ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜಾತಕದಲ್ಲಿ ರಾಹು, ಕೇತುಗಳ ಪಾತ್ರ ಏನು?

ಈ ರೀತಿ ಇದ್ದರೆ ಜಾತಕನು ದೊಡ್ಡ ಶ್ರೀಮಂತನಾಗುತ್ತಾನೆ

Author2 by Author2
July 2, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ರಾಹು- ಕೇತುಗಳಿಂದ ಶುಭ ಅಶುಭ ಫಲಗಳು ಇದ್ದೇ ಇರುತ್ತವೆ. ಕೆಲವರು ರಾಹು ಕೇತುಗಳಿಗೆ ಹೆದರುತ್ತಾರೆ. ರಾಹುವನ್ನು ಕಾಲ ರುದ್ರನೆಂದೂ, ಕೇತುವನ್ನು ಕ್ರಮಕಾರಕನೆಂದೂ ಹೇಳುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 11, 2025
ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

December 10, 2025

ರಾಹುವಿನ ಉಚ್ಚ ಸ್ಥಾನ ಮಿಥುನ. ಸ್ವಕ್ಷೇತ್ರ ಕನ್ಯಾ. ನೀಚ ಸ್ಥಾನ ಧನು. ಚಂದ್ರ ಮತ್ತು ಮಂಗಳ ರಾಹುವಿನ ವೈರಿಗಳು. ಬುಧ, ಶುಕ್ರ ಮತ್ತು ಶನಿಗಳು ಮಿತ್ರರು. ಕುಂಡಲಿಯ 3, 6 ಮತ್ತು 12ನೇಯ ಸ್ಥಾನದಲ್ಲಿ ರಾಹು ಇದ್ದರೆ ಇಂಥವರ ಜಾತಕರಿಗೆ ಒಳ್ಳೆಯ ಫಲ ನೀಡಲು ಪೂರಕನಾಗಿರುತ್ತಾನೆ. ಅನಿಷ್ಟವನ್ನು ನಿವಾರಿಸಲು ಶಕ್ತನಾಗುತ್ತಾನೆ. ಕುಂಡಲಿಯಲ್ಲಿ 1, 2, 4, 5, 7, 8, 9 ಮತ್ತು 10ನೇಯ ಸ್ಥಾನಗಳಲ್ಲಿ ರಾಹು ಇದ್ದರೆ ಶುಭ ಫಲ ಕೊಡುವುದಿಲ್ಲ.

ಕೇತುಗೆ ಧನು ರಾಶಿ ಉಚ್ಚವಾಗಿದೆ. ಮಿಥುನ ನೀಚ ಸ್ಥಾನ. ಅದರ ಸ್ವಕ್ಷೇತ್ರ ಮೀನ ರಾಶಿ. ಕೇತುನ ಮೂಲ ತ್ರಿಕೋಣ ಸಿಂಹ. ರಾಹು ಅಥವಾ ಕೇತುವು ಕುಂಡಲಿಯ ದ್ವಿತೀಯ ಇಲ್ಲವೇ ಸಪ್ತಮ ಸ್ಥಾನದಲ್ಲಿದ್ದು, ಧನಾದಿಪತಿ ಇಲ್ಲವೇ ಸಪ್ತಮಾಧಿಪತಿಯು ಅಶುಭ ಗ್ರಹದಿಂದ ಯುಕ್ತನಾಗಿದ್ದರೆ ಆ ದೆಸೆಯಲ್ಲಿ ಯಾವುದೇ ಒಳ್ಳೆಯ ಫಲವನ್ನು ಕೊಡುವುದಿಲ್ಲ.
1, 4, 7, 10 ಕೇಂದ್ರ ಸ್ಥಾನ 5, 9 ತ್ರಿಕೋಣ ಸ್ಥಾನದೊಡನೆ ರಾಹು ಇಲ್ಲವೇ ಕೇತು ದ್ವಿಸ್ವಭಾವ ರಾಶಿಯಲ್ಲಿದ್ದರೆ ಆ ಗ್ರಹಗಳ ದೆಸೆಯಲ್ಲಿ ಅಧಿಕಾರ, ಸಂಪತ್ತು ದೊರೆಯುವುದು. ವಷಭ, ಸಿಂಹ, ವಶ್ಚಿಕ ಮತ್ತು ಮಕರ ಇದು ಸ್ಥಿರ ರಾಶಿ. ಕೇಂದ್ರ ಇಲ್ಲವೇ ತ್ರಿಕೋಣ ಅಧಿಪತಿಯೊಡನೆ ರಾಹು ಇಲ್ಲವೇ ಕೇತುವು ಕುಂಡಲಿಯಲ್ಲಿದ್ದರೆ ಇಲ್ಲವೇ ಮೇಷ, ಕರ್ಕಾಟಕ, ತುಲಾ ಮತ್ತು ಧನು ಈ ಚರ ರಾಶಿಯಲ್ಲಿ ಕೇಂದ್ರ ಇಲ್ಲವೇ ತ್ರಿಕೋಣ ಅಧಿಪತಿಗಳಿಂದ ರಾಹು ಇಲ್ಲವೇ ಕೇತು ಕೂಡಿದರೆ ಆ ಗ್ರಹಗಳ ದೆಸೆಯಲ್ಲಿ ಜಾತಕನಿಗೆ ಬಹಳ ಸಂಪತ್ತು ಬರುತ್ತದೆ. ರಾಹು ಇಲ್ಲವೇ ಕೇತು ಅಶುಭ ಮನೆಯಲ್ಲಿ ಇದ್ದರೆ ಒಳ್ಳೆಯ ಫಲವು ಸಿಗುವುದಿಲ್ಲ. ರಾಹು ಕೇತುಗಳು ಕುಂಡಲಿಯ ಅನಿಷ್ಟ ಸ್ಥಾನದಲ್ಲಿದ್ದರೆ ಈ ಸಮಯದಲ್ಲಿ ಅನಿಷ್ಟ ಫಲವನ್ನು ಕೊಡುತ್ತದೆ. ರಾಹು ಕೇತುಗಳು ಮೇಷ, ವಷಭ, ಕರ್ಕಾಟಕ, ಸಿಂಹ, ತುಲಾ, ವಶ್ಚಿಕ, ಧನು ಮತ್ತು ಮಕರ ರಾಶಿಗಳಲ್ಲಿ ಕೇಂದ್ರದ ಅಧಿಪತಿಯಿಂದಾಗಲೀ ಅಥವಾ ತ್ರಿಕೋಣಾಧಿಪತಿಯಿಂದ ಕೂಡಿದ್ದರೆ ಜಾತಕರು ಬಹಳ ಹಣವಂತರಾಗುತ್ತಾರೆ. ಸ್ತ್ರೀಯರು ಮೇಷ ಲಗ್ನದಲ್ಲಿ ಜನಿಸಿದರೆ ಲಗ್ನದಲ್ಲಿ ರಾಹು, ಶುಕ್ರನಿದ್ದರೆ ಇವರು ಒಂದಕ್ಕಿಂತಲೂ ಜಾಸ್ತಿ ಮದುವೆಯಾಗುತ್ತಾರೆ. ತತೀಯದಲ್ಲಿ ರಾಹುವು ಮಂಗಳನಿಂದ ಯುಕ್ತನಾಗಿದ್ದರೆ ಇವರ ತಾಯಿಯ ಬಲ ಕಾಲಿಗೆ ತೊಂದರೆ ಬರುತ್ತದೆ. ಲಗ್ನದಲ್ಲಿ ಶನಿ ಏಕಾದಶ ಸ್ಥಾನದಲ್ಲಿ ರಾಹು ಇದ್ದರೆ ಇಂತಹ ಜಾತಕರು ಜೀವನ ಪೂರ್ತಿ ಸಂಪತ್ತಿನಿಂದ ಕೂಡಿದವರಾಗುತ್ತಾರೆ. ಲಗ್ನದಲ್ಲಿ ರಾಹು ದ್ವಿತೀಯದಲ್ಲಿ

ಶನಿ ಇದ್ದರೆ ಜಾತಕನು ತನ್ನ ಆಯುಷ್ಯವನ್ನೆಲ್ಲಾ ಬಡಿದಾಟದಲ್ಲಿಯೇ ಕಳೆಯುತ್ತದೆ. ಲಗ್ನದಲ್ಲಿ ರಾಹು, ಮಂಗಳ ಇಲ್ಲವೇ ಗುರುನಿಂದ ಯುಕ್ತರಾಗಿದ್ದರೆ ಇಂಥವರು ಸರಕಾರದ ದಂಡಕ್ಕೆ ಗುರಿಯಾಗುತ್ತಾರೆ. ಪಂಚಮದಲ್ಲಿ ಕೇತುವು ಮಂಗಳನೊಂದಿ.

ಲೇಖನ: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

Tags: What is the role of Rahu and Ketu in horoscope?
ShareTweetSendShare
Join us on:

Related Posts

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 11, 2025
0

ಡಿಸೆಂಬರ್ 11, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಕೆಲಸದ ಒತ್ತಡ ಹೆಚ್ಚಿದ್ದರೂ ಕೂಡ, ನಿಮ್ಮ...

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

by admin
December 10, 2025
0

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ. ಸಕ್ರಿಯ ಕೆಲಸದಲ್ಲಿ ಯಾವುದೂ ಅಡ್ಡಿಯಾಗುವುದಿಲ್ಲ. ಒಮ್ಮೊಮ್ಮೆ ದೇಹಕ್ಕೆ...

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

by admin
December 10, 2025
0

ವೈದಿಕ ಜ್ಯೋತಿಷ್ಯದ ಪ್ರಕಾರ 2026ರಲ್ಲಿ ಕೆಲವು ರಾಶಿಗಳಿಗೆ ಶುಭಕಾಲ ಆರಂಭವಾಗಲಿದೆ. 500 ವರ್ಷಗಳ ನಂತರ ಶನಿದೇವರು ತಮ್ಮ ನಕ್ಷತ್ರ ಪುಂಜಗಳನ್ನು ಮೂರು ಬಾರಿ ಬದಲಾಯಿಸುತ್ತಾರೆ. ಜನವರಿ 20ರಂದು...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 10, 2025
0

ಡಿಸೆಂಬರ್ 10, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಕೆಲಸದ ಒತ್ತಡ ಹೆಚ್ಚಿರಲಿದ್ದು, ತಾಳ್ಮೆಯಿಂದ ವರ್ತಿಸುವುದು...

by admin
December 9, 2025
0

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ...!!! ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram