ಮಕ್ಕಳಿಗೆ ಅಕ್ಷರಾಭ್ಯಾಸ (ವಿದ್ಯಾರಂಭ) ಮಾಡುವಾಗ ಅತ್ಯಂತ ಶುಭ ಮುಹೂರ್ತ ನೋಡಿ ಪ್ರಾರಂಭಿಸುತ್ತೇವೆ. ಅಂತಹ ಶುಭ ದಿನದಲ್ಲೊಂದು ನವರಾತ್ರಿಯ ಸರಸ್ವತಿ ಪೂಜೆಯ ದಿನ. ಈ ದಿನ ಇನ್ನೂ ವಿದ್ಯಾಭ್ಯಾಸ ಪ್ರಾರಂಭಿಸದ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಲಾಗುವುದು, ಅಲ್ಲದೇ ಮನೆಯಲ್ಲಿ ಓದುವ ಮಕ್ಕಳಿದ್ದರೆ ಸರಸ್ವತಿ ಪೂಜೆ ಮಾಡುವುದರಿಂದ ದೇವಿ ಸರಸ್ವತಿ ಕೃಪೆಯಿಂದ ಅವರ ಕಲಿಕೆಗೆ ಒಳಿತಾಗಲಿದೆ. ಮನೆಯಲ್ಲಿ ಶಾರದಾ ದೇವಿಯ ಪೂಜೆ ಮಾಡುವುದರಿಂದ ಜ್ಞಾನರ್ಜಾನೆ ಹೆಚ್ಚಾಗುವುದು. ಗೊಂದಲುಗಳು ದೂರಾಗಿ ವಿವೇಚನೆಯುತ ತೀರ್ಮಾನ ತೆಗೆದುಕೊಳ್ಳಲು ಸಹಾಯವಾಗುವುದು ಎಂದು ಹೇಳಲಾಗುವುದು. ಈ ವರ್ಷ ಸರಸ್ವತಿ ಪೂಜೆಯನ್ನು ಅಕ್ಟೋಬರ್ 9 ಬುಧವಾರ, ಅಂದರೆ ಆಚರಿಸಲಾಗುವುದು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಪೂಜೆಯ ಮುಹೂರ್ತ ಮೂಲ ನಕ್ಷತ್ರ ಪ್ರಾರಂಭ : ಅಕ್ಟೋಬರ್ 9 ಮುಂಜಾನೆ 04:07 ರಿಂದ ಮೂಲ ನಕ್ಷತ್ರ ಮುಕ್ತಾಯ: ಅಕ್ಟೋಬರ್ 9 ರಾತ್ರಿ 05:14 ಕ್ಕೆ ಮುಕ್ತಾಯ ಮೂಲಾ ನಕ್ಷತ್ರ ಆವಾಹನಾ ಮುಹೂರ್ತ : ಹಗಲು 10:25 ರಿಂದ ಸಂಜೆ 04:42 ರವರೆಗೆ ಪೂಜಾ ಸಮಯ : 06 ಗಂಟೆಗಳು 17 ನಿಮಿಷಗಳು ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ | ವಿದ್ಯಾರಂಭಂ ಕರಿಷ್ಯಾಮಿ ಸಿದ್ದಿರ್ಭವತು ಮೇ ಸದಾ | ಈ ಮಂತ್ರ ಪಠಣೆ ಮಾಡುತ್ತಾ ಸರಸ್ವತಿ ಪೂಜೆಯನ್ನು ಮಾಡಲಾಗುವುದು. ನವರಾತ್ರಿಯ ಕೊನೆಯ ಮೂರು ದಿನಗಳಲ್ಲಿ ಶಾರದೆಯನ್ನು ಪೂಜಿಸಲಾಗುವುದು. ಸರಸ್ವತಿ ದೇವಿ ಅನಕ್ಷರತೆ, ಅಜ್ಞಾನವನ್ನು ಹೋಗಲಾಡಿಸುವ ದೇವರು. ಕರ್ನಾಟಕದಲ್ಲಿ ಸರಸ್ವತಿ ಪೂಜೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಸರಸ್ವತಿ ದೇವಿಯನ್ನು ಪ್ರತಿಷ್ಥಾಪಿಸಿ ಪೂಜಿಸಲಾಗುವುದು. ಮನೆಯನ್ನು ಸ್ವಚ್ಛಗೊಳಿಸಿ ಬಳಿಕ ಸರಸ್ವತಿ ಫೋಟೊ ಅಥವಾ ಮ…




