ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Arvind kejriwal: ಪಂಜಾಬ್ ಗದ್ದುಗೆ ಏರಲು ಆಪ್ ಹೆಣೆದಿರುವ ತಂತ್ರವಾದರು ಏನು?

Vivek Biradar by Vivek Biradar
March 13, 2022
in Marjala Manthana, Newsbeat, ಮಾರ್ಜಲ ಮಂಥನ
Arvind Kejriwal Saaksha Tv
Share on FacebookShare on TwitterShare on WhatsappShare on Telegram

ಪಂಜಾಬ್ ಗದ್ದುಗೆ ಏರಲು ಆಪ್ ಹೆಣೆದಿರುವ ತಂತ್ರವಾದರು ಏನು? – Saaksha Tv

ಪಂಜಾಬ್ : ಪಂಚರಾಜ್ಯಗಳಲ್ಲಿ (ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ, ಮಣಿಪುರ) ರಾಜ್ಯಗಳಲ್ಲಿ ಮೂರು ತಿಂಗಳ ಕಾಲ ಬರಪೂರ ಚುನಾವಣೆಯ ಪ್ರಚಾರದ ನಂತರ ಮತದಾನ ನಡೆದು ಗುರುವಾರ 10 ರಂದು ಪಂಚರಾಜ್ಯಗಳಲ್ಲಿ ಫಲಿತಾಂಶ ಪ್ರಕಟಗೊಂಡಿತು. ಈ ಫಲಿತಾಂಶದಲ್ಲಿ 4 ರಲ್ಲಿ ಬಿಜೆಪಿ ಮತ್ತು 1 ರಲ್ಲಿ ಆಮ್ ಆದ್ಮಿ ಪಾರ್ಟಿ ಜಯಗಳಿಸಿತು.

Related posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 11, 2026
If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

February 10, 2026

ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ದಲ್ಲಿ ಬಿಜೆಪಿ ಜಯಗಳಿಸಿದರೆ, ಪಂಜಾಬ್ ನಲ್ಲಿ ಆಪ್ 92 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಪಾದಾರ್ಪಣೆ ಮಾಡಿತು. ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿದ್ದ ಆಪ್ ಪಂಜಾಬ್ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲವು ಸಾಧಿಸಲು ಕಾರಣವೇನು? ಚುನಾವಣಾ ರ್ಯಾಲಿಯಲ್ಲಿ ಯಾವ ಸ್ಟ್ಯಾಟರ್ಜಿ ವರ್ಕ್ ಆಯಿತು? ಆಪ್ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರ ಯಾವ ಐಡಿಯಾ ವರ್ಕ್ ಆಯಿತು ನೋಡೊಣಾ.

ಪಂಜಾಬ್ ಚುನಾವಣೆಕಿಂತ ಮುಂಚೆ ಸ್ವಲ್ಪ ಹಿಂದೆ ಹೋಗೋಣಾ ಅದು 7-8 ವರ್ಷಗಳ ಹಿಂದ 2014ರ ಲೋಕಸಭಾ ಚುನಾವಣಾ ಸಮಯ, ಆಗ ಗುಜರಾತ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಯಿತು. ಯಾವಾಗ ಮೋದಿ ಪ್ರಧಾನಿ ಅಭ್ಯರ್ಥಿ ಅಂತ ಬಿಜೆಪಿ ಘೋಷಣೆ ಮಾಡಿತು ಆಗ ದೇಶದ ತುಂಬೆಲ್ಲ ಬಿಜಪಿ ಒಂದೇ ಘೋಷ ವಾಖ್ಯದೊಂದಿಗೆ ಚುನಾವಣಾ ಪ್ರಚಾರ  ಮಾಡಲು ಶುರು ಹಚ್ಚಿಕೊಂಡಿತು. ಅದು “ಗುಜರಾತ್ ಮೊಡಲ್”  ಈ ಒಂದೇ ಸ್ಲೋಗನ್ ನಿಂದ ಮೋದಿಯವರು ಪ್ರಧಾನಿಯಾಗಿದ್ದು ಆಯಿತು ಅದು ಇತಿಹಾಸ.

ಇದೇ ಸ್ಟ್ಯಾಟರ್ಜಿಯನ್ನು ಅರವಿಂದ ಕೇಜ್ರಿವಾಲ್  ಪಂಜಾಬ್ ನಲ್ಲಿ ಉಪಯೋಗಿದ್ದಾರೆ. ಅದು ದೆಹಲಿ ಮೊಡಲ್. ಏನಿದು ದೆಹಲಿ ಮೊಡಲ್ ಅಂತಹ ಮಹತ್ತ ಕಾರ್ಯಗಳನ್ನು ಕೇಜ್ರಿವಾಲ್ ದೆಹಲಿಯಲ್ಲಿ ಮಾಡಿದ್ದಾದರು ಏನು. ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಮುಖ್ಯವಾಗಿ ಶಿಕ್ಷಣ, ನೀರು ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ. ಈ ಮೂರು ಕ್ಷೇತ್ರಗಳಲ್ಲಿ ಅನೇಕ ಸುಧಾರಣೆಗಳನ್ನು ಮಾಡುವ ಮುಖಾಂತರ ಜನಮನ್ನಣೆ ಪಡೆದರು. ಇದೇ ಅವರ ಪಕ್ಷದ ಅಜೆಂಡ ಕೂಡಾ ಆಗಿತ್ತು.

ಕೇಜ್ರಿವಾಲ್ ತಮ್ಮ ಪ್ರತಿ ಬಜೆಟ್ ನಲ್ಲು ಶಿಕ್ಷಣಕ್ಕಾಗಿ ಗರಿಷ್ಠ ಪಾಲನ್ನು ನೀಡುತ್ತಾರೆ. ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಿಗೆ ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು 20,000 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯಗಳನ್ನು ಕಲಿಸಲು ಹೊಸ ಪಠ್ಯಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಇದರಿಂದ ಸಾಕಷ್ಟು ಮಕ್ಕಳು ಖಾಸಗಿ ಶಾಲೆ ತೊರೆದು ಸರಕಾರಿ ಶಾಲೆಗೆ ದಾಖಲಿಸಿಕೊಂಡಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ  ಪ್ರತಿ ನಗರಗಳಲ್ಲಿ ಮೊಹಲ್ಲಾ ಕ್ಲಿನಿಕ್‌ಗಳು, ಪಾಲಿಕ್ಲಿನಿಕ್‌ಗಳು ಮತ್ತು ಸರ್ಕಾರಿ ಆಸ್ಪತ್ರೆಗಳನ್ನು ಒಳಗೊಂಡ ಮೂರು ಹಂತದ ಆರೋಗ್ಯ ಭದ್ರತಾ ವಲಯವನ್ನು ನಿರ್ಮಿಸಿದ್ದಾರೆ.

ದೆಹಲಿ ಸರ್ಕಾರವು ‘ಲೈಫ್‌ಲೈನ್ ನೀರು ಸರಬರಾಜು’ — ಪ್ರತಿ ಮನೆಗೆ 20 ಕಿಲೋ ಲೀಟರ್‌ಗಳನ್ನು ಉಚಿತವಾಗಿ ನೀಡುತ್ತಿದೆ. ಹಾಗೂ 700 ಕ್ಕೂ ಹೆಚ್ಚು ಅನಧಿಕೃತ ಕಾಲೋನಿಗಳಲ್ಲಿ ಒಳಚರಂಡಿ ವ್ಯವಸ್ಥೆ ಮತ್ತು 1600 ಇತರ ಕಾಲೋನಿಗಳಿಗೆ ನೀರಿನ ಸಂಪರ್ಕವನ್ನು ಒದಗಿಸಿದೆ. ಇದೇ ರೀತಿಯಾಗಿ ಯಮುನಾ ಶುದ್ಧೀಕರಣ, ಉಚಿತ ವಿದ್ಯುತ್ ನೀಡಲಾಗಿದೆ. ಹೀಗೆ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ.

ಹಾಗೇ ಆಮ್ ಆದ್ಮಿ ಪಾರ್ಟಿಯು “ಬಾಬಾಸಾಹೇಬ್ ಡಾ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ವಿಜಾರಗಳನ್ನು ಮುಂದಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ಇದೇ ಯೋಜನೆಗಳನ್ನು ಪಂಜಾಬ್ ನಲ್ಲಿ ಅನುಷ್ಟಾನಕ್ಕೆ ತರಲು ಮುಂದಾಗಿದ್ದು, ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಈ ಯೋಜನೆಗಳನ್ನು ಹೇಳಿದೆ. ಅಲ್ಲದೇ ಕೃಷಿ ಮಸೂದೆ ಅಂಗಿಕಾರದ ವೀರೋಧದ ಹೋರಾಟದಲ್ಲು ರೈತರ ಪರವಾಗಿ ಕೈ ಜೋಡಿಸಿದೆ.

ಈ ಎಲ್ಲ ಕಾರಣಗಳಿಂದ  ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತ ಪೂರ್ವ ಜಯಗಳಿಸಲು ಸಾಧ್ಯವಾಆಯಿತು ಎನ್ನಬಹುದು. ಆದರೆ ಪಂಜಾಬ್ ಆಪ್ ದೆಹಲಿಯಷ್ಟು ಸುಲಭವಲ್ಲ ಎನ್ನುವುದು ಮರೆಯುವಂತ ಸಂಗತಿಯಲ್ಲ.

Tags: #Saaksha TVaapArvind Kejriwal
ShareTweetSendShare
Join us on:

Related Posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 11, 2026
0

ದಿನ ಭವಿಷ್ಯ: 11-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ಇರುತ್ತದೆ. ಆರ್ಥಿಕವಾಗಿ ಸ್ವಲ್ಪ...

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

by admin
February 10, 2026
0

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram