ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ತಾಳಿಯ ಮಹತ್ವವೇನು..? ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |

admin by admin
December 7, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ತಾಳಿಯ ಮಹತ್ವವೇನು..? ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |

ಒಮ್ಮೆ ಓದಿ ಸನಾತನ ಧರ್ಮದಲ್ಲಿ ಮದುವೆಗೆ ಒಂದು ಮಹತ್ವ ಸ್ಥಾನವಿದೆ, ಯಾರಿಗವರೇ ಮದುವೆಯನ್ನು ಮಾಡಿಕೊಳ್ಳುವ ಹಾಗಿಲ್ಲ. ಕುಟುಂಬ ಜನ ಸಮಕ್ಷಮದಲ್ಲೇ ಮದುವೆಯಾಗಬೇಕು. ಕೇವಲ ಶಾರೀರಿಕ ಸುಖಕ್ಕಾಗಿ ಮದುವೆಯನ್ನು ಮಾಡಿಕೊಳ್ಳಬಾರದು. ಲೈಂಗಿಕ ಆನಂದಕ್ಕಾಗಿ ಮದುವೆಯಾಗುವುದಕ್ಕೆ ಧರ್ಮಶಾಸ್ತ್ರಗಳು ಅಂಗೀಕರಿಸುವುದಿಲ್ಲ.

Related posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

March 16, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 14, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

 

“ವೈವಾಹಿಕೋ ವಿಧಿಃ ಸ್ತ್ರೀಣಾಂ ಸಂಸ್ಕಾರೋ ವೈದಿಕಃ ಸ್ಮೃತಃ | ಪತಿಸೇವಾಗೃಹೇವಾಸೋ ಗೃಹಾರ್ಧೇಗ್ನಿ ಪರಿಕ್ರಿಯಾ | ”

-ಮನುಧರ್ಮಶಾಸ್ತ್ರ

“ಸ್ತ್ರೀಯರಿಗೆ ವಿವಾಹ ವಿಧಿ ವೈದಿಕ ಸಂಸ್ಕಾರವಾಗಿದೆ. ಪತಿಯ ಗೃಹನಿವಾಸವು ಅಗತ್ಯವಾಗಿದೆ. ಪುರುಷರು ಗುರುಕುಲ ನಿವಾಸಕ್ಕೆ ಹೋದಂತೆ ಸ್ತ್ರೀಯರು ಗಂಡನ ಮನೆಗೆ ಹೋಗಬೇಕು. ಗೃಹಕೃತ್ಯಗಳನ್ನು ಯಜ್ಞಯಾಗಗಳಂತೆ ನಿರ್ವಹಿಸಬೇಕು.” ಎನ್ನುತ್ತಿದೆ ಧರ್ಮಶಾಸ್ತ್ರ. ವಿವಾಹವು ಜೀವನ ಸಂಸ್ಕಾರವಾಗಿ ಭಾವಿಸುತ್ತಾರೆ ಸೃಷ್ಟಿಕಾರ್ಯನಿರ್ವಹಣೆಗಾಗಿ ನಡೆಯುವ ಪರಮ ಪವಿತ್ರವಿಧಿಯೇ ಮದುವೆ ಎಂದು ಹೇಳುತ್ತಾರೆ ಹಿರಿಯರು.

ಈ ಕಾರಣದಿಂದಲೇ

“ಧರ್ಮೇಚ, ಅರ್ಥೇಚ, ಕಾಮೇಚ, ಮೋಕ್ಷೇಚ, ನಾತಿಚರಾಮಿ’ ಎಂದು ವರನು ವಧುವಿಗೆ ಪ್ರಮಾಣ ಮಾಡುತ್ತಾನೆ. ‘ಓ ಧರ್ಮಪತ್ನಿ ! ಧರ್ಮದಾನಾದಿ ವಿಷಯಗಳಲ್ಲಿ, ಧನಧಾನ್ಯಾದಿ ಸಂಪತ್ತುಗಳ ವಿಷಯದಲ್ಲಿ ಶಾರೀರಿಕ ಸುಖಗಳ ವಿಷಯದಲ್ಲಿ, ದಾನ ಧರ್ಮಗಳಿಂದ ಲಭಿಸುವ ಪುಣ್ಯಫಲಗಳ ವಿಷಯದಲ್ಲಿ ಇಂದಿನಿಂದ ನೀನು ನನ್ನ ಸಮಭಾಜನಳಾಗಿರುವೆ. ನಿನ್ನನ್ನು ಅತಿಕ್ರಮಿಸಿ ನಾನು ನಡೆಯುವುದಿಲ್ಲ. ನೀನು ಸಹ ನನ್ನಂತೆಯೇ ಇರಬೇಕು’ ಎಂದು ದೈವಸಾಕ್ಷಿಯಾಗಿ ಪ್ರಮಾಣ ಮಾಡಿಸುತ್ತಾರೆ. ಈ ಪ್ರಮಾಣದ ನಂತರವೆ ಮಾಂಗಲ್ಯಧಾರಣೆ ನಡೆಯುತ್ತದೆ.

ಮಾಂಗಲ್ಯಧಾರಣಾ ಸಮಯದಲ್ಲಿ ವರನು ಮಂತ್ರಪೂರ್ವಕವಾಗಿಯೇ ತಾಳಿ ಕಟ್ಟಬೇಕು. ಇದು ವೈದಿಕ ಪ್ರಮಾಣವೇ ಆಗಿರುತ್ತದೆ.

ಮಾಂಗಲ್ಯಂ ತಂತುನಾನೇನ ಮಮ ಜೀವನ ಹೇತುನಾ |
ಕಂಠೇ ಬಧ್ನಾಮಿ ಸುಭಗೇ! ತ್ವಂ ಜೀವ ಶರದಶ್ಯತಂ ॥

“ಓ ಮಾಂಗಲ್ಯವೇ ! ನನ್ನ ಜೀವನ ಸೌಭಾಗ್ಯಕ್ಕೆ ಕಾರಣಳಾಗಿರುವ ಈ ನನ್ನ ಧರ್ಮಪತ್ನಿಯ ಕೊರಳಲ್ಲಿ ನಿನ್ನನ್ನು ಅಲಂಕರಿಸುತ್ತಿದ್ದೇನೆ. ನೀನು ಈ ಸೌಭಾಗ್ಯವತಿಗೆ ರಕ್ಷೆಯಾಗಿ ನೂರು ವರ್ಷಗಳ ಕಾಲವು ಇರುವಂತಾಗಲೀ ! ಸಮಸ್ತ ದೇವತೆಗಳು ನಿನ್ನನ್ನು ಆಶೀರ್ವದಿಸಲೀ” ಎಂದು ಪವಿತ್ರ ತಾಳಿಯನ್ನು ವಧುವಿನ ಕೊರಳಲ್ಲಿ ‘ಮೂರು ಗಂಟುಗಳು’ ಹಾಕಿ ಕಟ್ಟುತ್ತಾನೆ. ಮೂರೇ ಗಂಟುಗಳು ಯಾಕೆ ಹಾಕಬೇಕು ? ಇದರ ಅರ್ಥವೇನೆಂದರೆ ತ್ರಿಮಾತೆಯರಾದ ಲಕ್ಷ್ಮೀ, ಸರಸ್ವತಿ, ಪಾರ್ವತಿಯರ ಸಾಕ್ಷಿಯಾಗಿ, ತ್ರಿಮೂರ್ತಿಗಳಾದ ಬ್ರಹ್ಮ ವಿಷ್ಣು ಮಹೇಶ್ವರರ ಸಾಕ್ಷಿಯಾಗಿ ತ್ರಿಸಂಧ್ಯೆಗಳ ಸಾಕ್ಷಿಯಾಗಿ, ಋಗ್- ಯಜು-ಸಾಮಗಳೆಂಬ ತ್ರಿವೇದಗಳ ಸಾಕ್ಷಿಯಾಗಿ ಮೂರು ಗಂಟುಗಳನ್ನು ಹಾಕಿಸುತ್ತಾರೆ. ಮೂರು ಗಂಟುಗಳು ಹಾಕಿದ ನಂತರ ಅರಿಶಿಣ ಕುಂಕುಮಗಳನ್ನು ಆ ಗಂಟುಗಳ ಮೇಲೆ ಇಟ್ಟು ವರನು ತಾಳಿಗೆ ನಮಸ್ಕರಿಸುತ್ತಾನೆ.

ಪವಿತ್ರತಾಸೂಚಕವಾಗಿ ತಾಳಿಯ ದಾರವನ್ನು ಅರಿಶಿನದಿಂದ ಸಂಸ್ಕರಿಸುತ್ತಾರೆ. ತಾಳಿಯ ಸೂತ್ರದಲ್ಲಿ ತಾಳಿಗಳನ್ನು ಮುತ್ತೈದೆಯರು ಮಾತ್ರ ಪೋಣಿಸಬೇಕೆಂಬ ನಿಯಮವೂ ಇದೆ. ಕೆಲವರು ಮದುವೆಗೆ ಮುಂದಿನ ದಿನವೇ ತಾಳಿಯನ್ನು ದೇವರ ಮುಂದೆಯಿಟ್ಟು ದೇವರ ಆಶೀರ್ವಾದಗಳನ್ನು ಬಯಸುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಮದುವೆಯಾದ ನಂತರ ತಾಳಿಗಳು ಸರ್ವಕಾಲ ಸರ್ವಾವಸ್ಥೆಗಳಲ್ಲಿಯೂ ಕೊರಳಲ್ಲೇ ಇರಬೇಕಾಗಿರುತ್ತದೆ. ಮಾಂಗಲ್ಯವು ಅಲಂಕಾರದ ವಸ್ತುವಲ್ಲ. ಪವಿತ್ರವಾದ ವಸ್ತು, ಎಂಥಾ ಕಾಮುಕ ಪುರುಷನಾದರೂ ತಾಳಿಯನ್ನು ನೋಡಿದ ಕೂಡಲೇ ತಲೆ ತಗ್ಗಿಸಿ ಕೈಮುಗಿಯುವಂಥಾ ಮಹತ್ವ ತಾಳಿಗೆ ಇದೆ. ಜನಿವಾರ ಮತ್ತು ಶಿವದಾರ ಹೇಗೆ ಪವಿತ್ರವಾದವೋ ತಾಳಿಯೂ ಸ್ತ್ರೀಯರಿಗೆ ಪವಿತ್ರವಾದದ್ದು.

Source: What is the significance of the thali? Mangalyam tantunanene mama jeeva hetuna |
Via: What is the significance of the thali? Mangalyam tantunanene mama jeeva hetuna |
Tags: # Vedic astrology#Astrological prediction#kateelu#mangalaru#Saaksha TVkarnataka
ShareTweetSendShare
Join us on:

Related Posts

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 13, 2026
0

ದಿನ ಭವಿಷ್ಯ: 13-03-2026 * ಮೇಷ ರಾಶಿ: ಇಂದು ನಿಮಗೆ ಕಾರ್ಯಕ್ಷೇತ್ರದಲ್ಲಿ ಜಯ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಹಠಮಾರಿತನದಿಂದಾಗಿ ಕುಟುಂಬದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 12, 2026
0

ದಿನ ಭವಿಷ್ಯ: 12-03-2026 * ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಉದ್ಯೋಗದಲ್ಲಿ ನೀವು ಅಂದುಕೊಂಡ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram