Tuesday, December 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ರಾರಾ’ಜಿಸಿದ ಮುನಿ`ರತ್ನ’… ಹ್ಯಾಟ್ರಿಕ್ ಗೆಲುವಿಗೆ ಕಾರಣಗಳೇನು..?

Mahesh M Dhandu by Mahesh M Dhandu
November 10, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

`ರಾರಾ’ಜಿಸಿದ ಮುನಿ`ರತ್ನ’… ಹ್ಯಾಟ್ರಿಕ್ ಗೆಲುವಿಗೆ ಕಾರಣಗಳೇನು..?

ಬೆಂಗಳೂರು : ರಾಜರಾಜೇಶ್ವರಿ ನಗರ ಮಿನಿ ಕುರುಕ್ಷೇತ್ರದಲ್ಲಿ ಕೇಸರಿ ಪಡೆಯ ಮುನಿರತ್ನ ಜಯಭೇರಿ ಬಾರಿಸಿದ್ದಾರೆ. ಭಾರಿ ಜಿದ್ದಾಜಿದ್ದಿನಿಂದ ಕೂಡಿದ್ದ ಈ ರಣಕಣದಲ್ಲಿ ರಾರಾ ಕ್ಷೇತ್ರದ ಜನರು ಮುನಿರತ್ನ ಅವರ ಕೈ ಹಿಡಿದಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಮುನಿರತ್ನ ಯಾವುದೇ ಹಂತದಲ್ಲೂ ಹಿನ್ನಡೆ ಅನುಭವಿಸಲೇ ಇಲ್ಲ..

Related posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

December 4, 2023

munirathna win

ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಳ್ಳುತ್ತ ಸಾಗಿದ ಮುನಿರತ್ನ 1,25,734 ಮತಗಳನ್ನು ಪಡೆದು ಬರೋಬ್ಬರಿ 57,936 ಮತಗಳ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಆ ಮೂಲಕ ರಾಜರಾಜೇಶ್ವರಿ ನಗರದಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ.

ಹಾಗಾದ್ರೆ ಮುನಿರತ್ನ ಅವರ ಗೆಲುವಿಗೆ ಕಾರಣವಾದ ಅಂಶಗಳೇನು… ಎಂಬುದನ್ನು ನೋಡೊದಾದ್ರೆ…

ಹೆಣ್ಣು ಮಗಳಿಗೆ ಕೆಟ್ಟದಾಗಿ ಬೈದಿಲ್ಲ, ಬೈಯೋದೂ ಇಲ್ಲ : ಮುನಿರತ್ನ

ಆರ್ ಆರ್ ನಗರದಲ್ಲಿ ಮುನಿರತ್ನ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಅಧಿಕಾರ ಇರಲಿ, ಇಲ್ಲದಿರಲ್ಲಿ ಮುನಿರತ್ನ ಜನರ ಬಂಧುವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿ ಜನರಿಗೆ ಹತ್ತಿರವಾಗಿದ್ದಾರೆ.

ಮುನಿರತ್ನ ಈ ಹಿಂದೆ ಆರ್ ಆರ್ ಕ್ಷೇತ್ರದಲ್ಲಿ ಶಾಸಕರಾಗಿ ಹಲವು ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಇದೇ ಕಾರಣಕ್ಕೆ ಈ ಬಾರಿಯೂ ಜನ ಅವರ ಕೈ ಹಿಡಿದಿದ್ದಾರೆ. ಇದಲ್ಲದೆ ಮುನಿರತ್ನ ಅವರು ಎಂದೂ ಕ್ಷೇತ್ರರಿಂದ ದೂರ ಉಳಿದುಕೊಂಡಿಲ್ಲ. ಜನರ ಕಷ್ಟಕ್ಕೆ ಶೀಘ್ರವಾಗಿ ಸ್ಪಂದಿಸುತ್ತಾರೆ. ಅಲ್ಲದೆ ಜನರಿಗೆ ಸುಲಭವಾಗಿ ಸಿಗುತ್ತಾರೆ.

munirathna win

ಕೊರೊನಾ ಸಂಕಷ್ಟದಲ್ಲಿ ಜನರ ಪರ ನಿಂತಿದ್ದು ಕೂಡ ಮುನಿರತ್ನರ ಈ ಅಭೂತಪೂರ್ವ ಗೆಲುವಿಗೆ ಕಾರಣ. ಕೊರೊನಾದಂತಹ ಕಷ್ಟ ಕಾಲದಲ್ಲಿ ಸಾಕಷ್ಟು ಜನಪ್ರತಿನಿಧಿಗಳು ತಮ್ಮ ಕ್ಷೇತ್ರಗಳತ್ತ ಮುಖ ಮಾಡಿಲ್ಲ. ಆದ್ರೆ ಮುನಿರತ್ನ ಕೊರೊನಾ ಸಂಕಷ್ಟದಲ್ಲೂ ಕ್ಷೇತ್ರದ ಜನರಿಗೆ ಆಸರೆಯಾದ್ರು. ಆಹಾರ ಕಿಟ್, ಆರ್ಥಿಕ ಸಹಾಯ ಸೇರಿದಂತೆ ಹಲವಾರು ಕೆಲಸಗಳನ್ನು ಮಾಡಿದ್ರು.

ಇದಲ್ಲದೇ ಚುನಾವಣೆಯಲ್ಲಿ ಬಿಜೆಪಿ ನಾಯಕರ ಶ್ರಮ, ಸಂಘಟಿತ ಪ್ರಚಾರ, ನಟ ದರ್ಶನ್ ರ ರೋಡ್ ಶೋ ಮುನಿರತ್ನ ಅವರ ಈ ಗೆಲುವಿಗೆ ಮೆಟ್ಟಿಲುಗಳಾಗಿವೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPMunirathnaRR nagara By election
ShareTweetSendShare
Join us on:

Related Posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

by Honnappa Lakkammanavar
December 5, 2023
0

ನವದೆಹಲಿ: ಬುಧವಾರ ನಡೆಯಬೇಕಿದ್ದ ಇಂಡಿಯಾ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪ್ರತಿ ಪಕ್ಷ ನಾಯಕರ ಅಲಭ್ಯತೆಯ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ...

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

by Honnappa Lakkammanavar
December 4, 2023
0

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು, ಅನುಮುಲ ರೇವಂತ್ ರೆಡ್ಡಿ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹುತೇಕವಾಗಿ ಖಚಿತವಾಗಿದೆ ಎನ್ನಲಾಗಿದೆ. ರೇವಂತ್ ಕಲ್ವಕುರ್ತಿ ವಿಧಾನಸಭಾ ಕ್ಷೇತ್ರದ...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂ ಫಲಿತಾಂಶ; ಝಡ್ ಪಿಎಂಗೆ ಆರಂಭಿಕ ಮುನ್ನಡೆ

by Honnappa Lakkammanavar
December 4, 2023
0

ಮಿಜೋರಾಂ(Mizoram) ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಿಜೋಯರಾಂನಲ್ಲಿ ನ. 7ರಂದು ಚುನಾವಣೆ ನಡೆದಿತ್ತು. ಮೊದಲ ಹಂತದಲ್ಲಿಯೇ 40...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

by Honnappa Lakkammanavar
December 3, 2023
0

ನವದೆಹಲಿ: ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ನಾಲ್ಕರ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಒಂದರಲ್ಲಿ ಮಾತ್ರ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram