ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಕೂದಲಿಗಷ್ಟೇ ಅಲ್ಲ, ಚರ್ಮದ ಕಾಂತಿ ಹೆಚ್ಚಿಸಲು ಮತ್ತು ಕೊಬ್ಬು ಕರಗಿಸಲೂ ಸಹಕಾರಿ ಸೀಗೆ

admin by admin
July 20, 2020
in Uncategorized
Share on FacebookShare on TwitterShare on WhatsappShare on Telegram

ಕೂದಲಿಗಷ್ಟೇ ಅಲ್ಲ, ಚರ್ಮದ ಕಾಂತಿ ಹೆಚ್ಚಿಸಲು ಮತ್ತು ಕೊಬ್ಬು ಕರಗಿಸಲೂ ಸಹಕಾರಿ ಸೀಗೆ

ನಿಮಗೆಲ್ಲಾ ಎಣ್ಣೆಯ ಪರಮ ಶತ್ರು ಸೀಗೆಯು ಬಗ್ಗೆ ಗೊತ್ತೇ ಇರುತ್ತದೆ. ತಲೆ ಕೂದಲಿಗೆ ಎಣ್ಣೆ ಹಚ್ಚಿಕೊಂಡು ಸೀಗೇಪುಡಿಯನ್ನು ಎರೆದು ಸ್ನಾನ ಮಾಡಿದರೆ ಜಿಡ್ಡಿನ ಲವಲೇಶವೂ ಇಲ್ಲದಂತೆ ತೊಳೆಯುವ ಅತ್ಯಂತ ಪ್ರಬಲ ಮಾರ್ಜಕ ಸೀಗೆ. ಇದು ಲೆಗ್ಯುಮಿನೋಸೀ ಕುಟುಂಬದ ವಿಮೋಸೀ ಎನ್ನುವ ಉಪಕುಟುಂಬಕ್ಕೆ ಸೇರುವ ಅಕೇಸಿಯ ಕಾನ್ಸಿನ್ನ ಎಂಬ ಪ್ರಭೇದದ ಮುಳ್ಳಿನ ಮರಬಳ್ಳಿ. ಸೀಗೆಗೆ ಇಂಗ್ಲೀಷಿನಲ್ಲಿ ಹರ್ಬಾರಿಯಂ ಎಂದು ಕರೆದರೆ, ಹಿಂದಿಯಲ್ಲಿ ಶೀಕಾಕಾಯ್ ಎನ್ನಲಾಗುತ್ತದೆ, ಶೀಕಾ ಎಂದರೆ ಕೂದಲು ಮತ್ತು ಕಾಯ್ ಅಂದರೆ ಹಣ್ಣು. ನಮ್ಮ ಅತ್ಯಂತ ಪ್ರಾಚೀನ ಮಾರ್ಜಕವಾದ ಸೀಗೆ ನಮ್ಮ ಗ್ರಾಮೀಣ ಭಾಗದಲ್ಲಿ ಸಾಮಾನ್ಯವಾಗಿ ಬೇಲಿಗಳಲ್ಲಿ ಬಳ್ಳಿಗಳನ್ನು ಹಬ್ಬಿಸಿ ಬೆಳೆಯುತ್ತಾರೆ. ಅಕೇಸಿಯ ಪೆನ್ನೇಟ ಎನ್ನುವ ಹೆಸರಿನ ಸೀಗೆಯ ಮತ್ತೊಂದು ಜಾತಿಯಿದೆ ಇದು ಕಾಡು ಸೀಗೆ.

Related posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

July 23, 2026
premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

July 23, 2026

ಸೀಗೆ ನಮ್ಮ ಆಯುರ್ವೇದಿಕೆ ಔಷದ ಪದ್ಧತಿಯಲ್ಲೂ ಸಾಕಷ್ಟು ಮಹತ್ವವಿದೆ. ಸೀಗೆಯ ಎಲೆಗಳು ಮತ್ತು ತೊಗಟೆಯನ್ನು ಒಣಗಿಸಿ ಪುಡಿ ಮಾಡಿ ನೀರಿನ ಮಿಶ್ರಣದಲ್ಲಿ ಹದವಾಗಿ ಬೆರೆಸಿ ಗಟ್ಟಿಯಾಗಿ ಹಸಿ ಹಿಟ್ಟಿನಂತಾಗಿಸಿ ನಿಯಮಿತವಾಗಿ ತಲೆಗೆ ಹಚ್ಚಿ ಸ್ನಾನ ಮಾಡುವುದರಿಂದ ಕೇಶದ ಕಾಂತಿ ಹೆಚ್ಚುತ್ತದೆ, ಕೂದಲು ಉದುರುವ, ತಲೆ ಹೊಟ್ಟು, ಹೇನಿನ ಸಮಸ್ಯೆ ದೂರವಾಗುತ್ತದೆ. ಸೀಗೆಯ ಸೊಪ್ಪಿನಲ್ಲಿ ಅದ್ಭುತ ಔಷದೀಯ ಗುಣಗಳಿವೆ. ಇದರ ಸೊಪ್ಪಿನಲ್ಲಿ ಹಲವು ಖಾದ್ಯಗಳನ್ನು ಮಾಡುವ ಪದ್ಧತಿ ನಮ್ಮ ದಕ್ಷಿಣ ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಇದೆ.

ಆಯುರ್ವೇದಿಕ್ ವೈದ್ಯರ ಪ್ರಕಾರ ಸೀಗೆಸೊಪ್ಪು ಅತ್ಯುತ್ತಮವಾದ ಡಯಟ್ ಆಹಾರ. ದೇಹದ ತೂಕ ಇಳಿಸಲು, ಕೊಬ್ಬ ಕರಗಿಸಲು, ಹಾಗೂ ಸುಸ್ತಾದಾಗ ಹೆಚ್ಚಿನ ಶಕ್ತಿ ನೀಡಲು ಇದರ ಸೊಪ್ಪಿನ ಪದಾರ್ಥಗಳು ಉಪಯೋಗಕಾರಿ. ಸೀಗೆ ಸೊಪ್ಪಿನ ಸಾರನ್ನು ವಾರದಲ್ಲಿ ಒಮ್ಮೆಯಾದರೂ ಮಾಡಿ ಬಳಸಿದರೆ ಸ್ಥೂಲಕಾಯ ಸಮಸ್ಯೆಯೇ ಎದುರಾಗುವುದಿಲ್ಲ. ನಮ್ಮ ಗ್ರಾಮೀಣ ಭಾಗಗಳಲ್ಲಿ ಬಾಣಂತಿಯರಿಗೆ ಸೀಗೆಸೊಪ್ಪಿನ ಸಾರು ಉಣಬಡಿಸಲಾಗುತ್ತದೆ. ನಿಯಮಿತವಾಗಿ ಸೀಗೆ ಸೊಪ್ಪಿನ ಸಾರು ಸೇವಿಸುವುದರಿಂದ ನಿದ್ರಾಹೀನತೆ ದೂರವಾಗುತ್ತದೆ. ಸೀಗೆಯನ್ನು ಪುಡಿ ಮಾಡಿ ತಲೆ ಕೂದಲಿನ ಜೊತೆ ದೇಹದ ಭಾಗಗಳಿಗೂ ಲೇಪಿಸಿಕೊಂಡು ಸ್ನಾನ ಮಾಡುವುದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ.

ಮಾಹಿತಿ ಮತ್ತು ಲೇಖನ: ಅಂಬಿಕಾ ಸೀತೂರು

Tags: AyurvedafruitHerbarium in Englishseege in kannadaShikakai in Hindi
ShareTweetSendShare
Join us on:

Related Posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

by admin
July 23, 2026
0

ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್...

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

by admin
July 23, 2026
0

ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ "ಪ್ರೇಮದ ಊರಲಿ" ಚಿತ್ರದಿಂದ ಮತ್ತೊಂದು ಪ್ರೀತಿ ತುಂಬಿದ ಹಾಡು ಏರುಪೇರು ಹೃದಯಾ ಬಿಡುಗಡೆಯಾಗಿದೆ. ಶ್ರೀರಾಮ್ ಮತ್ತು ರಮಿಕಾ...

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

jai hanuman

Astro – ಈ ವಿಶೇಷ ಅಲಂಕಾರದಲ್ಲಿ ನಂಬಿದ ಭಕ್ತರನ್ನು ಕಾಪಾಡುವ ಆಂಜನೇಯ ಸ್ವಾಮಿಯ ದರ್ಶನ ಪಡೆದರೆ ಇಷ್ಟಾರ್ಥಗಳು ಸಿದ್ದಿಯಾಗಿ ಕಾರ್ಯ ಸಾಧನೆಯಾಗುತ್ತೆ..!!

by admin
July 21, 2026
0

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram