ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಾಟ್ಸಾಪ್ ನಲ್ಲಿ ಏಕಕಾಲದಲ್ಲಿ 256 ಜನರಿಗೆ ಹಬ್ಬದ ಶುಭಾಶಯ ಕಳುಹಿಸಿ – ಹೇಗೆ ‌ಗೊತ್ತಾ ? ಇಲ್ಲಿದೆ ಮಾಹಿತಿ

Shwetha by Shwetha
October 21, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
WhatsApp messages 256 people
Share on FacebookShare on TwitterShare on WhatsappShare on Telegram

ವಾಟ್ಸಾಪ್ ನಲ್ಲಿ ಏಕಕಾಲದಲ್ಲಿ 256 ಜನರಿಗೆ ಹಬ್ಬದ ಶುಭಾಶಯ ಕಳುಹಿಸಿ – ಹೇಗೆ ‌ಗೊತ್ತಾ ? ಇಲ್ಲಿದೆ ಮಾಹಿತಿ – WhatsApp messages 256 people

ಮಂಗಳೂರು, ಅಕ್ಟೋಬರ್21: ಹಬ್ಬದ ಸಂದರ್ಭದಲ್ಲಿ ಅಥವಾ ಸಮಾರಂಭಕ್ಕೆ ಆಹ್ವಾನಿಸಲು ನಾವು ವಾಟ್ಸಾಪ್ ಅನ್ನು ಬಳಸುತ್ತೇವೆ. WhatsApp messages 256 people

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಆದರೆ ವಾಟ್ಸಾಪ್ ನಲ್ಲಿ ಸಂದೇಶಗಳನ್ನು ಕಳುಹಿಸಲು ಮಿತಿ ಇರುವುದರಿಂದ, ಏಕಕಾಲದಲ್ಲಿ 5 ಕ್ಕೂ ಹೆಚ್ಚು ಜನರಿಗೆ ಅಥವಾ ಗುಂಪುಗಳಲ್ಲಿ ಸಂದೇಶಗಳನ್ನು ಫಾರ್ವರ್ಡ್ ಮಾಡಲು ಸಾಧ್ಯವಿಲ್ಲ.

ಯುಎಎನ್ ಸಂಖ್ಯೆ ಇಲ್ಲದೇ ಇದ್ದರೂ ಪಿಎಫ್ ನಿಂದ ಹಣವನ್ನು ಹಿಂಪಡೆಯಲು ಸಾಧ್ಯ – ಇಲ್ಲಿದೆ ಮಾಹಿತಿ

ಹೀಗಾಗಿ, ವಾಟ್ಸಾಪ್ ನಲ್ಲಿ ಸಂದೇಶಗಳನ್ನು ಕಳುಹಿಸಲು ಅನೇಕ ಜನರಿಗೆ ಸಾಕಷ್ಟು ತೊಂದರೆಗಳಾಗಿವೆ. ಇಂದು ನಾವು ವಾಟ್ಸಾಪ್ ನ ಅಂತಹ ಒಂದು ವೈಶಿಷ್ಟ್ಯದ ಬಗ್ಗೆ ನಿಮಗೆ ತಿಳಿಸುತ್ತೇವೆ. ಇದರೊಂದಿಗೆ ನೀವು ಏಕಕಾಲದಲ್ಲಿ 256 ಜನರಿಗೆ ಸಂದೇಶಗಳನ್ನು ಕಳುಹಿಸಲು ‌ಸಾಧ್ಯವಿದೆ.

WhatsApp messages 256 people

ವಾಸ್ತವವಾಗಿ, ನಿಮ್ಮ ವಾಟ್ಸಾಪ್‌ನಲ್ಲಿ ನ್ಯೂ ಬ್ರಾಡ್‌ಕಾಸ್ಟ್ ( New Broadcast) ಎಂಬ ವೈಶಿಷ್ಟ್ಯವಿದೆ. ಇದರಿಂದ ನೀವು ಏಕಕಾಲದಲ್ಲಿ 256 ಜನರಿಗೆ ಸಂದೇಶಗಳನ್ನು ಕಳುಹಿಸಬಹುದು. ನೀವು ಬಯಸಿದರೆ, ನಿಮ್ಮ ಸ್ನೇಹಿತರು, ಕುಟುಂಬ ಮತ್ತು ಕಚೇರಿಯ ವಿವಿಧ ಗುಂಪುಗಳನ್ನು ಸಹ ಮಾಡಬಹುದು.

ಆದರೆ ಇದಕ್ಕಾಗಿ ನಿಮ್ಮ ಫೋನ್‌ನಲ್ಲಿ ಎಲ್ಲಾ ಸಂಖ್ಯೆಗಳು ಇರಬೇಕು ಹಾಗೂ ನಿಮ್ಮ ಫೋನ್ ಸಂಖ್ಯೆ ಅವರ ಮೊಬೈಲ್ ನಲ್ಲಿ ‌ಸೇವ್ ಆಗಿರಬೇಕು. ‌ಈ ವೈಶಿಷ್ಟ್ಯವನ್ನು ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರು ಬಳಸಬಹುದು. ಟ್ರಿಕ್ ಏನು ಎಂದು ತಿಳಿಯೋಣ.

ಪುರಾತನ ನಾಣ್ಯ/ನೋಟುಗಳನ್ನು ಮಾರಾಟ ಮಾಡಿ ದೊಡ್ಡ ಮೊತ್ತವನ್ನು ಗಳಿಸಲು ಬಯಸಿದರೆ ಇಲ್ಲಿದೆ ಮಾಹಿತಿ

ಆಂಡ್ರಾಯ್ಡ್ ಬಳಕೆದಾರರು ಮೊದಲನೆಯದಾಗಿ, ನಿಮ್ಮ ಫೋನ್‌ನಲ್ಲಿ ವಾಟ್ಸಾಪ್ ತೆರೆಯಿರಿ ಮತ್ತು ಚಾಟ್ ಆಯ್ಕೆಗೆ ಹೋಗಿ.
ಈಗ ಬಲ-ಮೂಲೆಯಲ್ಲಿ ಕಾಣಿಸಿಕೊಳ್ಳುವ ಮೂರು ಚುಕ್ಕೆಗಳ ಮೇಲೆ ಕ್ಲಿಕ್ ಮಾಡಿ.
ಇಲ್ಲಿ ನೀವು ನ್ಯೂ ಬ್ರಾಡ್‌ಕಾಸ್ಟ್ ( New Broadcast) ಆಯ್ಕೆಯನ್ನು ಕಾಣುತ್ತಿರಿ.
ಈಗ ಈ ಪಟ್ಟಿಯಲ್ಲಿ ನೀವು ಸೇರಿಸಲು ಬಯಸುವವರ ಹೆಸರನ್ನು ಆರಿಸಿ, ನಂತರ ಕೆಳಗಿನ ಬಲಭಾಗದಲ್ಲಿ ತೋರಿಸಿರುವ ಹಸಿರು ಟಿಕ್ ಅನ್ನು ಕ್ಲಿಕ್ ಮಾಡಿ.
ನಿಮ್ಮ ಪಟ್ಟಿ ಸಿದ್ಧವಾಯಿತು.‌ ಈಗ ಏಕಕಾಲದಲ್ಲಿ ಅನೇಕ ಜನರಿಗೆ ಸಂದೇಶಗಳು, ವೀಡಿಯೊಗಳು, ಫೋಟೋಗಳು ಅಥವಾ ಯಾವುದೇ ಫೈಲ್ ಅನ್ನು ಕಳುಹಿಸಬಹುದು. ಈ ಗುಂಪಿಗೆ ನೀವು ಯಾವುದೇ ಹೆಸರನ್ನು ಸಹ ನೀಡಬಹುದು.

WhatsApp messages 256 people

ಐಒಎಸ್ ಬಳಕೆದಾರರು ತಮ್ಮ ಐಫೋನ್‌ನಲ್ಲಿ ವಾಟ್ಸಾಪ್ ತೆರೆಯಿರಿ. ಈಗ ಪರದೆಯ ಕೆಳಭಾಗದಲ್ಲಿರುವ ಚಾಟ್ಸ್ ಟ್ಯಾಬ್‌ಗೆ ಹೋಗಿ ಮತ್ತು ಮೇಲಿನ ಬಲಭಾಗದಲ್ಲಿರುವ ನ್ಯೂ ಬ್ರಾಡ್‌ಕಾಸ್ಟ್ ( New Broadcast)ಅನ್ನು ಕ್ಲಿಕ್ ಮಾಡಿ.
ಈಗ ನೀವು 200 ಕ್ಕೂ ಹೆಚ್ಚು ಜನರನ್ನು ಸೇರಿಸುವ ಮೂಲಕ ಪಟ್ಟಿಯನ್ನು ಮಾಡಬಹುದು ಮತ್ತು ಸಂದೇಶಗಳನ್ನು ಒಟ್ಟಿಗೆ ಕಳುಹಿಸಬಹುದು.

ಹಬ್ಬ ಮತ್ತು ಹೊಸ ವರ್ಷದ ಸಂದರ್ಭದಲ್ಲಿ, ಏಕಕಾಲದಲ್ಲಿ ಬಹಳಷ್ಟು ಜನರಿಗೆ ಸಂದೇಶಗಳನ್ನು ಕಳುಹಿಸಬೇಕಾದಾಗ
ನೀವು ಈ ವೈಶಿಷ್ಟ್ಯವನ್ನು ಬಳಸಬಹುದು . ಇದು ನಿಮ್ಮ ಸಮಯವನ್ನು ಉಳಿಸುತ್ತದೆ ಮತ್ತು ನಿಮ್ಮ ಸಂದೇಶಗಳು ಎಲ್ಲರಿಗೂ ತಲುಪುತ್ತದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: #saakshatvBroadcast messageWhatsAppWhatsApp messages 256 people
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram