ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ತಾಳಿಯ ಪವಿತ್ರತೆ ಏನು?

ತಾಳಿಯ ಮಹತ್ವವೇನು..?

Author2 by Author2
June 17, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಒಮ್ಮೆ ಓದಿ ಸನಾತನ ಧರ್ಮದಲ್ಲಿ ಮದುವೆಗೆ ಒಂದು ಮಹತ್ವ ಸ್ಥಾನವಿದೆ, ಯಾರಿಗವರೇ ಮದುವೆಯನ್ನು ಮಾಡಿಕೊಳ್ಳುವ ಹಾಗಿಲ್ಲ. ಕುಟುಂಬ ಜನ ಸಮಕ್ಷಮದಲ್ಲೇ ಮದುವೆಯಾಗಬೇಕು. ಕೇವಲ ಶಾರೀರಿಕ ಸುಖಕ್ಕಾಗಿ ಮದುವೆಯನ್ನು ಮಾಡಿಕೊಳ್ಳಬಾರದು. ಲೈಂಗಿಕ ಆನಂದಕ್ಕಾಗಿ ಮದುವೆಯಾಗುವುದಕ್ಕೆ ಧರ್ಮಶಾಸ್ತ್ರಗಳು ಅಂಗೀಕರಿಸುವುದಿಲ್ಲ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 21, 2026
ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 20, 2026

 

“ವೈವಾಹಿಕೋ ವಿಧಿಃ ಸ್ತ್ರೀಣಾಂ ಸಂಸ್ಕಾರೋ ವೈದಿಕಃ ಸ್ಮೃತಃ | ಪತಿಸೇವಾಗೃಹೇವಾಸೋ ಗೃಹಾರ್ಧೇಗ್ನಿ ಪರಿಕ್ರಿಯಾ | ”

-ಮನುಧರ್ಮಶಾಸ್ತ್ರ

“ಸ್ತ್ರೀಯರಿಗೆ ವಿವಾಹ ವಿಧಿ ವೈದಿಕ ಸಂಸ್ಕಾರವಾಗಿದೆ. ಪತಿಯ ಗೃಹನಿವಾಸವು ಅಗತ್ಯವಾಗಿದೆ. ಪುರುಷರು ಗುರುಕುಲ ನಿವಾಸಕ್ಕೆ ಹೋದಂತೆ ಸ್ತ್ರೀಯರು ಗಂಡನ ಮನೆಗೆ ಹೋಗಬೇಕು. ಗೃಹಕೃತ್ಯಗಳನ್ನು ಯಜ್ಞಯಾಗಗಳಂತೆ ನಿರ್ವಹಿಸಬೇಕು.” ಎನ್ನುತ್ತಿದೆ ಧರ್ಮಶಾಸ್ತ್ರ. ವಿವಾಹವು ಜೀವನ ಸಂಸ್ಕಾರವಾಗಿ ಭಾವಿಸುತ್ತಾರೆ ಸೃಷ್ಟಿಕಾರ್ಯನಿರ್ವಹಣೆಗಾಗಿ ನಡೆಯುವ ಪರಮ ಪವಿತ್ರವಿಧಿಯೇ ಮದುವೆ ಎಂದು ಹೇಳುತ್ತಾರೆ ಹಿರಿಯರು.

ಈ ಕಾರಣದಿಂದಲೇ

“ಧರ್ಮೇಚ, ಅರ್ಥೇಚ, ಕಾಮೇಚ, ಮೋಕ್ಷೇಚ, ನಾತಿಚರಾಮಿ’ ಎಂದು ವರನು ವಧುವಿಗೆ ಪ್ರಮಾಣ ಮಾಡುತ್ತಾನೆ. ‘ಓ ಧರ್ಮಪತ್ನಿ ! ಧರ್ಮದಾನಾದಿ ವಿಷಯಗಳಲ್ಲಿ, ಧನಧಾನ್ಯಾದಿ ಸಂಪತ್ತುಗಳ ವಿಷಯದಲ್ಲಿ ಶಾರೀರಿಕ ಸುಖಗಳ ವಿಷಯದಲ್ಲಿ, ದಾನ ಧರ್ಮಗಳಿಂದ ಲಭಿಸುವ ಪುಣ್ಯಫಲಗಳ ವಿಷಯದಲ್ಲಿ ಇಂದಿನಿಂದ ನೀನು ನನ್ನ ಸಮಭಾಜನಳಾಗಿರುವೆ. ನಿನ್ನನ್ನು ಅತಿಕ್ರಮಿಸಿ ನಾನು ನಡೆಯುವುದಿಲ್ಲ. ನೀನು ಸಹ ನನ್ನಂತೆಯೇ ಇರಬೇಕು’ ಎಂದು ದೈವಸಾಕ್ಷಿಯಾಗಿ ಪ್ರಮಾಣ ಮಾಡಿಸುತ್ತಾರೆ. ಈ ಪ್ರಮಾಣದ ನಂತರವೆ ಮಾಂಗಲ್ಯಧಾರಣೆ ನಡೆಯುತ್ತದೆ.

ಮಾಂಗಲ್ಯಧಾರಣಾ ಸಮಯದಲ್ಲಿ ವರನು ಮಂತ್ರಪೂರ್ವಕವಾಗಿಯೇ ತಾಳಿ ಕಟ್ಟಬೇಕು. ಇದು ವೈದಿಕ ಪ್ರಮಾಣವೇ ಆಗಿರುತ್ತದೆ.

ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |
ಕಂಠೇ ಬಧ್ನಾಮಿ ಸುಭಗೇ! ತ್ವಂ ಜೀವ ಶರದಶ್ಯತಂ ॥

“ಓ ಮಾಂಗಲ್ಯವೇ ! ನನ್ನ ಜೀವನ ಸೌಭಾಗ್ಯಕ್ಕೆ ಕಾರಣಳಾಗಿರುವ ಈ ನನ್ನ ಧರ್ಮಪತ್ನಿಯ ಕೊರಳಲ್ಲಿ ನಿನ್ನನ್ನು ಅಲಂಕರಿಸುತ್ತಿದ್ದೇನೆ. ನೀನು ಈ ಸೌಭಾಗ್ಯವತಿಗೆ ರಕ್ಷೆಯಾಗಿ ನೂರು ವರ್ಷಗಳ ಕಾಲವು ಇರುವಂತಾಗಲೀ ! ಸಮಸ್ತ ದೇವತೆಗಳು ನಿನ್ನನ್ನು ಆಶೀರ್ವದಿಸಲೀ” ಎಂದು ಪವಿತ್ರ ತಾಳಿಯನ್ನು ವಧುವಿನ ಕೊರಳಲ್ಲಿ ‘ಮೂರು ಗಂಟುಗಳು’ ಹಾಕಿ ಕಟ್ಟುತ್ತಾನೆ. ಮೂರೇ ಗಂಟುಗಳು ಯಾಕೆ ಹಾಕಬೇಕು ? ಇದರ ಅರ್ಥವೇನೆಂದರೆ ತ್ರಿಮಾತೆಯರಾದ ಲಕ್ಷ್ಮೀ, ಸರಸ್ವತಿ, ಪಾರ್ವತಿಯರ ಸಾಕ್ಷಿಯಾಗಿ, ತ್ರಿಮೂರ್ತಿಗಳಾದ ಬ್ರಹ್ಮ ವಿಷ್ಣು ಮಹೇಶ್ವರರ ಸಾಕ್ಷಿಯಾಗಿ ತ್ರಿಸಂಧ್ಯೆಗಳ ಸಾಕ್ಷಿಯಾಗಿ, ಋಗ್- ಯಜು-ಸಾಮಗಳೆಂಬ ತ್ರಿವೇದಗಳ ಸಾಕ್ಷಿಯಾಗಿ ಮೂರು ಗಂಟುಗಳನ್ನು ಹಾಕಿಸುತ್ತಾರೆ. ಮೂರು ಗಂಟುಗಳು ಹಾಕಿದ ನಂತರ ಅರಿಶಿಣ ಕುಂಕುಮಗಳನ್ನು ಆ ಗಂಟುಗಳ ಮೇಲೆ ಇಟ್ಟು ವರನು ತಾಳಿಗೆ ನಮಸ್ಕರಿಸುತ್ತಾನೆ.

ಪವಿತ್ರತಾಸೂಚಕವಾಗಿ ತಾಳಿಯ ದಾರವನ್ನು ಅರಿಶಿನದಿಂದ ಸಂಸ್ಕರಿಸುತ್ತಾರೆ. ತಾಳಿಯ ಸೂತ್ರದಲ್ಲಿ ತಾಳಿಗಳನ್ನು ಮುತ್ತೈದೆಯರು ಮಾತ್ರ ಪೋಣಿಸಬೇಕೆಂಬ ನಿಯಮವೂ ಇದೆ. ಕೆಲವರು ಮದುವೆಗೆ ಮುಂದಿನ ದಿನವೇ ತಾಳಿಯನ್ನು ದೇವರ ಮುಂದೆಯಿಟ್ಟು ದೇವರ ಆಶೀರ್ವಾದಗಳನ್ನು ಬಯಸುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಮದುವೆಯಾದ ನಂತರ ತಾಳಿಗಳು ಸರ್ವಕಾಲ ಸರ್ವಾವಸ್ಥೆಗಳಲ್ಲಿಯೂ ಕೊರಳಲ್ಲೇ ಇರಬೇಕಾಗಿರುತ್ತದೆ. ಮಾಂಗಲ್ಯವು ಅಲಂಕಾರದ ವಸ್ತುವಲ್ಲ. ಪವಿತ್ರವಾದ ವಸ್ತು, ಎಂಥಾ ಕಾಮುಕ ಪುರುಷನಾದರೂ ತಾಳಿಯನ್ನು ನೋಡಿದ ಕೂಡಲೇ ತಲೆ ತಗ್ಗಿಸಿ ಕೈಮುಗಿಯುವಂಥಾ ಮಹತ್ವ ತಾಳಿಗೆ ಇದೆ. ಜನಿವಾರ ಮತ್ತು ಶಿವದಾರ ಹೇಗೆ ಪವಿತ್ರವಾದವೋ ತಾಳಿಯೂ ಸ್ತ್ರೀಯರಿಗೆ ಪವಿತ್ರವಾದದ್ದು.

Tags: What is the sanctity of thali?
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 21, 2026
0

ದಿನ ಭವಿಷ್ಯ : 21-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಆರ್ಥಿಕವಾಗಿ ಮಿಶ್ರ ಫಲಗಳು ಕಂಡುಬರುತ್ತವೆ ವ್ಯಾಪಾರದಲ್ಲಿ ಹೊಸ ಹೂಡಿಕೆ ಮಾಡುವ ಮುನ್ನ ಯೋಚಿಸುವುದು ಒಳ್ಳೆಯದು...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 20, 2026
0

ದಿನ ಭವಿಷ್ಯ : 20-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಮಾನಸಿಕವಾಗಿ ಸ್ವಲ್ಪ ಒತ್ತಡ ಕಂಡುಬಂದರೂ ಸಂಜೆಯ ವೇಳೆಗೆ ಕೆಲಸಗಳು...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 19, 2026
0

ದಿನ ಭವಿಷ್ಯ : 19-05-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲವಾದ ದಿನವಾಗಿರುತ್ತದೆ. ಹಳೆಯ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸಲು ಇದು ಸೂಕ್ತ ಸಮಯ. ಉದ್ಯೋಗ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 18, 2026
0

ದಿನ ಭವಿಷ್ಯ : 18-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ಕಾರ್ಯಕ್ಷಮತೆಯಿಂದ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುತ್ತೀರಿ. ವ್ಯಾಪಾರಸ್ಥರಿಗೆ ಹಳೆಯ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram