ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

West Bengal – ವಿಶ್ವದ ಅತ್ಯಂತ ಹಿರಿಯ ಹುಲಿ ‘ರಾಜ’ ಇನ್ನಿಲ್ಲ

Naveen Kumar B C by Naveen Kumar B C
July 12, 2022
in Newsbeat, Saaksha Special, ಎಸ್ ಸ್ಪೆಷಲ್
oldest tiger
Share on FacebookShare on TwitterShare on WhatsappShare on Telegram

West Bengal – ವಿಶ್ವದ ಅತ್ಯಂತ ಹಿರಿಯ ಹುಲಿ ‘ರಾಜ’ ಇನ್ನಿಲ್ಲ

ವಿಶ್ವದ ಅತ್ಯಂತ ಹಿರಿಯ ಹುಲಿ ಎಂಬ ಖ್ಯಾತಿ ಪಡೆದಿದ್ದ ರಾಜಾ ಹೆಸರಿನ ಹುಲಿ  ಪಶ್ಚಿಮ ಬಂಗಾಳದಲ್ಲಿ ಸೋಮವಾರ ಮುಂಜಾನೆ ಸಾವನ್ನಪ್ಪಿದೆ ಎಂದು ಎಸ್‌ಕೆಬಿ ರಕ್ಷಣಾ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

December 6, 2025
ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

December 6, 2025

ಅಧಿಕಾರಿಗಳ ಪ್ರಕಾರ ರಾಜ ಹೆಸರಿನ ಈ ಹುಲಿಯನ್ನು ಪಶ್ಚಿಮ ಬಂಗಾಳದ ಅಲಿಪುರ್‌ದವಾರ್‌ನಲ್ಲಿರುವ ಹುಲಿ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಆಗಸ್ಟ್ 23 ರಂದು ‘ರಾಜಾ’ ಹುಟ್ಟುಹಬ್ಬವನ್ನು ಆಚರಿಸಬೇಕಿತ್ತು. ಇದಕ್ಕಾಗಿ ಅರಣ್ಯ ಇಲಾಖೆಯೂ ಸಿದ್ಧತೆ ನಡೆಸಿತ್ತು. ಆದರೆ ಅದಕ್ಕೂ ಮುನ್ನ ಸೋಮವಾರ ಬೆಳಗಿನ ಜಾವ 3 ಗಂಟೆಗೆ ‘ರಾಜ’ ಸಾವನ್ನಪ್ಪಿದ್ದಾನೆ. ದೇಶದಲ್ಲಿ ಅತಿ ಹೆಚ್ಚು ಕಾಲ ಬದುಕಿರುವ ಹುಲಿಗಳಲ್ಲಿ ‘ರಾಜಾ’ ಕೂಡ ಒಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Alipurduar, WB | People pay tribute to 25-year-old tiger Raja from SKB rescue centre who passed away today

(Source: DM & DFO Alipurduar) pic.twitter.com/pkxS7Q5CgP

— ANI (@ANI) July 11, 2022

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ‘ರಾಜಾ’ ಹೆಸರಿನ ಹುಲಿಗೆ 26 ವರ್ಷ, 10 ತಿಂಗಳು ಮತ್ತು 18 ದಿನಗಳು. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ವಯೋಸಹಜ ಕಾರಣ ಕಳೆದ ಕೆಲ ದಿನಗಳಿಂದ ಆಹಾರ ಸೇವಿಸಿರಲಿಲ್ಲ. ‘ರಾಜಾ’ ನಿಧನದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ರಾಜ ಎಂಬ ಹುಲಿ 2006 ರಲ್ಲಿ ಮೊಸಳೆಯಿಂದ ಗಾಯಗೊಂಡು ಸುಂದರ್ ಬನ್ ಕಾಡಿನಲ್ಲಿ ಸಿಕ್ಕಿತ್ತು. ನಂತರ ಹುಲಿಯನ್ನ ಪಶ್ಚಿಮ ಬಂಗಾಳದ ಅಲಿಪುರ್‌ದಾರ್‌ನಲ್ಲಿರುವ ಹುಲಿ ಪುನರ್ವಸತಿ ಕೇಂದ್ರಕ್ಕೆ ಕರೆತಂದು ಅಲ್ಲಿ ಚಿಕಿತ್ಸೆ ನೀಡಲಾಗಿತ್ತು.

Tags: indiaRaja tigerWest Bengal
ShareTweetSendShare
Join us on:

Related Posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

by Shwetha
December 6, 2025
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ಕುರಿತು ತಾವು ನೀಡಿದ್ದ ಸಾಮಾನ್ಯ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ತಿರುಚಿ, ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ...

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಸಚಿವ ಸಂಪುಟ ಪುನರ್ ರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

ಸಿಎಂ ಕುರ್ಚಿ ಸುಭದ್ರ: ನಾಯಕತ್ವ ಬದಲಾವಣೆ ಅಸಾಧ್ಯವೆಂದ ಹೈಕಮಾಂಡ್, ಸಿದ್ದರಾಮಯ್ಯಗೆ ಫುಲ್ ಪವರ್

by Shwetha
December 6, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸದ್ದು ಮಾಡುತ್ತಿದ್ದ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಸದ್ಯದ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram