸೆಯುತ್ತಾನೆ.
ಆ ಬೀಜದಿಂದ ಬೆಳೆದ ಗಿಡ ಮರಗಳು ಎಂಜಲಿನಿಂದ ಬೆಳೆದಂತೆ ಆಯಿತು. ಆಗ ಆ ಫಲಗಳು ಪವಿತ್ರವಾಗುವುದಿಲ್ಲ.
ಆದ್ದರಿಂದ ದೇವರಿಗೆ ಇಂಥ ಫಲಗಳು ಪೂಜೆಯ ಹೆಸರಿನಲ್ಲಿ ಸಮರ್ಪಿಸಿ ನೈವೇದ್ಯ ಮಾಡುವುದು ಶ್ರೇಷ್ಠವಲ್ಲ.
ತೆಂಗಿನಕಾಯಿ ಹಾಗೂ ಬಾಳೆಹಣ್ಣು ಈ ವರ್ಗಕ್ಕೆ ಸೇರದೇ ಇರುವ ಪವಿತ್ರ ಫಲಗಳು. .. ತೆಂಗಿನಕಾಯಿಯನ್ನು ಸಿಪ್ಪೆ ಸಹಿತ ಅಥವಾ ಒಂದು ತಿಂಗಳು ನೀರಿನ ಕುಂಭದಲ್ಲಿಟ್ಟು ಭೂಮಿಯಲ್ಲಿ ಹೂತರೆ ಅದು ಮರವಾಗಿ ಬೆಳೆಯುತ್ತದೆ.
ಆಗ ಎಂಜಲು ಇದಕ್ಕೆ ಅನ್ವಯಿಸುವುದಿಲ್ಲ.
ಬಾಳೆಹಣ್ಣು
ಬಾಳೆಹಣ್ಣು ಯಾವಾಗಲೂ ಬೀಜದಿಂದ ಬೆಳೆಯದೆ ಕಂದಿನ ಸಹಾಯದಿಂದ ಬೆಳೆಯುತ್ತದೆ ಹಾಗೂ ಕಂದಿನಿಂದ ಚಿಗುರಿ ಗಿಡವಾಗಿ ಬಾಳೆ ಫಲ ನೀಡುತ್ತದೆ.
ಅಲ್ಲದೆ ಒಮ್ಮೆ ಫಲ ಬಿಟ್ಟ ನಂತರ ತನ್ನ ಆಯುಸ್ಸು ಮುಗಿಸುತ್ತದೆ.
ಬಾಳೆ ತನ್ನ ಆಯುಸ್ಸು ಮುಗಿಸುವ ಮೊದಲು ಕಂದುಗಳನ್ನು ಮಾಡಿ ಸಸಿಗಳನ್ನು ಬೆಳೆಸುತ್ತದೆ.
ಬಾಳೆಹಣ್ಣು ಸಹ ಎಂಜಲಾಗದ ಫಲವಾಗಿದೆ. ಈ ಕಾರಣಕ್ಕಾಗಿ ದೇವರಿಗೆ ತೆಂಗಿನಕಾಯಿ ಬಾಳೆಹಣ್ಣು ಅತಿಶ್ರೇಷ್ಠವಾಗಿದೆ.
“ಹಾಗೆಯೇ ಈ ಜನ್ಮವನ್ನು ಮುಗಿಸಿಬಿಟ್ಟರೆ ಮತ್ತೆ ಜನ್ಮವಿಲ್ಲದ ಮುಕ್ತಿಯನ್ನು ಭಗವಂತನಲ್ಲಿ ಬೇಡುವುದಕ್ಕಾಗಿಯೇ ಇವೆರಡನ್ನೂ ನೈವೇದ್ಯ ಮಾಡುವ ಪದ್ದತಿಯನ್ನು ನಮ್ಮ ಹಿರಿಯರು ಮಾಡಿರುವರು”.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಮ್ಮ ಹಿರಿಯರು ಏನೇ ಮಾಡಲಿ ಅದಕ್ಕೊಂದು ಅರ್ಥವಿರುತ್ತದೆ. ಅಷ್ಟೇ ಅಲ್ಲ ಬಾಳೆ ಮರದ ಕಂದೇ ಇನ್ನೊಂದು ಮರವಾಗುತ್ತೆ;ಉಪಯೋಗಿಸದ ತೆಂಗು ಇಡೀ ಕಾಯಿಯಿಂದಲೇ ಬೆಳೆಯುತ್ತದೆ. ಅರ್ಥಾತ್ ಎಂಜಲಿನಿಂದ ಬೆಳೆಯುವುದಿಲ್ಲ.
ಪರಿಶುದ್ಧವಾದ ಪದಾರ್ಥಗಳೇ ದೇವರಿಗೆ ಅರ್ಪಿಸಲು ಯೋಗ್ಯ.