ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೊಬೈಲ್ ಫೋನ್ ನೀರಿಗೆ ಬಿದ್ದರೆ ಏನು ಮಾಡಬೇಕು?

admin by admin
July 16, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಮೊಬೈಲ್ ಫೋನ್ ನೀರಿಗೆ ಬಿದ್ದರೆ ಏನು ಮಾಡಬೇಕು?

ಮಂಗಳೂರು, ಜುಲೈ 16: ಅಕಸ್ಮಾತ್ ನಿಮ್ಮ ಮೊಬೈಲ್ ಫೋನ್ ನೀರಿಗೆ ಬಿದ್ದರೆ ಏನು ಮಾಡುತ್ತೀರಿ? ಈಗ ಬರುವ ಕೆಲವು ಸ್ಮಾರ್ಟ್ ಫೋನ್ ಗಳು ಜಲನಿರೋಧಕ ಹೊದಿಕೆ (ವಾಟರ್ ಪ್ರೂಫ್) ಯನ್ನು ಹೊಂದಿರುತ್ತವೆ. ಇದು ಮೊಬೈಲ್ ಫೋನ್ ಗೆ ನೀರಿನಿಂದ ಕೆಲವು ಸೆಕೆಂಡುಗಳ ಕಾಲ ಹಾನಿಯಾಗದಂತೆ ತಡೆಯುತ್ತದೆ. ಆದರೆ ಸಾಮಾನ್ಯವಾಗಿ ‌ನಾವು ಉಪಯೋಗಿಸುವ ಮೊಬೈಲ್ ಫೋನ್ ಗಳು ಯಾವುದೇ ರೀತಿಯ ವಾಟರ್ ಪ್ರೂಫ್ ಹೊದಿಕೆಯನ್ನು ಹೊಂದಿರುವುದಿಲ್ಲ ಮತ್ತು ನೀರಿಗೆ ಬಿದ್ದ ಪಕ್ಷದಲ್ಲಿ ನಾವು ಏನು ಮಾಡಬೇಕು ಎಂದು ತಿಳಿದಿರುವುದಿಲ್ಲ. ‌

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ಹಾಗಾದರೆ ಮೊಬೈಲ್ ಫೋನ್ ನೀರಿಗೆ ಬಿದ್ದ ತಕ್ಷಣ ಏನು ಮಾಡಬೇಕು.
1. ನೀರಿನಿಂದ ಅದನ್ನು ತೆಗೆದು ತಕ್ಷಣವೇ ಸ್ವಿಚ್ ಆಫ್ ಮಾಡಿ. ಫೋನ್ ಸ್ವಿಚ್ ಆಫ್ ಮಾಡುವುದರಿಂದ ಯಾವುದೇ ಶಾರ್ಟ್ ಸರ್ಕ್ಯೂಟ್, ಫೋನ್‌ ಇಂಟರ್ನಲ್ ಗಳನ್ನು ಹಾನಿಗೊಳಿಸುವುದನ್ನು ಇದು ತಡೆಯುತ್ತದೆ.
2. ಫೋನ್ ಬ್ಯಾಟರಿ, ಸಿಮ್ ಕಾರ್ಡ್, ಮೆಮೊರಿ ಕಾರ್ಡ್ ಮತ್ತು ಇತರ ಪರಿಕರಗಳನ್ನು ನೀರಿನ ಅಂಶವಿರದ ರೀತಿಯಲ್ಲಿ ಸ್ವಚ್ಛಗೊಳಿಸಿ. ಒಣಗಿದ ಬಟ್ಟೆಯಿಂದ ಸ್ವಚ್ಛಗೊಳಿಸಿ ನೀರಿನ ಅಂಶವನ್ನು ತೆಗೆಯಬಹುದು.


3. ಇನ್‌ಬಿಲ್ಟ್ ಬ್ಯಾಟರಿ ಫೋನ್ ಆಗಿದ್ದರೆ, ಸಿಮ್ ಸ್ಲೋಟ್ ತೆಗೆದು ಸ್ವಚ್ಛಗೊಳಿಸಿ.
4. ಮೊಬೈಲ್ ಫೋನ್ ನ ಹೆಡ್-ಫೋನ್ ಜ್ಯಾಕ್ ನಲ್ಲಿರುವ ಅಥವಾ ಇನ್ನಿತರ ಪೋರ್ಟ್ ನಲ್ಲಿ ನೀರಿದ್ದರೆ, ನೀರನ್ನು ತೆಗೆದುಹಾಕಲು ಮೊಬೈಲ್ ಫೋನ್ ಅನ್ನು ತಲೆಕೆಳಗೆ ಮಾಡಿ ಫೋನ್ ಅಲ್ಲಾಡಿಸಿ. ನಂತರ ಒಣಗಿದ ಬಟ್ಟೆಯಿಂದ ಫೋನ್ ಅನ್ನು ಸ್ವಚ್ಛಗೊಳಿಸಿ.
5. ಬಳಿಕ ‌ಗಾಳಿಯಾಡದ ಪ್ಲಾಸ್ಟಿಕ್ ಕವರ್ ನಲ್ಲಿ ಅಥವಾ ಝಿಫ್-ಲಾಕ್ ಕವರಲ್ಲಿ ಅಕ್ಕಿಯನ್ನು ತುಂಬಿ. ನಂತರ ಅಕ್ಕಿಯ ಒಳಗೆ ಫೋನ್ ಅನ್ನು ಇರಿಸಿ ಝೀಪ್-ಲಾಕ್ / ಪ್ಲಾಸ್ಟಿಕ್ ಕವರ್ ಅನ್ನು ಬಿಗಿಯಾಗಿ ಪ್ಯಾಕ್ ಮಾಡಿ 2-3 ದಿನಗಳ ಕಾಲ ಹಾಗೇ ಇರಿಸಿ. ಓಟ್ ಮೀಲ್ ಅಥವಾ ಸಿಲಿಕಾ ಜೆಲ್ ಪ್ಯಾಕ್ ಗಳನ್ನು ಸಹ ನೀವು ಉಪಯೋಗಿಸಬಹುದು. ಹೀಗೆ ಮಾಡುವುದರಿಂದ ಮೊಬೈಲ್ ಫೋನ್‌ನಲ್ಲಿರುವ ತೇವಾಂಶವನ್ನು ಅಕ್ಕಿ/ಓಟ್ ಮೀಲ್/ಸಿಲಿಕಾ ಜೆಲ್ ಪ್ಯಾಕ್ ಹೀರಿಕೊಳ್ಳುತ್ತದೆ. ಈ ನಡುವೆ ಯಾವುದೇ ಕಾರಣಕ್ಕೂ ಅದನ್ನು ತೆರೆಯಲು ಹೋಗಬೇಡಿ.(ಯಾವುದೇ ಕಾರಣಕ್ಕೂ ಒದ್ದೆಯಾಗಿರುವ ಫೋನ್ ಅನ್ನು ಅಕ್ಕಿಯಲ್ಲಿ ಇಡಬೇಡಿ)


6. ಎರಡು-ಮೂರು ದಿನಗಳ ಬಳಿಕ ಅಕ್ಕಿಯಲ್ಲಿರುವ ಫೋನ್ ಅನ್ನು ಹೊರತೆಗೆದು ಬ್ಯಾಟರಿ, ಮೆಮೊರಿ ಕಾರ್ಡ್, ಸಿಮ್ ಸ್ಲೋಟ್ ಅನ್ನು ಹಾಕಿ ಫೋನ್‌ ಆನ್ ಮಾಡಿ.
7. ನೀರಿನಿಂದ ಹಾನಿ ಆಗದಿದ್ದ ಪಕ್ಷದಲ್ಲಿ ಫೋನ್ ಆನ್ ಆಗುತ್ತದೆ. ಹೀಗೆ ಮಾಡಿದ ಬಳಿಕವೂ ಫೋನ್‌ ಆನ್ ಆಗದಿದ್ದರೆ, ಅಧಿಕೃತ ಸರ್ವಿಸ್ ಸೆಂಟರ್‌ ಗೆ ಭೇಟಿ ನೀಡಿ.

Tags: fall-into-waterInformationMobileMobile-phonesmartphoneWater
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram