ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಕಲ್ಯಾಣ ಕರ್ನಾಟಕ ಉತ್ಸವ : ಸಿಎಂ ಭಾಷಣದ ಮುಖ್ಯಾಂಶಗಳು

Mahesh M Dhandu by Mahesh M Dhandu
September 17, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
Basavaraja bommai saaksha tv
Share on FacebookShare on TwitterShare on WhatsappShare on Telegram

ಕಲ್ಯಾಣ ಕರ್ನಾಟಕ ಉತ್ಸವ : ಸಿಎಂ ಭಾಷಣದ ಮುಖ್ಯಾಂಶಗಳು

ಕಲಬುರಗಿ : ನಗರದ ಡಿಆರ್ ಪೆÇಲೀಸ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ಧ್ವಜಾರೋಹಣ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

Related posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

May 12, 2026

ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿಗಳು, ಇಂದು ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಐತಿಹಾಸಿಕ ದಿನ. ನಿಜಾಮರ ಕಪಿಮುಷ್ಟಿಯಿಂದ ಮುಕ್ತಿದ ಸಿಕ್ಕಿದ ಈ ದಿನ ಅವಿಸ್ಮರಣೀಯವಾಗಿದೆ. ಕಲ್ಯಾಣ ಕರ್ನಾಟಕ ವಿಮೋಚನೆಗೆ ಈ ಭಾಗದ ಹಲವು ಜನ ಹೋರಾಡಿದ್ದಾರೆ. ಹಿಂದುಳಿದ ಭಾಗದ ಸಮಗ್ರ ಅಭಿವೃದ್ಧಿಗೆ 371(ಜೆ) ಕಲಂ ಜಾರಿಗೆ ತರಲಾಗಿದೆ. 371(ಜೆ) ಕಲಂ ಜಾರಿಗೆ ಅಂದಿನ ಸಿಎಂ ಯಡಿಯೂರಪ್ಪನವರು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. 371(ಜೆ) ಕಲಂನಿಂದ ಈ ಭಾಗದ ಲಕ್ಷಾಂತರ ಜನರಿಗೆ ಉದ್ಯೋಗ, ಶೈಕ್ಷಣಿಕ ಕ್ಷೇತ್ರದಲ್ಲಿ ಅವಕಾಶ ಸಿಕ್ಕಿದೆ. ಸಣ್ಣಪುಟ್ಟ ಕಾರ್ಯಕ್ರಮಗಳನ್ನ ಜಾರಿ ಮಾಡಿ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಹೀಗಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ ಹುದ್ದೆಗಳನ್ನ ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

basavaraja bommai saaksha tv

ಇನ್ನು ಕೆಕೆಆರ್‍ಡಿಬಿ ಮಂಡಳಿಗೆ ಖಾಯಂ ಕಾರ್ಯದರ್ಶಿ ನೇಮಕ ಮಾಡಲಾಗುವುದು. ಬೆಂಗಳೂರಿನಲ್ಲಿರುವ 371(ಜೆ) ಕಚೇರಿಯನ್ನ ಕಲಬುರಗಿಗೆ ಶಿಫ್ಟ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು. ಕೆಕೆಆರ್‍ಡಿಬಿ ಮಂಡಳಿಗೆ 3000 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಈ ಹಣ ಸದ್ಬಳಕೆ ಮಾಡಲಾಗುವುದು. ಪ್ರತಿ ಮೂರು ತಿಂಗಳಿಗೊಮ್ಮೆ ಕೆಕೆಆರ್‍ಡಿಬಿ ಮತ್ತು ನಂಜುಂಡಪ್ಪ ವರದಿ ಪರಿಶೀಲನೆ ಮಾಡಲಾಗುವುದು. ಯಾದಗಿರಿಯಲ್ಲಿ ಫಾರ್ಮ ಪಾರ್ಕ್ ಮಾಡಲು ಎಲ್ಲಾ ರೀತಿಯ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆಗಳ ಮಹಾಪೂರವನ್ನೇ ಹರಿಸಿದರು.

ಕಲಬುರಗಿ ಜಿಲ್ಲೆಯನ್ನ ಸಿಮೆಂಟ್ ನಗರಿ ಅಂತಾ ಕರೆಯುತ್ತಾರೆ. ಆದರೆ ಈ ಭಾಗದ ಜನರಿಗೆ ಸಿಮೆಂಟ್ ಕಂಪನಿಗಳಿಂದ ಲಾಭವಾಗುತ್ತಿಲ್ಲ. ಈ ಭಾಗದ ನೆಲ ಜಲ ಸಂಪತ್ತು ಬಳಸಿಕೊಂಡು ಸಿಮೆಂಟ್ ಕಂಪನಿಗಳು ಶ್ರೀಮಂತವಾಗಿವೆ. ಸಿಮೆಂಟ್ ಕಂಪನಿಗಳು ಜನರಿಗೆ ಸಹಾಯ ಮಾಡಲೇಬೇಕು. ಇಲ್ಲಾಂದ್ರೆ ಸಿಮೆಂಟ್ ಕಂಪನಿಗಳು ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಿಮೆಂಟ್ ಕಂಪನಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

Tags: #Saaksha TVBasavaraja BommaiKalyana Karnataka
ShareTweetSendShare
Join us on:

Related Posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

by Shwetha
May 12, 2026
0

ರಾಜ್ಯದ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ದುಬಾರಿ ಜೀವನ ವೆಚ್ಚದ ನಡುವೆ ಸರ್ಕಾರ ಈಗ ತುಟ್ಟಿಭತ್ಯೆ (DA)...

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

by Shwetha
May 12, 2026
0

ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

ಡಿ. ಸುಧಾಕರ್ ಗೆ ಅಂತಿಮ ವಿದಾಯ

ಡಿ. ಸುಧಾಕರ್ ಗೆ ಅಂತಿಮ ವಿದಾಯ

by Shwetha
May 12, 2026
0

ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಅವರು ತಮ್ಮ 66 ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram