ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಾಟ_ಮಂತ್ರ ವಾಮಾ-ಚಾರ ಆದಾಗ ಈ ಲಕ್ಷಣಗಳಿದ್ದಾಗ ತಪ್ಪದೇ ಈ ಕೆಲಸ ಮಾಡಿ.

When Signs of Black Magic Appear Don't Ignore—Do This Immediately

Shwetha by Shwetha
May 13, 2025
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮಾಟ_ಮಂತ್ರ ವಾಮಾ-ಚಾರ ಆದಾಗ ಈ ಲಕ್ಷಣಗಳಿದ್ದಾಗ ತಪ್ಪದೇ ಈ ಕೆಲಸ ಮಾಡಿ.

ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ.
ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು ನಮಗೆ ತಿಳಿಯದಂತೆ ಕೆಟ್ಟ ಹಾಗೂ ದುಷ್ಟ ಶಕ್ತಿಗಳನ್ನು ನಮ್ಮ ಮೇಲೆ ಪ್ರಯೋಗಿಸಿ ನಮ್ಮ ಪತನಕ್ಕಾಗಿ ಕಾದು ಕೂರುತ್ತಾರೆ. ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಈ ತರಹದ ವಾಮಾಚಾರವನ್ನು ನಾವುನಂಬದೇ ಇರುವುದು ಹಾಗೂ ಈ ವಿಚಾರದಲ್ಲಿ ನಾವು ತೋರಿಸುವ ಅತೀ ಹುಂಬ ಧೈರ್ಯವೇ ಅವರ ಪಾಲಿಗೆ ವರವಾಗಿ ವಾಮಾಚಾರ ಮಾಡುವವರಿಗೆ ಕಾರ್ಯ ಸುಲಭ ಸಾಧ್ಯವಾಗುತ್ತದೆ. ದೇವರನ್ನು ನಂಬುವ ನಾವು ಕೃತ್ರಿಯ ಮಾಟ ಮಂತ್ರಗಳನ್ನು ನಂಬುವುದಿಲ್ಲ ಎಂದರೆ ನಾವು ಬೆಳಕನ್ನು ಮಾತ್ರ ನಂಬುತ್ತೇವೆ, ಕತ್ತಲನ್ನು ನಂಬುವುದಿಲ್ಲ.  ಕತ್ತಲಅಸ್ತಿತ್ವ ಸುಳ್ಳು ಎಂಬಷ್ಟೇ ಹಾಸ್ಯಾಸ್ಪದವಾಗುತ್ತದೆ ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

July 16, 2026
ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

July 16, 2026

ಈ ವಾಮಾಚಾರದಲ್ಲಿ  ಬಹಳ ವಿಧಗಳು ಇದ್ದರೂ ಪ್ರಮುಖವಾಗಿ ವಾಮಾಚಾರದ ಎರಡು ವಿಭಾಗಗಳನ್ನು ಶಾಸ್ತ್ರಹೇಳುತ್ತದೆ. ಒಂದು ಕ್ಷುದ್ರಾಭಿಚಾರ, ಇನ್ನೊಂದು ಮಹಾಭಿಚಾರ. ಪ್ರಶ್ನಮಾರ್ಗಂ ಎಂಬ ಪ್ರಶ್ನಶಾಸ್ತ್ರ ಗ್ರಂಥದಲ್ಲಿ ಇವುಗಳ ಬಗ್ಗೆ ಮಾಹಿತಿ ಸಿಗುತ್ತದೆ ವಾಮಾಚಾರ ಪ್ರಯೋಗ ಆಗಿರುವ ಬಗ್ಗೆ ಅದರ ಲಕ್ಷಣಗಳಿಂದಲೇ ಸುಲಭವಾಗಿ ತಿಳಿಯಬಹುದು. ಊಟ ಮಾಡುವಾಗ ಅಡುಗೆಯಲ್ಲಿ ಕೂದಲು ಸಿಗುವುದು, ಮನೆಯಲ್ಲಿಚಿಕ್ಕಪುಟ್ಟ ವಿಚಾರಗಳಿಗೂ ದೊಡ್ಡ ಜಗಳವಾಗುವುದು, ವ್ಯಾಪಾರ- ಉದ್ಯೋಗದಲ್ಲಿ ತೊಂದರೆ ಆಗುವುದು, ಎಷ್ಟೇ ಹಣ ಸಂಪಾದಿಸಿದರೂ ಅದನ್ನುಉಳಿಸಿಲಿಕ್ಕಾಗದೇ ಕಷ್ಟಪಡುವುದು, ನಿದ್ರಾಹೀನತೆ, ಕೆಟ್ಟ ಕನಸು ಬೀಳುವುದು, ಅನಾರೋಗ್ಯ ಇದ್ದರೂ, ವೈದ್ಯರ ಬಳಿ ಹೋದಾಗ ಅವರು ಪರೀಕ್ಷಿಸಿ ಏನೂ ಆಗಿಲ್ಲ ಎಂದು ಹೇಳುವುದು ಹೀಗೆ ಹತ್ತು ಹಲವು ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಇಲ್ಲಿದೆ ಪರಿಹಾರ..ಇನ್ನು ಪರಿಹಾರ ವಿಚಾರಕ್ಕೆ ಬಂದಾಗ ನಮಗೆ ಸಹಾಯಕ್ಕೆ ಬರುವುದೇ ಪ್ರಶ್ನಶಾಸ್ತ್ರ. ಜಾತಕದಲ್ಲಿ ವಾಮಾಚಾರಪ್ರಯೋಗ ಆಗಿರುವ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಾಗದು. ಅಂಥ ಸಮಯದಲ್ಲಿ ಪ್ರಶ್ನಶಾಸ್ತ್ರ ಜ್ಯೋತಿಷಿಗಳ ಬಳಿ ಹೋದಾಗ ಕವಡೆ ಅಭಿಮಂತ್ರಿಸಿ ಭಚಕ್ರವಾಗಿ ವಿಭಾಗಿಸಿ ಆರೂಢಲಗ್ನ ಹಾಗೂ ತತ್ಕಾಲ ಲಗ್ನದ ಆಧಾರದ ಮೇಲೆ ವ್ಯಕ್ತಿಗೆ ವಾಮಾಚಾರ ಆಗಿದೆಯೇ ಇಲ್ಲವೇ ಅಥವಾ ಒಂದು ಪಕ್ಷ ಆಗಿದ್ದಲ್ಲಿ ಯಾವ ರೀತಿಯಲ್ಲಿ ಪರಿಹಾರಮಾಡಬೇಕು ಎಂದು ತಿಳಿಯಬಹುದು ಏನೇ ಆಗಲೀ ವಾಮಾಚಾರ ಆಗಿರುವ ಸಂಶಯ ಬಂದಲ್ಲಿ ಮೊದಲು ನಾವು ನಮ್ಮನ್ನು ಹಾಗೂ ನಮ್ಮ ಮನೆ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಗೋ ಮೂತ್ರವನ್ನು ನಾಟಿ ಹಸುವಿನ ಗಂಜಲತಂದು ದರ್ಬೆಯಲ್ಲಿ ಮನೆಯನ್ನೆಲ್ಲ ಪ್ರೋಕ್ಷಣೆ ಮಾಡಬೇಕು. ‘ಟೈಗರ್ ಐ’ ಎಂಬ ವಿಶೇಷ ಕಲ್ಲಿದೆ. ಅದನ್ನು ಬೆಳ್ಳಿಯಲ್ಲಿ ಜಪಮಾಲೆಯಂತೆ ಕಟ್ಟಿಸಿಕೊಂಡು ಈಶ್ವರನ ದೇಗುಲದಲ್ಲಿ  ಲಿಂಗಕ್ಕೆ ಹಾಕಿ ರುದ್ರಾಭಿಷೇಕ ಮಾಡಿಸಿ ನಂತರ ಧರಿಸಬೇಕು. ತಾತ್ಕಾಲಿಕವಾಗಿ ಮಾಂಸಾಹಾರವನ್ನುಸಂಪೂರ್ಣ ತ್ಯಜಿಸುವುದು, ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ನದಿ ಸ್ನಾನಮಾಡಿ ನಂತರ ದೇವತಾ ದರ್ಶನ ಮಾಡುವುದು ಉತ್ತಮ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

by Shwetha
July 16, 2026
0

ಬೆಂಗಳೂರು: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ಮತ್ತು ನೋವು ವ್ಯಕ್ತಪಡಿಸಿದ್ದಾರೆ....

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

by Shwetha
July 16, 2026
0

ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು, ಪ್ರಸ್ತುತ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ವಾದ ಮಂಡಿಸಿದ್ದಾರೆ. ಅಧಿಕಾರಿಗಳ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಮಿಸ್ಟರ್ ಡಿ ಕೆ ಶಿವಕುಮಾರ್ ನಾನು ನಿಮ್ಮನ್ನ ಸಿಎಂ ಅಂತ ಕರೆಯಲ್ಲ: ನಾನು ಆಕಸ್ಮಿಕ ಸಿಎಂ ಆದ್ರೂ ಏಜೆಂಟ್ ಇಟ್ಟುಕೊಂಡಿರಲಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆಯೇ?-ಡಿಕೆಶಿಗೆ ಮಿಸ್ಟರ್ ಎಂದು ಸಂಬೋಧಿಸಿ ಕೆಣಕಿದ ಕುಮಾರಣ್ಣ

by Shwetha
July 16, 2026
0

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಯೋಜನೆಯ ಸುತ್ತ ಸೃಷ್ಟಿಯಾಗಿರುವ ವಿವಾದವೀಗ ಬಹಿರಂಗ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇಂದು ಬೆಂಗಳೂರಿನಲ್ಲಿ ಡಿಕೆ...

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

by Shwetha
July 16, 2026
0

ಕರ್ನಾಟಕ ಸರ್ಕಾರದ ಇಂದು (16-07-2026) ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಈ ಕುರಿತು ಸರ್ಕಾರದ ಸಚಿವಾಲಯದ ಸಂಪುಟ ಶಾಖೆ ಅಧಿಕೃತ ಸೂಚನೆ ಹೊರಡಿಸಿದೆ. ಮೂಲ ವೇಳಾಪಟ್ಟಿಯಂತೆ,...

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 16, 2026
0

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆಯನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದಲ್ಲಿ ಭದ್ರತಾ ಲೋಪ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram