ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಆಷಾಢ ಮಾಸದ ಮಹತ್ವವೇನು.?? ಯಾವುದೇ ಶುಭ ಕಾರ್ಯಗಳಿಗೂ ಈ ಮಾಸ ಶುಭವಲ್ಲ ಏಕೆ ಗೊತ್ತೆ..

ಆಷಾಢ ಮಾಸದ ಕುರಿತು ಸಂಪೂರ್ಣವಾಗಿ ತಿಳಿದುಕೊಳ್ಳಿ

Author2 by Author2
June 13, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಆಷಾಡ ಮಾಸ ದಕ್ಷಿಣಾಯಣ ಪ್ರಾರಂಭವನ್ನು ಸೂಚಿಸುತ್ತದೆ. ಸೂರ್ಯನು ದಕ್ಷಿಣದ ಕಡೆಗೆ ಸಾಗುತ್ತಾ ಕರ್ಕಾಟಕ ರಾಶಿಗೆ ಪ್ರವೇಶಿಸುತ್ತಾನೆ, ಇದನ್ನು ಕರ್ಕಾಟಕ ಸಂಕ್ರಮಣ ಎಂದು ಕರೆಯಲಾಗುತ್ತದೆ. ಉತ್ತರಾಯಣದ ನಂತರ ನಿಖರವಾಗಿ ಆರು ತಿಂಗಳ ನಂತರ ಇದು ಸಂಭವಿಸುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 12, 2026

ಆಷಾಡ ಮಾಸದಲ್ಲಿ ಗುರುವಿನ ಪೂಜೆಯನ್ನು ಮಾಡಿದರೆ ಹೆಚ್ಚು ಫಲ ಸಿಗುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಅಲ್ಲದೇ ದೇವಿಯ ಪೂಜೆ ಮಾಡುವುದು ಕೂಡ ತುಂಬಾ ಮಂಗಳಕರ ಮತ್ತು ಶ್ರೇಯಸ್ಕರ ಎಂದು ನಂಬಲಾಗಿದೆ. ಈ ಮಾಸದಲ್ಲಿ ಶ್ರೀಹರಿ ವಿಷ್ಣುವಿನ ನಾಮಸ್ಮರಣೆ ಹಾಗೂ ಪೂಜೆ ಮಾಡುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎನ್ನಲಾಗುತ್ತದೆ.

ಆಷಾಡದಲ್ಲೇಕೆ ಶುಭ ಕಾರ್ಯ ಮಾಡುವುದಿಲ್ಲ— ಯಾವುದೇ ಶುಭ ಕಾರ್ಯಗಳಿಗೂ ಈ ಮಾಸ ಶುಭವಲ್ಲ ಎಂದು ನಂಬಿರುವಂತೆ, ಮದುವೆ, ಗೃಹಪ್ರವೇಶ, ಉಪನಯನ, ವಾಹನ ಖರೀದಿ, ಆಸ್ತಿ ಖರೀದಿ, ಹೊಸ ವ್ಯಾಪಾರ ಆರಂಭ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಈ ಮಾಸದಲ್ಲಿ ನಡೆಸಲಾಗುವುದಿಲ್ಲ. ಅಲ್ಲದೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಹೊಸದಾಗಿ ಮದುವೆಯಾದ ದಂಪತಿಗಳು ಒಟ್ಟಿಗೆ ಇರಲು ಅವಕಾಶವಿಲ್ಲ. ಪತ್ನಿ ಒಂದು ಮಾಸ ಪತಿ ಯನ್ನು ಬಿಟ್ಟು ತನ್ನ ತವರು ಮನೆಯಲ್ಲಿ ನೆಲೆಸುತ್ತಾಳೆ. ಇದರ ಹಿಂದೆ ವೈಜ್ಞಾನಿಕ ಕಾರಣವಿದೆ, ಆಷಾಡ ಸಮಯದಲ್ಲಿ ಹುಡುಗಿ ಗರ್ಭ ಧರಿಸಿದರೆ ಬೇಸಿಗೆ ತಿಂಗಳಿನಲ್ಲಿ ಅವಳಿಗೆ ಹೆರಿಗೆ ಆಗುತ್ತದೆ. ಆದ್ದರಿಂದ ಮಗು ಮತ್ತು ತಾಯಿಗೆ ಬಿಸಿಲಿನ ಶಾಖ ಹೆಚ್ಚುತ್ತದೆ, ಇದರಿಂದ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಬಹುದು.
ಮಳೆಯ ಆರ್ಭಟ –ಆಷಾಢ ಮಾಸದಲ್ಲಿ ಶುಭ ಕಾರ್ಯಗಳಿಗೆ ಅಡ್ಡಿಮಾಡುವ ಮತ್ತೊಂದು ವೈಜ್ಞಾನಿಕ ಕಾರಣ ಈ ಮಾಸದಲ್ಲಿ ಮಳೆಯ ಆರ್ಭಟ ಹೆಚ್ಚಿರುತ್ತದೆ. ನಿರಂತರವಾದ ಮಳೆ, ಗಾಳಿಯಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತದೆ. ಈ ಎಲ್ಲಾ ಕಾರಣಗಳಿಂದ ಆಷಾಢಮಾಸದಲ್ಲಿ ಶುಭ ಕಾರ್ಯ ಮಾಡಲು ಅನುಕೂಲವಾಗಿಲ್ಲ ಎಂದು ನಿಷೇಧಿಸಿರಬೇಕು. ಸತತ ಮಳೆಯ ಜತೆಗೆ ಈ ಮಾಸದಲ್ಲಿ ರೈತಾಪಿ ವರ್ಗಕ್ಕೆ ಹೊಲ- ಗದ್ದೆಗಳಲ್ಲಿ ಆಪಾರ ಕೆಲಸವಿರುತ್ತದೆ. ಬಿತ್ತನೆ ಮಾಡುವುದು, ಕಳೆ ಕೀಳುವುದು ಬೇಸಾಯ ಕೆಲಸದಲ್ಲಿ ನಿರತರಾಗಿರುತ್ತಾರೆ. ಈ ಸಂದರ್ಭದಲ್ಲಿ ಇತರ ಕೆಲಸ, ಶುಭ ಕಾರ್ಯಗಳಿಗೆ ಹೆಚ್ಚಿನ ಸಮಯ ಸಿಗದ ಕಾರಣವೂ ಸಹ ಆಷಾಡದಲ್ಲಿ ಕಾರ್ಯಕ್ರಮಗಳು ಮಾಡುವ ರೂಢಿ ಇಲ್ಲ. ಮತ್ತೊಂದು ನಂಬಿಕೆಯ ಪ್ರಕಾರ ಈ ಮಾಸದಲ್ಲಿ ಶ್ರೀ ವಿಷ್ಣುವು ಚಾತುರ್ಮಾಸ ದ ಯೋಗನಿದ್ರೆಗೆ ಜಾರುತ್ತಾನೆ, ಹಾಗಾಗಿ ಈ ತಿಂಗಳು ಯಾವುದೇ ಶುಭ ಕಾರ್ಯ ಮಾಡುವುದಿಲ್ಲ ಎಂದು ಹೇಳಲಾಗುತ್ತದೆ.

||ಆಷಾಡ ಏಕಾದಶಿ ವಿಚಾರ ಧಾರೆ॥
20-07-2021

ಶಯನಿ ಏಕಾದಶಿ , ಮಹಾಏಕಾದಶಿ , ಪ್ರಥಮ ಏಕಾದಶಿ , ಪದ್ಮ ಏಕಾದಶಿ , ದೇವ ಶಯನಿ ಏಕಾದಶಿ , ದೇವ ಪೋಢಿ ಏಕಾದಶಿ ಎಂಬ ಹೆಸರುಗಳಿಂದ ಕರೆಯಲಾಗುವ ಈ ದಿನವು ಆಷಾಢ ಶುಕ್ಲ ಪಕ್ಷದ ಹನ್ನೊಂದನೇ ದಿನ (ಏಕಾದಶಿ)

ಆದ್ದರಿಂದ ಇದು ಆಷಾಢ ಏಕಾದಶಿ.

ಈ ಪವಿತ್ರ ದಿನವು ವೈಷ್ಣವರಿಗೆ ವಿಶೇಷ ಮಹತ್ವವುಳ್ಳದ್ದಾಗಿದೆ.

ಈ ದಿನ “ವಿಠ್ಠಲ ರುಕುಮಾಯಿ” ಪೂಜೆ ಮಾಡುತ್ತ, ಪ್ರಾರ್ಥನೆ, ಭಜನೆಗಳಲ್ಲಿ ಕಳೆಯುತ್ತಾರೆ.

ಭಕ್ತರು ಉಪವಾಸವಿದ್ದು , ಮುಂದಿನ ನಾಲ್ಕು ತಿಂಗಳ ಕಾಲ (ಚಾತುರ್ಮಾಸ) ದ ಆಚರಿಸಬೇಕಾದ ವ್ರತಗಳನ್ನು ಈ ದಿನ ಇಟ್ಟುಕೊಳ್ಳುತ್ತಾರೆ.

ಇದು ಯಾವುದಾದರೂ ಆಹಾರ ಪದಾರ್ಥವನ್ನು ಬಿಡುವ ಬಗ್ಗೆ ಮತ್ತು ಪ್ರತಿ ಏಕಾದಶಿ ದಿನ ಉಪವಾಸವನ್ನು ಆಚರಿಸುವ ಬಗ್ಗೆ ಇರುತ್ತದೆ.

ವಿಷ್ಣುವು ಕ್ಷೀರಸಾಗರದಲ್ಲಿ ಆದಿಶೇಷನ ಮೇಲೆ ಈ ದಿನ ಮಲಗಿ ಯೋಗನಿದ್ರೆ ಹೋಗುತ್ತಾನೆ ಎಂಬ ನಂಬಿಕೆ ಇದೆ.

ಈ ಕಾರಣದಿಂದ ಇದನ್ನು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ.

ವಿಷ್ಣುವು ನಾಲ್ಕು ತಿಂಗಳ ನಂತರ ಬರುವ ಪ್ರಬೋಧಿನಿ ಏಕಾದಶಿಯಂದು ತನ್ನ ನಿದ್ದೆಯಿಂದ ಎಚ್ಚತ್ತುಕೊಳ್ಳುತ್ತಾನೆ.

ಈ ನಾಲ್ಕು ತಿಂಗಳ ಅವಧಿಯು ಚಾತುರ್ಮಾಸ.

ತಪ್ತ ಮುದ್ರಾ ಧಾರಣೆ
ಸಂಸಾರ ದುಃಖ ಸಂತಪ್ತರಾದ ಜೀವಿಗಳು ಭಗವಂತನ ಒಲುಮೆಗೆ ಪಾತ್ರರಾಗಲು ಒದಗುವ ಸುಸಂದರ್ಭ ಇದಾಗಿದೆ . ಆಷಾಢಮಾಸದ ಏಕಾದಶಿಯಂದು ಪರಮಾತ್ಮ ಯೋಗನಿದ್ರೆಗೆ ತೊಡಗುತ್ತಾನೆ . | ಆದ್ದರಿಂದ ಭಗವಂತ ಮಲಗಿದರೂ ( ಯೋಗನಿದ್ರೆ ) ನಾವು ಮಲಗದೇ ಎಚ್ಚೆತ್ತ ಸಾಧನೆ ನಡೆಸಿ ಸಾರ್ಥಕ್ಯ ಹೊಂದಬೇಕು . ಆ ಎಚ್ಚರ ಮೂಡಲು ಬಿಸಿಯಾದ ಮುದ್ರೆಯಿಂದ ದೇಹವನ್ನು ಅಂಕಿತಗೊಳಿಸಬೇಕು . ವೈಷ್ಣವದೇಹದ ಗುರುತಿಗಾಗಿ ಸುದರ್ಶನ ಹೋಮ ಮಾಡಿ ಗುರುಗಳಿಂದ ಅಭಿಮಂತ್ರಿತವಾದ ಮುದ್ರೆಯನ್ನು ಧರಿಸಬೇಕು . ಇದರಿಂದ ಈ ದೇಹ ಪರಮಾತ್ಮನಿಗೆ ಸೇರಿದ್ದು ಎಂದು ಸೂಚಿಸಿದಂತೆಯೇ ನಮ್ಮ ಪಾಪಗಳೆಲ್ಲಾ ಬಿಸಿಮುದ್ರೆಯಿಂದ ಸುಟ್ಟು ಹೋಗಿ ನಾವು ವಿಷ್ಣುವಿನ ಸೇವೆಗೆ ಅರ್ಹರಾಗುತ್ತೇವೆ . ಹೀಗಾಗಿ ವೈಷ್ಣವದೀಕ್ಷೆಯಂದಿಗೆ ವಿಷ್ಣು ಪ್ರಿಯವಾದ ಚಾತುರ್ಮಾಸ್ಯ ವ್ರತಕ್ಕೆ ನಮ್ಮ ಮನಸ್ಸಿಗೆ ಭದ್ರಬುನಾದಿ ದೊರಕಿತು

ತಪ್ತ ಮುದ್ರಾಧಾರಣೆ ವಿಷ್ಣು ಭಕ್ತಿಯ ಸಕಲ ಸದ್ಗುಣಗಳಿಗೂ ಹೃದಯ ಸ್ಥಾನೀಯ ಎಂಬುದು ವೈಷ್ಣವರ ನಂಬಿಕೆ. ಹೀಗಾಗಿ ಇದು ವೈಷ್ಣವರ ವಿಶಿಷ್ಟ ಲಕ್ಷಣವೆನ್ನಿಸಿದೆ. ವೈಷ್ಣವತ್ವಕ್ಕೆ ದ್ಯೋತಕವಾದ ಅತ್ಯಂತ ಪ್ರಮುಖ ಬಾಹ್ಯ ಲಕ್ಷಣ ಎಂಬುದು ಇದರ ಹಿರಿಮೆ.

ಪ್ರತಿದಿನದ ಗೋಪಿಚಂದನದ ಊರ್ಧ್ವ ಪುಂಡ್ರಧಾರಣೆ, ಪಂಚಮುದ್ರ ಧಾರಣೆಯಂತೆ ಅತ್ಯಂತ ಮಹತ್ವಪೂರ್ಣವಾದ ಬಾಹ್ಯಸಂಸ್ಕಾರವಾಗಿ ಈ ತಪ್ತ ಮುದ್ರಾಧಾರಣೆ ನಡೆಯುತ್ತದೆ.

ಪ್ರತಿ ವರ್ಷವೂ ಶಯನೈಕಾದಶೀ ದಿನ ತಪ್ತ ಮುದ್ರಾಧಾರಣೆಯನ್ನು ಮಠಾಧೀಶರಿಂದಲೇ ಸ್ವೀಕರಿಸುವುದು ಶ್ರೇಷ್ಠ ಎಂದು ಶಾಸ್ತ್ರಗಳಲ್ಲಿದೆ. ಇಂತಹ (ತಪ್ತ) ಸುದರ್ಶನ ಧಾರಣೆಯು ನಿರ್ಮಲ ತತ್ತ್ವಜ್ಞಾನ ಪ್ರಾಪ್ತಿಯ ಅಪೂರ್ವ ಸಾಧನ ಎಂಬುದರಲ್ಲಿ ಅಪಾರ ಔಚಿತ್ಯವಿದೆ.

ಮುದ್ರಾಧಾರಣೆಗೆ ಬಳಸುವ ಸುದರ್ಶನ ಮತ್ತು ಪಾಂಚಜನ್ಯ ಮುದ್ರೆಗಳನ್ನು ಬೆಂಕಿಯಲ್ಲಿ ಕಾಯಿಸಿ ಮೈ ಮೇಲೆ ಮುದ್ರೆ ಹಾಕಲಾಗುತ್ತದೆ.
ಬಲ ಭುಜ, ಬಲಸ್ತನ ಭಾಗದಲ್ಲಿ ಚಕ್ರವನ್ನು, ಎಡ ಭುಜ, ಎಡ ಸ್ತನ ಭಾಗದಲ್ಲಿ ಶಂಖವನ್ನು, ಹೊಟ್ಟೆಯ ಮೇಲೆ ಒಂದು ಚಕ್ರವನ್ನು ಮುದ್ರಿಸಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಪ್ರಯತ್ನಪೂರ್ವಕವಾಗಿ ಈ ಪಂಚಮುದ್ರೆಯನ್ನು ಧರಿಸಬೇಕು. ಉಪವೀತರಾಗದ ಬಾಲಕರಿಗೆ ಹೊಟ್ಟೆಯ ಮೇಲೆ ಮಾತ್ರ ಒಂದು ಚಕ್ರ, ಸ್ತ್ರೀಯರಿಗೆ ಬಲ, ಎಡ ಕೈಗಳ ಮೇಲೆ ಮಾತ್ರ ಕ್ರಮವಾಗಿ ಚಕ್ರ ಶಂಖಗಳನ್ನು ಮುದ್ರಿಸಬೇಕು.

ಯಾವ ವಸ್ತು ಯಾರ ಅಧೀನವೋ ಅದರ ಮೇಲೆ ಅವರ ಚಿಹ್ನೆ ಹಾಕುವ ನಿಯಮವಿದೆ. ಈ ದೇಹ (ನಮ್ಮದಲ್ಲ) ನಮ್ಮ ಅಧೀನವಾದದ್ದಲ್ಲ. ಭಗವಂತನ ಅಧೀನವಾದದ್ದು. ಭಗವಂತನ ಅಧೀನವಾದ ಈ ದೇಹದ ಮೇಲೆ ಭಗವಂತನ ಚಿಹ್ನೆಗಾದ ಶಂಖ-ಚಕ್ರಗಳು ಬೀಳಬೇಕು ಎನ್ನುವುದು ಇದರ ಹಿಂದಿನ ತತ್ವ.

ಈ ದೇಹಕ್ಕೆ ಎಷ್ಟು ರೀತಿಯಿಂದ ವಿಹಿತವಾದ ಕ್ಲೇಶಗಳನ್ನು (ದಂಡನೆಯನ್ನು) ಕೊಡುತ್ತೇವೆ ಅದೂ ಒಂದು ತಪಸ್ಸು. ಈ ದೃಷ್ಟಿಯಲ್ಲಿ ಶಾಸ್ತ್ರೋಕ್ತವಾದ ದೇಹ ದಂಡನೆಯೂ ಒಂದು ತಪಸ್ಸು ಎಂಬ ಕಾರಣಕ್ಕಾಗಿಯೂ ತಪ್ತಮುದ್ರಾಧಾರಣೆ ವಾಡಿಕೆಯಲ್ಲಿದೆ.

ಮುದ್ರಾಧಾರಣೆಯ ಮುದ್ರೆಯಲ್ಲಿ ವೈದಿಕ ಆಧ್ಯಾತ್ಮಿಕ ದೃಷ್ಟಿಕೋನವಿದ್ದಂತೆ, ಸೂಕ್ಷ್ಮವಾಗಿ ವೈಜ್ಞಾನಿಕ ವೈದ್ಯಕೀಯ ಉದ್ದೇಶವೂ ಇದೆ.

Tags: What is the significance of Ashadha month.?? Do you know why this month is not good for any good deeds?
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 12, 2026
0

ದಿನ ಭವಿಷ್ಯ: 12-08-2026. ಮೇಷ ರಾಶಿ ಇಂದು ನಿಮ್ಮಲ್ಲಿ ಅಗಾಧವಾದ ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿ ಇರಲಿದೆ. ಬುಧನ ಪ್ರಭಾವದಿಂದಾಗಿ ನಿಮ್ಮ ಆಲೋಚನಾ ಲಹರಿ ಅತ್ಯಂತ ಚುರುಕಾಗಿರುತ್ತದೆ....

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 11, 2026
0

ದಿನ ಭವಿಷ್ಯ: 11-08-2026. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಿದೆ. ಮಂಗಳವಾರ ನಿಮ್ಮ ರಾಶ್ಯಾಧಿಪತಿಯ ದಿನವೇ ಆಗಿರುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಉದ್ಯೋಗ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram