ADVERTISEMENT
Monday, July 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಇಡಿ ಜಪ್ತಿ ಮಾಡಿದ್ದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? – ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

Where Did the Seized ED Money Go

Shwetha by Shwetha
June 12, 2025
in ರಾಜ್ಯ, National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ಹಗರಣದ ಹಿನ್ನೆಲೆಯಲ್ಲಿ ಇತ್ತೀಚೆಗೆ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಅಧೀನದಲ್ಲಿ ಕಾಂಗ್ರೆಸ್ ಸಂಸದರು, ಮಾಜಿ ಸಚಿವರು ಮತ್ತು ಶಾಸಕರ ಮನೆಮೇಲೆ ದಾಳಿ ನಡೆದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಪ್ರಶ್ನೆ ಎಸೆದಿದ್ದಾರೆ.

ಖರ್ಗೆ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈ ದಾಳಿಗೆ ನಿಖರ ಕಾರಣವೇನು ಅನ್ನೋದು ಇಡಿಯವರಿಗೆ ಮಾತ್ರ ಗೊತ್ತಾಗಿರಬಹುದು. ಇಡಿಯ ದಾಳಿಗಳು ಹೊಸದಾಗಿ ಆಗ್ತಿಲ್ಲ. ಇವುಗಳು ಚುನಾವಣಾ ಸಮಯದಲ್ಲಿ ಸಾಮಾನ್ಯವಾಗಿವೆ, ಎಂದು ಹೇಳಿದರು.

Related posts

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

July 14, 2025
ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

July 14, 2025

ಚುನಾವಣೆ ವೇಳೆಯ ದಾಳಿಗಳ ಕುರಿತು ಪ್ರಶ್ನೆ

ಖರ್ಗೆ ತಮ್ಮ ಮಾತು ಮುಂದುವರೆಸುತ್ತಾ, ಚುನಾವಣೆ ಸಮಯದಲ್ಲಿ ಎಲ್ಲ ಪಕ್ಷಗಳೇ ಹಣ ಸೀಜ್ ಆಗಿತ್ತು. ಲಕ್ಷಾಂತರ ಕೋಟಿ ರೂಪಾಯಿ ಹಣ ಜಪ್ತಿ ಮಾಡಲಾಗಿತ್ತು. ಆದರೆ, ಆ ಹಣ ಎಲ್ಲಿಗೆ ಹೋಯಿತು ಅನ್ನೋದನ್ನ ಇವತ್ತಿಗೂ ಯಾವುದೇ ಸಂಸ್ಥೆ ಸ್ಪಷ್ಟಪಡಿಸಿಲ್ಲ, ಎಂದು ಗಂಭೀರ ಪ್ರಶ್ನೆ ಎಸೆದಿದ್ದಾರೆ.

ರಾಜಕೀಯದ ಪಿತೂರಿ ಆರೋಪ?

ಇಡಿಯ ದಾಳಿಗಳು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮಾರ್ಗದರ್ಶನದಲ್ಲಿ ನಡೆಯುತ್ತಿವೆ ಎಂಬ ಆರೋಪಗಳನ್ನು ಖರ್ಗೆ ಹಿಂದೆಯೂ ಹಲವಾರು ಬಾರಿ ಮಾಡಿದ್ದಾರೆ. ಈ ಬಾರಿ ಕೂಡ ಅವರು ಪರೋಕ್ಷವಾಗಿ ಅದೇ ಅರ್ಥ ನೀಡುವ ಹೇಳಿಕೆ ನೀಡಿದ್ದಾರೆ.

ShareTweetSendShare
Join us on:

Related Posts

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

by Shwetha
July 14, 2025
0

ಕನ್ನಡ ಚಿತ್ರರಂಗದ ಹಿರಿಯ ನಟಿ, ಪದ್ಮಭೂಷಣ ಪುರಸ್ಕೃತರಾದ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಕಳೆದ...

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

by Shwetha
July 14, 2025
0

ಭಾರತದ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ವ್ಯವಸ್ಥೆಯು ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಶ್ಲಾಘಿಸಿದೆ. ನಗದು ಬಳಕೆಯನ್ನು ಗಣನೀಯವಾಗಿ ಕಡಿಮೆ ಮಾಡುವಲ್ಲಿ...

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

‘ಕಾಂಗ್ರೆಸ್ ಏನ್ ದಬ್ಬಾಕಿರೋದು?..’ ಗ್ಯಾರಂಟಿ ಟೀಕಿಸಿದ ಅಧಿಕಾರಿಗೆ ಒಂದು ದಿನದಲ್ಲೇ ವರ್ಗಾವಣೆ ಬಿಸಿ!

by Shwetha
July 14, 2025
0

ಸಿಎಂ, ಗ್ಯಾರಂಟಿ ಟೀಕಿಸಿದ್ದ ಮಹಿಳಾ ಅಧಿಕಾರಿಗೆ ವರ್ಗಾವಣೆ ಶಿಕ್ಷೆ: ಬೆಳಗ್ಗೆ ಮಾತಿನ ಬಾಂಬ್, ಸಂಜೆ ಎತ್ತಂಗಡಿ! ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ...

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

ಎಐ ಸೃಷ್ಟಿತ ವೀಡಿಯೊದಿಂದ ವಿವಾದ: ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲು

by Shwetha
July 14, 2025
0

ಬೆಳ್ತಂಗಡಿ: ತನಿಖೆಯ ಹಂತದಲ್ಲಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಯೂಟ್ಯೂಬರ್ ಸಮೀರ್ ಎಂ.ಡಿ. ಎಐ (ಕೃತಕ ಬುದ್ಧಿಮತ್ತೆ) ಸೃಷ್ಟಿತ ಕಾಲ್ಪನಿಕ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ಧರ್ಮಸ್ಥಳ...

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ನೇಮಕಾತಿ 2025

by Shwetha
July 14, 2025
0

DHFWS Yadgiri Recruitment 2025 : ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram