ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜಾತಕದಲ್ಲಿ ಕುಜ ಗ್ರಹ ಮತ್ತು ಕುಜ ದೋಷ ಇದ್ದರೆ ಹೇಗೆ ಪ್ರಭಾವಬೀರುತ್ತದೆ….??

admin by admin
January 8, 2021
in Astrology, Newsbeat, ಎಸ್ ಸ್ಪೆಷಲ್
kuja dosha astro saakshatv
Share on FacebookShare on TwitterShare on WhatsappShare on Telegram

ಜಾತಕದಲ್ಲಿ ಕುಜ ಗ್ರಹ ಮತ್ತು ಕುಜ ದೋಷ ಇದ್ದರೆ ಹೇಗೆ ಪ್ರಭಾವಬೀರುತ್ತದೆ….??

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ(2)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.

Related posts

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

June 27, 2026
ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

June 27, 2026

kuja dosha astrology saakshatvಕುಜ ಗ್ರಹದ್ದು ಧೈರ್ಯ, ಸಾಹಸ, ಉದಾರತೆ, ಸರ್ವಾಧಿಕಾರತ್ವದಂಥ ಸ್ವಭಾವ. ಇಂಥ ಕುಜ ಜಾತಕದ ಯಾವ ಸ್ಥಳಗಳಲ್ಲಿದ್ರೆ ದೋಷ ಅನ್ನೋದನ್ನು ಮೊದಲು ತಿಳಿಯೋಣ. ಒಂದು ಜಾತಕದಲ್ಲಿ ಲಗ್ನದಿಂದ ಎರಡನೇ ಮನೆಯಲ್ಲಿ ಕುಜನಿದ್ರೆ ದೋಷ ಅಂತಾರೆ.

ಲಗ್ನದಿಂದ ದ್ವಿತೀಯ ಸ್ಥಾನ ಅದು ಕುಟುಂಬ ಸ್ಥಾನ. ಹಾಗಾಗಿ ಕುಟುಂಬದವರ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ, ಅಷ್ಟೇ ಅಲ್ಲ ಮಾತಿನ ಮೇಲೆ ಹಿಡಿತ ಇರೋದಿಲ್ಲ ಹಾಗೂ ಹಣದ ಮೇಲೂ ಹಿಡಿತ ಇರೋದಿಲ್ಲ. ನೋಡಿ ಒಬ್ಬ ಮನುಷ್ಯ ಸಾಧು ಅಂತ ಅನ್ನಿಸಿಕೊಳ್ಳಬೇಕಿದ್ರೆ ಹಣ, ಮಾತು ಇವೆರಡೂ ಬಹಳ ಮುಖ್ಯ.

ಇನ್ನು ‘ಮಾತು’. ‘ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು…’ ಎನ್ನುವ ಗಾದೆ ಇದೆ. ಅಷ್ಟೇ ಯಾಕೆ ಮಾತೇ ಮುತ್ತು ಮಾತೇ ಮೃತ್ಯು ಅಂತಲೂ ಹೇಳ್ತಾರೆ. ನಮ್ಮ ಸ್ವಭಾವ ಏನು ಅನ್ನೋದನ್ನ ನಮ್ಮ ಮಾತೇ ನಿರ್ಧರಿಸುತ್ತೆ. ಹಾಗಾಗಿ ಹಣ ಹಾಗೂ ಮಾತಿನ ಮೇಲೆ ಹಿಡಿತ ಇಲ್ಲದಿರುವುದು ದೊಡ್ಡ ದೋಷ. ಹಾಗಾಗಿ ಈ ಕುಜ ಗ್ರಹ ಎರಡನೇ ಮನೆಯಲ್ಲಿದ್ರೆ ಅಂಥ ಪ್ರಮಾದವನ್ನ ತರಬಲ್ಲ ಗುಣವೇ ನಮ್ಮಲ್ಲಿ ತುಂಬಿಕೊಳ್ಳತ್ತೆ. ಅಷ್ಟೇ ಅಲ್ಲ ಒಂದು ಸ್ತ್ರೀ ಜಾತಕದಲ್ಲಿ ಎರಡನೇ ಮನೆಯಲ್ಲಿ ಕುಜನಿದ್ರೆ ಅಲ್ಲಿಂದ ಕುಜ ಎಂಟನೇ ಮನೆಯನ್ನ ನೋಡ್ತಾನೆ. ಅಂದ್ರೆ ಲಗ್ನದಿಂದ 8ನೇ ಮನೆಯನ್ನು ಕುಜ ನೋಡ್ತಾನೆ. 8 ನೇ ಮನೆ ಸ್ತ್ರೀಯರಿಗೆ ಸೌಭಾಗ್ಯ ಸ್ಥಾನ ಅಂತ ಶಾಸ್ತ್ರ ಹೇಳಿದೆ. ಹೆಣ್ಣಿಗೆ ಮಾಂಗಲ್ಯ ಸ್ಥಾ ನವೇ ಅಷ್ಟಮ. ಇಂಥ ಸೌಭಾಗ್ಯ ಸ್ಥಾನವನ್ನು, ಮಾಂಗಲ್ಯ ಸ್ಥಾನವನ್ನು ಕುಜ ನೋಡಿದ್ರೆ ಅದು ಮಾರಕ ಪರಿಣಾಮ ಬೀರುತ್ತೆ. ಕುಜನ ದೃಷ್ಟಿಗೆ ಅಂಥ ಶಕ್ತಿ ಇದೆ. ಕುಜನನ್ನ ಕ್ರೂರ ದೃಷ್ಟಿ ಉಳ್ಳವ ಅಂತಲೇ ಕರೀತಾರೆ, ಕೆಟ್ಟ ನೋಟದವನು ಅಂತ. ಅವನ ಇರುವಿಕೆಗಿಂದ ನೋಟಕ್ಕೇ ಬೆಲೆ ಹೆಚ್ಚು ಅನ್ನತ್ತೆ ಶಾಸ್ತ್ರ.

kuja dosham saakshatvಇನ್ನು ಇದೇ ದ್ವಿತೀಯದ ಕುಜನಿಗೆ ನಾಲ್ಕನೇ ಮನೆಯನ್ನು ನೋಡುವ ಶಕ್ತಿಯೂ ಇದೆ. ಹೇಗೆ ಅಷ್ಟಮವನ್ನು ನೋಡುತ್ತಾನೋ ಹಾಗೆಯೇ ಚತುರ್ಥ ಸ್ಥಾನವನ್ನೂ ನೋಡ್ತಾನೆ. ಹಾಗೆ ತಾನಿದ್ದ ಮನೆಯಿಂದ ಚತುರ್ಥವನ್ನ ನೋಡಿದಾಗ ಅದು ಲಗ್ನದಿಂದ ಪಂಚಮ ಸ್ಥಾನವಾಗತ್ತೆ. ಪಂಚಮ ಅಂದ್ರೆ ಅದು ಸಂತಾನ ಸ್ಥಾನ. ಆ ಸಂತಾನ ಸ್ಥಾನಕ್ಕೆ ಕುಜ ದೃಷ್ಟಿ ಬಿದ್ದರೆ ಸಂತಾನ ನಷ್ಟ ಆಗಬಹುದು.
ಸಮಸ್ಯೆಗಳ ಸುಳಿಯಲ್ಲಿ ನೊಂದು ಕಷ್ಟ-ಕಾರ್ಪಣ್ಯದ ಹಾಗೂ ಮಾನಸಿಕ ಒತ್ತಡದಿಂದ ಸಮಸ್ಯೆಗಳಿಂದ ಹೊರ ಬರಲಾಗದೇ ಬದುಕೇ ಬೇಡ ಎಂದು ನಿರಾಶರಾಗಿರುವ ಜನರ ಜೀವನದಲ್ಲಿ ಭರವಸೆಯ ಬೆಳಕನ್ನು ಮೂಡಿಸುವ ಏಕೈಕ ಜ್ಯೋತಿಷ್ಯ ಕೇಂದ್ರ.ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡಿದ ತಪ್ಪಿನಿಂದ ಭಯಭೀತರಾಗಿದ್ದಾರೆ ಜನರು ನಿಮ್ಮನ್ನು ಹೆದರಿಸುತ್ತಿದ್ದರೆ ಹಾಗೂ ನಿಮ್ಮ ಮನಸ್ಸಿನಲ್ಲಿರುವ ಎಲ್ಲಿಯೂ ಹೇಳಲಾಗದಂತಹ ಗುಪ್ತ ಸಮಸ್ಯೆಗಳಿದ್ದರೂ ಇವರಲ್ಲಿ ಪರಿಹಾರ ಶತಸಿದ್ಧ(ಪರಿಹಾರದಲ್ಲಿ ಚಾಲೇಂಜ್)
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 8548998564 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 2 ದಿನದಲ್ಲಿ ಶಾಶ್ವತ ಪರಿಹಾರ 8548998564.
ವಿಶೇಷ ಸೂಚನೆ :-ಗ್ರಹದೋಷ ಗ್ರಹಚಾರ ಪಲ ಜಾತಕ ವಿಮರ್ಶೆ ದುಷ್ಟಶಕ್ತಿಗಳ ಉಚ್ಚಾಟನೆ ಮಾನಸಿಕ ಕಿರಿಕಿರಿ ವ್ಯವಹಾರದಲ್ಲಿ ಅಭಿವೃದ್ಧಿ ಇಷ್ಟಪಟ್ಟವರನ್ನು ಇನ್ನು ಹಲವಾರು ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಶಕ್ತಿಯಿಂದ ಆಧಾರಿತವಾಗಿ ಅತ್ಯಮೂಲ್ಯ ಮಂತ್ರಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರದ ಮಾರ್ಗದರ್ಶನ ನೀಡುತ್ತಾರೆ
ಹರಿ ಓಂ ಶ್ರೀ ಗುರುಭ್ಯೋ ನಮಃ

Tags: # Vedic astrology#Astrological prediction#saakshatvhinduindiakarnatakakuja doshaMangal dosha
ShareTweetSendShare
Join us on:

Related Posts

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಧರ್ಮಸ್ಥಳದಲ್ಲಿ ಶೋಭಾ ಅಶೋಕ್ ಮತ್ತು ವಿಜಯೇಂದ್ರ ಆಣೆ ಮಾಡಲಿ – ಬಿಜೆಪಿಯಲ್ಲಿನ ಅವಾಂತರಕ್ಕೆ ಶೋಭಾ ಕರಂದ್ಲಾಜೆ ಕಾರಣ: ಅಡ್ಡಮತದಾನದ ರಹಸ್ಯ ಬಿಚ್ಚಿಟ್ಟ ಎಸ್.ಟಿ. ಸೋಮಶೇಖರ್

by Shwetha
June 27, 2026
0

ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತು ಅಡ್ಡಮತದಾನದ ವಿಚಾರ ಈಗ ದೊಡ್ಡ ಸ್ಫೋಟಕ್ಕೆ ಕಾರಣವಾಗಿದೆ. ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಜೆಪಿ ರಾಜ್ಯ ನಾಯಕರ ವಿರುದ್ಧ ತೀವ್ರ...

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

by Shwetha
June 27, 2026
0

ಮಹಾರಾಷ್ಟ್ರದ ಪನ್ವೆಲ್ ತಾಲೂಕಿನ ನಾಡಗಾಂವ್ ಸರ್ಕಾರಿ ಅಂಗನವಾಡಿ ಕೇಂದ್ರದಲ್ಲಿ ಎದೆಯೊಣಗಿಸುವ ಮತ್ತು ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಮಕ್ಕಳನ್ನು ತಾಯಿಯಂತೆ ಆರೈಕೆ ಮಾಡಬೇಕಾದ ಅಂಗನವಾಡಿ ಸಹಾಯಕಿಯೇ ಮೃಗೀಯವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram