ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

56 ಇಂಚಿನ ಎದೆ ಎಲ್ಲಿ ಹೋಯಿತು? ಮೋದಿಯವರೇ ಮೊದಲು ನಿಮ್ಮ ವಿಶ್ವಾಸಾರ್ಹತೆ ಸಾಬೀತುಪಡಿಸಿ: ನೀಟ್ ಮತ್ತು ರಾಮಮಂದಿರ ಹಗರಣ ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರೌದ್ರಾವತಾರ

Shwetha by Shwetha
July 22, 2026
in ದೇಶ - ವಿದೇಶ, National, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ದೇಶದಲ್ಲಿ ಸದ್ದು ಮಾಡುತ್ತಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣಗಳ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯವರ ಪ್ರಸಿದ್ಧ 56 ಇಂಚಿನ ಎದೆ ಈಗ ಎಲ್ಲಿ ಅಡಗಿದೆ ಎಂದು ಪ್ರಶ್ನಿಸುವ ಮೂಲಕ ಕಟುವಾಗಿ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಒಂದೊಂದಾಗಿ ಬಿಚ್ಚಿಟ್ಟರು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿರುವ ನೀಟ್ ಪರೀಕ್ಷಾ ಹಗರಣದ ಬಗ್ಗೆ ಪ್ರಧಾನಿ ಮೌನ ವಹಿಸಿರುವುದನ್ನು ಪ್ರಶ್ನಿಸಿದ ಅವರು, ಸ್ವತಃ ಸರ್ಕಾರವೇ ನೇಮಿಸಿದ ಟ್ರಸ್ಟ್ ರಾಮಮಂದಿರದ ದೇಣಿಗೆ ಹಣವನ್ನು ದೋಚಿದೆ ಎಂದು ಗಂಭೀರ ಆರೋಪ ಮಾಡಿದರು. ಇಂತಹ ಮಹಾ ಹಗರಣಗಳು ನಡೆಯುತ್ತಿದ್ದರೂ ಮೌನವಾಗಿರುವ ಮೋದಿ ಅವರ 56 ಇಂಚಿನ ಎದೆ ಈಗ ಎಲ್ಲಿ ಹೋಯಿತು ಎಂದು ಖರ್ಗೆ ವ್ಯಂಗ್ಯವಾಡಿದರು.

Related posts

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

July 22, 2026
ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

July 22, 2026

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು 56 ವರ್ಷದ ಯುವಕ ಎಂದು ಇತ್ತೀಚೆಗೆ ಪ್ರಧಾನಿ ಮೋದಿ ಲೇವಡಿ ಮಾಡಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಖರ್ಗೆ, ಬೇರೆಯವರನ್ನು ಕೆಣಕುವುದು, ಪರೋಕ್ಷವಾಗಿ ಟೀಕಿಸುವುದು ಮತ್ತು ವ್ಯಕ್ತಿ ನಿಂದನೆ ಮಾಡುವುದೇ ಪ್ರಧಾನಿಯವರ ಏಕೈಕ ಕೆಲಸವಾಗಿದೆ. ದೇಶದ ಗಂಭೀರ ಸಮಸ್ಯೆಗಳ ಬಗ್ಗೆ ಮಾತನಾಡುವ ಬದಲು ವಿರೋಧ ಪಕ್ಷದ ನಾಯಕರನ್ನು ಟೀಕಿಸುವುದರಲ್ಲಿ ಅವರು ಕಾಲ ಕಳೆಯುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಪ್ರಧಾನಿ ಮೋದಿ ಅವರಿಗೆ ನೇರ ಸವಾಲು ಹಾಕಿದ ಖರ್ಗೆ, ಮೊದಲು ದೇಶದ ಜನರಿಗೆ ನಿಮ್ಮ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸಿ ತೋರಿಸಿ. ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಾ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿರುವ ನೀವು ಬೇರೆಯವರನ್ನು ಟೀಕಿಸುವ ನೈತಿಕತೆ ಹೊಂದಿಲ್ಲ. ದೇಶದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಸಂಸತ್ತಿನ ಅಧಿವೇಶನದ ನಡುವೆಯೇ ಖರ್ಗೆ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಾಣುತ್ತಿವೆ.

ShareTweetSendShare
Join us on:

Related Posts

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

by Shwetha
July 22, 2026
0

ನವದೆಹಲಿ: ಸಂಸತ್ತಿನ ಆವರಣ ಸೋಮವಾರ ಒಂದು ಹೈವೋಲ್ಟೇಜ್ ಡ್ರಾಮಾಗೆ ಸಾಕ್ಷಿಯಾಯಿತು. ದೇಶದಲ್ಲಿ ಸದ್ದು ಮಾಡುತ್ತಿರುವ ಶಿಕ್ಷಣ ಕ್ಷೇತ್ರದ ಬಿಕ್ಕಟ್ಟು ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಚಾರವಾಗಿ...

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

by Shwetha
July 22, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 22, 2026
0

ದಿನ ಭವಿಷ್ಯ 22-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರಲಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮನ್ನಣೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram